Breaking News

ಬೆಳಗಾವಿ

ನೂತನವಾಗಿ ಆರಂಭವಾದ ಚಿರಾಯು ಕ್ರಿಟಿಕಲ್ ಆಸ್ಪತ್ರೆಗೆ ಭೇಟಿ ನೀಡಿ ಶುಭ ಹಾರೈಸಿದ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು

ಗೋಕಾಕ: ಗೋಕಾಕ ನಗರದಲ್ಲಿ ಹೊಸದಾಗಿ ಪ್ರಾರಂಭ ವಾಗಿರುವ ಚಿರಾಯು ಕ್ರಿಟಿಕಲ್ ಕೇರ್ ಆಸ್ಪತ್ರೆಗೆ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಭೇಟಿ ನೀಡಿದರು. ಸದಾ ಕ್ರಿಯಾಶೀಲ ರಾಗಿರುವ ಸಂತೋಷ್ ಜಾರಕಿಹೊಳಿ ಅವರು ಯಾವುದಾದರೂ ಒಂದು ಕೆಲಸ ಕಾರ್ಯ ಗಳಲ್ಲಿ ಸದಾ ತಮ್ಮನ್ನ ತಾವು ತೊಡಗಿಸಿ ಕೊಂಡಿರುತ್ತಾರೆ. ಅವರು ಮಾಡಿದ ಕೆಲಸ ಗಳು ಕಣ್ಣಿಗೆ ಕಾಣುವುದು ಒಂದೋ ಅಥವಾ ಎರಡು ಆದ್ರೆ ಕಾಣದ ಕೆಲಸಗಳು ಸಾವಿರಾರು ಅಂತ ಈ ಒಂದು ಆಸ್ಪತ್ರೆಗೆ …

Read More »

ಶಿಸ್ತು, ಪರಿಶ್ರಮ, ತಾಳ್ಮೆಯಿಂದ ಸಾಧನೆ ಸಾಧ್ಯ

ನಿಪ್ಪಾಣಿ: ‘ಶಿಸ್ತು, ಪರಿಶ್ರಮ, ಸೌಮ್ಯತೆ, ತಾಳ್ಮೆ ಇದ್ದಲ್ಲಿ ವಿದ್ಯಾರ್ಥಿಗಳು ಮುಂದೆ ಹೋಗಿ ಬಯಸಿದ್ದನ್ನೆಲ್ಲ ಸಾಧಿಸುತ್ತಾರೆ. ಅದಕ್ಕೆ ತಕ್ಕಂತೆ ಬೋಧನೆ ಶಾಲೆಯಲ್ಲಿ ಶಿಕ್ಷಕರಿಂದಾಗಬೇಕು, ಸಂಸ್ಕಾರ ಮನೆಯಲ್ಲಿ ಪಾಲಕರಿಂದಾಗಬೇಕು’ ಎಂದು ವಿದ್ಯಾ ಸಂವರ್ಧಕ ಮಂಡಳದ ಸಿಇಒ ಡಾ. ಸಿದ್ಧಗೌಡ ಪಾಟೀಲ ಅಭಿಪ್ರಾಯಪಟ್ಟರು. ಸ್ಥಳೀಯ ವಿಎಸ್‍ಎಂ ಜಿ.ಐ. ಬಾಗೇವಾಡಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿಎಸ್‍ಎಂ ಕನ್ನಡ ಮತ್ತು ಮರಾಠಿ ಕಾನ್ವೆಂಟ್ ಶಾಲೆಯಲ್ಲಿ ಶುಕ್ರವಾರ ಬೀಳ್ಕೊಡುವ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು …

Read More »

2ಎ ಮೀಸಲಾತಿ ನೀಡಬೇಕು ಎಂದುಬೆಳಗಾವಿ ಜಿಲ್ಲೆಯ ವಿವಿಧೆಡೆ ಹೆದ್ದಾರಿ ತಡೆ, ಪ್ರತಿಭಟನೆ

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆಯ ಮೇರೆಗೆ, ಜಿಲ್ಲೆಯ ವಿವಿಧೆಡೆ ಪಂಚಮಸಾಲಿ ಸಮುದಾಯುದವರು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು. ಇದರಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ರೇಬಾಗೇವಾಡಿ ವರದಿ: ಹಿಇಲ್ಲಿನ ಟೋಲ್ ಬಳಿ ಶನಿವಾರ ಅರ್ಧ ತಾಸು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ‘ಮುಖ್ಯಮಂತ್ರಿ ನಮ್ಮ ಸಮಾಜಕ್ಕೆ 2ಎ …

Read More »

ಲಕ್ಷ್ಮೀ ಹೆಬ್ಬಾಳಕರ ಅವರು ಆಯೋಜಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ’ ಎಂದು ಮರಾಠಿ ನಟ,

