ರಾಜ್ಯದ ಎಂಆರ್ ಡಬ್ಯೂ, ವಿಆರ್ ಡಬ್ಯೂ, ಯುಆರ್ ಡಬ್ಯೂ ವಿಕಲಚೇತನರ ಗೌರವ ಧನ, ಕಾರ್ಯಕರ್ತರ ಹುದ್ದೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಮಂಗಳವಾರ ನವ ಕರ್ನಾಟಕ ವಿಕಲಚೇತನ ಕಾರ್ಯಕರ್ತರ ಸಂಘ ಸುವರ್ಣ ವಿಧಾನಸೌಧದ ಬಸ್ತವಾಡದ ಬಳಿ ಪ್ರತಿಭಟನೆ ನಡೆಸಿ ಸರಕಾರಕ್ಕೆ ಒತ್ತಾಯಿಸಿದರು. ಮಹಾರಾಷ್ಟ್ರದ ಮಾದರಿಯಲ್ಲಿ ವಿಕಲಚೇತನರಿಗಾಗಿ ವಿಶೇಷ ಸಚಿವಾಲಯ ಘೋಷಣೆ ಮಾಡಬೇಕು. ಕಳೆದ ನಾಲ್ಕೈದು ವರ್ಷಗಳಿಂದ ರಾಜ್ಯದ ಹೊಸ ತಾಪಂ. ಗಳಿಗೆ ಎಂಆರ್ ಡಬ್ಯೂಗಳನ್ನು ಹುದ್ದೆ ಗಳನ್ನು ನೇಮಕ ಮಾಡಿಕೊಂಡಿರುವುದಿಲ್ಲ. ಹೊಸ ನೇಮಕಾತಿ …
Read More »ಜಾರಕಿಹೊಳಿ ಕುಟುಂಬದ ಫೋಟೋ ಹಿಡಿದು ಶಬರಿ ಮಲೆ ಯಾತ್ರೆಗೆ ತೆರಳಿದ ಯುವಕ.
ಗೋಕಾಕ: ದೇಶಾದ್ಯಂತ ರಾಜಕೀಯ ಚರ್ಚೆ ಜೋರಾಗಿದೆ ಇನ್ನು ಹಲವು ಜನ ಅಭಿಮಾನಿಗಳು ಅವರ ಅವರ ಅಭಿಮಾನಿ ಬಳಗದ ಫೋಟೋ ಗಳನ್ನಾ ಹಿಡಿದು ಜಾತ್ರೆ ಗಳಲ್ಲಿ ಪೂಜೆ ಸಲ್ಲಿಸುವುದು ಹಾಗೂ ಅನೇಕ ಹರಕೆ ಗಳನ್ನ ಹೊತ್ತಿರುವ ವಿಡಿಯೋ ಹಾಗೂ ಫೋಟೋ ಗಳನ್ನ ನೀವು ನೋಡಿರ್ತಿರಿ ಆದ್ರೆ ಇಲ್ಲೊಬ್ಬ ಗೋಕಾಕ ತಾಲೂಕಿನ ಸುದ್ದಿ ಕುಳ್ಳರ ಸ್ವಾಮಿ ಎಂಬ ಅಯ್ಯಪ್ಪ ಸ್ವಾಮಿ ಮಾಲಧಾರಿ ಭಕ್ತ ಜಾರಕಿಹೊಳಿ ಕುಟುಂಬದ ಎಲ್ಲ ಸದಸ್ಯರು ಇರುವ ಫೋಟೋ …
Read More »ರಾಯಣ್ಣನ ಮೂರ್ತಿಯನ್ನು ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯನವರು
ಅಥಣಿಯ ಹಿರಿಯ ಮುಖಂಡ ಎಸ್ ಕೆ ಬುಟಾಳಿ ಅವರು ಕೊಡುಗೆಯಾಗಿ ನೀಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಾರ್ಪಣೆಗೊಳಿಸಿದರು. ಪಟ್ಟಣದ ವಿಜಯಪೂರ ರಸ್ತೆಗೆ ಹೊಂದಿಕೊಂಡ ಮೂರ್ತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿದ್ದರಾಮಯ್ಯನವರು ರಾಯಣ್ಣನ ದೇಶಪ್ರೇಮ, ರಾಜನಿಷ್ಠೆಯನ್ನು ನಮ್ಮ ಯುವಜನತೆ ಮೈಗೂಡಿಕೊಳ್ಳಬೇಕು. ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಕೊಡುಗೆಯನ್ನಾಗಿ ನೀಡಿದ ಬುಟಾಳಿ ಅವರ ಕೊಡುಗೆ ಈ ನಾಡಿಗೆ ದೊಡ್ಡದು ಎಂದರು. ಅವರು ಮುಂದೆ ಮಾತನಾಡುತ್ತಾ, ಮಹಾಜನ ವರದಿ ಪ್ರಕಾರ ಬೆಳಗಾವಿ …
Read More »ಸರಕಾರದ ವಿರುದ್ಧ ಗುಡುಗಿದ ಸಾರಿಗೆ ನೌಕರರು
ಉತ್ತರ ಕರ್ನಾಟಕದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿವೃತ್ತ ನೌಕರರ ಸಮಸ್ಯೆಯನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಸೋಮವಾರ ಸುವರ್ಣ ವಿಧಾನಸೌಧದ ಎದುರಿನ ಬಸ್ತವಾಡ ಗ್ರಾಮದಲ್ಲಿ ಸಾರಿಗೆ ಸಂಸ್ಥೆ ನೌಕರರು ಮತ್ತು ನಿವೃತ್ತಿ ನೌಕರರ ಕ್ಷೇಮಾಭಿವೃದ್ಧಿ ಮಹಾ ಮಂಡಳ ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದ ವೇಳೆಯಲ್ಲಿ ಮಾಸಿಕ 10 ಸಾವಿರ ರೂ. ಪೆನಶನ್ ಮಂಜೂರು ಮಾಡುವುದಾಗಿ ಹೇಳಿ ಇಲ್ಲಿಯವರಗೆ ಮಂಜೂರು ಮಾಡಿಲ್ಲ. ಕೂಡಲೇ ಅದನ್ನು ಮಂಜೂರು …
