Breaking News

ಬೆಳಗಾವಿ

ಹೋಳಿಗೆ ದಾಸೋಹಕ್ಕೆ ನಟ ಸಾಯಿ ಕುಮಾರ್ ಹಾಗೂ ಸಚಿವ ಗೋವಿಂದ ಕಾರಜೋಳ ಚಾಲನೆ

ಬೆಳಗಾವಿ :ಕುಂದಾನಗರಿ ಬೆಳಗಾವಿಯಲ್ಲಿ ಮೂರು ವರ್ಷಗಳ ಬಳಿಕ ಅದ್ಧೂರಿ ಕನ್ನಡ ರಾಜ್ಯೋತ್ಸವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಬರುವವರಿಗೆಲ್ಲಾ ಹೋಳಿಗೆ ಊಟ ಹಾಕಿಸಲು ನಿರ್ಧರಿಸಲಾಗಿದೆ. ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗುವ 50 ಸಾವಿರ ಜನರಿಗೆ ಹುಕ್ಕೇರಿ ಹಿರೇಮಠ ವತಿಯಿಂದ 1 ಲಕ್ಷ ಹೋಳಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ ಎಂದು ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಈ ಬಾರಿ ಅದ್ದೂರಿಯಾಗಿ ರಾಜ್ಯೋತ್ಸವ ನಡೆಸಲು ತೀರ್ಮಾನಿಸಿದ್ದೇವೆ, ಒಬ್ಬರಿಗೆ ಎರಡು ಹೋಳಿಗೆ ಪ್ರಕಾರ ಒಂದು ಲಕ್ಷ ಹೋಳಿಗೆ ಮಾಡಿಸಲು …

Read More »

ಬೆಳಗಾವಿಗೆ ಬರುತ್ತಿದ್ದ ಶಿವಸೇನೆ ಕಾರ್ಯಕರ್ತರನ್ನು ವಾಪಸ್‌ ಕಳುಹಿಸಿದ ಪೊಲೀಸರು

ಚೀಕ್ಕೋಡಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದಾರೆ.ಇತ್ತ ಗಡಿ ಪ್ರದೇಶದಲ್ಲಿ ಶಿವಸೇನೆ ಮತ್ತು ಎಂಇಎಸ್ ಕಾರ್ಯಕರ್ತರು ನಾಡವಿರೋಧಿ ಚಟುವಟಿಕೆ ಶುರು ಮಾಡಿದ್ದಾರೆ. ರಾಜ್ಯೋತ್ಸವಕ್ಕೆ ಬೆಳಗಾವಿ ಸಜ್ಜಾಗುತ್ತಿದ್ದರೆ, ನಾಡ ದ್ರೋಹಿ ಶಿವಸೇನೆ ತನ್ನ ಪುಂಡಾಟಿಕೆ ಮುಂದುವರಿಸಿ ರಸ್ತೆಯಲ್ಲಿ ಕುಳಿತು ಹೈಡ್ರಾಮಾ ನಡೆಸಿದೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಕುಗನೊಳ್ಳಿ ಚೆಕ್‌ಪೋಸ್ಟ್‌ನಲ್ಲಿ ನಾಳೆ ನಾಡಹಬ್ಬವನ್ನು ಜೋರಾಗಿ ಆಚರಣೆ ಮಾಡಬೇಕು ಎಂದು ಕನ್ನಡಿಗರು ತಯಾರಿ ನಡೆಸುತ್ತಿದ್ದಾರೆ. ಇತ್ತ ಶಿವಸೇನೆ …

Read More »

ಬೆಳಗಾವಿಯ ಸನೀಹದ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದ ಸಚಿನ್ ತೆಂಡೋಲ್ಕರ್.