ಬೆಳಗಾವಿ: ‘ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಜಹಂಸಗಡದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಆಯೋಜಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ’ ಎಂದು ಮರಾಠಿ ನಟ, ಸಂಸದ ಅಮೋಲ್ ಕೋಲ್ಹೆ ತಿಳಿಸಿದ್ದಾರೆ.   ಈ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ವಿಡಿಯೊ ಹಾಕಿದ ಅವರು, ‘ಬೆಳಗಾವಿಯಲ್ಲಿ ಮಾರ್ಚ್‌ 5ರಂದು ಆಯೋಜಿಸಿದ ಕಾರ್ಯಕ್ರಮಕ್ಕೆ ಬರುವುದಾಗಿ ನಾನು ವಿಡಿಯೊ ಮೂಲಕ ಪ್ರಚಾರ ಮಾಡಿದ್ದೆ. ಆಗ ‘ಬೆಳಗಾವಿ’ ಎಂಬ ಪದ ಬಳಸಿದ್ದಕ್ಕೆ ಎಂಇಎಸ್‌ …

Read More »

ದ್ದರಾಮಯ್ಯ ಅವರೇ ನಿಮ್ಮ ಆಟ ಕೊನೆಯಾಗಿದೆ. ರಾಜಕೀಯ ಚೆಲ್ಲಾಟ ಬಿಟ್ಟುಬಿಡಿ. :B.S.Y.

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ‘ಸಿದ್ದರಾಮಯ್ಯ ಅವರೇ ನಿಮ್ಮ ಆಟ ಕೊನೆಯಾಗಿದೆ. ರಾಜಕೀಯ ಚೆಲ್ಲಾಟ ಬಿಟ್ಟುಬಿಡಿ. ನರೇಂದ್ರ ಮೋದಿ ಅವರ ಟೀಕೆ ಮಾಡುವುದನ್ನು ಬಿಟ್ಟು ನಿಮ್ಮ ಪರಿಸ್ಥಿತಿ ಎನಾಗಿದೆ, ಕಾಂಗ್ರೆಸ್‌ ಸ್ಥಿತಿ ಏನಾಗಿದೆ ನೋಡಿಕೊಳ್ಳಿ’ ಎಂದು ಶಾಸಕ ಬಿ.ಎಸ್‌. ಯಡಿಯೂರ‍ಪ್ಪ ಕಿಡಿಕಾರಿದರು. ಪಟ್ಟಣದಲ್ಲಿ ಶನಿವಾರ ನಡೆಸಿದ ರೋಡ್‌ ಶೋನಲ್ಲಿ ಮಾತನಾಡಿದ ಅವರು, ‘ಎಲ್ಲ ಚುನಾವಣೆಗಳಲ್ಲೂ ಜನ ನಿಮ್ಮನ್ನು ಮೂಲೆಗುಂಪು ಮಾಡಿದ್ದಾರೆ. ಹಣ ಬಲ, ತೋಳ ಬಲ, ಜಾತಿಯ ವಿಷಬೀಜ ಬಿತ್ತಿ ಚುನಾವಣೆ …

Read More »

ಬೆಳಗಾವಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿವರ್ಷ 5 ಲಕ್ಷ ರೂಪಾಯಿ ಅನುದಾನ

ಬೆಳಗಾವಿ: ರಾಜ್ಯದಲ್ಲಿಯೇ ವಿಶಿಷ್ಟವಾಗಿ ಕನ್ನಡ ರಾಜ್ಯೋತ್ಸವವನ್ನು ಬೆಳಗಾವಿ ನಗರದಲ್ಲಿ ಆಚರಿಸಲಾಗುತ್ತಿದ್ದು, ಲಕ್ಷಾಂತರ ಜನರು ಭಾಗವಹಿಸುತ್ತಾರೆ. ರಾಜ್ಯೋತ್ಸವವನ್ನ ಸಡಗರದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅನುಕೂಲವಾಗುವಂತೆ ಪ್ರಾಧಿಕಾರದ ವತಿಯಿಂದ ಪ್ರತಿವರ್ಷ ಐದು ಲಕ್ಷ ರೂಪಾಯಿ ಅನುದಾನ ನೀಡಲಾಗುವುದು ಎಂದು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಪ್ರಕಟಿಸಿದರು. ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳು, ಯೋಜನೆಗಳು ಮತ್ತು ಜಿಲ್ಲೆಯ ಗಡಿ ಭಾಗಗಳಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು …

Read More »

ಜಿಲ್ಲೆಯಾದ್ಯಂತ ಇವಿಎಂ, ಮತದಾನ ಪ್ರಕ್ರಿಯೆ ಜಾಗೃತಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ವಿಧಾನ ಸಭೆ ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಮತ್ತು ಚುನಾವಣೆಯಲ್ಲಿ ಬಳಸಲಾಗುವ ಮತಯಂತ್ರಗಳ ಮೂಲಕ ಮತದಾನ ವಿಧಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಜಿಲ್ಲೆಯಾದ್ಯಂತ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿದ್ದು, ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ (ಮಾ.4) ಆಯೋಜಿಸಲಾಗಿದ್ದ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ವಿದ್ಯುನ್ಮಾನ ಮತ ಯಂತ್ರಗಳು ಹೇಗೆ ಕಾರ್ಯ ನಿರ್ವಹಿಸುತ್ತವೆ …

Read More »

ಉಮೇಶ ಕತ್ತಿ ಅನಂತರ ಹುಕ್ಕೇರಿ ಕ್ಷೇತ್ರದ ಉತ್ತರಾಧಿಕಾರಿ ಯಾರು?

