ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಬೆಳಗಾವಿ:ಮಹಾನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಸಿದ್ದರಾಮಪ್ಪಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಬೆಳಗಾವಿ:ಮಹಾನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಸಿದ್ದರಾಮಪ್ಪ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಡಿಸಿಪಿಗಳಾದ ಪಿ.ವಿ.ಸ್ನೇಹಾ, ಶೇಖರ ಟಕ್ಕೆಣ್ಣವರ ಸ್ವಾಗತಿಸಿದರು
Read More »ಚಂದ್ರಯಾನ – 3 ಮಿಷನ್ನಲ್ಲಿ ಬೆಳಗಾವಿ ಯುವ ವಿಜ್ಞಾನಿ
ಬೆಳಗಾವಿ: ಇಸ್ರೋದಿಂದ ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ. ಈ ಮಹತ್ಕಾರ್ಯದಲ್ಲಿ ಬೆಳಗಾವಿ ಜಿಲ್ಲೆ ಯುವಕನೊಬ್ಬ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಖಾನಾಪುರ ತಾಲೂಕಿನ ಅನಗಡಿ ಗ್ರಾಮದ ‘ಪ್ರಕಾಶ ಪೆಡ್ನೇಕರ್’ ಎಂಬ ಯುವ ವಿಜ್ಞಾನಿ ಚಂದ್ರಯಾನ- 3 ಮಿಷನ್ನಲ್ಲಿ ಕೆಲಸ ಮಾಡುತ್ತಿರುವವರು. ಚಂದ್ರಯಾನ-2 ರಲ್ಲಿಯೂ ಇವರು ಕೆಲಸ ಮಾಡಿದ್ದರು. ಶುಭ ಹಾರೈಸಿದ ಸ್ವಾಮೀಜಿ: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಚಂದ್ರಯಾನ – 3 ಉಡಾವಣೆ ಬಗ್ಗೆ ಮಾತನಾಡಿರುವ ಬೆಳಗಾವಿಯ ನಾಗನೂರು ರುದ್ರಾಕ್ಷಿ …
Read More »ಜೈನ ಮುನಿ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ವಿಚಾರಣೆ ತೀವ್ರಗೊಂಡಿದೆ.
ಚಿಕ್ಕೋಡಿ: ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣದ ಇಬ್ಬರೂ ಆರೋಪಿಗಳನ್ನು ಪೊಲೀಸರು ಏಳು ದಿನ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಆರೋಪಿಗಳು ಜೈನಮುನಿಯ ಡೈರಿ ಸುಟ್ಟು ಹಾಕಿದ್ದರು. ಸದ್ಯ ಚಿಕ್ಕೋಡಿ ಪೊಲೀಸರು ಡೈರಿಯಲ್ಲಿದ್ದ ವಿಷಯದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜೈನಮುನಿ ಹತ್ಯೆ ಕೇಸ್ನಲ್ಲಿ ಬಂಧಿಸಿದ್ದ ಇಬ್ಬರು ಆರೋಪಿಗಳ ವಿಚಾರಣೆಯೂ ಚುರುಕು ಪಡೆದುಕೊಂಡಿದೆ. ಜೈನ ಮುನಿಯ ಹತ್ಯೆ ಬಳಿಕ ಆಶ್ರಮದಲ್ಲಿ ಕಾಮಕುಮಾರ ನಂದಿ ಮಹಾರಾಜರ ಡೈರಿಯನ್ನು ಸಹ ಅಲ್ಲಿಂದ ಆರೋಪಿಗಳು ಹೊತ್ಯೊಯ್ದಿದ್ದರು. ಅದಾದ …
Read More »ಅಪರಿಚಿತ ವ್ಯಕ್ತಿಯೋರ್ವ ಬಾಲಕಿಯನ್ನು ಅಪಹರಿಸಲು ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪ್ರಕರಣ ದಾಖಲಾದ 12 ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಖೆಡ್ಡಾಕ್ಕೆ ಬೀಳಿಸಿದ್ದಾರೆ.