ಕ್ರಿಕೇಟ್​​ನ ದಿಗ್ಗಜ, ಕ್ರಿಕೇಟ್​ನ ದೇವರು ಎಂದೇ ಕ್ಯಾತಿಯಾಗಿ ಮಾಸ್ಟರ್ ಬ್ಲಾಸ್ಟರ್ ಸಚಿನ್‌ ತೆಂಡೂಲ್ಕರ್‌ ( Sachin Tendulkar ) ಇಂದು (ಅ.31) ಬೆಳಗಾವಿಯ ಸನೀಹದ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದಿದ್ದಾರೆ. ಸಚಿನ್‌ ತೆಂಡೂಲ್ಕರ್‌ ಮುಂಬೈಯಿಂದ ಬೆಳಗಾವಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದರು. ಈ ವೇಳೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ರಾಷ್ಟ್ರೀಯ ಹೆದ್ದಾರಿ 4 (ಎ) ಮೇಲಿರುವ ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್​ನಲ್ಲಿ ಚಹಾ ಸವಿದಿದ್ದಾರೆ. …

Read More »

ಬೆಳಗಾವಿ: ಹೆಂಡತಿ ಚುಡಾಯಿಸುತ್ತಿರುವುದನ್ನು ಪ್ರಶ್ನೆ ಮಾಡಿದ ಗಂಡನ ಬರ್ಬರ ಹತ್ಯೆ

ಬೆಳಗಾವಿ: ಹೆಂಡತಿಯನ್ನ ಚುಡಾಯಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ವ್ಯಕ್ತಿಯನ್ನು ಕಟ್ಟಿಗೆಯಿಂದ ಹೊಡೆದು, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಖಾನಾಪೂರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದ ಬಾಹೇರ್ ಗಲ್ಲಿಯ ನಿವಾಸಿ ಮಾರುತಿ ಜಾಧವ್ (40) ಕೊಲೆಯಾದ ವ್ಯಕ್ತಿ. ಪಕ್ಕದ ಮನೆಯ ಪ್ರಶಾಂತ್ ನಾರ್ವೇಕರ್ (35) ಹತ್ಯೆ ಮಾಡಿದ ಆರೋಪಿ. ಕಳೆದ ಕೆಲ ದಿನಗಳಿಂದ ಆರೋಪಿ ಪ್ರಶಾಂತ್, ಮಾರುತಿ ಪತ್ನಿಯನ್ನ ಚುಡಾಯಿಸುತ್ತಿದ್ದನಂತೆ.‌ ಈ ಬಗ್ಗೆ ನಿನ್ನೆ ರಾತ್ರಿ ಮಾರುತಿ ಪ್ರಶ್ನೆ …

Read More »

ಅಂಗವೈಕಲ್ಯದ ಮಧ್ಯೆಯೂ ಕ್ರೀಡಾ ಕ್ಷೇತ್ರದಲ್ಲಿ ಬೆಳಗಾವಿಯ ಈಜುಪಟು ರಾಘವೇಂದ್ರ ಅಣ್ವೇಕರ್‌ಗೆ ರಾಜ್ಯೋತ್ಸವ ಪ್ರಶಸ್ತಿ

ಬೆಳಗಾವಿಯ ಈಜುಪಟು ರಾಘವೇಂದ್ರ ಅಣ್ವೇಕರ್‌ಗೆ ರಾಜ್ಯೋತ್ಸವ ಪ್ರಶಸ್ತಿ ಬೆಳಗಾವಿ: ಇಲ್ಲಿನ ಸಹ್ಯಾದ್ರಿ ನಗರದ ನಿವಾಸಿ, ಅಂಗವಿಕಲ ಈಜುಪಟು ರಾಘವೇಂದ್ರ ರತ್ನಾಕರ ಅಣ್ವೇಕರ್‌(35) ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅವರು ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವರು. ಎಂ.ಎ(ರಾಜ್ಯಶಾಸ್ತ್ರ) ಸ್ನಾತಕೋತ್ತರ ಪದವಿ ಗಳಿಸಿದ್ದಾರೆ. 2014ರಿಂದ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದಾರೆ. 14ನೇ ವಯಸ್ಸಿನಿಂದ ಈಜು ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿರುವ ಅವರು, ಹಾಂಕಾಂಗ್‌, ಮಲೇಷ್ಯಾ, ಡೆನ್ಮಾರ್ಕ್‌ ಮತ್ತಿತರ …