Read More »ಬೆಳಗಾವಿ ಪ್ರವೇಶಕ್ಕೆ ಯತ್ನಿಸಿದ ಮಹಾರಾಷ್ಟ್ರದ ಕಾರ್ಯಕರ್ತರಿಗೆ ತಡೆ
ಬೆಳಗಾವಿ: ಮಹಾರಾಷ್ಟ್ರದಿಂದ ನಗರಕ್ಕೆ ಬರುತ್ತಿದ್ದ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ ಜಿಲ್ಲಾ ಪೊಲೀಸರು ಸೋಮವಾರ ತಡೆದಿದ್ದಾರೆ. ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಲು ಮುಂದಾಗಿದ್ದ ಮಹಾಮೇಳಾವದಲ್ಲಿ ಭಾಗವಹಿಸಲು ಕಾರ್ಯಕರ್ತರು ಬರುತ್ತಿದ್ದರು. ಆದರೆ, ಜಿಲ್ಲಾಡಳಿತ ಮಹಾಮೇಳಾವ್ ನಡೆಸಲು ಅನುಮತಿ ನಿರಾಕರಿಸಿದೆ. ಪೊಲೀಸರ ಎಚ್ಚರಿಕೆ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರು ತಾವೇ ವೇದಿಕೆ ತೆರವುಗೊಳಿಸಿದ್ದಾರೆ. ಜಿಲ್ಲೆಯ ಗಡಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ
Read More »ಸಾವರ್ಕರ್ ಭಾವಚಿತ್ರ ಅನಾವರಣಕ್ಕೆ ಆಹ್ವಾನ ಸಿಕ್ಕಿಲ್ಲ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ..!
ಬೆಳಗಾವಿ: ‘ರಾಜ್ಯ ಬಿಜೆಪಿ ಸರ್ಕಾರ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ವೀರ ಸಾವರ್ಕರ್ ಅವರ ಭಾವಚಿತ್ರ ಅಳವಡಿಸುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ನನಗೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನ ಸಿಕ್ಕಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಭಾನುವಾರ ರಾಜ್ಯ ಕಾಂಗ್ರೆಸ್ ಚುನಾವಣೆ ಪ್ರಚಾರ ಸಮಿತಿ ಸಭೆಗೂ ಮುನ್ನ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಸೇರಿದಂತೆ ಇನ್ನಿತರ ವ್ಯಕ್ತಿಗಳ ಭಾವಚಿತ್ರ ಅನಾವರಣಕ್ಕೆ ಎಲ್ಲರನ್ನೂ ಆಹ್ವಾನಿಸಲಾಗಿದೆ ಎಂದು ಸ್ಪೀಕರ್ ಹೇಳುತ್ತಿದ್ದಾರೆ. ನನಗಂತೂ …
Read More »ನಮ್ಮದೆಂಬ ಭಾವ ಮೂಡಿಸುತ್ತಿದೆ ಕ್ಲಿನಿಕ್; 12 ಬಗೆಯ ಆರೋಗ್ಯ ಸೇವೆ
ಬೆಳಗಾವಿ: ನಗರ ಪ್ರದೇಶದ ಬಡ ವರ್ಗದ ಜನರಿಗೆ ವಿಶೇಷವಾಗಿ ಕಾರ್ಮಿಕ ವರ್ಗಕ್ಕೆ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ದೊರೆಯಲಿ ಎಂಬ ಉದ್ದೇಶದಿಂದ ಆರಂಭ ಮಾಡಿರುವ ನಮ್ಮ ಕ್ಲಿನಿಕ್ಗೆ ಆರಂಭದಲ್ಲಿ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಜನರಲ್ಲಿ ಸಹ ಇದು ನಮ್ಮ ಕ್ಲಿನಿಕ್ ಎಂಬ ಭಾವನೆ ಬರುತ್ತಿದೆ. ಈ ನಮ್ಮ ಕ್ಲಿನಿಕ್ನಲ್ಲಿ 12 ಬಗೆಯ ಆರೋಗ್ಯ ಸೇವೆಗಳು ದೊರೆಯಲಿವೆ. ಗರ್ಭಿಣಿ-ಶಿಶು ಆರೈಕೆ, ಮಕ್ಕಳ ಚಿಕಿತ್ಸೆ, ಕುಟುಂಬ ಕಲ್ಯಾಣ ಸೇವೆ, ಸಾಂಕ್ರಾಮಿಕ ರೋಗಗಳ ನಿರ್ವಹಣೆ, …
