Home / ಜಿಲ್ಲೆ / ಬೆಳಗಾವಿ (page 169)

ಬೆಳಗಾವಿ

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಸಾವು

ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಗೋಕಾಕ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. 8 ವರ್ಷದ ಚೂನವ್ವ ಸರ್ವಿ ಮೃತ ದುರ್ದೈವಿ ಬಾಲಕಿ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತುಂಡರಿಸಿ ಬಿದ್ದಿದ್ದ ತಂತಿಯ ಮೇಲೆ ಕಾಲಿಟ್ಟು ಬಾಲಕಿ ಮೃತಪಟ್ಟಿದ್ದಾಳೆ. ನಿನ್ನೆ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದೆ. ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೆÇಲೀಸರು ಭೇಟಿ, ನೀಡಿ …

Read More »

ತಮ್ಮ ಊರುಗಳಿಗೆ ಶವಗಳನ್ನು ಒಯ್ದ ಕುಟುಂಬಸ್ಥರು

ಕ್ರ್ಯೂಸರ್ ಪಲ್ಟಿಯಾಗಿ ಸ್ಥಳದಲ್ಲೇ 7 ಜನರ ದುರ್ಮರಣ ಪ್ರಕರಣ ಅಪಘಾತದಲ್ಲಿ ಮೃತಪಟ್ಟ 7 ಜನರ ಮರಣೋತ್ತರ ಪರೀಕ್ಷೆ ಮುಕ್ತಾಯ ಕೊನೆಯ ಬಾರಿ ಮುಖ ನೋಡಲು ಕರೆಯುತ್ತಿರುವ ಶವಾಗಾರ ಸಿಬ್ಬಂದಿ ಪ್ರಕರಣದಲ್ಲಿ ಸ್ಥಳದಲ್ಲೇ ಮೃತಪಟ್ಟರಿರುವ ಏಳು ಕಾರ್ಮಿಕರು ಬೆಳಗಾವಿ ಬೀಮ್ಸ್ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಮರಣೋತ್ತರ ಪರೀಕ್ಷೆ ಬಳಿಕ ಶವಗಳ ಹಸ್ತಾಂತರಿಸಿದ ಆಸ್ಪತ್ರೆ ಸಿಬ್ಬಂದಿಗಳು ಶವಾಗಾರ ಎದುರು ಜಮಾಯಿಸಿರುವ ಪೋಷಕರು, ಬಿಮ್ಸ್ ಆಸ್ಪತ್ರೆಯ ಶವಾಗಾರದಿಂದ ಕುಟುಂಬಸ್ಥರಿಗೆ ಶವ ಹಸ್ತಾಂತರ, ತಮ್ಮ ತಮ್ಮ …

Read More »

ಬೆಳಗಾವಿ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ

ಬೆಳಗಾವಿ: ತಾಲೂಕಿನ ಕಲ್ಯಾಳ್ ಬ್ರಿಡ್ಜ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ. ಹಾಗೂ ಜಿಲ್ಲಾಡಳಿತದಿಂದ 2 ಲಕ್ಷ ರೂ. ಪರಿಹಾರ ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು ಅನೇಕರಿಗೆ ಗಾಯಗಳಾಗಿರುವ ಬಗ್ಗೆ ಮಾಹಿತಿ ಬಂದಿದೆ. ಮೃತರೆಲ್ಲರೂ ಕೂಲಿ ಕಾರ್ಮಿಕರು. ಸರ್ಕಾರದಿಂದ ಮೃತರ ಕುಟುಂಬಸ್ಥರಿಗೆ ಪರಿಹಾರ ತಲುಪಿಸಲಾಗುವುದು, ಜೊತೆಗೆ …

Read More »

ಸ್ಕೂಟರ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಶಿಕ್ಷಕಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬೆಳಗಾವಿಯ ಕೊಲ್ಲಾಪುರ ಸರ್ಕಲ್ ಬಳಿ ನಡೆಯಿತು.

ಬೆಳಗಾವಿ: ಸ್ಕೂಟರ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಲ್ಲಿನ ಕೊಲ್ಲಾಪುರ ಸರ್ಕಲ್ ಸಮೀಪ ನಡೆದಿದೆ. ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿ ರೇಣುಕಾ ಭಾತಕಾಂಡೆ (30)‌ ಮೃತರು. ಇವರು ಚನ್ನಮ್ಮ ವೃತ್ತದ ಕಡೆ ತಮ್ಮ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಶಿಕ್ಷಕಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ತಿಂಗಳ ಹಿಂದಷ್ಟೇ …

Read More »

ಗಂಡನೊಂದಿಗೆ ಬಳೆ ಖರೀದಿಸಲು ಹೋದ ಹೆಂಡ್ತಿ ಪ್ರಿಯಕರನೊಂದಿಗೆ ಎಸ್ಕೇಪ್..!