Read More »

ನಂದಿನಿ ಪ್ರತಿ ಲೀಟರ್‌ ಹಾಲಿಗೆ 3 ರೂ.ಹೆಚ್ಚಳದರ ಏರಿಕೆಯಿಂದ ರೈತರಿಗೆ ವರದಾನವಾಗಲಿದೆ: ಬಾಲಚಂದ್ರ ಜಾರಕಿಹೊಳಿ:

ಬೆಳಗಾವಿ: ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಲಾಗುವುದು. ಪ್ರತಿ ಲೀಟರ್‌ ಹಾಲಿಗೆ 3 ರೂ. ಹೆಚ್ಚಳ ಮಾಡಲಾಗುವುದು. ಈ ದರ ಏರಿಕೆಯಿಂದ ರೈತರಿಗೆ ವರದಾನವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಭಾನುವಾರ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ.ದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್‌ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶೀಥಲೀಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ …

Read More »

ಕರಾಳ ದಿನಾಚರಣೆಗೆ ಅನುಮತಿ ಬೇಡ- ಕರವೇ

ಬೆಳಗಾವಿ-ಕ್ರಾಂತಿಯ ನೆಲ,ಐತಿಹಾಸಿಕ ಬೆಳಗಾವಿ ನಗರದಲ್ಲಿ ಲಕ್ಷಾಂತರ ಕನ್ನಡಿಗರು ಸೇರಿ ಕರ್ನಾಟಕ ರಾಜ್ಯೋತ್ಸವದ ದಿನ ಕನ್ನಡದ ಹಬ್ಬವನ್ನಾಗಿ ಆಚರಿಸುವ ಸಂಧರ್ಭದಲ್ಲಿ ನಾಡದ್ರೋಹಿ ಎಂಇಎಸ್ ಸಂಘಟನೆಗೆ ಕರಾಳ ದಿನ ಆಚರಿಸಲು,ಸೈಕಲ್ ರ್ಯಾಲಿ ನಡೆಸಲು ಅನುಮತಿ ನೀಡಬಾರದು ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಲು ರಾಜ್ಯ ಸರ್ಕಾರ ಎಂಇಎಸ್ ಸಂಘಟನೆಗೆ ಅನುಮತಿ ನೀಡಿದ್ರೆ,ಸರ್ಕಾರ ನಾಡವಿರೋಧಿ ಸರ್ಕಾರ, ಎಂದು ಸಾಭೀತಾಗುತ್ತದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಂಇಎಸ್ …

Read More »

ಕನ್ನಡ ರಾಜ್ಯೋತ್ಸವ ನಿಮಿತ್ತ Team AK Creations ವತಿಯಿಂದ ಅದ್ಭುತ ವಾದ ಗೀತೆ

ಬೆಳಗಾವಿ: ಕನ್ನಡ ರಾಜ್ಯೋತ್ಸವ ಎಂದ್ರೆ ಬೆಳಗಾವಿ ಯುವಕರಿಗೆ ಹಬ್ಬದ ಕಿಂತ ಹೆಚ್ಚು ಅನೇಕ ಜನ ಅನೇಕ ರೀತಿಯಲ್ಲಿ ಆಚರಣೆ ಮಾಡುತ್ತಾರೆ. ಇಂದು ಬೆಳಗಾವಿಯ ಯುವ ತಂಡ ಒಂದು ಅದ್ಭುತವಾದ ಗೀತೆಯನ್ನು ಇದೆ ನವೆಂಬರ ಒಂದನೇ ತಾರೀಖು Team AK Creations ಎಂಬ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ.   ಕನ್ನಡದ ಬಗ್ಗೆ ಅದ್ಭುತ ವಾಗೀ ಚಿತ್ರೀಕರಣ ಹೊಂದಿದೆ ಈ ಒಂದು ಹಾಡು ಬೆಳಗಾವಿಯ ಹಾಗೂ ಬೆಂಗಳೂರಿನ ಯುವಕರು ಚಿತ್ರೀಕರಣ …

Read More »

