Breaking News

ಬೆಳಗಾವಿ

ಬೆಳಗಾವಿ| ಪ್ರತಿ ಮನೆಯಲ್ಲೂ ಹೆಣ್ಣಿಗೆ ಸಮಾನತೆ ಸಿಗಲಿ: ಕೃಷ್ಞಕುಮಾರ

ಬೆಳಗಾವಿ: ‘ಕೇವಲ ಭಾಷಣಗಳಲ್ಲಿ ಮಹಾ ಗ್ರಂಥಗಳಲ್ಲಿ ಮಹಿಳೆಯರಿಗೆ ಗೌರವ ನೀಡಿದರೆ ಸಾಲದು. ಪ್ರತಿಯೊಬ್ಬರು ತಮ್ಮ ಮನೆಯಲ್ಲಿರುವ ಹೆಣ್ಣುಮಕ್ಕಳ ಜೊತೆಗೆ ಸಮಾಜದ ಎಲ್ಲ ಮಹಿಳೆಯರನ್ನು ಸೋದರಿಯರಂತೆ ಕಾಣಬೇಕು’ ಎಂದು ಹಿಂಡಲಗಾ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಞಕುಮಾರ ಹೆಳಿದರು.   ಕೇಂದ್ರ ಕಾರಾಗೃಹದಲ್ಲಿ ಬುಧವಾರ ‘ಅಂತರರಾಷ್ಟ್ರೀಯ ಮಹಿಳಾ ದಿನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸಮನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಣ್ಣು ತನ್ನ ಜೀವನದಲ್ಲಿ ಮಗುವಾಗಿ, ಮಗಳಾಗಿ, ಸಹೋದರಿಯಾಗಿ, …

Read More »

A.P.M.C. ಪೊಲೀಸರ ಕಾರ್ಯಾಚರಣೆ ಕುಖ್ಯಾತ ಅಂತರರಾಜ್ಯ ವಂಚಕರಬಂಧನ

ಬೆಳಗಾವಿ : ಎಪಿಎಮ್‌ಸಿ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಅಂತರರಾಜ್ಯ ವಂಚಕರನ್ನು ಬಂಧಿಸಿದ್ದಾರೆ. ಅವರಿಂದ ಒಟ್ಟು ರೂ.೬,೦೯,೦೦೦ ಮೌಲ್ಯದ ಬಂಗಾರ, ನಗದು & ಮೋಟರ್ ಸೈಕಲ್‌ಗಳನ್ನು ಜಪ್ತಿ ಮಾಡಿದ್ದಾರೆ. ದಿನಾಂಕ. ೨೯/೧೧/೨೦೨೨ ಎ.ಪಿ.ಎಮ್.ಸಿ ಪೊಲೀಸ್ ಠಾಣೆಯ ವ್ಯಾಪ್ತಿಯ ಮುರಳಿಧರ ಕಾಲನಿಯ ಸೋಮಲಿಂಗ ಅಮ್ಮಣಗಿರವರ ಎ.ಟಿ.ಎಮ್ ಕಾರ್ಡನ್ನು ಬದಲಾಯಿಸಿಕೊಂಡು ಅವರ ಎ.ಟಿ.ಎಮ್ ಕಾರ್ಡಿಂದ ೪,೦೩,೭೮೯/- ರೂಗಳನ್ನು ತೆಗೆದುಕೊಂಡು ಮೋಸ ಮಾಡಿದ ಬಗ್ಗೆ ಎ.ಪಿ.ಎಮ್.ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು . ಪಿಐ ರಮೇಶ …

Read More »

1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ 6 ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ: ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ. ಕಾರಣ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಹೆಚ್ಚಿನ ಗಮನ ನೀಡಬೇಕು. ನಿಮಗೆ ಬೇಕಾದ ಸಹಾಯ, ಸಹಕಾರ ನೀಡಲು ನಾನು ಸದಾ ಬದ್ಧನಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಮುಚ್ಚಂಡಿ ಗ್ರಾಮದಲ್ಲಿ ಸರ್ಕಾರಿ ಮಾದರಿ ಕನ್ನಡ ಶಾಲೆ ಸನ್ 2022 – 23 ರಲ್ಲಿ ” 4059″ ಕಟ್ಟಡಗಳ ಯೋಜನೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ 6 ಪ್ರಾಥಮಿಕ …

