Breaking News
Home / ಜಿಲ್ಲೆ / ಬೆಳಗಾವಿ / ಬೈಲ್ ಹೊಂಗಲ್ (page 4)

ಬೈಲ್ ಹೊಂಗಲ್

ನಗರ ಪ್ರದೇಶಕ್ಕೆ ಮಾದರಿಯಾದ ಹಳ್ಳಿಯ ಸ್ವಯಂ ನಿರ್ಬಂಧನೆ; ಬೆಳಗಾವಿಯ ಈ ಗ್ರಾಮದಲ್ಲಿ ಜನತಾ ಕರ್ಫ್ಯೂ

ಬೆಳಗಾವಿ(14): ದೇಶಾದ್ಯಂತ ಮೇ 3ರ ವರೆಗೆ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ನಗರದ ಪ್ರದೇಶದಲ್ಲಿ ಲಾಕ್ ಡೌನ್ ಯಶಸ್ವಿಗೊಳಿಸಲು ಪೊಲೀಸರು ಹಗಲು, ರಾತ್ರಿ ಕೆಲಸ ಮಾಡುತ್ತಿದ್ದಾರೆ. ನಗರ ಪ್ರದೇಶದಲ್ಲಿ ಪ್ರತಿ ಬಡಾವಣೆ, ಪ್ರಮುಖ ರಸ್ತೆಯಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಮಾಡಲು ಕಾಯುತ್ತಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ತಮ್ಮ ಹಳ್ಳಿಗೆ ತಾವೇ ಸ್ವಯಂ ನಿರ್ಬಂಧನೆ ಹಾಕಿಕೊಳ್ಳುವ ಮೂಲಕ ಪುಟ್ಟ ಗ್ರಾಮದ ಜನ ಮಾದರಿಯಾಗಿದ್ದಾರೆ ಬೆಳಗಾವಿ ಜಿಲ್ಲೆಯ …

Read More »

ಬೈಲಹೊಂಗಲ ತಾಲೂಕಿನಲ್ಲಿರುವ ಅಕ್ರಮ ಕಳ್ಳಭಟ್ಟಿ ಅಡ್ಡಾಗಳ ಮೇಲೆ ದಾಳಿ

ಬೈಲಹೊಂಗಲ ತಾಲೂಕಿನಲ್ಲಿರುವ ಅಕ್ರಮ ಕಳ್ಳಭಟ್ಟಿ ಅಡ್ಡಾಗಳ ಮೇಲೆ ದಾಳಿ ನೊವೆಲ್ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಿಂದ ಬೈಲಹೊಂಗಲ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಹಾಗೂ ಈ ಹಿಂದೆ ಇದ್ದ ಕಳ್ಳಭಟ್ಟಿ ಕೇಂದ್ರಗಳ ಅಡ್ಡಾಗಳಾದ ದೇಶನೂರ, ಹೊಗರ್ತಿ,ಕೊಳದೂರ, ಮೊಹರೆ,ಸುತಗಟ್ಟಿ ವಟಬಾಳ ಹಳ್ಳಿಗಳ ಮೇಲೆ ಮೇಲಿಂದ ಮೇಲೆ ದಾಳಿ ಮಾಡಲಾಗುತ್ತಿದೆ. ಎಂದು ಬೈಲಹೊಂಗಲ ಅಬಕಾರಿ ನೀರಿಕ್ಷಕರಾದ ರವಿ.ಎಂ ಮುರಗೋಡ ಇವರು ತಿಳಿಸಿದರು. ದಾಳಿಯ ವಿವರಣೆ:- ಮಾರ್ಚ್ ೨೪ ರಂದು ಹೊಗರ್ತಿ ಕ್ರಾಸ್ ಬಳಿ …

Read More »

ಶ್ರೀ ಶಿವಯೋಗಿ ಸಿದ್ದರಾಮೇಶ್ವರ 848 ನೇ ಜಯಂತಿ

ಶ್ರೀ ಶಿವಯೋಗಿ ಸಿದ್ದರಾಮೇಶ್ವರ 848 ನೇ ಜಯಂತಿಯನ್ನು ಬೈಲಹೊಂಗಲ ಭೋವಿ ವಡ್ಡರ್ ಸಮಾಜದಿಂದ ತಹಸೀಲ್ದಾರ್ ಸಭಾ ಭವನದಲ್ಲಿ ಆಚರಿಸಲಾಯಿತು.ದಿವ್ಯ ಸನಿಧ್ಯ ಪೂಜ್ಯ ಜಗದ್ಗುರು ಬಸವಕುಮಾರ ಮಹಾಸ್ವಾಮಿಜಿಗಳು, ಅಲ್ಲಮಪ್ರಭು ಯೋಗ ಪೀಠ ಅಲ್ಲಮಗಿರಿ ಮಹಾರಾಷ್ಟ್ರ , ಮತ್ತು ಅಧ್ಯಕ್ಷತೆ ಜಗದೀಶ ಮೆಟಾಗುಡ ಮಾಜಿ ಶಾಸಕರು ಬೈಲಹೊಂಗಲ , ಉದ್ಘಾಟಕರು ಅರವಿಂದ ಕಲಕುಟಕರ , ಮುಖ್ಯ ಅತಿಥಿಗಳಾಗಿ ಗುರು ಮೆಟಗುಡ, ಶ್ರೀಕಾಂತ ಬಂಡಿ , ಬಸವರಾಜ ಬಂಡಿವಡ್ಡರ ಮುರಗೋಡ ZP , ಮಹೇಶ …

