ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.. ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದ ಶ್ರೀ ವಿಠ್ಠಲರುಕ್ಮಿಣಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಕುಡಚಿ ಠಾಣೆಯ ಕರ್ತವ್ಯದಲ್ಲಿದ್ದ ಹವಾಲ್ದಾರ್ ಹೃದಯಾಘಾತದಿಂದ ಸಾವು
ಕುಡಚಿ ಠಾಣೆಯ ಕರ್ತವ್ಯದಲ್ಲಿದ್ದ ಹವಾಲ್ದಾರ್ ಹೃದಯಾಘಾತದಿಂದ ಸಾವು ಕುಡಚಿ: ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಹವಾಲ್ದಾರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕುಡಚಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯಲ್ಲಪ್ಪ ಭೋಜ ಅವರಿಗೆ ರವಿವಾರ ರಾತ್ರಿ ಇದ್ದಕ್ಕಿದ್ದಂತೆ ತೀವ್ರ ಎದೆ ನೋವು ಕಾಣಿಸಿಕೊಂಡಾಗ ಅವರು ತಮ್ಮ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಾರೆ, ನಂತರ ಅವರನ್ನು ತಕ್ಷಣವೇ ಮಹಾರಾಷ್ಟ್ರದ ಸಾಂಗಲಿ ನಗರದ ಭಾರತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು …
Read More »ರೊಕ್ಕ ಕೊಟ್ಟರ ಹೆಂಡ್ತಿ ಆಗ್ತಾರ, ಕೈ ಕೊಟ್ಟ ಓಡಿ ಹೋಗ್ತಾರ ;ಸಿಂಗಲ್ಸ್ ಹುಡುಗರೇ ಹುಷಾರ್….!
ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ ವಯಸ್ಸಿನ ಔಟ್ ಡೇಟೆಡ್ ಹುಡುಗರಿಗೆ ಕಾಟವಾಗಿದೆ ಈ ಕಹಾನಿ ಕೇಳಿದ್ರೆ ನಿಜವಾಗಲೂ ಜಗತ್ತಿನ ಮತ್ತೊಂದು ವಿಸ್ಮಯದ ದರ್ಶನವಾದಂತಾಗುತ್ತದೆ. ನೀವು ಯಾದಿ ಮೇ ಶಾದಿ ಬಗ್ಗೆ ಕೇಳಿದ್ದೀರಾ ನೋಡಿದ್ದೀರಾ,ಅರೇಂಜ್ ಮ್ಯಾರೇಜ್, ಲವ್ ಮ್ಯಾರೇಜ್ ಗಳನ್ನೂ ಸಹ ನೋಡಿದ್ದೀರಾ ಆದ್ರೆ ಈಗ ವೀಕ್ಲಿ ಮ್ಯಾರೇಜ್ ಜಮಾನಾ ಶುರುವಾಗಿದೆ, ಇದರ ಹೆಸರು …
Read More »ರಾಯಬಾಗ ಪೊಲೀಸರಿಂದ 7.82ಲಕ್ಷ ಮೊತ್ತದ ಗಾಂಜಾ ವಶ ಆರೋಪಿಗಳ ಬಂಧನ