ಬೆಳಗಾವಿ: ಅಪರಿಚಿತ ವ್ಯಕ್ತಿಯೋರ್ವ 12 ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿ ಸಿಕ್ಕಿ ಬಿದ್ದಿರುವ ಘಟನೆ ನಗರದ ಹಿಂದವಾಡಿಯ ಮಹಾವೀರ ಗಾರ್ಡನ್ ಬಳಿ ಮಂಗಳವಾರ ಸಂಜೆ ನಡೆದಿದೆ. ಆರೋಪಿ ಬಾಲಕಿಯನ್ನು ಹೊತ್ತೊಯ್ಯುವ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ಬಗ್ಗೆ ದೂರು ದಾಖಲಾದ 12 ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದಾರೆ. ಮಾರುತಿ ನಗರದ ಗಜಾನನ ಪಾಟೀಲ (40) ಖೆಡ್ಡಾಕ್ಕೆ ಬಿದ್ದ ಆರೋಪಿ. ಆರೋಪಿ ಗಜಾನನ ಟ್ಯೂಶನ್ಗೆ ಹೊರಟಿದ್ದ ಬಾಲಕಿಗೆ ಚಾಕಲೇಟ್ ಆಮಿಷವೊಡ್ಡಿ …
Read More »ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.:C.M.
ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಪ್ರತಿಭಾವಂತ ನಟ ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಟನಾ ಕೌಶಲದಿಂದ ಮಾತ್ರವಲ್ಲ ತಮ್ಮ ವಿನಯಶೀಲ ನಡೆ-ನುಡಿಗಳಿಂದಲೂ ಕೋಟ್ಯಂತರ ಜನರ ಪ್ರೀತಿ-ಅಭಿಮಾನಗಳಿಗೆ ಪಾತ್ರರಾಗಿರುವ ಶಿವರಾಜ್ ಕುಮಾರ್ ಅವರಿಗೆ ಆಯುಷ್ಯ ಮತ್ತು ಆರೋಗ್ಯದ ಭಾಗ್ಯ ಕೂಡಿಬರಲಿ ಎಂದು ಹಾರೈಸುತ್ತೇನೆ.
Read More »ಕುಡಿಯಲು ಹಣ ನೀಡುವಂತೆ ಮನೆಯವರಿಗೆ ಪೀಡಿಸುತ್ತಿದ್ದ ಯುವಕನ ಹೊಡೆದು ಕೊಂದ ತಂದೆ, ಸಹೋದರ!
ಚಿಕ್ಕೋಡಿ: ಕುಡಿತದ ಚಟಕ್ಕೆ ದಾಸನಾಗಿ ಕುಟುಂಬಸ್ಥರನ್ನು ಪೀಡಿಸುತ್ತಿದ್ದ ಯುವಕನನ್ನು ಸ್ವಂತ ತಂದೆ ಮತ್ತು ಅಣ್ಣನೇ ಹೊಡೆದು ಸಾಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಸೋಮಯ್ಯ ಮಹಾಲಿಂಗಯ್ಯ ಹಿರೇಮಠ (24) ಮೃತ ದುರ್ದೈವಿ. ಆರೋಪಿಗಳಾದ ಮಹಾಲಿಂಗಯ್ಯ ಗುರುಸಿದ್ದಯ್ಯ ಹಿರೇಮಠ, ಬಸಯ್ಯ ಹಿರೇಮಠ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ : ಜುಲೈ 10ರಂದು ಸೋಮಯ್ಯ ಮದ್ಯಪಾನ ಮಾಡಲು ಹಣ …
Read More »ದೇಗುಲದ ಗರ್ಭಗುಡಿ ಮೇಲೆ ಕೋಳಿ ಮರಿಗಳನ್ನು ಹಾರಿಸಿ ಹರಕೆ ತೀರಿಸುವ ವಿಶಿಷ್ಟ ಪದ್ಧತಿ
