Home / ಜಿಲ್ಲೆ / ಬೆಳಗಾವಿ (page 179)

ಬೆಳಗಾವಿ

ವಿದ್ಯಾರ್ಥಿನಿ ಜೊತೆಗೆ ಲವ್ವಿಡವ್ವಿ ಶಿಕ್ಷಕನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿತ

ವಿದ್ಯಾರ್ಥಿನಿ ಜೊತೆಗೆ ಲವ್ವಿಡವ್ವಿಯ ಅಶ್ಲೀಲ ಪೆÇೀಟೋಗಳನ್ನು ವೈರಲ್ ಮಾಡಿದ ಶಿಕ್ಷಕನಿಗೆ ಗ್ರಾಮಸ್ಥರು ಧರ್ಮದೇಟು ಕೊಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಯಕ್ಕುಂಡಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಮಹೇಶ ಶಿವಲಿಂಗಪ್ಪ ಬಿರಾದಾರ ಶಾಲೆಯ ವಿದ್ಯಾರ್ಥಿನಿಯೊಬ್ಬರನ್ನ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿರೋ ಆರೋಪ ಕೇಳಿ ಬಂದಿದ್ದು ವಿದ್ಯಾರ್ಥಿನಿಯೊಂದಿಗೆ ಕಳೆದ ಮಧುರ ಕ್ಷಣಗಳನ್ನ ಶಿಕ್ಷಕ ತನ್ನ ಮೊಬೈಲ್ ನಲ್ಲಿ ಸೆರೆ ಮಾಡಿಟ್ಟುಕೊಂಡಿದ್ದ.ಶಾಲೆ ಮಗಿದ್ಮೇಲೆ ಯುವತಿಗೆ ಬೇರೆ …

Read More »

ನರೇಗಾ ಯೋಜನೆ ಜಾರಿಯಾಗಿ 15 ವರ್ಷವಾದರೂ ಸೌಲಭ್ಯದಿಂದ ವಂಚಿತರಾಗಿದ್ದ ದಾಮಣೆ ಗ್ರಾಮದ ಜನರಿಗೆ ಲೇಬರ್ ಕಾರ್ಡ್ ಒದಗಿಸುವ ಮೂಲಕ ಅವರ ಮುಖದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಂತಸ

ಬೆಳಗಾವಿ – ನರೇಗಾ ಯೋಜನೆ ಜಾರಿಯಾಗಿ 15 ವರ್ಷವಾದರೂ ಸೌಲಭ್ಯದಿಂದ ವಂಚಿತರಾಗಿದ್ದ ದಾಮಣೆ ಗ್ರಾಮದ ಜನರಿಗೆ ಲೇಬರ್ ಕಾರ್ಡ್ ಒದಗಿಸುವ ಮೂಲಕ ಅವರ ಮುಖದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಂತಸ ಮೂಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳವಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಧಾಮಣೆ ಗ್ರಾಮದ ಜನರು ಕೆಲಸವಿಲ್ಲದೆ ತಮ್ಮ ಜೀವನ ಸಾಗಿಸಲಿಕ್ಕೆ ತೊಂದರೆಗಳನ್ನು ಅನುಭವಿಸುತ್ತಿದ್ದರು. ಈ ವಿಷಯ ಗಮನಕ್ಕೆ ಬಂದ ತಕ್ಷಣ ಗ್ರಾಮ ಪಂಚಾಯತಿ ಅಭಿವೃದ್ಧಿಯ ಅಧಿಕಾರಿ ಹಾಗೂ …

Read More »

ಗೋಗಟೆ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಸಾಂಸ್ಕೃತಿಕ ಉತ್ಸವ ಒನ್-22 ಮಲ್ಟಿವರ್ಸ ಆಫ ಮೆಮರೀಸ್ ಕಾರ್ಯಕ್ರಮ