Read More »

ಕನ್ನಡ ವಿಷಯದಲ್ಲಿ ನಕಲು ಮಾಡುತ್ತಿದ್ದ P.U.C. ವಿದ್ಯಾರ್ಥಿ ಡಿಬಾರ್‌

ಬೆಳಗಾವಿ: ಜಿಲ್ಲೆಯಲ್ಲಿ ಗುರುವಾರದಿಂದ ಆರಂಭಗೊಂಡ ದ್ವಿತೀಯ ಪಿಯು ಪರೀಕ್ಷೆ ಸುಗಮವಾಗಿ ನಡೆದಿದ್ದು, ನಗರದ ಕೇಂದ್ರವೊಂದರಲ್ಲಿ ಕನ್ನಡ ವಿಷಯದಲ್ಲಿ ನಕಲು ಮಾಡುತ್ತಿದ್ದ ಒಬ್ಬ ವಿದ್ಯಾರ್ಥಿ ಡಿಬಾರ್‌ ಮಾಡಲಾಗಿದೆ. 1,668 ವಿದ್ಯಾರ್ಥಿಗಳು ಗೈರು: ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 42 ಕೇಂದ್ರಗಳಲ್ಲಿ ಕನ್ನಡ ವಿಷಯ ಪರೀಕ್ಷೆ ನಡೆಯಿತು. ನೋಂದಾಯಿಸಿಕೊಂಡಿದ್ದ 14,489 ವಿದ್ಯಾರ್ಥಿಗಳ ಪೈಕಿ 13,883 ವಿದ್ಯಾರ್ಥಿಗಳು ಹಾಜರಾದರು. 606 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿಲ್ಲ. ಚಿಕ್ಕೋಡಿಯಲ್ಲಿ 53 ಕೇಂದ್ರಗಳಲ್ಲಿ ನಡೆದ ಕನ್ನಡ ವಿಷಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ …

Read More »

ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿಯೂ ಬಣ ಬಡಿದಾಟ ಆರಂಭ

ಬೆಳಗಾವಿ: ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಮಾಜಿ ಡಿಸಿಎಂ ಲಕ್ಷ್ಮನ ಸವದಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ವೈಮನಸ್ಸು ಇರುವುದು ಗೊತ್ತಿರುವ ವಿಚಾರ. ಈಗ ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿಯೂ ಬಣ ಬಡಿದಾಟ ಆರಂಭವಾಗಿದೆ. ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ಅಥಣಿ ಕ್ಷೇತ್ರದ ಜನರು ನಾನು ಸ್ಪರ್ಧೆ ಮಾಡಲಿ ಎಂದು ಹೇಳುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಏನು ನಿರ್ಧಾರ …

Read More »

ಕಾನೂನು ಅರಿವಿನಿಂದ ಮಾತ್ರ ಮಹಿಳೆಯರು ಮುಖ್ಯವಾಹಿನಿಗೆ ಬರಲು ಸಾಧ್ಯ : ನ್ಯಾಯವಾದಿ ಪ್ರೀತಿ ಕುಕಡೆ