ಬೆಳಗಾವಿ : ಜಾತ್ರೆಗಳಲ್ಲಿ ನಡೆಯುವ ರಥೋತ್ಸವಗಳಲ್ಲಿ ಸಾಮಾನ್ಯವಾಗಿ ಬಾಳೆಹಣ್ಣು, ಉತ್ತತ್ತಿ ಮುಂತಾದವುಗಳನ್ನು ದೇವರಿಗೆ ಎಸೆಯುವುದನ್ನು ನಾವು ನೋಡಿದ್ದೇವೆ. ಆದರೆ, ಬೆಳಗಾವಿಯಲ್ಲಿ ನಡೆಯುವ ಜಾತ್ರೆಯೊಂದರಲ್ಲಿ ಗರ್ಭಗುಡಿ ಮೇಲೆ ಕೋಳಿ ಮರಿಗಳನ್ನು ಎಸೆಯುವ ವಿಶಿಷ್ಟ ಪದ್ಧತಿಯಿದೆ. ವಡಗಾವಿ ಆರಾಧ್ಯ ದೇವಿ ಮಂಗಾಯಿದೇವಿ ಜಾತ್ರೆಯಲ್ಲಿ ಕೋಳಿ ಮರಿಗಳನ್ನು ಗರ್ಭಗುಡಿ ಮೇಲೆ ಎಸೆಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಪ್ರತಿ ವರ್ಷ ಆಷಾಢ ಮಾಸದ ಹುಣ್ಣಿಮೆಯ ಬಳಿಕ ಬರುವ ಮಂಗಳವಾರದಿಂದ ಮಂಗಾಯಿ ದೇವಿ ಜಾತ್ರೆ ಪ್ರಾರಂಭವಾಗುತ್ತದೆ. ಅದ್ಧೂರಿ …
Read More »ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ತಾಯಿ
ಮಹಿಳೆಯೊಬ್ಬರು ಮಗಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ದಿಂಡಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಮಹಾದೇವಿ ಇಂಚಲ (34) ಮತ್ತು ಚಾಂದಿನಿ ಇಂಚಲ (7) ಆತ್ಮಹತ್ಯೆ ಮಾಡಿಕೊಂಡವರು. ಸಹೋದರ ಹಾಗೂ ನಾದಿನಿಯ ಕಿರುಕುಳದಿಂದ ಬೇಸತ್ತ ಗೃಹಿಣಿ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸೈನಿಕನೊಂದಿಗೆ ಮಹಾದೇವಿ ವಿವಾಹವಾಗಿದ್ದರು. ಏಳು ವರ್ಷಗಳ ಹಿಂದೆ ಅವರ ಪತಿ ಅಕಾಲಿಕ ಮರಣ ಹೊಂದಿದ್ದರು. ಹೀಗಾಗಿ ಈ …
Read More »14 ದಿನ ಜೈನಮುನಿ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ
ಹಿರೇಕೋಡಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಚಿಕ್ಕೋಡಿ ಡಿವೈಎಸ್ಪಿ ಬಸವರಾಜ ಯಲಿಗಾರ ಸಿಪಿಐ ಆರ್.ಆರ್.ಪಾಟೀಲ್ ಅವರ ತಂಡ ಹಿಂಡಲಗಾ ಜೈಲಿನಿಂದ ವಶಕ್ಕೆ ಪಡೆದಿದೆ. ಆರೋಪಿಗಳ ಆರೋಗ್ಯವನ್ನು ಚಿಕ್ಕೋಡಿ ತಾಲೂಕಾ ಆಸ್ಪತ್ರೆಯಲ್ಲಿ ಪರೀಕ್ಷಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು 14 ದಿನಗಳ ಕಸ್ಟಡಿಗೆ ಕೋರಲಾಗಿದೆ. ಜುಲೈ 5 ರಂದು ಇಡೀ ರಾಜ್ಯವಷ್ಟೇ ಅಲ್ಲ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಚಿಕ್ಕೋಡಿ ತಾಲೂಕಿನ ಜೈನ ಮುನಿ …
Read More »