Breaking News

ಬೆಳಗಾವಿ

ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಪುನರಾರಂಭ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವೆ ಬಂದ್ ಆಗಿದ್ದ ಸಾರಿಗೆ ಬಸ್ ಸಂಚಾರ ಇಂದಿನಿಂದ ಪುನರಾರಂಭವಾಗಿದೆ. ಕರ್ನಾಟಕದ ಬೆಳಗಾವಿ ಗಡಿ ಹಾಗೂ ಪುಣೆಯಲ್ಲಿ ಮಹಾರಾಷ್ಟ್ರ ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶ, ಎರಡೂ ರಾಜ್ಯಗಳ ಬಸ್, ಕಾರು ಸೇರಿದಂತೆ ವಾಹನಗಳ ಮೇಲೆ ಕಲ್ಲು ತೂರಾಟ, ಮಸಿ ಬಳಿದ ಪ್ರಕರಣಗಳ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಮಹಾರಾಷ್ಟ್ರ ಹಾಗೂ ಬೆಳಗಾವಿ ನಡುವಿನ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.   ಬಸ್ ಗಳಿಲ್ಲದೇ …

Read More »

ಸತ್ತು ಹೋಗಿರುವ M.E.S.ಗೆ ಮರು ಜೀವ ತುಂಬಲು ಮರಾಠಿ ಪುಂಡರಿಗೆ ಪುಷ್ಟಿ ಕೊಡಲಾಗುತ್ತಿದೆ: ಲಕ್ಷ್ಮಣ ಸವದಿ

ಸತ್ತು ಹೋಗಿರುವ ಎಮ್.ಇ.ಎಸ್ ಗೆ ಮರು ಜೀವ ತುಂಬಲು ಮರಾಠಿ ಪುಂಡರಿಗೆ ಪುಷ್ಟಿ ಕೊಡಲಾಗುತ್ತಿದೆ ಎಂದು ಮಾಜಿ ಉಪ ಮುಖ್ಯ ಮಂತ್ರಿ , ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ರಾಜಕೀಯ ಲಾಭಕ್ಕಾಗಿ ಗಡಿ ವಿವಾದವನ್ನು ಬಳಸಿಕೊಳ್ಳಲಾಗುತ್ತಿದೆ ಎಂದ ಅವರು ಈಗಾಗಲೇ ಗಡಿ ವಿವಾದ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ‌. ಮರಾಠ ಸಮಾಜ ಭಾರತೀಯ ಜನತಾ ಪಕ್ಷದ …

Read More »

ಫಲಕದಲ್ಲಿ ಕಾಮಗಾರಿ ಸಿಸಿ ರಸ್ತೆ ಮಾಯ ಕಳಪೆ ಚರಂಡಿ ಕಾಮಗಾರಿ ಪಂಚಾಯತರಾಜ ಇಂಜಿನಿಯರಿಂಗನ ಬ್ರಹ್ಮಾಂಡ ಭ್ರಷ್ಟಾಚಾರ

ಬೆಳಗಾವಿ: ಫಲಕದಲ್ಲಿ ಕಾಮಗಾರಿ ಸಿಸಿ ರಸ್ತೆ ಮಾಯ ಕಳಪೆ ಚರಂಡಿ ಕಾಮಗಾರಿ ಪಂಚಾಯತರಾಜ ಇಂಜಿನಿಯರಿಂಗನ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಗಾವಿ ನಗರದ ಕಂಗ್ರಾಳಿ ಕೆ ಎಚ್ ಗ್ರಾಮ ಪಂಚಾಯತ ವ್ಯಾಪ್ತಿಯ ವಾರ್ಡ ನಂಬರ್ 12 ರ ಆಶ್ರಯ ಕಾಲೋನಿ ಸಾರಥಿ ನಗರದಲ್ಲಿ ಕಳಪೆ ಚರಂಡಿ ಕಾಮಗಾರಿ ಮಾಡಿದ್ದು ಬಿಟ್ಟರೆ ಬೇರೆ ಯಾವೂದೇ ಸಿಸಿ ರಸ್ತೆ ಮಾಡದೆ ಕಾಮಗಾರಿ ನಡೆಯದೆ ನಿನ್ನೇ ತಡರಾತ್ರಿ ರಾತ್ರೊ ರಾತ್ರಿ ಈ ಬೋರ್ಡು ಹಾಕಿ ಬಿಲ್ ತೆಗೆದುಕೊಳ್ಳಲು …