ಮುಸ್ಲಿಮರಿಗೂ ಮೀಸಲಾತಿ ಹೆಚ್ಚಿಸಿ – ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ

ಬೆಳಗಾವಿ: ರಾಜ್ಯದಲ್ಲಿನ ಮುಸ್ಲಿಂ (Muslims) ಅಲ್ಪಸಂಖ್ಯಾತರಿಗೂ ಮೀಸಲಾತಿ (Reservation) ಪ್ರಮಾಣ ಹೆಚ್ಚಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಅಂಜುಮನ್-ಎ-ಇಸ್ಲಾಂ ಸಂಘಟನೆ (Muslim Organization) ಜಿಲ್ಲಾಡಳಿತದ ಮೂಲಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದೆ. ಇಲ್ಲಿನ ಜಿಲ್ಲಾಡಳಿತದ ಎದುರು ಪ್ರತಿಭಟನೆ ನಡೆಸಿದ ಸಂಘಟನೆ ಪ್ರಮುಖರು, ರಾಜ್ಯದಲ್ಲಿ ಮುಸ್ಲಿಂ (Muslims) ಅಲ್ಪಸಂಖ್ಯಾತರು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಜನಸಂಖ್ಯೆಗೆ (Population) ಅನುಗುಣವಾಗಿ ನೋಡಿದರೂ ಶೈಕ್ಷಣಿಕ ಸಂಸ್ಥೆಗಳಲ್ಲಾಗಲಿ, ಸರ್ಕಾರಿ ಉದ್ಯೋಗ ಕ್ಷೇತ್ರಗಳಲ್ಲಾಗಲಿ ಸಮರ್ಥವಾದ ಪ್ರಾತಿನಿಧ್ಯ ಹೊಂದಿಲ್ಲ …

Read More »

ಈ ವರ್ಷವೂ ಕನ್ನಡಮ್ಮನ ಜಾತ್ರೆಗೆ ಬರುವ ಕನ್ನಡಮ್ಮನ ಕಂದಮ್ಮಗಳಿಗೆ ಭರ್ಜರಿ ಹೋಳಿಗೆ ಊಟ ಸಿದ್ಧ: ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು

ಕರ್ನಾಟಕ ರಾಜ್ಯೋತ್ಸವಕ್ಕೆ ಕುಂದಾನಗರಿ ಬೆಳಗಾವಿಯಲ್ಲಿ ಭರದ ಸಿದ್ಧತೆ ನಡೆದಿದೆ. ಬೆಳಗಾವಿಯಲ್ಲಿ ರಾಜ್ಯೋತ್ಸವ ಜೊತೆಗೆ ನೆನಪಾಗೋದು ಹಿರೇಮಠದ ಹೋಳಿಗೆ ಊಟ. ಈ ವರ್ಷವೂ ಕನ್ನಡಮ್ಮನ ಜಾತ್ರೆಗೆ ಬರುವ ಕನ್ನಡಮ್ಮನ ಕಂದಮ್ಮಗಳಿಗೆ ಭರ್ಜರಿ ಹೋಳಿಗೆ ಊಟ ಸಿದ್ಧಗೊಳ್ಳುತ್ತಿದೆ. ಹೌದು ಹೌದು ಕರ್ನಾಟಕ ರಾಜ್ಯೋತ್ಸವದ ದಿನ ತಾಯಿ ಭುವನೇಶ್ವರಿಯ ತೇರು ಎಳೆಯಲು ಲಕ್ಷಾಂತರ ಕನ್ನಡಿಗರ ಸಮಾಗಮ ಬೆಳಗಾವಿಯಲ್ಲಿ ಆಗುತ್ತದೆ. ನಾಡಿನ ಮೂಲೆ ಮೂಲೆಯಿಂದ ಕನ್ನಡಿಗರು ಬೆಳಗಾವಿಗೆ ಬರುತ್ತಾರೆ. ಹೀಗೆ ಬರುವ ಕನ್ನಡಿಗರಿಗೆ ಹುಕ್ಕೇರಿಯ ಹಿರೇಮಠದ …

Read More »