ಬೆಳಗಾವಿಯ ಕರ್ನಾಟಕ ಲಾ ಸೊಸೈಟಿಯ ಗೋಗಟೆ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಸಾಂಸ್ಕೃತಿಕ ಉತ್ಸವ ಒನ್-22 ಮಲ್ಟಿವರ್ಸ ಆಫ ಮೆಮರೀಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಾಂಸ್ಕೃತಿಕ ಉತ್ಸವವು ಜಿಐಟಿ ವಿದ್ಯಾರ್ಥಿಗಳಲ್ಲಿರುವ ಬಹುಮುಖ ಪ್ರತಿಭೆಗೆ ಒಂದು ಶ್ರೇಷ್ಠ ವೇದಿಕೆಯಾಗಿದೆ. ಈ ಎರಡು ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ನೃತ್ಯ, ಸಾಹಿತ್ಯಿಕ ಕಾರ್ಯಕ್ರಮಗಳು, ಹಾಡುಗಾರಿಕೆ, ಲಲಿತಕಲೆಗಳು, ನಾಟಕಗಳು, ಛಾಯಾಗ್ರಹಣ, …

Read More »

ಅತ್ತ ಶಿಕ್ಷಕನೂ ಅಲ್ಲ…ಪದವೀಧರನೂ ಅಲ್ಲ…ಉದ್ಯೋಗವಂತೂ ಬರೋದೆ ಇಲ್ಲ: ಪ್ರಕಾಶ ಹುಕ್ಕೇರಿ ವಿರುದ್ಧ ವ್ಯಂಗ್ಯವಾಡಿದ ಉಮೇಶ್ ಕತ್ತಿ

ವಾಯುವ್ಯ ಪದವಿಧರ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ತ ಶಿಕ್ಷಕರು ಅಲ್ಲ ಇತ್ತ ಪದವೀಧರರನು ಅಲ್ಲದ ವ್ಯಕ್ತಿಯನ್ನು ಚುನಾವಣೆಯ ಕಣಕ್ಕೆ ಇಳಿಸಿದೇ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಚಿಕ್ಕೋಡಿಯಲ್ಲಿ ವಾಯುವ್ಯ ಪದವಿಧರ ಶಿಕ್ಷಕರ ಮತಕ್ಷೇತ್ರ ಚುನಾವಣೆ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಉಮೇಶ ಕತ್ತಿ ಅವರು ಪ್ರಕಾಶ್ ಹುಕ್ಕೇರಿ ಮೊದಲು ಪಂಚಾಯತಿ ಸದಸ್ಯರಾಗಿ, ರಾಜ್ಯದ ವಿಧಾನ ಪರಿಷತ್, ವಿಧಾನಸಭೆ, ಲೋಕಸಭೆ ಸದಸ್ಯರಾಗಿ ಮಂತ್ರಿಯಾಗಿ ಕೆಲಸಮಾಡಿದ್ದಾರೆ. …

Read More »

SSLC ಪರೀಕ್ಷೆಯಲ್ಲಿ 625 ಅಂಕ ಪಡೆದ ವಿದ್ಯಾರ್ಥಿನಿ ; ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.!

ಗೋಕಾಕ ಎನ್ ಎಸ್ ಎಫ್ ಅತಿಥಿಗೃಹದಲ್ಲಿ ಅರಭಾವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಕೆ ಎಂ ಎಫ್ ರಾಜ್ಯ ಅಧ್ಯಕ್ಷರು ಸನ್ಮಾನ್ಯ ಶ್ರೀ ಬಾಲಚಂದ್ರ .ಲ. ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ   ಸರ್ಕಾರಿ ಪ್ರೌಢಶಾಲೆ ಕೌಜಲಗಿ ಈ ಪ್ರೌಢಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಇವಳ ಮರುಮೌಲ್ಯಮಾಪನ ಫಲಿತಾಂಶ ಬಂದಿದ್ದು, ಆಂಗ್ಲ ಭಾಷೆ ಹಾಗೂ ವಿಜ್ಞಾನ ವಿಷಯಲ್ಲಿ 100 ಅಂಕ ಗಳಿಸುವುದುರೊಂದಿಗೆ ಒಟ್ಟು *625* ಅಂಕ ಗಳಿಸಿ ವಲಯ ಹಾಗೂ ರಾಜ್ಯಕ್ಕೆ …

Read More »

