Breaking News
Home / ಜಿಲ್ಲೆ / ಬೆಳಗಾವಿ / ನಿಪ್ಪಾಣಿ (page 4)

ನಿಪ್ಪಾಣಿ

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಬಡ ಬಗ್ಗರಿಗೆ, ಅವಶ್ಯಕತೆ ಇರುವವರಿಗೆ ಸಹಾಯ ಮಾಡಲು ಮನವಿ”

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಬಡ ಬಗ್ಗರಿಗೆ, ಅವಶ್ಯಕತೆ ಇರುವವರಿಗೆ ಸಹಾಯ ಮಾಡಲು ಮನವಿ” ಕೊರೋನಾ ವೈರಸ್ ಲಾಕ್ಡೌನ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಿಪ್ಪಾಣಿಯ ಅಕ್ಕೋಳ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ಮುಖಂಡರು, ಅಧಿಕಾರಗಳು ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೋವಿಡ್ …

Read More »

ಒಗ್ಗೂಡಿ ಹೋರಾಡೋಣ , ಕೊರೋನಾ ಓಡಿಸೋಣ” ಸೌ. ಶಶಿಕಲಾ ಜೊಲ್ಲೆ

ನಿಪ್ಪಾಣಿಯ ಬುದಲಮುಖ ಗ್ರಾಮಕ್ಕೆ ಭೇಟಿ ನೀಡಿ, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮದ ಮುಖಂಡರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ಪಡೆದುಕೊಳ್ಳಲಾಯಿತು ಹಾಗೂ ಕೊರೋನಾ ಮುನ್ನೆಚ್ಚರಿಕೆ ಕುರಿತಾದ ಮಾಹಿತಿ ಜನರಿಗೆ ತಲುಪಿಸುವಂತೆ …

Read More »

“ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ”

“ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ” ನಿಪ್ಪಾಣಿ ಮತಕ್ಷೇತ್ರದ ಆಡಿ ಗ್ರಾಮಕ್ಕೆ ಭೇಟಿ ನೀಡಿ, ಕೊರೋನಾ ಮುಂಜಾಗ್ರತೆಯ ಕ್ರಮಗಳನ್ನು ಕೈಗೊಂಡು, ಸಾಮಾಜಿಕ‌ ಅಂತರ ಕಾಯ್ದುಕೊಂಡು ವಿವಿಧ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೊರೋನಾ ತಡೆಗಟ್ಟಲು ಕೈಗೊಳ್ಳುತ್ತಿರುವ ಕ್ರಮಗಳ‌ ಕುರಿತು …

Read More »

ಕೋವಿಡ್-೧೯ ತಡೆಗಟ್ಟುವ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರದಲ್ಲಿ ಸೂಕ್ತ ಬಂದೊಬಸ್ತ್:

ನಿಪ್ಪಾಣಿ – ಕೋವಿಡ್-೧೯ ತಡೆಗಟ್ಟುವ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರದಲ್ಲಿ ಸೂಕ್ತ ಬಂದೊಬಸ್ತ್ ಕೈಗೊಳ್ಳಲಾಗಿದೆ ಎಂದು ಸಿ.ಪಿ.ಐ ಸಂತೋಷ ಸತ್ಯನಾಯಿಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ೧೪೪ ಕಲಂ ಜಾರಿಯಲ್ಲಿದ್ದು ನಗರದಲ್ಲಿ ಅನಗತ್ಯವಾಗಿ ಓಡಾಡುವ ಜನರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು, ಸರಕಾರದ ಆದೇಶವನ್ನು ಇಂತಹ ಸಮಯದಲ್ಲಿ ಪ್ರತಿಯೊಬ್ಬರೂ ಪಾಲನೆ ಮಾಡಬೇಕು. ಸಾರ್ವಜನಿಕರು ಇದಕ್ಕೆ ಸ್ಪಂದಿಸಿದರೆ ಮಾತ್ರ ಇದನ್ನು ತಡೆಗಟ್ಟಲು ಸಾಧ್ಯ‌ ಎಂದು ತಿಳಿಸಿದರು. ನಗರದಲ್ಲಿ ಇದುವರೆಗೆ …

Read More »

ನಿಪ್ಪಾಣಿ “ಜನರು ಆತಂಕಪಡಬಾರದು, ಸರ್ಕಾರ ನಿಮ್ಮೊಂದಿಗಿದೆ”

ನಿಪ್ಪಾಣಿ “ಜನರು ಆತಂಕಪಡಬಾರದು, ಸರ್ಕಾರ ನಿಮ್ಮೊಂದಿಗಿದೆ” ನಿಪ್ಪಾಣಿ ನಗರ ಸಭೆಯಲ್ಲಿ ಕೊರೋನಾ ವೈರಸ್ ಕುರಿತು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಒಬ್ಬರಿಗೊಬ್ಬರು ಅಂತರ ಕಾಯ್ದುಕೊಂಡು ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಭೆ ನಡೆಸಿ, ಸಭೆ ಉದ್ದೇಶಿಸಿ ಮಾತನಾಡಿದರು. …

