ಚಿಕ್ಕೋಡಿ: “ಚಿಕ್ಕೋಡಿ ಜಿಲ್ಲಾ ರಚನೆಗೆ ಈಗಾಗಲೇ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿಗಳೊಂದಿಗೆ ಸಭೆ ಮಾಡಿದ್ದಾರೆ. ಮುಂದಿನ ಹೆಜ್ಜೆಗಳನ್ನಿಡಲು ಬೇಗ ಪ್ರಕ್ರಿಯೆ ಆರಂಭವಾಗಬಹುದು” ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು. ಚಿಕ್ಕೋಡಿ ನ್ಯಾಯಾಲಯದ ನೂತನ ಕಟ್ಟಡ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಈ ಕುರಿತಾಗಿ ಸಿಎಂ ಸಿದ್ದರಾಮಯ್ಯನವರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ ಮಾಡಿದ್ದಾರೆ. ಸಚಿವರೂ ಕೂಡ ಚಿಕ್ಕೋಡಿ, ಬೆಳಗಾವಿ, ಗೋಕಾಕ್ ಜನರೊಂದಿಗೆ ಸಭೆ ನಡೆಸಿದ್ದಾರೆ” ಎಂದರು. …
Read More »ಟ್ರ್ಯಾಕ್ಟರ್ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ
ಟ್ರ್ಯಾಕ್ಟರ್ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ ಚಂದ್ರಯ್ಯಾ ಬಸಲಿಂಗಯ್ಯಾ ಮಠಪತಿ ವಯಸ್ಸು (65) ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ಗೆ ಸಿಲುಕಿ ರೈತ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಟ್ರ್ಯಾಕ್ಟರ್ ಮೂಲಕ ಜಮೀನು ಹೋಲುತಿದ್ದ ಸಂದರ್ಭದಲ್ಲಿ ಅಚಾನಕ್ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ರೈತನು ಚಕ್ರದ ಕೆಳಗೆ ಸಿಲುಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದ ರೈತನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ …
Read More »ಮಣ್ಣಿನ ಆರೋಗ್ಯ ಮತ್ತುನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಸಿಎಂಸಿದ್ದರಾಮಯ್ಯ ಚಾಲನೆ
ಬೆಳಗಾವಿ: ನಮ್ಮದು ರೈತ ಪರ ಸರ್ಕಾರ. ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ಕೊಟ್ಟರು. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿರುವ ಬೆಳಗಾಂ ಶುಗರ್ಸ ಹತ್ತಿರ ಖಾಸಗಿ ಜಮೀನಿನಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಬೆಳಗಾವಿ, ಕೃಷಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ, ಬಾಗಲಕೋಟೆ, …
Read More »ಮಹಾವೀರ ಬಸವರ ಸಂದೇಶಗಳು ವಿಶ್ವಮಾನ್ಯ: ಡಾ.ಪಿ.ಜಿ.ಕೆಂಪಣ್ಣವರ ಅಭಿಮತ ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿ
ಬೆಳಗಾವಿ 20: ವರ್ಧಮಾನ ಮಹಾವೀರರು ಹಾಗೂ ಬಸವಣ್ಣನವರ ಸಂದೇಶಗಳು ಧರ್ಮ ಹಾಗೂ ಸಮಾಜದಲ್ಲಿ ಬೇರುಬಿಟ್ಟಿದ್ದ ಮೌಢ್ಯತೆಯನ್ನು ಹೊಗಲಾಡಿಸಿ ಸಮಾನತೆ, ದಯೆ, ಕರುಣೆಗಳನ್ನು ಮೂಡಿಸಿದವು. ವ್ಯಕ್ತಿಯ ಬದುಕಿನಲ್ಲಿ ಹೊಸ ಬೆಳಕನ್ನು ಮೂಡಿಸಿದವು. ಹಾಗಾಗೀ ಇರ್ವರು ವಿಶ್ವದ ವಿಭೂತಿಪುರುಷರು, ಲೋಕಮಾನ್ಯರು ಎಂದು ಸಾಹಿತಿ ಡಾ.ಪಿ.ಜಿ.ಕೆಂಪಣ್ಣವರ ಹೇಳಿದರು. ಅವರು ಬೆಳಗಾವಿ ಶಿವಬಸವನಗರದ ಲಿಂಗಾಯತ ಭವನದಲ್ಲಿ ಮಹಾಸಭೆಯು ಆಯೋಜಿಸಿದ್ದ ಅಮವಾಸ್ಯೆ ಅನುಭಾವ ಗೋಷ್ಠಿಯಲ್ಲಿ ‘ಮಹಾವೀರರು ಮತ್ತು ಬಸವಣ್ಣನವರ ತೌಲನಿಕ ವಿವೇಚನೆ’ ವಿಷಯ ಕುರಿತು ಉಪನ್ಯಾಸ ನೀಡಿದರು. …
Read More »ಡಿಕೆ ಶಿ ಪಿಎಸ್ ಕಾರು ಅಪಘಾತ: ಹೆಬ್ಬಾಳ್ಕರ್ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದ ಬೈಕ್ ಸವಾರ ಸಾವು
ಬೆಳಗಾವಿ, ಡಿಸೆಂಬರ್ 18: ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಬೈರ್ನಟ್ಟಿ(30) ಸಾವನ್ನಪ್ಪಿರುವ ಬೈಕ್ ಸವಾರ. ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದರು. ಅತ್ತ ರಾಜೇಂದ್ರ ಪ್ರಸಾದ್ ಕಾರು ಯಲ್ಲಮ್ಮನ ದರ್ಶನ ಪಡೆದು ವಾಪಸಾಗುವಾಗ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ …
Read More »ಏತ ನೀರಾವರಿ ಯೋಜನೆಗಳ ಕಾರ್ಯಕ್ಷಮತೆಯ ಅಧ್ಯಯನ ಸಮಿತಿ ತಂಡದಿಂದ ಮಹಾಲಕ್ಷ್ಮಿ ಎತ್ ನೀರಾವರಿ ಯೋಜನೆ ಕಾಮಗಾರಿ ವೀಕ್ಷಣೆ
ಚಿಕ್ಕೋಡಿ:ಮಹಾಲಕ್ಷ್ಮಿ ಏತ ನೀರಾವರಿ ಯೋಜನೆ ಮುಖಾಂತರ ರೈತರಿಗೆ ನೀರು ಸಿಗಬೇಕು ಎಂದು ಶಾಸಕರಾದ ಗಣೇಶ್ ಹುಕ್ಕೇರಿ ಹಾಗೂ ಪ್ರಕಾಶ ಹುಕ್ಕೇರಿಯವರ ಉದ್ದೇಶವಾಗಿದೆ. ಮತದಾರರ ಋಣವನ್ನು ತೀರಿಸುವ ಕಾರ್ಯ ಮಾಡುವ ಮುಖಂಡರಿಗೆ ಆಯ್ಕೆ ಮಾಡಿದ್ದೀರಾ. ಪ್ರಕಾಶ್ ಹುಕ್ಕೇರಿ ಹಾಗೂ ಗಣೇಶ್ ಹುಕ್ಕೇರಿ ಅವರು ರಾಜ್ಯದ 224 ಕ್ಷೇತ್ರಗಳಲ್ಲಿ ನಿಜವಾದ ಜನ ಸೇವಕ ಹಾಗೂ ಜನರ ಬಗ್ಗೆ ಕಾಳಜಿ ಇರುವ ಶಾಸಕರಿದ್ದಾರೆ ಎಂದು ಎತ್ ನೀರಾವರಿ ಯೋಜನೆಗಳ ಕಾರ್ಯಕ್ಷಮತೆಯ ಅಧ್ಯಯನ ಸಮಿತಿಯ ಅಧ್ಯಕ್ಷ …
Read More »ಕಬ್ಬು ಕಟಾವು ಮಷಿನ್ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವು
ಚಿಕ್ಕೋಡಿ(ಬೆಳಗಾವಿ): ಆಧುನಿಕ ಕಬ್ಬು ಕಟಾವು ಮಷಿನ್ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ. ಬೌರವ್ವ ಲಕ್ಷ್ಮಣ್ ಕೋಬಡೆ (58) ಹಾಗೂ ಲಕ್ಷ್ಮಿಬಾಯಿ ಮಲ್ಲಪ್ಪ ರುದ್ರಗೌಡರ (60) ಸ್ಥಳದಲ್ಲೇ ಮೃತಪಟ್ಟವರು. ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಚಾಲಕನ ಅಜಾಗರೂಕತೆಯಿಂದ ಮಷಿನ್ ಮೈಮೇಲೆ ಹಾಯ್ದು ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ …
Read More »ಬೆಳಗಾವಿಯಲ್ಲಿ ಸಂಭ್ರಮದ ಫಲಪುಷ್ಪ ಪ್ರದರ್ಶನ…. ಕೈಬೀಸಿ ಕರೆಯುತ್ತಿವೆ ನಾಡಿದ ದಿಟ್ಟ ಮಹಿಳೆಯರ ಕಲಾಕೃತಿಗಳು
ಬೆಳಗಾವಿಯಲ್ಲಿ ಸಂಭ್ರಮದ ಫಲಪುಷ್ಪ ಪ್ರದರ್ಶನ…. ಕೈಬೀಸಿ ಕರೆಯುತ್ತಿವೆ ನಾಡಿದ ದಿಟ್ಟ ಮಹಿಳೆಯರ ಕಲಾಕೃತಿಗಳು ಬೆಳಗಾವಿಯಲ್ಲಿ ಆಯೋಜಿಸಿರುವ ಫಲ ಮತ್ತು ಪುಷ್ಪ ಪ್ರದರ್ಶನಕ್ಕೆ ಜನರಿಂದ ಅತ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಈ ಬಾರಿ ನಾಡಿನ ದಿಟ್ಟ ಮಹಿಳೆಯರ ಇತಿಹಾಸ ದರ್ಶನವು ಎಲ್ಲರ ಗಮನ ಸೆಳೆಯುತ್ತಿದೆ. ಹೌದು, ಬೆಳಗಾವಿಯ ಕ್ಲಬ್ ರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆಯ ಹ್ಯೂಮ್ ಪಾರ್ಕ್’ನಲ್ಲಿ ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಬೆಳಗಾವಿ ಜಿಲ್ಲಾ ತೋಟಗಾರಿಕೆ ಸಂಘ ಹಾಗೂ …
Read More »ರೊಚ್ಚಿಗೆದ್ದ ದಸ್ತು ಬರಹಗಾರರು ; ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಡಿ.16ಕ್ಕೆ ಬೆಳಗಾವಿ ಚಲೋ
ಗೋಕಾಕ ತಾಲೂಕು ದಸ್ತು ಬರಹಗಾರರರಿಂದ ಅನಿರ್ದಿಷ್ಟಾವಧಿ ಮುಷ್ಕರ. ಗೋಕಾಕ : ಕರ್ನಾಟಕ ರಾಜ್ಯದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಗಿ ಪಡೆದ ದಸ್ತು ಬರಹಗಾರರ ಒಕ್ಕೂಟದ ಕರೆ ಮೇರೆಗೆ ನಗರದ ಉಪನೋಂದಣಿ ಕಚೇರಿ ಆವರಣದಲ್ಲಿ ಶುಕ್ರವಾರದಂದು ಲೇಖನಿ ಸ್ಥಗಿತಗೊಳಿಸಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಯಿತು. ಅಧ್ಯಕ್ಷರಾದ ವಿಶ್ವಾಸ ಸುಣದೋಳಿ ಅವರು ಮಾತನಾಡಿ, ‘ಹೊರ ರಾಜ್ಯದಲ್ಲಿರುವಂತೆ ನಮ್ಮ ರಾಜ್ಯದಲ್ಲೂ ದಸ್ತು ಬರಹಗಾರರಿಗೆ ಪ್ರತ್ಯೇಕ ಲಾಗೀನ್ ನೀಡಬೇಕು. ನೋಂದಣಿ …
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುವರ್ಣಸೌಧದಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು:
ಬೆಳಗಾವಿ ಜಿಲ್ಲೆ, ಕಾಗವಾಡ ತಾಲೂಕಿನ ಬಸವೇಶ್ವರ (ಕೆಂಪವಾಡ) ಹಾಗೂ ರಾಮದುರ್ಗಾ ತಾಲೂಕಿನ ವೀರಭದ್ರೇಶ್ವರ ಮತ್ತು ಸಾಲಾಪುರ ಏತ ನೀರಾವರಿ ಯೋಜನೆಗಳ ಪ್ರಗತಿ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುವರ್ಣಸೌಧದಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು: • ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ (ಕಾಗವಾಡ) 22ಬರಪೀಡಿತ ಗ್ರಾಮಗಳ 27,462 ಹೆಕ್ಟೇರ್ ಪ್ರದೇಶಗಳಿಗೆ ನೀರು ಒದಗಿಸುವ ಬಸವೇಶ್ವರ ಏತ ನೀರಾವರಿ ಯೋಜನೆಗೆ 2017ರಲ್ಲಿ ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಚಾಲನೆ ನೀಡಲಾಗಿತ್ತು. …
Read More »
Laxmi News 24×7