ಜೂನ್ 22 ರಂದು ಸಂಜೆ ಮೋನಿ ಕುಮಾರಿ ತನ್ನ ಪತಿ ವಿವೇಕ್ ಜೊತೆ ಬಳೆ ಖರೀದಿಸಲು ನಗರಕ್ಕೆ ಹೋಗಿದ್ದಾಳೆ. ಹೀಗೆ ಖುಷಿ ಖುಷಿಯಾಗಿ ಹೋಗುತ್ತಿದ್ದ ಜೋಡಿಯನ್ನು ಕಾರ್​ನಲ್ಲಿ ಬಂದ ತಂಡವೊಂದು ಅಡ್ಡಗಟ್ಟಿದೆ.ನಮ್ಮ ಸಮಾಜದಲ್ಲಿ ನಡೆಯುವ ಕೆಲವೊಂದು ಘಟನೆಗಳು ಪಕ್ಕಾ ಸಿನಿಮಾ ಸ್ಟ್ರೈಲ್​ನಲ್ಲಿರುತ್ತದೆ. ಇಂತಹ ಘಟನೆಗಳನ್ನು ನೋಡಿ ಸಿನಿಮಾ ಕಥೆ ಸೃಷ್ಟಿಸುತ್ತಾರೋ, ಅಥವಾ ಸಿನಿಮಾ ನೋಡಿ ಇಂತಹ ಪ್ಲ್ಯಾನ್ ರೂಪಿಸುತ್ತಾರೋ ಗೊತ್ತಾಗುವುದಿಲ್ಲ. ಅಂತಹದೊಂದು ಘಟನೆ ಬಿಹಾರ ಮುಂಗೇರ್​ನಲ್ಲಿ ನಡೆದಿದೆ. ಜೂನ್ 14 …

Read More »

ಕಾಂಗ್ರೆಸ್ ಅವರಿಗೆ ಅರಿವು ಇಲ್ಲದೆ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ

ಅಥಣಿ(ಬೆಳಗಾವಿ): ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಯುವಕರ ನಿರುದ್ಯೋಗ ಹೋಗಲಾಡಿಸಲು ಅಗ್ನಿಪಥ್ ಯೋಜನೆಯನ್ನು ಅನುಷ್ಠಾನ ಮಾಡಿದ್ದಾರೆ. ಕಳೆದ 30 ವರ್ಷದ ಹಿಂದೆಯೇ ಕಾಂಗ್ರೆಸ್ ಸರ್ಕಾರ ಈ ಯೋಜನೆ ರೂಪಿಸಿತ್ತು. ಆದರೆ ನಮ್ಮ ಸರ್ಕಾರ ಇದನ್ನು ಜಾರಿಗೆ ತರುತ್ತಿದೆ. ಆದರೆ ಕಾಂಗ್ರೆಸ್ ಅವರಿಗೆ ಅರಿವು ಇಲ್ಲದೆ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಹೇಳಿದರು. ಅವರು ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ. ಅಗ್ನಿಪಥ್ ಯೋಜನೆಯಿಂದ …

Read More »

ಗಿಳಿಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಯುವಕನನ್ನು ಸ್ಥಳೀಯ ಅಕ್ವೇರಿಯಂ ಅಂಗಡಿ ಮಾಲೀಕರು ರೆಡ್ ಹ್ಯಾಂಡ್‍ಆಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.

ಬೆಳಗಾವಿಯ ಪಾಟೀಲ್ ಮಾಳಾದಲ್ಲಿ ಸರಕಾರದಿಂದ ಮಾರಾಟ ಮಾಡಲು ಬ್ಯಾನ್ ಆದ ಗಿಳಿಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಯುವಕನನ್ನು ಸ್ಥಳೀಯ ಅಕ್ವೇರಿಯಂ ಅಂಗಡಿ ಮಾಲೀಕರು ರೆಡ್ ಹ್ಯಾಂಡ್‍ಆಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ನಗರದ ಪಾಟೀಲ್ ಮಾಳಾದಲ್ಲಿ ಮಾರಾಟ ಮಾಡಲು ಬ್ಯಾನ್ ಆದ ಗಿಳಿಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಯುವಕನನ್ನು ಸ್ಥಳೀಯ ಅಕ್ವೇರಿಯಂ ಅಂಗಡಿ ಮಾಲೀಕರು ರೆಡ್ ಹ್ಯಾಂಡ್‍ಆಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಈತನನ್ನು ತಾಂಗಡಿ ಗಲ್ಲಿಯ ನಿವಾಸಿ ಆಕಾಶ್ …