Read More »

“ಮನೆ ಮನೆಯಲ್ಲೂ ಪೋಷಣ್ ಪಕ್ವಾಡ್”

“ಮನೆ ಮನೆಯಲ್ಲೂ ಪೋಷಣ್ ಪಕ್ವಾಡ್” ನಿಪ್ಪಾಣಿ ಮತಕ್ಷೇತ್ರದ ಯಮಗರ್ಣಿ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯತ ಕಟ್ಟಡದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜಿ, ಯವರ ಪೋಷಣ ಅಭಿಯಾನದ ಮುಂದವರೆದ ಪೋಷಣ ಪಕ್ವಾಡ್ ಯೋಜನೆಯ ತಿಳವಳಿಕೆ ಕಾರ್ಯಕ್ರಮದಲ್ಲಿ *ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ …

Read More »

ಯಡಿಯೂರಪಪ್ಪಾ ಜಿ ಯವರ ಮಹತ್ವಾಕಾಂಕ್ಷೆ ಭಾಗ್ಯಲಕ್ಷೀ ಯೋಜನೆಯ ಮೂರು ಫಲಾನುಭವಿಗಳಿಗೆ ಭಾಗ್ಯಲಕ್ಷೀ ಬಾಂಡ್ ವಿತರಿಸಿದರು.

ಹದಿನಾಳ ನಿಪ್ಪಾಣಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹದಿನಾಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಅಪೆಂಡಿಕ್ಸ-ಇ ಗ್ರಾಮ ಪರಿಮಿತಿ ಯೋಜನೆಯಡಿ ಹದಿನಾಳ ಅಪ್ಪಾಚಿವಾಡಿಯಿಂದ ರಾ.ಹೆ -4 ಕೂಡು ರಸ್ತೆ ಕಿ.ಮೀ ನಂ.1 20 ರಿಂದ 2.50 ವರೆಗೆ ಹಾಗೂ ಭಾವೇಶ್ವರಿ ಮಂದಿರದಿಂದ ನಾಗನಾಥವಾಡಿ ವರೆಗೆ ಸುಮಾರು 1 ಕೋಟಿ 92 ಲಕ್ಷ ರೂಗಳ ಮೊತ್ತದಲ್ಲಿ ರಸ್ತೆ ಅಗಲೀಕರಣ ಹಾಗೂ ಸುಧಾರಣೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ …

Read More »

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ಬೆಂಗಳೂರು: ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು,ಉಪ ಚುನಾವಣೆಯಲ್ಲೆ ಗೆದ್ದ 11 ಶಾಸಕರ ಪೈಕಿ 10 ಜನ ಶಾಸಕರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಆದ್ರೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಸಚಿವ ಸ್ಥಾನದಿಂದ ಕೋಕ್ ನೀಡಲಾಗಿದೆ ಎನ್ನಲಾಗುತ್ತಿದೆ. ಹೌದು … ಈಗಾಗಲೇ ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿ ಅವರು …

Read More »

ಶಶಿಕಲಾ ಜೊಲ್ಲೆ ಗೋವಾ ಮುಖ್ಯಮಂತ್ರಿ  ಪ್ರಮೋದ್ ಸಾವಂತ ರವರನ್ನು ಭೇಟಿ

ಗೋವಾ ಮುಖ್ಯಮಂತ್ರಿ  ಪ್ರಮೋದ್ ಸಾವಂತ ರವರನ್ನು  ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು  ಹಾಗೂ ಗ್ರಾಹಕ ಖಾತೆ ಸಚಿವರಾದ  ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ  ಲೋಕಸಭಾ  ಸಂಸದರಾದ  ಅಣ್ಣಾಸಾಹೇಬ ಜೊಲ್ಲೆ  ಭೇಟಿ ಮಾಡಿ, ಹಲವು ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಶ್ರೀ ಬೀರೇಶ್ವರ ಕೋ- ಆಪ್ ಕ್ರೆಡಿಟ್  ಸೊಸೈಟಿ  ಅಧ್ಯಕ್ಷರಾದ  ಜಯಾನಂದ ಜಾಧವ, ನಿರ್ದೇಶಕರಾದ   ಯಾಸಿನ ತಾಂಬುಳಿ,  …

Read More »

ಯಕ್ಸಂಬಾ ಬೀರೇಶ್ವರ ಮಂದಿರದ ಆವರಣದಲ್ಲಿ, ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನೆ,

  ಯಕ್ಸಂಬಾ ಬೀರೇಶ್ವರ ಮಂದಿರದ ಆವರಣದಲ್ಲಿ, ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಪ್ರಧಾನಿ ಶ್ರೀ ನರೇಂದ್ರ ಮೋದಿ ಜಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ …

Read More »