ಕಾನೂನು ಅರಿವಿನಿಂದ ಮಾತ್ರ ಮಹಿಳೆಯರು ಮುಖ್ಯವಾಹಿನಿಗೆ ಬರಲು ಸಾಧ್ಯ : ನ್ಯಾಯವಾದಿ ಪ್ರೀತಿ ಕುಕಡೆ ಬದಲಾಗುತ್ತಿರುವ ಸಾಮಾಜಿಕ ವ್ಯವಸ್ಥೆಯಲ್ಲಿ ಕಾನೂನಿನ ಅರಿವು ಇಲ್ಲದೆ ವಿವಿಧ ರೀತಿಯ ದೌರ್ಜನ್ಯಕ್ಕೆ ಮಹಿಳೆಯರು ಒಳಗಾಗುತ್ತಿದ್ದಾರೆ.ಆದ್ದರಿಂದ ಮಹಿಳೆಯರಲ್ಲಿ ಕಾನೂನು ಅರಿವು ಮೂಡಿದರೆ ಉತ್ತಮ ಬದುಕು ಕಟ್ಟಿಕೊಳ್ಳಬಹುದು.ಜೊತೆಗೆ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಬಹುದು ಎಂದು ಸಮಾಜ ಸೇವಕಿ ಹಾಗೂ ನ್ಯಾಯವಾದಿ ಪ್ರೀತಿ ಕುಕಡೆ ಹೇಳಿದರು. ಮೇದಾರ ಓಣಿ ಬೆಳಗಾವಿಯಲ್ಲಿ ಇಂದು ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ …

Read More »

ವಿಕಲಚೇತನರು ದೃಢ ಸಂಕಲ್ಪ, ಅವಿರತ ದುಡಿಮೆಯಿಂದ ಜೀವನದಲ್ಲಿ ಮುನ್ನಡೆಯಬೇಕು: ಕಿರಣ ಜಾಧವ

ಬೆಳಗಾವಿ: “ಅನೇಕ ವಿಕಲಚೇತನರು ಅಂಗವೈಕಲ್ಯಕ್ಕೆ ಹೆದರದೆ ಪರಿಸ್ಥಿತಿಯನ್ನು ಮೆಟ್ಟಿನಿಂತು ಯಶಸ್ಸಿನ ಉತ್ತುಂಗಕ್ಕೇರಿದ್ದಾರೆ. ಇಂಥವರ ಮಾದರಿಯನ್ನು ಕಣ್ಣೆದುರು ಇಟ್ಟುಕೊಂಡು ಸಾಮಾನ್ಯ ವಿಕಲಚೇತನರು ದೃಢ ಸಂಕಲ್ಪ, ಅವಿರತ ದುಡಿಮೆಯಿಂದ ಜೀವನದಲ್ಲಿ ಮುನ್ನಡೆಯಬೇಕು” ಎಂದು ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಹಾಗೂ ಸಕಲ ಮರಾಠ ಸಮಾಜದ ಸಂಚಾಲಕ ಕಿರಣ ಜಾಧವ ಹೇಳಿದರು. ಶಹಾಪುರದ ಅಳವಾನ ಗಲ್ಲಿಯಲ್ಲಿರುವ ಎಪಿಎಚ್ ಸ್ಪೋರ್ಟ್ಸ್ ಕ್ಲಬ್ ಆಫ್ ದಿ ಅಸೋಸಿಯೇಷನ್ ​​ಆಫ್ ಫಿಸಿಕಲಿ ಹ್ಯಾಂಡಿಕ್ಯಾಪ್ಡ್ ನಲ್ಲಿ ವಿಕಲಚೇತನ ಟೇಬಲ್ ಟೆನ್ನಿಸ್ …

Read More »

ನಾಳೆ ಕಿಡ್ನಿ ತಪಾಸಣಾ ಶಿಬಿರ K.L.E. ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ.

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಮೂತ್ರಪಿಂಡ ತಪಾಸಣಾ ಶಿಬಿರವನ್ನು ನಾಳೆ (ಮಾ.9) ಬೆಳಗ್ಗೆ 9 ರಿಂದ ಸಂಜೆ 1 ಗಂಟೆಯವರೆಗೆ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ. ಇದೇ ಸಂದರ್ಭದಲ್ಲಿ ಜಾಗೃತಿ ನಡಿಗೆ ಕಾರ್ಯಕ್ರಮ ಕೂಡ ಆಯೋಜಿಸಲಾಗಿದೆ. ಶಿಬಿರದಲ್ಲಿ ತಪಾಸಣೆಗೊಳಪಡುವ ಕಿಡ್ನಿ ರೋಗಿಗಳ ರಕ್ತ ಪರೀಕ್ಷೆಯಲ್ಲಿ ಶೇ. 20ರಷ್ಟು ರಿಯಾಯತಿಯನ್ನು ನೀಡಲಾಗುವುದು. ಮೂತ್ರಪಿಂಡವನ್ನು ಸಮಗ್ರವಾಗಿ ಪರೀಕ್ಷಿಸಿ ಸೂಕ್ತ ಸಲಹೆಯನ್ನು ತಜ್ಞವೈದ್ಯರು …