ಗೋಕಾಕನಲ್ಲಿ ಸಂಪಾದಕನ ಮೇಲೆ ಹಲ್ಲೆ ; ಸೂಕ್ತ ರಕ್ಷಣೆಗೆ ಒತ್ತಾಯ

ಗೋಕಾಕ್: ಲೋಕವಾರ್ತೆ ದಿನಪತ್ರಿಕೆ ಸಂಪಾದಕ ಹೀರೋಜಿ ಮಾವರಕರ ಅವರ ಮೇಲೆ 3 ದಿನಗಳ ಹಿಂದೆ ಗೋಕಾಕದಲ್ಲಿ ಹಲ್ಲೆ ನಡೆದಿದೆ ಎಂದು ಅವರ ಸಹೋದರ ಲೋಕ ಕ್ರಾಂತಿ ದಿನಪತ್ರಿಕೆ ಸಂಪಾದಕ ಶ್ರೀನಿವಾಸ ಮಾವರ್ಕರ್ ತಿಳಿದ್ದು; ಈ ಸಂಬಂಧ ಆ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡಬೇಕೆಂದು ಸಂಪಾದಕರ ಸಂಘದ ಅಧ್ಯಕ್ಷ ಮುರಗೇಶ ಶಿವಪೂಜಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಲ್ಲ ಪತ್ರಿಕಾ ಸಂಪಾದಕರು, ಪತ್ರಕರ್ತರು ಈ ಘಟನೆಯನ್ನು ಖಂಡಿಸಿದ್ದಾರೆ. ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿರುವ ಹಲ್ಲೆ ಸಂದರ್ಭದ …

Read More »

ಲಾರಿ ಚಕ್ರಕ್ಕೆ ಸಿಲುಕಿದ ಅರ್ಧ ದೇಹ : ನರಳಾಡಿ..ನರಳಾಡಿ ಸತ್ತ ಬಾಲಕ..

ಚಿಕ್ಕೋಡಿ (ಬೆಳಗಾವಿ): ಆ ಬಾಲಕನ ದೇಹದ ಸೊಂಟದವರೆಗಿನ ಅರ್ಧ ಭಾಗ ಹೊರಗಿದ್ರೆ..ಉಳಿದ ಅರ್ಧ ಭಾಗ ಚರಂಡಿ ಹಾಗೂ ಲಾರಿ ಚಕ್ರದ ನಡುವೆ ಸಿಲುಕಿತ್ತು..ಹೀಗಾಗಿ ಆ ಬಾಲಕ ನರಳಾಡುತ್ತಿದ್ದ..ಕೊನೆಗೆ ಲಾರಿ ಚಕ್ರಕ್ಕೆ ಸಿಲುಕಿದ್ದ ಆ ಬಾಲಕನನ್ನು ಅದ್ಯಾಗೋ ರಕ್ಷಿಸಲಾಯಿತು.ಆದ್ರೂ ತೀವ್ರವಾಗಿ ಗಾಯಗೊಂಡಿದ್ದ ಆ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾನೆ.   ಅಂದ ಹಾಗೇ ಇಂತಹ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೀರಗಾಂವ ಗ್ರಾಮದಲ್ಲಿ ನಡೆದಿದೆ. ಸದ್ಯ ಚಿಕ್ಕೋಡಿ …

Read More »

ಕೆಟ್ಟು ನಿಂತ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಿಟ್ಟ ಸ್ಪೇಶಲ್ ಬಸ್

ಇತ್ತೀಚೆಗೆ ಬೆಳಗಾವಿ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದ ವರೆಗೆ ಹೊಸ ಬಸ್‍ಸೌಲಭ್ಯವನ್ನು ಪ್ರಾರಂಭಿಸಿತ್ತು. ಆದರೆ ಇಂದು ಆ ಸರಕಾರಿ ಬಸ್ ಕೆಟ್ಟು ನಿಂತಿದ್ದು ಕೆಎಸ್‍ಆರ್‍ಟಿಸಿ ಮತ್ತೆ ಡಕೋಟಾ ಬಸ್‍ನ್ನೇ ನೀಡಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇತ್ತೀಚೆ ಬೆಳಗಾವಿಯ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದ ವರೆಗೆ ಪ್ರಯಾಣಿಕರ ಅನುಕೂಲಕ್ಕಾಗಿ ಕಳೆದ ವಾರವಷ್ಟೇ ಹೊಸ ಬಸ್ ಸೌಲಭ್ಯವನ್ನು ಪ್ರಾರಂಭಿಸಲಾಗಿತ್ತು. ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ಈ ಬಸ್ ಸೌಲಭ್ಯಕ್ಕೆ ಹಸಿರು ನಿಶಾನೆಯನ್ನು ತೋರಿ ಚಾಲನೆಯನ್ನು …