ಬೆಳಗಾವಿ: ಮೂವತ್ತೇಳು ಸುದೀರ್ಘ‌ ವರ್ಷಗಳ ಕಾಲ ಹುಕ್ಕೇರಿ ಕ್ಷೇತ್ರವನ್ನು “ಆಳಿದ್ದ‌’ ಉಮೇಶ ಕತ್ತಿ ಅವರ ಅನುಪಸ್ಥಿತಿ ಈ ವಿಧಾನಸಭೆ ಚುನಾವಣೆಯಲ್ಲಿ ಬಹುವಾಗಿ ಕಾಡಲಿದೆ. ಹಿರಿಯ ರಾಜಕಾರಣಿ ಉಮೇಶ ಕತ್ತಿ ಅನಿರೀಕ್ಷಿತ ಅಗಲಿಕೆಯನ್ನು ಜಿಲ್ಲೆಯ, ಅದರಲ್ಲೂ ಹುಕ್ಕೇರಿ ಕ್ಷೇತ್ರದ ಜನರಿಗೆ ಈಗಲೂ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂತಹ ಅಳಿಸಲಾರದ ಛಾಪನ್ನು ಉಮೇಶ ಕತ್ತಿ ಬಿಟ್ಟು ಹೋಗಿದ್ದಾರೆ. ತಮ್ಮ ತಂದೆ ವಿಶ್ವನಾಥ ಕತ್ತಿ ಅಗಲಿಕೆಯಿಂದ ಉಪಚುನಾವಣೆ ಎದುರಿಸುವ ಮೂಲಕ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿದ ಉಮೇಶ …

Read More »

ಛಲದಿಂದ ಎಲ್ಲವೂ ಸಾಧ್ಯ: ಡಾ.ಕಲ್ಪನಾ ಸರೋಜ್

ಗೋಕಾಕ: ‘ನನಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬ ಭಾವನೆಯೊಂದಿಗೆ ಮಹಿಳೆ ಬದುಕಿನಲ್ಲಿ ಸಂಘರ್ಷಕ್ಕೆ ಇಳಿದರೆ, ಅಸಾಧ್ಯವಾದುದನ್ನೂ ಸಾಧಿಸಲು ಸಾಧ್ಯ’ ಎಂದು ಪದ್ಮಶ್ರೀ ಪುರಸ್ಕೃತರಾದ ಡಾ.ಕಲ್ಪನಾ ಸರೋಜ್ ಹೇಳಿದರು. ನಗರದ ಶೂನ್ಯ ಸಂಪಾದನಾ ಮಠದಲ್ಲಿ ಶುಕ್ರವಾರ ರಾತ್ರಿ ಬಸವ ಸ್ವಾಮಿಜಿ ಅವರ 18ನೇ ಸ್ಮರಣೋತ್ಸವ ಅಂಗವಾಗಿ ನಡೆದ 18ನೇ ಶರಣ ಸಂಸ್ಕೃತಿ ಉತ್ಸವದ ಮಹಿಳಾ ಸಮಾವೇಶದಲ್ಲಿ ಮಠದಿಂದ ನೀಡಲಾದ ‘ಕಾಯಕಶ್ರೀ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.   ‘ಪುರುಷ ಪ್ರಧಾನ ದೇಶದಲ್ಲಿ ಸ್ತ್ರೀಯರು …

Read More »

ಹಣಕಾಸಿನ ವ್ಯವಹಾರಕ್ಕಾಗಿ ಕೊಲೆ: 6 ಆರೋಪಿಗಳ ಬಂಧನ

ಹಾರೂಗೇರಿ (ಬೆಳಗಾವಿ ಜಿಲ್ಲೆ): ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಆರು ಆರೋಪಿಗಳನ್ನು ಹಾರೂಗೇರಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯ ಅಸ್ಥಿ‍‍ಪಂಜರಗಳನ್ನೂ ಪತ್ತೆ ಮಾಡಿದ್ದಾರೆ.   ಖಣದಾಳ ಗ್ರಾಮದ ಬಾಳಪ್ಪ ಆಜೂರೆ ಕೊಲೆಯಾದವರು. ಇದೇ ಊರಿನ ವಾಸುದೇವ ನಾಯಕ ಹಾಗೂ ಬಾಳಪ್ಪ ಅವರ ಸಹೋದರ ಭೀಮಪ್ಪ ಆಜೂರೆ ಇದರಲ್ಲಿ ಪ್ರಮುಖ ಆರೋಪಿಗಳು. 2022ರ ಆಗಸ್ಟ್‌ 18ರಂದು ಬಾಳಪ್ಪ ಅವರನ್ನು ಅಪಹರಿಸಿದ ಆರೋಪಿಗಳು ಕೋಳಿ ಫಾರ್ಮ್‌ವೊಂದರಲ್ಲಿ ಕೊಲೆ ಮಾಡಿ, ಮಹಾರಾಷ್ಟ್ರದ …

Read More »