Breaking News

ಬೆಳಗಾವಿ

ಸಾರ್ವಜನಿಕ ಭೇಟಿ ಮಾಡಿ ಸಮಸ್ಯೆ ಆಲಿಸಿ ಪರಿಹಾರ ನೀಡಿದ ಖಾನಾಪೂರ ನಗರ ಸೇವಕ

ಖಾನಾಪೂರದ ವಾರ್ಡ್ ನಂಬರ್ 2 ರ ನಗರ ಸೇವಕ ತೊಹೀದ್ ಚಾಂದಖಾನವರ ಭೇಟಿ ನೀಡಿ ಸಾರ್ವಜನಿಕ ಸಮಸ್ಯೆ ಆಲಿಸಿ ಪರಿಹಾರ ಮಾಡುವ ಭರವಸೆ  ಖಾನಾಪೂರ ಪಟ್ಟಣ ಪಂಚಾಯಿತಿಯ ವಾರ್ಡ್ ನಂಬರ್ 2ರ ನಗರ ಸೇವಕ ತೊಹೀದ್ ಚಾಂದಖಾನವರ ಅವರು ಮಿಚ್ಕೀನ್ ಕಂಪೌಂಡ್ ಪರಿಸರದಲ್ಲಿನ ಸಾರ್ವಜನಿಕರಿಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿ ಅದಕೆ ಸೂಕ್ತ ಪರಿಹಾರ ನೀಡುವ ಬಗ್ಗೆ ಭರವಸೆ ನೀಡಿದರು. ಮಿಚ್ಕೀನ್ ಕಾಂಪೌಂಡ್ ನಲ್ಲಿನ ರಸ್ತೆಗಳಿಗೆ ಫೇವರ್ಸ ಹಾಕುವುದು …

Read More »

ಸಣ್ಣ ಕಾರಣಕ್ಕೆ ಮಹಿಳಾ ಪ್ರಯಾಣಿಕರು ಕಂಡಕ್ಟರ್ನ ಕತ್ತು ಹಿಡಿದು ಎಳೆದಾಡಿದ

ರಾಜ್ಯ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸ್ತ್ರೀ ಶಕ್ತಿ ಯೋಜನೆ ಸೌಂದತ್ತಿಯಲ್ಲಿ ವಿಪರಿತ ಪರಿಣಾಮವನ್ನು ಕಂಡಿದೆ. ಸಣ್ಣ ಕಾರಣಕ್ಕೆ ಮಹಿಳಾ ಪ್ರಯಾಣಿಕರು ಕಂಡಕ್ಟರ್ನ ಕತ್ತು ಹಿಡಿದು ಎಳೆದಾಡಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಹೌದು, ರಾಜ್ಯ ಸರ್ಕಾರದ ಸ್ತ್ರೀ ಶಕ್ತಿ ಯೋಜನೆಯಿಂದಾಗಿ ಮಹಿಳೆಯರ ಬಸ್ ಪ್ರಯಾಣ ಹೆಚ್ಚಿದ್ದು, ಬೆಳಗಾವಿ ಜಿಲ್ಲೆಯ ಸೌಂದತ್ತಿ ಯಲ್ಲಮ್ಮ ಬೆಟ್ಟದಲ್ಲಿ ಜೂನ್ 23 ರಂದು ಮಧ್ಯಾಹ್ನ ಸಣ್ಣ ವಿಚಾರಕ್ಕೆ ಮಹಿಳಾ ಪ್ರಯಾಣಿಕರು-ಕಂಡಕ್ಟರ್ ನಡುವೆ …

Read More »

ಕೈಕೊಟ್ಟ ಮುಂಗಾರು: ಬೆಳೆ ನಾಶ ಮಾಡುತ್ತಿರುವ ರೈತರು.. ಮಳೆಗಾಗಿ ಸಾಮೂಹಿಕ ಪ್ರಾರ್ಥನೆಯಲ್ಲಿ ಕಣ್ಣೀರಿಟ್ಟ ಮುಸ್ಲಿಂ ಬಾಂಧವರು

ಬೆಳಗಾವಿ: ಮಳೆಗಾಗಿ ಕೈಗೊಂಡಿದ್ದ ಸಾಮೂಹಿಕ ಪ್ರಾರ್ಥನೆ ವೇಳೆ ಮುಸ್ಲಿಂ ಬಾಂಧವರು ಕಣ್ಣೀರು ಹಾಕಿರುವ ಘಟನೆ ನಗರದಲ್ಲಿ ನಡೆದಿದೆ. ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದರೂ ಬೆಳಗಾವಿ ಸೇರಿ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುತ್ತಿಲ್ಲ. ಇದರಿಂದ ನಗರದ ಅಂಜುಮನ್ ಸಂಸ್ಥೆಯ ಈದ್ಗಾ ಮೈದಾನದಲ್ಲಿ ಮಳೆಗಾಗಿ ಸಾವಿರಾರು ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. ಧರ್ಮಗುರು ಮುಫ್ತಿ ಅಬ್ದುಲ್ ಅಜೀಜ್ ಖಾಜಿ ನೇತೃತ್ವದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾವುಕರಾದ ಮುಸ್ಲಿಂ ಬಾಂಧವರು ‘ಅಲ್ಹಾ ಮಳೆ ಕರುಣಿಸು’ ಎಂದು ಕಣ್ಣೀರಿಟ್ಟರು. …

