ಅಥಣಿ ಉತ್ತಮ ರಸ್ತೆ ನಿರ್ಮಿಸಿ ಮತ್ತು ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿ ಎಂದು ಆಗ್ರಹಿಸಿ ರಾಮತೀರ್ಥ ಗ್ರಾಮದ ನೂರಾರು ವಿದ್ಯಾರ್ಥಿಗಳು ಅಥಣಿ-ಕೊಟ್ಟಲಗಿ ರಾಜ್ಯ ಹೆದ್ದಾರಿಯ ರಾಮತೀರ್ಥ ಕ್ರಾಸ್ ಬಳಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸ್ಥಳೀಯ ಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ರಾಮತೀರ್ಥ ಕ್ರಾಸ್ ನಿಂದ ರಾಮತೀರ್ಥ ಗ್ರಾಮಕ್ಕೆ ಬಸ್ಸು ಬರುವುದಿಲ್ಲ, ಪ್ರಯಾಣಿಕರನ್ನು ಹಾಗೆಯೇ ಕ್ರಾಸಿನಲ್ಲಿ ಇಳಿಸಿ ಹೋಗುತ್ತಾರೆ, ಕೇಳಿದರೆ ರಸ್ತೆ ಸರಿಯಿಲ್ಲ ಅದಕ್ಕೆ ಬಸ್ಸು …
Read More »ಶಿರಗುಪ್ಪಿಯಲ್ಲಿ ಪುರುಷ ಹಾಗೂ ಮಹಿಳಾ ಕಬ್ಬಡ್ಡಿ ತಂಡಗಳಿಂದ ಕಬ್ಬಡಿ ಸ್ಪರ್ಧೆ
ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ಕೆಎಲ್ಇ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾಮಟ್ಟದ ಎಂಟು ತಾಲೂಕಗಳಿಂದ ಪುರುಷ ಹಾಗೂ ಮಹಿಳಾ ಕಬ್ಬಡ್ಡಿ ತಂಡಗಳಿಂದ ಕಬ್ಬಡಿ ಸ್ಪರ್ಧೆಗಳು ಜರುಗಿದವು. ಮಂಗಳವಾರ ಬೆಳಗೆ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಪರಿಷತ್ ಮಹಾಂತೇಶ್ ಕವಟಿಗಿಮಠ್ ಇವರು ಹಾಗೂ ಇತರ ಗಣ್ಯರಿಂದ ಬಲೂನ್ಗಳ ಹಾರಿಸುವ ಮುಖಾಂತರ ಕಬ್ಬಡಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಮಾಜಿ ವಿಧಾನ ಪರಿಷತ್ತಿನ ಸದಸ್ಯ ಹಾಗೂ ಕೆಎಲ್ಇ …
Read More »ಶ್ರೀ ಶಿವಶರಣ ಮೇದಾರ ಕೇತೇಶ್ವರರ ಜಯಂತಿ ಆಚರಣೆ
ಸರ್ಕಾರ ವತಿಯಿಂದ ಜಯಂತಿ ಆಚರಿಸುವಂತೆ ಮನವಿ. 12ನೇ ಶತಮಾನದಲ್ಲಿ ಬಸವಾದಿ ಶರಣರಲ್ಲಿ ಒಬ್ಬರಾದ ಕಾಯಕಯೋಗಿ ಶ್ರೀ ಶಿವಶರಣ ಮೇದಾರ ಕೇತೇಶ್ವರ ಜಯಂತಿಯನ್ನು ಬೆಳಗಾವಿ ನಗರದಲ್ಲಿ ಆಚರಿಸಲಾಯಿತು. 12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರ ಬಳಗದಲ್ಲಿದ್ದ ಶ್ರೀ ಮೇದಾರ ಕೇತೇಶ್ವರ ಅವರ 892 ನೇ ಜಯಂತಿಯನ್ನು ಬೆಳಗಾವಿ ನಗರದ ಮೇದಾರ ಓಣಿಯಲ್ಲಿ ಆಚರಣೆ ಮಾಡಲಾಯಿತು.ಶ್ರೀ ಕೇತಯ್ಯ ಮೇದಾರ ಸಮಾಜದ ಅಧ್ಯಕ್ಷರಾದ ಪ್ರಕಾಶ ನೇಸರಿಕರ ಅವರು ಕೇತೇಶ್ವರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಟ …
Read More »ಬಿಜೆಪಿ ಸಂಕಲ್ಪ ಯಾತ್ರೆ ವಿಫಲ: ಸಿದ್ದರಾಮಯ್ಯ
ಬಿಜೆಪಿ ಸಂಕಲ್ಪ ಯಾತ್ರೆ ವಿಫಲವಾಗಿದೆ. ಜನರು ಬಿಜೆಪಿಯನ್ನು ಕಿತ್ತೊಗೆದು ಕಾಂಗ್ರೆಸ್ ಗೆ ಅಧಿಕಾರ ಕೊಡಲು ಸಂಕಲ್ಪ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಗೆ ಟಾಂಗ್ ಕೊಟ್ಟರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಂಕಲ್ಪ ಯಾತ್ರೆಗೆ ಜನರೇ ಸೇರುತ್ತಿಲ್ಲ. ಅವರನ್ನು ಹಿಡಿದಿಡಲು ಕಾರ್ಯಕ್ರಮದ ಮುಂಭಾಗದ ಗೇಟ್ ಗಳನ್ನು ಬೀಗ್ ಹಾಕಿ ಕಟ್ಟಿಹಾಕಲು ಬಿಜೆಪಿಯವರು ವಿಫಲ ಯತ್ನ ಮಾಡುತ್ತಿದ್ದಾರೆಂದು ಟೀಕಿಸಿದರು. ಆರ್ಥಿಕವಾಗಿ ಹಿಂದೂಳಿದ ವರ್ಗ (ಇಡಬ್ಲೂಎಸ್ ) ಗೆ ಶೇ.10 ರಷ್ಟು …
Read More »ವಿನಯ್ ಕುಲಕರ್ಣಿಗೆ ಶಕ್ತಿ ತುಂಬಿದ ಲಕ್ಷಾಂತರ ಅಭಿಮಾನಿಗಳು..!
