Breaking News

ಸವದತ್ತಿ

50 ದಿನದಲ್ಲಿ ರೇಣುಕಾ ಯಲ್ಲಮ್ಮ ದೇವಿಗೆ ಬಂದ ಕಾಣಿಕೆ ಎಷ್ಟು ಕೋಟಿ ಗೊತ್ತಾ..?

ಬೆಳಗಾವಿ : ಕರ್ನಾಟಕ ,ಮಹಾರಾಷ್ಟ್ರ ಹಾಗೂ ಗೋವಾ ಸೇರಿದಂತೆ ವಿವಿಧ ಕಡೆ ಭಕ್ತರನ್ನು ಹೊಂದಿರುವ ಸವದತ್ತಿ ಶ್ರೀರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ಕೇವಲ 50 ದಿನದಲ್ಲಿ ಬರೋಬರಿ 1.96ಕೋಟಿ ಭಕ್ತರ ಕಾಣಿಕೆ ಸಂಗ್ರಹವಾಗಿದೆ‌. ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಏಪ್ರಿಲ್‌ 1ರಿಂದ ಮೇ 20ರ ಅವಧಿಯಲ್ಲಿ ಭಕ್ತರು ಹಾಕಿದ್ದ ಭಕ್ತರ ಕಾಣಿಕೆ ಎಣಿಕೆ ಬುಧುವಾರ ರಾತ್ರಿ ಮುಕ್ತಾಯವಾಗಿದೆ‌‌.     50ದಿನಗಳಲ್ಲಿ ಒಟ್ಟು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾ ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ನುಗ್ಗಾನಟ್ಟಿ ಗ್ರಾಮದ ಶ್ರೀ ಪಾಂಡುರಂಗ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ …

Read More »

ಸವದತ್ತಿ: ಬಹಿರ್ದೆಸೆ ತಾಣವಾದ ಚಿಕ್ಕುಂಬಿ ಕೆರೆ, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

ಸವದತ್ತಿ: ಗ್ರಾಮಸ್ಥರ ಜೀವನಾಡಿಯಾಗಿದ್ದ ಚಿಕ್ಕುಂಬಿ ಕೆರೆ ಇದೀಗ ಬಹಿರ್ದೆಸೆ ತಾಣವಾಗಿ ಮಾರ್ಪಟ್ಟಿದೆ. ಗ್ರಾಮ ಪ್ರವೇಶಿಸುತ್ತಿದ್ದಂತೆ ದುರ್ವಾಸನೆಯೇ ಸ್ವಾಗತಿಸುತ್ತದೆ.   ಕೆರೆಯ ಸುತ್ತಲೂ ಮುತ್ತಿಕೊಂಡಿರುವ ಕಸರದ ರಾಶಿ, ತಿಪ್ಪೆ ಗುಂಡಿಗಳು ರಸ್ತೆವರೆಗೂ ಹಬ್ಬಿವೆ.

Read More »

ರೈತನ ಬಾಳು ಬೆಳಗಿದ ‘ಕೃಷಿ ಹೊಂಡ’

ಸವದತ್ತಿ: ಈ ಹಿಂದೆ ನೀರಿನ ಕೊರತೆಯಿಂದ ಕೃಷಿ ಕಾಯಕದಲ್ಲಿ ಹಿನ್ನಡೆ ಅನುಭವಿಸುತ್ತಿದ್ದ ತಾಲ್ಲೂಕಿನ ಗೊಂತಮಾರದ ರೈತ ಬಸವರಾಜ ನೇಕಾರ, ಈಗ ಕೃಷಿ ಹೊಂಡದ ನೆರವಿನಿಂದ ಸಮೃದ್ಧವಾಗಿ ಕೃಷಿ ಮಾಡುತ್ತಿದ್ದಾರೆ. ಹೊಂಡದಲ್ಲಿ ಸಂಗ್ರಹವಾದ ಮಳೆ ನೀರನ್ನು ಬೇಡಿಕೆಯನುಸಾರ ವಿವಿಧ ಬೆಳೆಗಳಿಗೆ ಉಣಿಸಿ ಉತ್ತಮ ಆದಾಯ ಗಳಿಸುತ್ತಿದ್ದಾರೆ.   13 ಎಕರೆ ಜಮೀನು ಹೊಂದಿರುವ ಬಸವರಾಜ ಓದಿದ್ದು 9ನೇ ತರಗತಿಯಷ್ಟೇ. ಆದರೆ, ಕೃಷಿಯಲ್ಲಿ ಏನನ್ನಾದರೂ ಸಾಧಿಸುವ ತವಕ ಅವರಲ್ಲಿತ್ತು. ಮಳೆಗಾಲದಲ್ಲೇನೂ ಹೆಚ್ಚಿನ ಸಮಸ್ಯೆಯಾಗುತ್ತಿರಲಿಲ್ಲ. …