ರಾಯಬಾಗ ಪೊಲೀಸರಿಂದ 7.82ಲಕ್ಷ ಮೊತ್ತದ ಗಾಂಜಾ ವಶ ಆರೋಪಿಗಳ ಬಂಧನ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಂದಿಕುರಳಿ ಗ್ರಾಮ ಹದ್ದಿ ಜಮೀನದಲ್ಲಿ ಸುಮಾರು 7.82ಲಕ್ಷ ಮೊತ್ತದ ಗಾಂಜಾ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ಬೆಳಗ್ಗೆ ತಾಲೂಕಿನ ನಂದಿಕುರಳಿ ಗ್ರಾಮ ಹದ್ದಿ ಜಮೀನ ರಿ.ಸ ನಂ. 303/5 ನೇದ್ದರಲ್ಲಿ ರಾಯಪ್ಪ ಸತ್ಯಪ್ಪ ತೋಳಿ ಸಾ: ಕಂಚಕರವಾಡಿ ಇವನು ತನ್ನ ಪಾಲಿನಿಂದ ಮಾಡಿದ ಜಮೀನದಲ್ಲಿ ಕಬ್ಬಿನ ಬೆಳೆಯಲ್ಲಿ ಅನಧೀಕೃತವಾಗಿ ಗಾಂಜಾಗೆ ಹೋಲುವ …
Read More »ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಬೆಳಗಾವಿ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ರವಿವಾರ ಬೆಳಗ್ಗೆ(ಸೆ29) ನಡೆದಿದೆ. ಯಲ್ಲವ್ವ ಅರ್ಜುನ ಕರಿಹೋಳ (30) ಎಂಬಾಕೆ ಸಾತ್ವಿಕ್ (5) ಹಾಗೂ ಒಂದು ವರ್ಷದ ಮುತ್ತಪ್ಪ ನೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ದುರ್ದೈವಿಗಳು.ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Read More »ಸಂಚಾರಿ ಕುರಿಗಾಹಿಗಳಿಗೆ ಬೇಕು ಸೌಕರ್ಯ
ರಾಯಬಾಗ: ರಾಜ್ಯದಲ್ಲಿ ಕುರುಬ ಸಮಾಜದ ಸಂಖ್ಯೆ 60 ಲಕ್ಷಕ್ಕೂ ಅಧಿಕವಿದೆ. ಸುಮಾರು 18 ಲಕ್ಷಕ್ಕೂ ಅಧಿಕ ಸಂಚಾರಿ ಕುರಿಗಾಹಿಗಳಿದ್ದಾರೆ. ಒಟ್ಟಾರೆ ಜನಸಂಖ್ಯೆಯ ಶೇ 30ರಷ್ಟು ಮಂದಿ ಸಂಚಾರಿ ಕುರಿಗಾಹಿಗಳೇ ಇದ್ದಾರೆ. ಆದರೆ, ಈ ಸಮಾಜಕ್ಕೆ ಸಲ್ಲಬೇಕಾದ ಕನಿಷ್ಠ ಸೌಕರ್ಯಗಳು ಇನ್ನೂ ಸಿಕ್ಕಿಲ್ಲ. ಆದಿವಾಸಿ ಬುಡಕಟ್ಟು ಸಂಸ್ಕತಿಯನ್ನೇ ಜೀವಾಳವಾಗಿಸಿಕೊಂಡು ಕುರಿ ಸಾಕಾಣಿಕೆ, ಕಂಬಳಿ ನೇಕಾರಿಕೆ ಮೂಲಕ ಜೀವನ ಸಾಗಿಸುತ್ತಿರುವ ಹಾಲುಮತ ಕುರುಬರು ಇನ್ನೂ ಸಂಕಷ್ಟದಲ್ಲಿದ್ದಾರೆ. ಸಂಚಾರಿ ಕುರುಬರಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಘೋಷಿಸಿದೆ. …
Read More »ಎರಡು ಬೈಕ್ ಡಿಕ್ಕಿ: ಮೂವರ ಸಾವು
ರಾಯಬಾಗ : ಎರಡು ಬೈಕ್ಗಳ ಡಿಕ್ಕಿಯಲ್ಲಿ ಮೂವರು ಮತಪಟ್ಟು, ಮಗುವೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿಯ ಕಂಕಣವಾಡಿ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಕಂಕಣವಾಡಿ ಗ್ರಾಮದ ಸುಕದೇವ ರಾಯಪ್ಪ ಪೂಜಾರಿ (60), ಚಿಮ್ಮಡ ಗ್ರಾಮದ ನಿವಾಸಿಗಳಾದ ಸದಾಶಿವ ಹಣಮಂತ ದೊಡಮನಿ (45), ಕಿರಣ ಸದಾಶಿವ ದೊಡಮನಿ(20) ಮೃತಪಟ್ಟಿದ್ದಾರೆ.