ಚನ್ನಮ್ಮ ಕಿತ್ತೂರಿನಲ್ಲಿ ನಡೆದ ಮಾಜಿ ಸಚಿವ ವಿನಯ್ ಕುಲಕರ್ಣಿ ಹುಟ್ಟು ಹಬ್ಬದ ಕಾರ್ಯಕ್ರಮ ಹೊಸ ಇತಿಹಾಸ ಬರೆದಿದೆ. ನಾಡಿನ ಮಠಾಧೀಶರು, ಕಾಂಗ್ರೆಸ್ ಘಟಾನುಘಟಿ ನಾಯಕರು, ಲಕ್ಷಾಂತರ ಅಭಿಮಾನಿಗಳು, ಕಾರ್ಯರ್ತರು ಭಾಗಿಯಾಗಿ ವಿನಯ್ ಕುಲಕರ್ಣಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಗೆ ಜಿಲ್ಲೆಯಿಂದ ಹೊರಗೆ ಇದ್ದುಕೊಂಡೇ ವೇದಿಕೆಯನ್ನು ಸಿದ್ಧಮಾಡಿಕೊಂಡಿದ್ದಾರೆ. ಹೌದು ಮಾಜಿ ಸಚಿವ ವಿನಯ್ ಕುಲಕರ್ಣಿ ಉತ್ತರಕರ್ನಾಟಕದ ಪ್ರಭಾವಿ ರಾಜಕಾರಣಿ. ಅದರಲ್ಲಿಯೂ ಲಿಂಗಾಯತ ಪಂಚಮಸಾಲಿ ಸಮುದಾಯದ …
Read More »2000 ಕಿಮೀ ಜಾಗೃತಿ ಜಾಥಾ ನಡೆಸಲು ಮುಂದಾದ ಮಾದಿಗ ಸಮಾಜ
ಮಾದಿಗ ಸಮುದಾಯದ ಒಳಮೀಸಲಾತಿಗಾಗಿ ಹಾಗೂ ಸಮಾಜದ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ೨೦ ದಿನಗಳ ಕಾಲ ೨೦೦೦ ಕಿಮೀ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಉದ್ಯಮಿ ಡಾ. ಪ್ರಶಾಂತರಾವ ಐಹೊಳೆ ತಿಳಿಸಿದರು. ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಮಾದಿಗ ಸಮುದಾಯದ ಒಳಮೀಸಲಾತಿಗಾಗಿ ಹಾಗೂ ಸಮಾಜದ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬ್ರಹತ್ ಜಾಥಾವನ್ನು ಹಮ್ಮಿಕೊಂಡು, ನಮ್ಮ ಬೇಡಿಕೆ ಸರ್ಕಾರದ ಮುಂದೆ ತರುತ್ತೇವೆ .ಸದಾಶಿವ …
Read More »ನನ್ನ ಹಿಂದೂ ಶಬ್ದದ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ಸಾಬೀತು ಮಾಡಿದ್ರೆ ಕ್ಷಮೆ ಅಲ್ಲ, ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ: ಸತೀಶ ಜಾರಕಿಹೊಳಿ ಬಹಿರಂಗ ಸವಾಲು
ನನ್ನ ಹಿಂದೂ ಶಬ್ದದ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ಸಿಎಂ ಬೊಮ್ಮಾಯಿ ಅವರು ಒಂದು ಕಮೀಟಿ ರಚನೆ ಮಾಡಲಿ. ಈ ಸಮೀತಿ ಒಂದು ತಿಂಗಳಲ್ಲಿ ವರದಿ ಕೊಟ್ಟು, ಸಾಬೀತು ಮಾಡಿದ್ರೆ ಕ್ಷಮೆ ಅಲ್ಲ, ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬಹಿರಂಗ ಸವಾಲು ಹಾಕಿದ್ದಾರೆ. ಹೌದು ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆ ಸಮಾವೇಶದಲ್ಲಿ ಹಿಂದೂ ಶಬ್ದದ ಬಗ್ಗೆ ಸತೀಶ ಜಾರಕಿಹೊಳಿ …
Read More »ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ವೃದ್ಧೆಯ ಮೇಲೆ ಜೇನು ದಾಳಿ