Read More »

ಗಡಿ ವಿವಾದ: ಬಸ್ ಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಧನ್ಯವಾದ ಹೇಳಿಕೆ ಮಹಾರಾಷ್ಟ್ರ ಸಾರಿಗೆ ಸಂಸ್ಥೆ

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಗಡಿ ವಿವಾದದ ನಡುವೆಯೂ ಬಸ್ ಹಾಗೂ ವಾಹನಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್ಆರ್ಟಿಸಿ)ಯು ಧನ್ಯವಾದಗಳನ್ನು ತಿಳಿಸಿದೆ. ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಗಡಿ ವಿವಾದದ ನಡುವೆಯೂ ಬಸ್ ಹಾಗೂ ವಾಹನಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್ಆರ್ಟಿಸಿ)ಯು ಧನ್ಯವಾದಗಳನ್ನು ತಿಳಿಸಿದೆ. ಬೆಳಗಾವಿಯ ಸವದತ್ತಿ ಯಲ್ಲಮ್ಮನ …

Read More »

ಕನ್ನಡ ತೇರೆಳೆಯಲು ಗಡಿಯ ಭೋಜ ಗ್ರಾಮ ಸಜ್ಜಾಗುತ್ತಿದೆ

ನಿಪ್ಪಾಣಿ ತಾಲೂಕಿನ ಭೋಜ ಗ್ರಾಮದ ಶಾಂತಿಸಾಗರ ” ಸ್ಮಾರಕ ಸಭಾಮಂಟಪದಲ್ಲಿ ನಿಪ್ಪಾಣಿ ತಾಲೂಕು 3ನೇ ಕನ್ನಡ ಸಾಹಿತ್ಯಸಮ್ಮೇಳನ ಡಿ.11ರಂದು ನಡೆಯಲಿದ್ದು ಸಕಲಸಿದ್ಧತೆಗಳು ನಡೆದಿವೆ. ”ಗಡಿಭಾಗದ ಬಹುತೇಕ ಹಳ್ಳಿಗಳ ದಾನಿಗಳು ಕನ್ನಡ ಸಮ್ಮೇಳನ ಯಶಸ್ವಿಗೊಳಿಸಲು ಜೋಡಿಸಿದ್ದು ಅತ್ಯಂತ ಅದ್ಧೂರಿಯಿಂದ ಸಮ್ಮೇಳನ ಜರುಗಲಿದೆ,” ಎಂದು ಕಸಾಪ ನಿಪ್ಪಾಣಿ ತಾಲೂಕಾಧ್ಯಕ್ಷ ಈರಣ್ಣಾ ಶಿರಗಾವಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ವೇಳೆ ಅವರು ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು. ಕಸಾಪ ಕಾರ್ಯದರ್ಶಿ ಹಾಗೂ ಶರಣ ಸಾಹಿತ್ಯ ಪರಿಷತ್‌ …

Read More »

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ! ಕಣ್ಣಿನ ದೋಷವಿರುವ ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ನಗರದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂರು ಜನರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ಜುಬೇರ್ ಮಿರ್ಜಾಬಾಯಿ ಹಾಗೂ ಆಸ್ಪತ್ರೆಯ …

Read More »

ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು.   ಕರ್ನಾಟಕ ರಾಜ್ಯೋತ್ಸವ ಸಮಾರಂಭ ಅಂಗವಾಗಿ ಜಯಸಿಂಹ ಮೆಲೋಡಿ ವಿಜಯಪುರ (ರಸಮಂಜರಿ)ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ KPCC ಪ್ರಧಾನ ಕಾರ್ಯದರ್ಶಿಗಳಾದ ಮಹಾವೀರ ಮೋಹಿತೆ ಅತಿಥಿಗಳಾಗಿ ಚಿಕ್ಕೋಡಿ DSP ಶ್ರೀ ಬಸವರಾಜ ಯಲಿಗಾರ ಹಾಗೂ ಚಿಕ್ಕೋಡಿ PSI ಯಮನಪ್ಪಾ ಮಾಂಗ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು ಶ್ರೀ ಸಿದ್ದಪ್ಪಾ ಮರ್ಯಾಯಿ ತಾಲೂಕ ಪಂಚಾಯತ ಮಾಜಿ …