Read More »

 ತಂದೆ ಮಗ ಮತ್ತು ತಾಯಿಯ ಬರ್ಬರವಾಗಿ ಹತ್ಯೆ

ಬೈಲಹೊಂಗಲ ತಾಲೂಕು ದೊಡವಾಡ ಗ್ರಾಮದಲ್ಲಿ ತ್ರಿವಳಿ ಕೊಲೆ ನಡೆದಿದೆ. ತಂದೆ ಮಗ ಮತ್ತು ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಕಳೆದ ರಾತ್ರಿ ಅಪರಿಚಿತ ದುಷ್ಕರ್ಮಿಗಳಿಂದ ಈ ಭೀಕರ ಕೃತ್ಯ ನಡೆದಿದೆ. ತಾಲೂಕು ಪಂಚಾಯತಿ ಮಾಜಿ ಸದಸ್ಯ ಶಿವಾನಂದ ಅಂದಾನಶೆಟ್ಟಿ, ಹೆಂಡತಿ ಶಾಂತವ್ವಾ ಮತ್ತು ಪುತ್ರ ವಿನೋದ್ ಅಂದಾನಶೆಟ್ಟಿ ಕೊಲೆಯಾಗಿದ್ದಾರೆ. ಒಂದೇ ಮನೆಯಲ್ಲಿ ಮೂರು ಜನರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಹಳೆ ದ್ವೇಷ ಹಿನ್ನೆಲೆಯಲ್ಲಿ  ಈ ಕೊಲೆ ನಡೆದಿರು ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ದೊಡ್ಡವಾಡ ಪೊಲೀಸರು …

Read More »

ಬೆಳಗಾವಿ ಎಪಿಎಂಸಿ ಪಾಲಿಟಿಕ್ಸ್ ಗೆ ಬ್ರೇಕ್ ಹಾಕಲು ಸಿಎಂ ಪಾಲಿಟಿಕ್ಸ ಸಕ್ರೇಟರಿ ಎಂಟ್ರಿ….!!!

ಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು ಬೆಳಗಾವಿ- ಇಂದು ಬೆಳಿಗ್ಗೆಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು …

Read More »

ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ

ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದ್ದು ಮೃತ ವ್ಯೆಕ್ತಿ 30 ರಿಂದ 35 ವರ್ಷ ವಯಸ್ಸಿನವನಾಗಿದ್ದಾನೆ ಎಂದು ಅಂದಾಜಿಸಲಾಗಿದ್ದು ರೇಲ್ವೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ ಬೆಳಗಾವಿ- ಬೆಳಗಾವಿ ಸಮೀಪದ ಮಜಗಾವಿ ಬಳಿ ಅಪರಿಚಿತ ವ್ಯೆಕ್ತಯೊಬ್ಬ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ …

Read More »

ಇಂದು ರಮೇಶ್ ಜಾರಕಿಹೊಳಿ,ಮಹೇಶ್ ಕುಮಟೊಳ್ಳಿ,ಶ್ರೀಮಂತ ಪಾಟೀಲರಿಂದ ಪ್ರಮಾಣ ವಚನ

ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ರಮೇಶ್ ಜಾರಕಿಹೊಳಿ ಮಹೇಶ್ ಕುಮಟೊಳ್ಳಿ ,ಶ್ರೀಮಂತ ಪಾಟೀಲ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರುವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ …

Read More »

ಉದ್ಧವ ಠಾಕ್ರೆಗೆ ಊದ್ಭವ ಠಾಕ್ರೆ ಎಂದ ಕಾರಜೋಳ..ನಮಗೂ ಒಂದು ಹಿಂದೂ ರಾಷ್ಟ್ರ ಬೇಕು ಎಂದ ಸುರೇಶ್ ಅಂಗಡಿ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ ಬರುತ್ತದೆ ಎಂದು ಮುನ್ಸೂಚನೆ ನೀಡಿದರು ಬೆಳಗಾವಿ-ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ …

Read More »