Read More »ಬೆಳಗಾವಿಯಲ್ಲಿ ಡಿ. 19ರಿಂದ ಚಳಿಗಾಲ ಅಧಿವೇಶನ; ಸುವರ್ಣ ಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಬೆಳಗಾವಿ: ಸುವರ್ಣ ಸೌಧದಲ್ಲಿ 10 ದಿನಗಳ ಕಾಲ ಚಳಿಗಾಲ ಅಧಿವೇಶ ನಡೆಯಲಿದೆ. ಡಿಸೆಂಬರ್ 19ರಿಂದ ಡಿ.30ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಡಿ.30ರವರೆಗೆ ಸುವರ್ಣಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಹೇಳಿದ್ದಾರೆ.ನಗರದಲ್ಲಿ ಯಾವುದೇ ಪ್ರತಿಭಟನೆ, ಗುಂಪು ಕಟ್ಟಿಕೊಂಡು ಓಡಾಡಲು ನಿಷೇಧಿಸಲಾಗಿದೆ. 10 ದಿನಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನಕ್ಕೆ ನಗರದಲ್ಲಿ ಭರದ ಸಿದ್ಧತೆಗಳು …
Read More »ಮಹಾರಾಷ್ಟ್ರ ಸರ್ಕಾರ ಎಂಇಎಸ್ ಬೆಂಬಲಿಸದಿರಲಿ: ಅಶೋಕ ಚಂದರಗಿ
ಬೆಳಗಾವಿ: ‘ಸುಪ್ರೀಂ ಕೋರ್ಟ್ನಲ್ಲಿ ನಿರ್ಧಾರ ಆಗುವವರೆಗೆ ಗಡಿ ವಿಚಾರದಲ್ಲಿ ಕರ್ನಾಟಕ- ಮಹಾರಾಷ್ಟ್ರ ಯಾವುದೇ ಬೇಡಿಕೆ ಇಡಬಾರದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ನಿರ್ಣಯದಂತೆ ಎಂಇಎಸ್ ಬೆಳಗಾವಿಯಲ್ಲಿ ನಡೆಸುವ ಯಾವುದೇ ಕರ್ನಾಟಕ ವಿರೋಧಿ ಚಟುವಟಿಕೆಗಳನ್ನು ಮಹಾರಾಷ್ಟ್ರ ಸರ್ಕಾರ ಅಥವಾ ಅಲ್ಲಿಯ ನಾಯಕರು ಬೆಂಬಲಿಸಬಾರದು. ಮಹಾ ಮೇಳಾವ್ದಲ್ಲಿಯೂ ಭಾಗವಹಿಸಬಾರದು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹೇಳಿದ್ದಾರೆ. ‘ಎರಡೂ ರಾಜ್ಯಗಳ ತಲಾ ಮೂವರು ಸಚಿವರ …
Read More »ಉತ್ತರ ವಲಯ ವ್ಯಾಪ್ತಿಯಲ್ಲಿ ಫೊನ್ ಇನ್ ಕಾರ್ಯಕ್ರಮನಡೆಸುವಂತೆ S.P.ಗಳಿಗೆ ಸೂಚನೆ: I.G.P. ಸತೀಶಕುಮಾರ
ಉತ್ತರ ವಲಯ ವ್ಯಾಪ್ತಿಯಲ್ಲಿ ಫೊನ್ ಇನ್ ಕಾರ್ಯಕ್ರಮನಡೆಸುವಂತೆ ಎಸ್ಪಿಗಳಿಗೆ ಸೂಚನೆ ನೀಡಲಾಗುವುದು ಎಂದು ಐಜಿಪಿ ಸತೀಶಕುಮಾರ ಹೇಳಿದರು. ಜಿಲ್ಲಾ ಪೊಲೀಸ್ ಮೈದಾನದಲ್ಲಿ ಪ್ರಾಪರ್ಟಿ ಪರೇಡ್ ಕಾರ್ಯಕ್ರಮ ಮುಗಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಬೆಳಗಾವಿ ಎಸ್ಪಿ ರವರು ನಡೆಸುವ ಹಾಗೆ ತಿಂಗಳಲ್ಲಿ ಒಂದು ದಿನ ನಾನು ಅಷ್ಟೇ ಅಲ್ಲ ಎಲ್ಲ ಎಸ್ಪಿಗಳಿಗೂ ಪೊನ್ ಇನ್ ಕಾರ್ಯಕ್ರಮ ನಡೆಸುವಂತೆ ಸೂಚನೆ ನೀಡುವುದಾಗಿ ಹೇಳಿದರು. ಕಳೆದ ಒಂದು ವರ್ಷದಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು …
Read More »