Breaking News

ಬೆಳಗಾವಿ

ಬಿಜೆಪಿ ವಿರುದ್ಧ ಖಾನಾಪುರದಲ್ಲಿ ದಲಿತರ ಪ್ರತಿಭಟನೆ

ಖಾನಾಪೂರದಲ್ಲಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಸತೀಶ ಜಾರಕಿಹೊಳಿ ಅವರ ವಿರುದ್ಧ ಮಾಡಿದ ಪ್ರತಿಭಟನೆ ಖಂಡಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಲಾಯಿತು. ದಿನಾಂಕ ೧೧ ರಂದು ಖಾನಾಪೂರ ತಾಲೂಕಿನ ಬಿಜೆಪಿ ಸಂಘ ಪರಿವಾರದವರು ಎಲ್ಲ ಹಿಂದೂ ಪರ ಸಂಘಟನೆಗಳು ಒಂದಾಗಿ ಖಾನಾಪೂರ ಪಟ್ಟಣದ ಶಿವಸ್ಮಾರಕದ ಎದುರು ಸತೀಶ್ ಅಣ್ಣಾ ಜಾರಕಿಹೊಳಿಯವರ ವಿರುದ್ಧ ಅವರ ಪ್ರತಿಕೃತಿಯನ್ನು ದಹಿಸಿ ಅವರ ಭಾವಚಿತ್ರಕ್ಕೆ ಅವಮಾನ ಮಾಡೋವ ಮೂಲಕ ಇಡೀ ದಲಿತ ಸಮಾಜಕ್ಕೆ ಧಕ್ಕೆ …

Read More »

ಶಾಲಾ ವಾಹನ ಪಲ್ಟಿ-12 ವಿದ್ಯಾರ್ಥಿಗಳಿಗೆ ಗಾಯ

ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾದ ಪರಿಣಾಮ ೧೨ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕರಿಕಟ್ಟಿ ರಸ್ತೆಯಲ್ಲಿ ನಡೆದಿದೆ. ಸವದತ್ತಿಯ ಕುಮಾರೇಶ್ವರ ಶಾಲೆಗೆ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆ ಬದಿಗೆ ಪಲ್ಟಿಯಾಗಿದೆ. ಕರಿಕಟ್ಟಿ-ಅಸುಂಡಿ ಗ್ರಾಮದಿಂದ ಸವದತ್ತಿ ಕುಮಾರೇಶ್ವರ ಶಾಲೆಗೆ ಬರುತ್ತಿದ್ದ ವಾಹನದಲ್ಲಿ ೩೮ ಮಕ್ಕಳು ಪ್ರಯಾಣಿಸುತ್ತಿದ್ದರು. ಇದರಲ್ಲಿ ೧೨ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟಗಾಯಗಳಾಗಿವೆ. ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ …

Read More »

ಶ್ರೀ ಸಂತೋಷ್ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ರಮದುರ್ಗದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯ ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಕೆ ಚಂದರಗಿ ಗ್ರಾಮದಲ್ಲಿ ಹುನುಮಂತ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »

ಗೋಕಾಕ ಶಿಂಗಳಾಪುರ ಬ್ರಿಡ್ಜ್ ಕಮ್ ಬ್ಯಾರೇಜ್ ಬಳಿ ಶವ ಪತ್ತೆ,

ಗೋಕಾಕ ಶಿಂಗಳಾಪುರ ಬ್ರಿಡ್ಜ್ ಕಮ್ ಬ್ಯಾರೇಜ್ ಬಳಿ ಶವ ಪತ್ತೆ, ನದಿಯಲ್ಲಿ ತೇಲಿ ಬಂದಿರುವ ಪುರುಷನ ಶವ, ‌ಗೋಕಾಕ ತಾಲೂಕಿನ ಶಿಂಗಳಾಪುರ ಬ್ರಿಡ್ಜ್, ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಪುರುಷನ ಶವ, ಸ್ಥಳಕ್ಕೆ ಗೋಕಾಕ ನಗರ ಠಾಣೆ ಪೊಲೀಸರ ಭೇಟಿ ಪರಿಶೀಲನೆ, ಗೋಕಾಕ ನಗರ ಠಾಣೆಯಲ್ಲಿ ಪ್ರಕರಣ ದಾಖಲು,

Read More »

ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ: ಡಿಸೆಂಬರ್‌ವರೆಗೆ ಗಡುವು‌ ನೀಡಿದ ರಾಜ್ಯ ಸರ್ಕಾರ

ದಾವಣಗೆರೆ: ನೌಕರರು ಡಿಸೆಂಬರ್‌ ಅಂತ್ಯದೊಳಗೆ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ರಾಜ್ಯ ಸರ್ಕಾರ ಗಡುವು ನೀಡಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ, ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಸೇವಾ ಬಡ್ತಿ, ವೇತನ ಬಡ್ತಿಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. 50 ವರ್ಷ ದಾಟಿದ ನೌಕರರಿಗೆ ಈ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ‘ಇತ್ತೀಚೆಗೆ ನೌಕರಿಗೆ ಸೇರಿದವರು ಕಂಪ್ಯೂಟರ್‌ ಜ್ಞಾನ ಹೊಂದಿದ್ದಾರೆ. ಆದರೆ, 20-25 ವರ್ಷಗಳ ಸೇವಾವಧಿ ಪೂರೈಸಿರುವ ಅನೇಕರು ಮೂರ್ನಾಲ್ಕು ಬಾರಿ ಪರೀಕ್ಷೆ …

Read More »

ನನಗೆ ಇನ್ನು 75 ವರ್ಷ ಆಗಿಲ್ಲ ,25 ವರ್ಷ ಶುರುವಾಗಿದೆ: ಪ್ರಭಾಕರ್ ಕೋರೆ

ನನಗೆ ಇನ್ನು 75 ವರ್ಷ ಆಗಿಲ್ಲ ಎನ್ನುವುದು ನನ್ನ ಅಭಿಪ್ರಾಯ. ಯಾಕೆಂದರೆ ಇಷ್ಟೇಲ್ಲಾ ಆಶೀರ್ವಾದ ಇದ್ದ ಮೇಲೆ ಈಗ ನನಗೆ 25 ವರ್ಷ ಶುರುವಾಗಿದೆ ಎಂದು ಕೆಎಲ್‍ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಅವರು ಹರ್ಷ ವ್ಯಕ್ತಪಡಿಸಿದರು. ಬೆಳಗಾವಿಯ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿಮಠದ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಆವರಣದಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಮಠಾಧಿಪತಿಗಳು ವಿಷಯ ಮೇಲೆ ಮಠಾಧೀಶರ ಬೃಹತ್ ಚಿಂತನಾ ಸಮಾವೇಶ ಮತ್ತು ಡಾ.ಪ್ರಭಾಕರ್ ಕೋರೆಯವರ ಅಮೃತ ಮಹೋತ್ಸವದ …

Read More »

ಬಿಜೆಪಿ ಜನ ಸ್ಪಂದನ ಯಾತ್ರೆ ವಿರೋಧಿಸಿ ರೈತರ ಪ್ರತಿಭಟನೆ,

ಬಿಜೆಪಿ ಜನ ಸ್ಪಂದನ ಯಾತ್ರೆ ವಿರೋಧಿಸಿ ರೈತರು ಪ್ರತಿಭಟನೆ, ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆಯುತ್ತಿರುವ ಬಿಜೆಪಿ ಜನ ಸ್ಪಂದನ ಯಾತ್ರೆ,ಜನ ಸ್ಪಂದನ ಯಾತ್ರೆಯಲ್ಲಿ ಭಾಗವಹಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಬ್ಬಿನ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ, ಕಾರ್ಯಕ್ರಮ ವಿರುದ್ಧ ಪ್ರತಿಭಟನೆ,ಪ್ರತಿಭಟನೆಗೆ ಮೂಡಲಗಿಯಿಂದ ರಾಯಬಾಗಕ್ಕೆ ತೆರಳುತ್ತಿದ್ದ ರೈತರು,ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ರೈತರಿಗೆ ತಡೆ ರೈತರನ್ನು ಬಂಧನ ಮಾಡಿದ ಮೂಡಲಗಿ ಪೊಲೀಸರು,

Read More »

ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದ ಅಥಣಿ-ಕೊಟ್ಟಲಗಿ ನೂರಾರು ವಿದ್ಯಾರ್ಥಿಗಳು