Read More »

ಕೈಕೊಟ್ಟ ಮುಂಗಾರು: ಬೆಳೆ ನಾಶ ಮಾಡುತ್ತಿರುವ ರೈತರು.. ಮಳೆಗಾಗಿ ಸಾಮೂಹಿಕ ಪ್ರಾರ್ಥನೆಯಲ್ಲಿ ಕಣ್ಣೀರಿಟ್ಟ ಮುಸ್ಲಿಂ ಬಾಂಧವರು

ಬೆಳಗಾವಿ: ಮಳೆಗಾಗಿ ಕೈಗೊಂಡಿದ್ದ ಸಾಮೂಹಿಕ ಪ್ರಾರ್ಥನೆ ವೇಳೆ ಮುಸ್ಲಿಂ ಬಾಂಧವರು ಕಣ್ಣೀರು ಹಾಕಿರುವ ಘಟನೆ ನಗರದಲ್ಲಿ ನಡೆದಿದೆ. ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದರೂ ಬೆಳಗಾವಿ ಸೇರಿ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುತ್ತಿಲ್ಲ. ಇದರಿಂದ ನಗರದ ಅಂಜುಮನ್ ಸಂಸ್ಥೆಯ ಈದ್ಗಾ ಮೈದಾನದಲ್ಲಿ ಮಳೆಗಾಗಿ ಸಾವಿರಾರು ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. ಧರ್ಮಗುರು ಮುಫ್ತಿ ಅಬ್ದುಲ್ ಅಜೀಜ್ ಖಾಜಿ ನೇತೃತ್ವದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾವುಕರಾದ ಮುಸ್ಲಿಂ ಬಾಂಧವರು ‘ಅಲ್ಹಾ ಮಳೆ ಕರುಣಿಸು’ ಎಂದು ಕಣ್ಣೀರಿಟ್ಟರು. …

Read More »

ಗೋಕಾಕ ತಾಲೂಕಿನ ತವಗ ಗ್ರಾಮದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತವಗ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾವಲು‌ ನಾಯಿಯಾಗಿ ಕೆಲಸ ಮಾಡುತ್ತದೆ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಬೆಳಗಾವಿ: ನಾವು ಕರ್ನಾಟಕದ ಪರ ಕೇಂದ್ರದಿಂದ ಏನೇನು ಕೇಳಬೇಕಾಗಿದೆಯೋ ಅದನ್ನು ಕೇಳುತ್ತೇವೆ. ನೀವು ಬೇಕಾಬಿಟ್ಟಿ, ಪ್ಲಾನ್ ಇಲ್ಲದೇ ಘೋಷಣೆ ಮಾಡಿದ್ದೀರಲ್ಲ, ಅದಕ್ಕೆ ನೀವೇ ಹೊಣೆಗಾರರು. ಜವಾಬ್ದಾರಿ ಹೊತ್ತಿರುವ ನೀವು ಅದನ್ನು ನಿಭಾಯಿಸಬೇಕೆಂದು ರಾಜ್ಯ ಸರ್ಕಾರಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು. ಬೆಳಗಾವಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರಕ್ಕೆ ಕರ್ನಾಟಕ ಮುಖ್ಯವಲ್ಲ ಎಂಬ ನಳೀನ್ ಕುಮಾರ್​ ಕಟೀಲ್ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ …

Read More »

ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ಬಿಸಿ ಮುಟ್ಟಿದೆ

ಬೆಳಗಾವಿಯ ಅಥಣಿ ಕಾಗವಾಡ ತಾಲೂಕಿನಲ್ಲಿ ರೈತರು ಕಬ್ಬಿನ ಜೊತೆ ದಾಕ್ಷಿ ಬೆಳೆಯು ಹೆಚ್ಚಾಗಿ ಬೆೆಳೆಯಲಾಗುತ್ತಿದೆ ದ್ರಾಕ್ಷಿ ಬೆಳೆಗಾರರು ತಮ್ಮ ದ್ರಾಕ್ಷಿ ಬಳ್ಳಿಯಲ್ಲಿ ಸೂಕ್ಷ್ಮ ಘಡ ನಿರ್ಮಾಣ ಕಂಡು ಬರುತ್ತಿಲ್ಲ ಎಂದು ಆತಂಕಕೆ ಒಳಗಾಗಿದ್ದಾರೆ ಅತಿಯಾಗಿ ಬಿಸಿಲಿನ ಪ್ರಭಾವ ಇರುವುದರಿಂದ ದ್ರಾಕ್ಷಿ ಬಳ್ಳಿಯ ಎಲೆಗಳು ಬಾಡಿ ಉದುರುತ್ತಿವೆ ಜೊತೆಗೆ ನೀರಿನ ಕೊರತೆಯೂ ಇರುವುದರಿಂದ ದ್ರಾಕ್ಷಿಬಳ್ಳಿ ಬಾಡಿ ನೆಲಕಚ್ಚುತಿವೆ ರಾಜ್ಯದಲ್ಲಿ ಬರದ ಛಾಯೆ ಮುಂದುವರದಿದೆ ಕುಡಿಯುವ ನೀರಿನ ಆಹಾಕಾರ ಮುಗಿಲೆತ್ತರಕ್ಕೆ ಹೋಗಿದೆ ಶಾಲಾ …

