Breaking News

ರಾಮದುರ್ಗ

ಸಂತೋಷ್ ಜಾರಕಿಹೊಳಿ ಅವರ“ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಹನುಮಸಾಗರ ಗ್ರಾಮದ ಶ್ರೀ ಹನುಮಂತ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ನಿಂಗಪ್ಪ ಮ ಹಳ್ಳೂರ,ವಿಠ್ಠಲ ಯ ಹೊನ್ನಿಕೊಳ್ಳ …

Read More »

ಶಿವಸಾಗರ ಸಕ್ಕರೆ ಕಾರ್ಖಾನೆ ಮಾರಾಟ: ಪ್ರತಿಭಟನೆ

ರಾಮದುರ್ಗ: ತಾಲ್ಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಷೇರುದಾರರ ಹಿತ ಕಾಯದೆ ಎನ್‍ಸಿಎಲ್‍ಟಿ ಹರಾಜು ಹಾಕಿರುವುದನ್ನು ವಿರೋಧಿಸಿ ಉತ್ತರ ಕರ್ನಾಟಕ ರೈತ ಮತ್ತು ಕಬ್ಬು ಬೆಳೆಗಾರರ ಸಂಘ ಮತ್ತು ಷೇರುದಾರರು ಗುರುವಾರ ಬೆಳಿಗ್ಗೆಯಿಂದ ಸಂಜೆತನಕ ಕಾರ್ಖಾನೆ ಎದುರು ಪ್ರತಿಭಟನೆ ಮಾಡಿದರು. ಗುರುವಾರ ನೂರಾರು ಷೇರುದಾರರು ಹಾಗೂ ರೈತರು ಕಾರ್ಖಾನೆಯ ಗೇಟ್ ಎದುರು ಪ್ರತಿಭಟನೆ ಆರಂಭಿಸಿದರು. ಕಾರ್ಖಾನೆಯ ಪ್ರಾರಂಭಕ್ಕೆ ಬೆಳಗಾವಿ, ಬಾಗಲಕೋಟೆ, ಮತ್ತು ಧಾರವಾಡ ಜಿಲ್ಲೆಯ ರೈತರು ಷೇರು ಖರೀದಿ ಮಾಡಿದ್ದರಿಂದ ಆರಂಭವಾಗಿದೆ. …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಅವರಾದಿ ಗ್ರಾಮದ ಶ್ರೀ ಫಲಾಹಾರೇಶ್ವರ ಸಂಸ್ಥಾನ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

    ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಬುದ್ನಿ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …

Read More »

ಯುನಿಯನ್ ಬ್ಯಾಂಕಿನಲ್ಲಿ ಸಿಬ್ಬಂದಿ ಇಲ್ಲದೆ ಜನರು ಹೈರಾಣು.

ರಾಮದುರ್ಗ : ನಗರದ ಯುನಿಯನ್ ಬ್ಯಾಂಕಿನಲ್ಲಿ ಸಿಬ್ಬಂದಿ ಕೊರತೆಯಿಂದ ಗ್ರಾಹಕರು ಹೈರಾಣು ಆಗಿ ತರಾಟೆಗೆ ತಗೆದುಕೊಂಡ ಘಟನೆ ಜರುಗಿದೆ, ಸರ್ಕಾರದ ಗೃಹಲಕ್ಷ್ಮಿ , ವಿಧವಾ ವೇತನ, ಅಂಗವಿಕಲರ ವೇತನ ಹಾಗೂ ಅನ್ನಭಾಗ್ಯ ಹಣ ಇತರ ಯೋಜನೆಗಳನ್ನು ಬ್ಯಾಂಕ ಮೂಲಕ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ ಈ ಕುರಿತು ರಾಮದುರ್ಗದ ತಾಲೂಕಿನ ಮಹಿಳೆಯರು ತಮ್ಮ ಖಾತೆಗೆ ಹಣ ಜಮಾವಣೆ ಕುರಿತು ಖಾತರಿ ಪಡಿಸಲು, ಎನ್ ಸಿ ಪಿ ನಂಬರ ಚೇಕ್ ಮಾಡಲು ಮತ್ತು …

Read More »

ಪ್ರತಿ ಶನಿವಾರ ದಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ ಕಾರ್ಯ ಕ್ರಮ

  ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಚಂದರಗಿ ಗ್ರಾಮ ಪಂಚಾಯತ ಆವರಣದಲ್ಲಿ ರಕ್ತದಾನ