Read More »

‘ಕಾಂಗ್ರೆಸ್ಸಿನಲ್ಲಿ ಹಿಡಿತ ಸಾಧಿಸುವ ಉದ್ದೇಶದಿಂದ ಸಿದ್ದರಾಮಯ್ಯ ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ.: ಕಟೀಲ್

ಬೆಳಗಾವಿ: ‘ಕಾಂಗ್ರೆಸ್ಸಿನಲ್ಲಿ ಹಿಡಿತ ಸಾಧಿಸುವ ಉದ್ದೇಶದಿಂದ ಸಿದ್ದರಾಮಯ್ಯ ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಕಾಂಗ್ರೆಸ್ಸಿಗರೇ ಮುಜುಗರಕ್ಕೆ ಒಳಗಾಗಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.   ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಒಳಜಗಳದಿಂದ ಕಾಂಗ್ರೆಸ್ಸಿಗರ ಆತ್ಮವಿಶ್ವಾಸ ಕುಗ್ಗಿದೆ. ಹೀಗಾಗಿ ಪಕ್ಷ ಬಿಟ್ಟು ಹೋಗುವವರ ಸಂಖ್ಯೆ ಹೆಚ್ಚುತ್ತಿದೆ’ ಎಂದರು. ‘ಕಾಂಗ್ರೆಸ್ ಚಿಂತನಾ ಶಿಬಿರ ಮುಗಿದ ಮೇಲೆ 60ಕ್ಕೂ ಹೆಚ್ಚು …

Read More »

ಬೆಳಗಾವಿಯ ಕೆಲವು ಬಿಜೆಪಿ ಶಾಸಕರು, ಸಚಿವರು ನಮ್ಮ ಜಿಲ್ಲೆ ಬಿಟ್ಟು ನೆರೆಯ ಜಿಲ್ಲೆಯಲ್ಲಿ ಆಸ್ಪತ್ರೆ ಆಗಬೇಕೆಂದು ಸಿಎಂಗೆ ಪತ್ರ ಬರೆಯುತ್ತಾರೆ

ಬೆಳಗಾವಿಯ ಕೆಲವು ಬಿಜೆಪಿ ಶಾಸಕರು, ಸಚಿವರು ನಮ್ಮ ಜಿಲ್ಲೆ ಬಿಟ್ಟು ನೆರೆಯ ಜಿಲ್ಲೆಯಲ್ಲಿ ಆಸ್ಪತ್ರೆ ಆಗಬೇಕೆಂದು ಸಿಎಂಗೆ ಪತ್ರ ಬರೆಯುತ್ತಾರೆ. ಆದರೆ ಬೆಳಗಾವಿ ಸುಲುವಾಗಿ ಇವರು ಬೇಡಿಕೆ ಇಡುವುದಿಲ್ಲ. ಬೆಳಗಾವಿ ‌ನೆರೆ ಜಿಲ್ಲೆಯಲ್ಲಿ 21 ಲಕ್ಷ ಜನಸಂಖ್ಯೆ ಇರುವಲ್ಲಿ ಮೂರುವರೆ ಸಾವಿರ ಬೆಡ್ ಇರುವ ಆಸ್ಪತ್ರೆಗಳಿವೆ. ಬೆಳಗಾವಿ ಅತೀ ದೊಡ್ಡ ಜಿಲ್ಲೆ 51 ಲಕ್ಷ ಜನಸಂಖ್ಯೆಗೆ 700 ಬೆಡ್ ಇರುವ ಜಿಲ್ಲಾಸ್ಪತ್ರೆ ಮಾತ್ರ ಇದೆ. ಬೆಳಗಾವಿ ಸಚಿವ, ಶಾಸಕರು ಭ್ರಷ್ಟಾಚಾರದಲ್ಲಿ …

Read More »