Read More »

ಕತ್ತೆ ಮದುವೆ ಮಾಡಿಸಿ ಮಳೆ ಯಾಗಲಿ ಎಂದು ಕೇಳಿ ಕೊಂಡ ಗೋಕಾಕ ಜನತೆ

ಗೋಕಾಕ: ವರುಣ ರಾಜ ಮುನಿಸಿ ಕೊಂಡಂತೆ ಇದೆ ರಾಜ್ಯ ದಲ್ಲಿ ಮುಂಗಾರು ಬಿತ್ತನೆ ಪ್ರಾರಂಭ ವಾದರು ಕೂಡ್ ಮಳೆ ಇನ್ನು ರೈತ ನಿಗೆ ಸಾಥ್ ಕೊಡುತ್ತಿಲ್ಲ ನಮ್ಮಲ್ಲಿ ಮಳೆ ಬರಬೇಕು ಎಂ ದು ಚಿತ್ರ ವಿಚಿತ್ರ ಸಂಪ್ರ ದಾಯ ಗಳನ್ನ ಮಾಡುತ್ತಾರೆ. ಅದೇರೀತಿ ಇಂದು ಗೋಕಾಕ ನಲ್ಲಿ ಕತ್ತೆ ಗಳಿಗೆ ಮದುವೆ ಮಾಡಿಸಿ ಮಳೆ ಯಾಗಲಿ ಎಂದು ಕೇಳಿ ಕೊಂಡಿ ದ್ವಿಾರೆ  ಗೋಕಾಕ ನಗರ್ ದ ಅರಾದ್ಯ ದೇವತೆ ಗುಡಿಯಲ್ಲಿ …

Read More »

ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.

ಬೆಳಗಾವಿ : ಬೆಳಗಾವಿ ಜಿಲ್ಲೆಯ ಯರಗಟ್ಟಿ (Yaragatti) ತಾಲೂಕಿನ ಹಲಕಿ ಗ್ರಾಮದ ಸಮೀಪ ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ರಮೇಶ್ ಗುಂಜಗಿ(24) ಕೊಲೆಯಾದ ಯುವಕನಾಗಿದ್ದು, ಯಲ್ಲಪ್ಪ ಕಸೊಳ್ಳಿ ಎಂಬಾತ ಬರ್ಬರವಾಗಿ ಹತ್ಯೆಗೈದಿದ್ದಾನೆ. ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದ ನಿವಾಸಿಯಾಗಿರುವ ರಮೇಶ್ ಗುಂಜಗಿ, ಎರಡು ತಿಂಗಳ ಹಿಂದೆ ಮನೆ ಪಕ್ಕದ ಮಹಿಳೆಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದನು. ಈ ವಿಷಯ ತಿಳಿದ …

Read More »

ಮಹದಾಯಿ ವಿಚಾರದಲ್ಲಿ ಗೋವಾ ಮತ್ತು ಮಹಾರಾಷ್ಟ್ರ ಒಗ್ಗಟ್ಟಾಗಿ ಹೋರಾಟ – ಏಕನಾಥ್ ಶಿಂಧೆ

ಬೆಳಗಾವಿ: ಮಹದಾಯಿ (Mahadayi River) ನದಿ ನೀರು ಹಂಚಿಕ ವಿಚಾರವಾಗಿಕರ್ನಾಟಕ(Karnataka) ಹಾಗೂ ಗೋವಾ (Goa) ರಾಜ್ಯಗಳ ನಡುವೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬರುತ್ತಿದ್ದಂತೆ ಮಹಾರಾಷ್ಟ್ರ (Maharashtra) ಹಾಗೂ ಗೋವಾ ಸರ್ಕಾರ ಒಗ್ಗಟ್ಟಾಗಿ “ಮಹದಾಯಿ ವಿಚಾರದಲ್ಲಿ ಹೋರಾಟ” ನಡೆಸಲು ಮುಂದಾಗಿವೆ. ಹೌದು ಒಂದಡೆ ಗಡಿ ಕ್ಯಾತೆ ತೆಗೆಯುತ್ತಿರುವ ಮಹರಾಷ್ಟ್ರ ಇದೀಗ ಮಹದಾಯಿ ವಿಚಾರದಲ್ಲೂ ಮೂಗು ತೂರಿಸಿದೆ. ಗೋವಾ ಮತ್ತು ಮಹಾರಾಷ್ಟ್ರ ಈ ಎರಡೂ ರಾಜ್ಯಗಳು ಸಹೋದರರಿದ್ದಂತೆ. …

Read More »