Read More »ರಾಯಬಾಗ: ಕೆರೆ-ಕೊಳ್ಳಗಳು ಭರ್ತಿ
ರಾಯಬಾಗ: ಕೆರೆ-ಕೊಳ್ಳಗಳು ಭರ್ತಿಯಾದರೆ ಅಂತರ್ಜಲ ಮಟ್ಟದಲ್ಲಿ ಏರಿಕೆಯಾಗಿ ಜನರಿಗೆ ನೀರಿನ ಬವಣೆ ತಪ್ಪುತ್ತದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ ಹೇಳಿದರು. ತಾಲ್ಲೂಕಿನ ನಂದಿಕುರಳಿ ಗ್ರಾಮದಲ್ಲಿ ಕೆರೆಗೆ ಬಾಗಿನ ಅರ್ಪಣೆ ಮಾಡಿ ಅವರು ಮಾತನಾಡಿದರು. ಶಿವನಗೌಡ ಪಾಟೀಲ ಮಾತನಾಡಿ, ‘ವರುಣನ ಕೃಪಾ ಕಟಾಕ್ಷದಿಂದ ಮಳೆ ಬಂದು ಹಲವಾರು ಕೆರೆ, ಕಟ್ಟೆಗಳಿಗೆ ನೀರು ಅಲ್ಪ ಸ್ವಲ್ಪ ಬಂದಿದೆ. ಹಳ್ಳ ಕೊಳ್ಳಗಳು ಹರಿದಿರುವುದರಿಂದ ಕುಡಿಯುವ ನೀರಿನ ಅಭಾವ ತಪ್ಪಿದಂತಾಗಿದೆ. ದನ ಕರುಗಳಿಗೆ ಮೇವಿನ …
Read More »ಪ್ರಿಯಾಂಕಾ ಪರ ಹೆಬ್ಬಾಳ್ಕರ್ ಭರ್ಜರಿ ಪ್ರಚಾರ
ರಾಯಭಾಗ : ಜಾರಕಿಹೊಳಿ ಕುಟುಂಬಕ್ಕೆ ರಾಜಕಾರಣ ಹೊಸದಲ್ಲ. ಪ್ರಿಯಾಂಕಾ ಜಾರಕಿಹೊಳಿ ಮುಗ್ದ ಹೆಣ್ಣುಮಗಳು, ಆದರೆ ತುಂಬಾ ಬುದ್ದಿವಂತೆ. ಈ ಯುವ ನಾಯಕಿಯನ್ನು ಗೆಲ್ಲಿಸುವ ಮೂಲಕ ಚಿಕ್ಕೋಡಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ರಾಯಭಾಗದಲ್ಲಿ ಸೋಮವಾರ ಪ್ರಿಯಾಂಕಾ ಜಾರಕಿಹೊಳಿ ಪರ ಪ್ರಚಾರದ ಸಭೆಯಲ್ಲಿ ಮಾತನಾಡಿದ ಸಚಿವರು, ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬಡವರ ಹಸಿವನ್ನ …
Read More »ರಾಯ ಬಾಗ ನಲ್ಲಿ ಜರುಗಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣಾ ಸಭೆ
ಮುಂಬರುವ ಚಿಕ್ಕೋಡಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ರಾಯಬಾಗ ಪಟ್ಟಣದಲ್ಲಿ ಜರುಗಿದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣಾ ಸಭೆಯನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಪಕ್ಷದ ಮಡಿಲಿಗೆ ತೆಗೆದುಕೊಳ್ಳಲು ಇದು ಸುವರ್ಣಾವಕಾಶ ಇದ್ದು ಯಾರೇ ಅಭ್ಯರ್ಥಿಯಾಗಿ ಆಯ್ಕೆ ಯಾದರೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಟೊಂಕು ಕಟ್ಟಿ ಕೆಲಸ ಮಾಡಬೇಕು. ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿಗಳ …
Read More »