Read More »

ಬೆಳಗಾವಿ ಜನಪ್ರಿಯ ಶಾಸಕ ಅನಿಲ್ ಬೆನಕೆ ಫೌಂಡೇಶನ್ ವತಿಯಿಂದ ಉತ್ತರ ಕ್ಷೇತ್ರ ಗಳಲ್ಲಿ ಫ್ರಿ ಹೆಲ್ತ್ ಕ್ಯಾಂಪ್

ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಬೆಳಗಾವಿ: ಕೆ ಎಲ್ ಇ ಸಂಶೋಧನಾ ಕೇಂದ್ರ, ಜೆ ಎನ್ ಮೇಡಿಕಲ್ ಕಾಲೇಜು ಹಾಗೂ ಅನಿಲ ಬೆನಕೆ ಫೌಂಡೇಶನ್ ಹಾಗೂ ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರ ನೇತೃತ್ವದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ ಮಾಡಲಾಗಿತ್ತು. ಶನಿವಾರ ರುಕ್ಮಿಣಿ ನಗರದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ …

Read More »

ಸ್ಮಾರ್ಟ್ ಸಿಟಿ ಯೋಜನೆ ಪ್ರಾರಂಭಗೊಂಡು ಜೂನ್ 25 ಕ್ಕೆ ಭರ್ತಿ 7 ವರ್ಷಗಳು

ಜೂನ್ 25 ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಸ್ಮಾರ್ಟ್ ಸಿಟಿ ಯೋಜನೆ ಪ್ರಾರಂಭಗೊಂಡು ಜೂನ್ 25 ಕ್ಕೆ ಭರ್ತಿ 7 ವರ್ಷಗಳು ತುಂಬುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಮತ್ತು ವಸತಿ ಮಂತ್ರಾಲಯ ಇವರ ನಿರ್ದೇಶನದ ಮೇರೆಗೆ ಈ 7ನೇ ವರ್ಷದ ಸಂಭ್ರಮಾಚರಣೆಯನ್ನು ಸ್ಮಾರ್ಟ್ ಸಿಟಿ ಬೆಳಗಾವಿ ಆಡಳಿತ ಮಂಡಳಿ ವಿಭಿನ್ನ ಆಚರಣೆಗೆ ಮುಂದಾಗಿದೆ. ವಿವಿಧ ಕಾರ್ಯಕ್ರಮಗಳು: ಸ್ಮಾರ್ಟಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಇಂಟಿಗ್ರೇಟೆಡ್ ಕಮಾಂಡ್ & ಕಂಟ್ರೋಲ್ …

Read More »

ಕಾಂಗ್ರೆಸ್ ನವರಿಗೆ ನಾಚಿಕೆ ಆಗಬೇಕು ಎಂದು ಜೀರ್ಲಿ ವಕೀಲರು ಹೇಕಿದ್ದೆಕ್ಕೆ ಗೊತ್ತಾ?

ಜೂನ್ 25 1975ರಲ್ಲಿ ಇಂಧಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರಕಾರ ದೇಶದಲ್ಲಿ ಹೇರಿದ್ದ ತುರ್ತು ಪರೀಸ್ಥಿತಿಯ ಕರಾಳ ಸತ್ಯವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಬಿಜೆಪಿ ವತಿಯಿಂದ ವಿಶೇಷ ಕಾರ್ಯಕ್ರಮವನ್ನು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ವಕ್ತಾರ ಎಂಬಿ ಜಿರಲಿ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಎಂ.ಬಿ ಜಿರಲಿ ರವರು, 1975ರಲ್ಲಿ ದೇಶದಲ್ಲಿ ಹೇರಲಾಗಿದ್ದ ತುರ್ತು ಪರೀಸ್ಥಿತಿಯನ್ನು ಕುರಿತಂತೆ ಬೇಸರ ವ್ಯಕ್ತಪಡಿಸಿದರು. ಜೂನ್ 25, 1975ರಲ್ಲಿ …

Read More »