Read More »

‘ವಚನ ಕಟ್ಟು ರಕ್ಷಿಸಿದ ಮಾಚಿದೇವ’

ಸವದತ್ತಿ: ‘ಹನ್ನೆರಡನೇ ಶತಮಾನದ ಬಸವಣ್ಣನವರ ಕಾಲದಲ್ಲಿನ ವಚನ ಕಟ್ಟುಗಳನ್ನು ರಕ್ಷಿಸುವಲ್ಲಿ ಮಾಚಿದೇವ ಪ್ರಮುಖ ಪಾತ್ರ ವಹಿಸಿದ್ದರು. ಜೊತೆಗೆ ಸಕಲ ಶರಣರ ವಸ್ತ್ರಗಳನ್ನು ಶುಚಿಗೊಳಿಸುವಲ್ಲಿ ತಲ್ಲೀನರಾಗಿದ್ದರು’ ಎಂದು ತಹಶೀಲ್ದಾರ್‌ ಎಂ.ಎನ್.ಹೆಗ್ಗನ್ನವರ ಹೇಳಿದರು.‌ ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಮಡಿವಾಳ ಮಾಚಿದೇವರ ಜಯಂತಿ ಆಚರಿಸಿ ಮಾತನಾಡಿದ, ವಚನಗಳ ರಕ್ಷಣೆ ವೇಳೆ ಮಾಚಿದೇವರು ವೀರಭದ್ರನ ಅವತಾರ ತಾಳಿದ್ದು ವಿಶೇಷ. ಇಂದು ಮಡಿವಾಳ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವುದು ಶ್ಲಾಘನೀಯವೆಂದರು. ಶಾಸಕರ ಸಹೋದರ ಅಶ್ವತ್ ವೈದ್ಯ …

Read More »

ನಾಡಿನ ಶಕ್ತಿ ದೇವತೆಯಲ್ಲಿ ಒಬ್ಬಳಾದ ಸವದತ್ತಿ ಎಲ್ಲಮ್ಮಾ ದೇವಿಗೆ ಇಂದು ವಿಷೇಶ ಪೂಜಾ ಅಲಂಕಾರ

ಬೆಳಗಾವಿ ಜಿಲ್ಲೆಯ ಸವದತ್ತಿ ಎಲ್ಲಮ್ಮ ದೇವಸ್ಥಾನದಲ್ಲಿ ಶರ ನವರಾತ್ರಿ ಹಬ್ಬದ ಅಂಗವಾಗಿ ಘಟಸ್ಥಾಪನೆ ಮಾಡಲಾಯಿತು. ನಾಡಿನ ಶಕ್ತಿ ದೇವತೆಯಲ್ಲಿ ಒಬ್ಬಳಾದ ಸವದತ್ತಿ ಎಲ್ಲಮ್ಮಾ ದೇವಿಗೆ ಇಂದು ವಿಷೇಶ ಪೂಜಾ ಅಲಂಕಾರ ,ಅಭಿಷೇಕ ನೆರವೆರಿಸುವ ಮೂಲಕ ಘಟಸ್ಥಾಪನೆ ಮಾಡಲಾಯಿತು. ಸವದತ್ತಿ ಎಲ್ಲಮ್ಮಾ ದೇವಸ್ಥಾನಕ್ಕೆ ಆಗಮಿಸಿ ದೀಪಕ್ಕೆ ಎಣ್ಣೆ ಹಾಕಿದ ನಂತರ ಭಕ್ತರು ತಮ್ಮ ಮನೆಗಳಲ್ಲಿ ಘಟಸ್ಥಾಪನೆ ಮಾಡುವ ಪ್ರತೀತಿ ಇರುವದರಿಂದ ಇಂದು ಬೆಳಗಿನ ಜಾವ ಸಾವಿರಾರು ಜನ ದೇವಿ ದರ್ಶನ ಮಾಡಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

* ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಹಾರುಗೋಪ್ಪ ಗ್ರಾಮದಲ್ಲಿ ಶ್ರೀ ಚೆನ್ನಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ತಮ್ಮ ಪ್ರಥಮ ತಿಂಗಳ ವೇತನವನ್ನ ಗ್ರಂಥಾಲಯಕ್ಕೆ ನೀಡುವುದಾಗಿ ಘೋಷಣೆ:ವಿಶ್ವಾಸ ವೈದ್ಯ

ಸವದತ್ತಿ ತಾಲೂಕಿನ ಗ್ರಂಥಾಲಯಗಳ ಕಾಯಕಲ್ಪಕ್ಕೆ ನೂತನ ಶಾಸಕರ ಸಂಕಲ್ಪನೂತನ ಶಾಸಕ ವಿಶ್ವಾಸ ವೈದ್ಯರಿಂದ ವಿನೂತನ ಕಾರ್ಯಕ್ಕೆ ಚಾಲನೆಇಂದು ಸವದತ್ತಿ   ಸರ್ಕಾರಿ ಗ್ರಂಥಾಲಯಕ್ಕೆ ಅನಿರೀಕ್ಷಿತ ಭೇಟಿ, ಪರಿಶೀಲನೆ ಗ್ರಂಥಾಲಯದ ಕಟ್ಟಡ, ಮೂಲಭೂತ ಸೌಲಭ್ಯಗಳ ಪರಿಶೀಲನೆ ಗ್ರಂಥಾಲಯದಲ್ಲಿ ಅಧ್ಯಯನ ಮಾಡುವ ಯುವಕರಿಂದ ಮಾಹಿತಿ ಪಡೆದ ಶಾಸಕರು ತಮ್ಮ ಪ್ರಥಮ ತಿಂಗಳ ವೇತನವನ್ನ ಗ್ರಂಥಾಲಯಕ್ಕೆ ನೀಡುವುದಾಗಿ ಘೋಷಣೆ ಮುಂದಿನ ಹಂತದಲ್ಲಿ ತಾಲೂಕಿನ ಎಲ್ಲ ಗ್ರಂಥಾಲಯಗಳ ಅಭಿವೃದ್ಧಿ ಭರವಸೆ ಶಾಸಕರ ಕಾರ್ಯಕ್ಕೆ ತೀವ್ರ‌ ಮೆಚ್ಚುಗೆ …

Read More »

ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ತಿರಸ್ಕೃತವಾಗುತ್ತಾ?

ಸವದತ್ತಿ: ಸವದತ್ತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ತಿರಸ್ಕೃತವಾಗುತ್ತಾ? ಅಂತಹ ಚರ್ಚೆ ಕ್ಷೇತ್ರದಲ್ಲಿ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ ಮತ್ತು ಆಪ್ ಅಭ್ಯರ್ಥಿ ಬಾಪುಗೌಡ ಎನ್ನುವವರು ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಇಂತಹ ಆತಂಕ ಮತ್ತು ಚರ್ಚೆ ನಡೆಯುತ್ತಿದೆ. ರತ್ನಾ ಮಾಮನಿ ನಾಮಪತ್ರ ಸಲ್ಲಿಸುವಾಗ 2018ರ ಅಫಿಡವಿಟ್ ನ್ನು ಸಲ್ಲಿಸಿದ್ದಾರೆ. ಹಾಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ದೂರುದಾರರು ಕೋರಿದ್ದರು. ಈ ಕುರಿತು ವಿಚಾರಣೆಯನ್ನು ಶನಿವಾರ ಬೆಳಗ್ಗೆ 10 …

Read More »