Read More »

ಐವರು ಸಮಾಜಘಾತುಕರಿಗೆ ಬೆಳಗಾವಿಯಿಂದ ಗಡಿಪಾರು ಮಾಡಿದ ಡಿಸಿಪಿ ಗಡಾದಿ

ಬೆಳಗಾವಿ: ನಗರದಲ್ಲಿ ಮಟ್ಕಾ, ಜೂಜಾಟ, ಅಕ್ರಮ ಸಾರಾಯಿ ಮಾರಾಟ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಐವರನ್ನು ಜಿಲ್ಲೆಯಿಂದ ಗುರುವಾರದಿಂದ ಗಡಿಪಾರು ಮಾಡುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಅವರು ಸಮಾಜಘಾತುಕರಿಗೆ ಎಚ್ಚರಿಕೆ ನೀಡಿದ್ದಾರೆ.   ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಖಂಜರ ಗಲ್ಲಿಯ ಮಹ್ಮದಶಫಿ ಮೋದಿನಸಾಬ ತಹಶೀಲ್ದಾರ(68), ಇಜಾರಹ್ಮದ ಮಹ್ಮದ ಇಸಾಕ ನೇಸರಿಕರ(48), ಮಾಳಮಾರುತಿ ಠಾಣೆ ವ್ಯಾಪ್ತಿಯ ಗ್ಯಾಂಗವಾಡಿಯ ಜಯಪಾಲ ಲೋಂಡೆ(36), ಕಣಬರ್ಗಿ ಪಾಟೀಲ …

Read More »

ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ವರ್ಗಾವಣೆ ಕೋರಿ ಪ್ರತಿಭಟನೆ

ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ಅವರನ್ನು ವರ್ಗಾವಣೆ ಮಾಡಲು ಕೋರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎದುರು ಪ್ರತಿಭಟನೆ ನಡೆಸಲಾಯಿತು. ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ಅವರು ಸಮಯಕ್ಕೆ ಸರಿಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವುದಿಲ್ಲ. ಮತ್ತು ಕಾಳಜಿ ಪೂರ್ವಕವಾಗಿ ರೋಗಿಗಳೊಂದಿಗೆ ವ್ಯವಹರಿಸುವದಿಲ್ಲ ಜೊತೆಗೆ ಆಸ್ಪತ್ರೆಯಲ್ಲಿ ಯಾವದೇ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿಲ್ಲ ಎಂದು ಸತೀಶ್ ಶಹಾಪುರಕರ …

Read More »

ಗೊಡಚಿ ವೀರಭದ್ರೇಶ್ವರ ಜಾತ್ರೆಯಲ್ಲಿ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ

ಗೊಡಚಿ ವೀರಭದ್ರೇಶ್ವರ ಜಾತ್ರೆಯಲ್ಲಿ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರ ಸಂದೇಶ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೊಡಚಿಯ ಶ್ರೀ ವೀರಭದ್ರೇಶ್ವರ ಜಾತ್ರೆ ಉತ್ತರ ಕರ್ನಾಟಕದಲ್ಲಿ ಅತಿ ದೊಡ್ಡ ಜಾತ್ರೆ ನಾವು ಬಾಲ್ಯದಲ್ಲಿ ಜಾತ್ರೆಯನ್ನು ನೋಡಿ ಆನಂದಪಟ್ಟ ಕ್ಷಣಗಳು ಇವತ್ತಿಗೂ ಕೂಡ ನೆನಪಿನಲ್ಲಿವೆ. ರಾಮದುರ್ಗ ತಾಲೂಕಿನ ಎಂ ಚಂದರಗಿ ಗ್ರಾಮ ನಮ್ಮ ಹುಟ್ಟೂರು ಈ ಗ್ರಾಮದಿಂದ ಜಾತ್ರೆಗೆ ಬರುವಾಗ ಪಡುವ ಆನಂದ ಬಹುಶಃ ಅಷ್ಟಿಸ್ಟಲ್ಲ …

Read More »