ರಾಮದುರ್ಗ ತಾಲೂಕಿನ ಕೆ ಚಂದರಗಿ ಗ್ರಾಪಂ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಲಕುಂದ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಚಂದರಗಿ ಗ್ರಾಮ ಪಂಚಾಯತ ಆವರಣದಲ್ಲಿ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರ ನಡೆಯಿತು. ಈ ವೇಳೆ 28ಕ್ಕೂ ಅಧಿಕ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು. ಈ ವೇಳೆ ಮಾತನಾಡಿದ ಗ್ರಾಪಂ ಅಧ್ಯಕ್ಷ ಸಂಜಯ ಹಳ್ಳಿ, ರಕ್ತದಾನ ಶ್ರೇಷ್ಠದಾನ. ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ. ಹೀಗಾಗಿ ಎಲ್ಲರೂ ರಕ್ತದಾನ ಮಾಡಲು …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಸಾಲಾಪುರ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ರಾಮದುರ್ಗದಲ್ಲಿ ಕುಣಿಯುತ್ತಿದೆ ಕುರುಡು ಕಾಂಚಾಣ,ಸ್ವಾಭಿಮಾನದ ಗೆಲುವು ಪಡೆಯಬೇಕು ಎಂಬ ಮಾತು ರಾಮದುರ್ಗ ಕ್ಷೇತ್ರದಲ್ಲಿ  ಕೇಳಿ ಬರುತ್ತಿದೆ.

“ರಾಮದುರ್ಗದಲ್ಲಿ ಹಗಲಿರುಳು ಸೇವೆ ಮಾಡಿದ್ದ ಮಹಾದೇವಪ್ಪ ಯಾದವಾಡ ಇದ್ದರು. ಜಿಲ್ಲೆಯಲ್ಲೇ ಸಂಘಟನೆ ಮೂಲಕ ಯುವ ನಾಯಕ ರಮೇಶ್ ದೇಶಪಾಂಡೆ ಇದ್ದರು. ಕಾರ್ಯಕರ್ತರ ಜೊತೆ ಒಳ್ಳೆಯ ಸಂಪರ್ಕ ಇಟ್ಟುಕೊಂಡಿದ್ದ ಮಲ್ಲಣ್ಣ ಯಾದವಾಡ ಇದ್ದರು. ಮಹಿಳಾ ಶಕ್ತಿ ಮೂಲಕ ಸಂಘಟನೆ ಮಾಡಿದ್ದ ರೇಖಾ ಚಿನ್ನಾಕಟ್ಟಿ ಇದ್ದರು‌. ಪಂಚಮಸಾಲಿ ಸಮುದಾಯದ ಗಟ್ಟಿ ಧ್ವನಿಯಾದ ಪಿ.ಎಫ್ ಪಾಟೀಲ್ ಹಾಗೂ ವಿಜಯ್ ಗುಡದಾರಿ ಇದ್ದರು.” ರಾಮದುರ್ಗ : ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಅವರಿಗೆ ಈ ಬಾರಿ ಟಿಕೆಟ್ …

Read More »

ರಾಮದುರ್ಗ ಕ್ಷೇತ್ರದ ಹೊರಗಿನ ವ್ಯಕ್ತಿಗೆ ಟಿಕೆಟ್‌ ನೀಡಿದ್ದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು

ರಾಮದುರ್ಗ (ಬೆಳಗಾವಿ ಜಿಲ್ಲೆ): ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಕಡೆಗಣಿಸಿ, ಕ್ಷೇತ್ರದ ಹೊರಗಿನ ವ್ಯಕ್ತಿಗೆ ಟಿಕೆಟ್‌ ನೀಡಿದ್ದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬುಧವಾರ ಶಾಸಕರ ಮನೆ ಮುಂದೆ ಜಮಾವನೆಗೊಂಡ ಅಪಾರ ಸಂಖ್ಯೆಯ ಕಾರ್ಯಕರ್ತರು, ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್‌ ರ್‍ಯಾಲಿ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ‘ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಲು ಶ್ರಮಿಸಿದವರು ಮಹಾದೇವಪ್ಪ. ಅವರಿಗೆ ಟಿಕೆಟ್‌ …

Read More »