ಭತ್ತದ ಕಟಾವಿಗೆ ಗದ್ದೆಗೆ ಹೋಗಿದ್ದ ವೃದ್ಧ ರೈತ ಮಹಿಳೆ ಓರ್ವರಿಗೆ ಜೇನು ಹುಳು ಕಚ್ಚಿರುವ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ನಡೆದಿದೆ. ಯಳ್ಳೂರ ಗ್ರಾಮದ 70 ವರ್ಷದ ಚಾಂಗುನಾ ಕೃಷ್ಣಾ ಕುಗಜಿ ಜೇನು ದಾಳಿಯಿಂದ ಗಾಯಗೊಂಡಿರುವ ವೃದ್ಧ ರೈತ ಮಹಿಳೆ. ತಮ್ಮ ಹೊಲದಲ್ಲಿ ಭತ್ತದ ಕಟಾವು ಮಾಡಲು ಬಂದಿದ್ದ ವೇಳೆ ಏಕಾಏಕಿ ಜೇನುಗಳು ದಾಳಿ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ವೃದ್ಧೆಯ ಮುಖ, ಬಾಯಿ ಮತ್ತು ತುಟಿಗಳಿಗೆ …
Read More »ನ. 28 ರಂದು ಬೆಳಗಾವಿ ತಾಲೂಕಿನ ರೈತರು ಮತ್ತೇ ಬೀದಿಗಿಳಿದು ಪ್ರತಿಭಟಿಸುತ್ತಾರಂತೆ?
ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರೈತರನ್ನು ಭೂಸ್ವಾಧೀನಪಡಿಸಿ ನಿರ್ಮಿಸಲಾಗುತ್ತಿರುವ ರಿಂಗ್ರೋಡ್ ಯೋಜನೆಯನ್ನು ವಿರೋಧಿಸಿ ಬೆಳಗಾವಿ ತಾಲೂಕಿನ ರೈತರು ಪ್ರತಿಭಟನೆ ನಡೆಸಿದ್ದಾರೆ. ಇಂದು ಬೆಳಗಾವಿಯಲ್ಲಿ ನಡೆದ ಮಹಾರಾಷ್ಟ್ರ ಏಕೀಕರಣ ತಾಲೂಕಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಈ ರಿಂಗ್ ರೋಡ್ ವಿರುದ್ಧದ ಹೋರಾಟ ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು. ಹೌದು, ಬೆಳಗಾವಿ ತಾಲೂಕಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರಿಂಗ್ ರೋಡ್ ಮಾಡಲು ಸರ್ಕಾರ ಯೋಜಿಸಿದೆ. ಆದರೆ ಇದರಿಂದ ಫಲವತ್ತಾದ ಭೂಮಿ …
Read More »ಹದಗೆಟ್ಟ ರಸ್ತೆ ದುರಸ್ತಿ ಮಾಡುವಂತೆ ಕರವೇ ಕಾರ್ಯಕರ್ತರು ಪ್ರತಿಭಟನೆ
ಚಿಕ್ಕೋಡಿ ಪಟ್ಟಣದಲ್ಲಿ ಹದಗೆಟ್ಟ ಹೋಗಿರುವ ರಸ್ತೆಗಳನ್ನು ದುರಸ್ತಿ ಮಾಡುವಂತೆ ರಸ್ತೆ ತಡೆದು ಕರವೇ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡಿ ಆಕ್ರೋಶವನ್ನು ಹೋರಹಾಕಿದರು. ಕೆಲಹೊತ್ತು ಚಿಕ್ಕೋಡಿ-ಮಿರಜ ರಸ್ತೆ ತಡೆದು ಪ್ರತಿಭಟನೆಯನ್ನು ನಡೆಸಿದರು. ಕರವೇ ಜಿಲ್ಲಾ ಸಂಚಾಲಕ ಸಂಜು ಬಡಿಗೇರ ಹಾಗೂ ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಇವರ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಪಟ್ಟಣದಲ್ಲಿ ಹದಗೆಟ್ಟ ರಸ್ತೆಗಳನ್ನು ದುರಸ್ತೆ ಮಾಡುವಂತೆ ಆಗ್ರಹಿಸಿದರು. ಪಟ್ಟಣದಲ್ಲಿ ಹೊಸ ರಸ್ತೆಗಳನ್ನು ಮಾಡದೇ …
Read More »
Laxmi News 24×7