Read More »

BJP 40 ಕ್ಷೇತ್ರಕ್ಕೆ ಕುಸಿದರೂ ಅಚ್ಚರಿಯಿಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಲೋಕಾಯುಕ್ತ ಸಂಸ್ಥೆಗೆ ನಾವು ಶಕ್ತಿ ತುಂಬಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ನಾಯಕರು, ಅಧಿಕಾರಕ್ಕೆ ಬಂದ ತಕ್ಷಣ ಎಸಿಬಿ ಕಿತ್ತುಹಾಕಿ ಲೋಕಾಯುಕ್ತರ ನೇಮಕ ಮಾಡಲಿಲ್ಲ ಯಾಕೆ? ಈ ವಿಚಾರವಾಗಿ ಹೈಕೋರ್ಟ್ ನಿರ್ದೇಶನ ನೀಡಿದ ನಂತರ ಎಸಿಬಿ ಸಂಸ್ಥೆ ರದ್ದುಗೊಳಿಸಿ ಲೋಕಾಯುಕ್ತರ ನೇಮಕ ಮಾಡಿದ್ದಾರೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಕ್ರಮ ಕೈಗೊಂಡು ಈಗ ತಮ್ಮ ಸಾಧನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ಎಂದು ಜನರಿಗೆ ಸ್ಪಷ್ಟವಾಗಿ ತಿಳಿದಿದೆ ಎಂದು ಕೆಪಿಸಿಸಿ …

Read More »

ಪೊಲೀಸರು ತರಬೇತಿಯಲ್ಲಿ ಕಲಿತ ಪ್ರತಿಯೊಂದು ಕೌಶಲ ಮತ್ತು ಸಾಮರ್ಥ್ಯವನ್ನು ವೃತ್ತಿ ಜೀವನದಲ್ಲಿ ನಿರಂತರವಾಗಿ ಕಾಪಾಡಿಕೊಂಡು ಹೋಗಬೇಕು.

ಬೆಳಗಾವಿ: ‘ಪೊಲೀಸರು ತರಬೇತಿಯಲ್ಲಿ ಕಲಿತ ಪ್ರತಿಯೊಂದು ಕೌಶಲ ಮತ್ತು ಸಾಮರ್ಥ್ಯವನ್ನು ವೃತ್ತಿ ಜೀವನದಲ್ಲಿ ನಿರಂತರವಾಗಿ ಕಾಪಾಡಿಕೊಂಡು ಹೋಗಬೇಕು. ಅಂದಾಗ ಮಾತ್ರ ವೃತ್ತಿಯಲ್ಲಿ ಯಶಸ್ಸು ಗಳಿಸುವುದು ಸಾಧ್ಯ’ ಎಂದು ಕರ್ನಾಟಕ ರಾಜ್ಯ ಮೀಸಲು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸೀಮಂತ್‌ ಕುಮಾರ್ ಸಿಂಗ್ ಸಲಹೆ ನೀಡಿದರು.   ಇಲ್ಲಿನ ಕಂಗ್ರಾಳಿಯ ಕೆಎಸ್‌ಆರ್‌ಪಿ ತರಬೇತಿ ಶಾಲೆಯ 9ನೇ ತಂಡದ ವಿಶೇಷ ಮೀಸಲು ಪೊಲೀಸ್ ಕಾನ್‌ಸ್ಟೆಬಲ್, ಬ್ಯಾಂಡ್ಸ್‌ಮನ್, ಪ್ರಥಮ ತಂಡದ ಅಗ್ನಿಶಾಮಕ ಪ್ರಶಿಕ್ಷಣಾರ್ಥಿಗಳ ಹಾಗೂ …

Read More »