ಅಥಣಿ ಉತ್ತಮ ರಸ್ತೆ ನಿರ್ಮಿಸಿ ಮತ್ತು ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿ ಎಂದು ಆಗ್ರಹಿಸಿ ರಾಮತೀರ್ಥ ಗ್ರಾಮದ ನೂರಾರು ವಿದ್ಯಾರ್ಥಿಗಳು ಅಥಣಿ-ಕೊಟ್ಟಲಗಿ ರಾಜ್ಯ ಹೆದ್ದಾರಿಯ ರಾಮತೀರ್ಥ ಕ್ರಾಸ್ ಬಳಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸ್ಥಳೀಯ ಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ರಾಮತೀರ್ಥ ಕ್ರಾಸ್ ನಿಂದ ರಾಮತೀರ್ಥ ಗ್ರಾಮಕ್ಕೆ ಬಸ್ಸು ಬರುವುದಿಲ್ಲ, ಪ್ರಯಾಣಿಕರನ್ನು ಹಾಗೆಯೇ ಕ್ರಾಸಿನಲ್ಲಿ ಇಳಿಸಿ ಹೋಗುತ್ತಾರೆ, ಕೇಳಿದರೆ ರಸ್ತೆ ಸರಿಯಿಲ್ಲ ಅದಕ್ಕೆ ಬಸ್ಸು …

Read More »

ಶಿರಗುಪ್ಪಿಯಲ್ಲಿ ಪುರುಷ ಹಾಗೂ ಮಹಿಳಾ ಕಬ್ಬಡ್ಡಿ ತಂಡಗಳಿಂದ ಕಬ್ಬಡಿ ಸ್ಪರ್ಧೆ

ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ಕೆಎಲ್‍ಇ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾಮಟ್ಟದ ಎಂಟು ತಾಲೂಕಗಳಿಂದ ಪುರುಷ ಹಾಗೂ ಮಹಿಳಾ ಕಬ್ಬಡ್ಡಿ ತಂಡಗಳಿಂದ ಕಬ್ಬಡಿ ಸ್ಪರ್ಧೆಗಳು ಜರುಗಿದವು. ಮಂಗಳವಾರ ಬೆಳಗೆ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಪರಿಷತ್ ಮಹಾಂತೇಶ್ ಕವಟಿಗಿಮಠ್ ಇವರು ಹಾಗೂ ಇತರ ಗಣ್ಯರಿಂದ ಬಲೂನ್‍ಗಳ ಹಾರಿಸುವ ಮುಖಾಂತರ ಕಬ್ಬಡಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಮಾಜಿ ವಿಧಾನ ಪರಿಷತ್ತಿನ ಸದಸ್ಯ ಹಾಗೂ ಕೆಎಲ್‍ಇ …

Read More »

ಶ್ರೀ ಶಿವಶರಣ ಮೇದಾರ ಕೇತೇಶ್ವರರ ಜಯಂತಿ ಆಚರಣೆ

 ಸರ್ಕಾರ ವತಿಯಿಂದ ಜಯಂತಿ ಆಚರಿಸುವಂತೆ ಮನವಿ. 12ನೇ ಶತಮಾನದಲ್ಲಿ ಬಸವಾದಿ ಶರಣರಲ್ಲಿ ಒಬ್ಬರಾದ ಕಾಯಕಯೋಗಿ ಶ್ರೀ ಶಿವಶರಣ ಮೇದಾರ ಕೇತೇಶ್ವರ ಜಯಂತಿಯನ್ನು ಬೆಳಗಾವಿ ನಗರದಲ್ಲಿ ಆಚರಿಸಲಾಯಿತು. 12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರ ಬಳಗದಲ್ಲಿದ್ದ ಶ್ರೀ ಮೇದಾರ ಕೇತೇಶ್ವರ ಅವರ 892 ನೇ ಜಯಂತಿಯನ್ನು ಬೆಳಗಾವಿ ನಗರದ ಮೇದಾರ ಓಣಿಯಲ್ಲಿ ಆಚರಣೆ ಮಾಡಲಾಯಿತು.ಶ್ರೀ ಕೇತಯ್ಯ ಮೇದಾರ ಸಮಾಜದ ಅಧ್ಯಕ್ಷರಾದ ಪ್ರಕಾಶ ನೇಸರಿಕರ ಅವರು ಕೇತೇಶ್ವರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಟ …

Read More »