Breaking News

ಬೆಳಗಾವಿ

ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ರೈಲ್ವೇ ಗೇಟ್ ಕಳಪೆ ಕಾಮಗಾರಿ ಖಂಡಿಸಿ ಪ್ರತಿಭಟನೆ

ಬೆಳಗಾವಿಯ ಟಿಳಕವಾಡಿ 3ನೇ ರೈಲ್ವೇ ಗೇಟ್‍ನ ಮೇಲ್ಸೇತುವೆಯ ಕಳಪೆ ಕಾಮಗಾರಿ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಹೌದು ಬೆಳಗಾವಿ-ಖಾನಾಪುರ ರಸ್ತೆ ಟಿಳಕವಾಡಿಯಲ್ಲಿ ನಿರ್ಮಿಸಲಾಗಿರುವ 3ನೇ ರೈಲ್ವೇ ಗೇಟ್‍ನ ಮೇಲ್ಸೇತುವೆಯನ್ನು ಕಳೆದ ವಾರವಷ್ಟೇ ಸಂಸದೆ ಮಂಗಲಾ ಅಂಗಡಿ ಅವರು ನಗರ ಶಾಸಕರು, ರೈಲ್ವೇ ಅಧಿಕಾರಿಗಳ ಸಮ್ಮುಖದಲ್ಲಿ ಲೋಕಾರ್ಪಣೆಗೊಳಿಸಿದ್ದರು. ಈ ಮೇಲ್ಸೇತುವೆ ಉದ್ಘಾಟನೆಗೊಂಡ ಕೇವಲ 24 ಗಂಟೆಯಲ್ಲಿಯೇ ರಸ್ತೆಯಲ್ಲಿ ತೆಗ್ಗು ಬಿದ್ದಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕಳಪೆ ಕಾಮಗಾರಿ …

Read More »

ಕೆಪಿಟಿಸಿಎಲ್‌ ಪರೀಕ್ಷಾ ಅಕ್ರಮ: ಮತ್ತೆ ಇಬ್ಬರ ಬಂಧನ

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಮಂಗಳವಾರ ಪೊಲೀಸರು ಮತ್ತೆ ಇಬ್ಬರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಸೋಮವಾರ 20 ಮಂದಿಗೆ ಜಾಮೀನು ಕೂಡ ಸಿಕ್ಕಿದೆ.   ಗೋಕಾಕ ತಾಲ್ಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ಮಹದೇವ ರಕ್ಷಿ (26) ಹಾಗೂ ಚಿಕ್ಕೋಡಿ ತಾಲ್ಲೂಕಿನ ಜಾಗನೂರ ಗ್ರಾಮದ ನಾಗಪ್ಪ ಶಿವಪ್ಪ ದೊಡಮನಿ (27) ಬಂಧಿತರು. ನಾಗಪ್ಪ ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ಸ್‌ ಉಪಕರಣ ತೆಗೆದುಕೊಂಡು ಹೋಗಿ …

Read More »

ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆ ಅಕ್ರಮ; ಇತ್ತ ಜಾಮೀನು- ಅತ್ತ ಬಂಧನ

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯಲ್ಲಿ ಅಕ್ರಮ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲ 20 ಮಂದಿಗೂ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಗೋಕಾಕದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜಿ.   ಪ್ರಕರಣದ ವಿಚಾರಣೆ ನಡೆಸಿದ ಗೋಕಾಕದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜಿ. ರಾಜೀವ್‌ ಅವರು ಪ್ರಮುಖ ಆರೋಪಿ ಸಂಜೀವ ಭಂಡಾರಿ ಸೇರಿ ಎಲ್ಲರಿಗೂ ಜಾಮೀನು ನೀಡಿದರು. ಗೋಕಾಕ ನಗರದ ಜಿಎಸ್‌ಎಸ್ ಪರೀಕ್ಷಾ ಕೇಂದ್ರದಲ್ಲಿ ಆಗಸ್ಟ್‌ …

Read More »

ಕಿತ್ತೂರ ರಾಣಿ ಚನ್ನಮ್ಮಳ ದೇಶ ಪ್ರೇಮ, ಶೌರ್ಯ ಇಂದಿನ ಮಕ್ಕಳಿಗೆ ತಿಳಿವಂತಾಗ ಬೇಕು: ಪವನ ಕತ್ತಿ

ನಮ್ಮ ನಾಡಿನ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ಚನ್ನಮ್ಮಳ ಇತಿಹಾಸ ನಮ್ಮ ಮಕ್ಕಳಿಗೆ ತಿಳಿಸುವದು ಅವಶ್ಯವಾಗಿದೆ ಎಂದು ಹೀರಾ ಶುಗರ ನಿರ್ದೆಶಕ ಪವನ ಕತ್ತಿ ಹೇಳಿದರು. ಕಿತ್ತೂರು ಉತ್ಸವ ಅಂಗವಾಗಿ ರಾಜ್ಯಾದ್ಯಾಂತ ಸಂಚರಿಸುತ್ತಿರುವ ಕಿತ್ತೂರ ಜ್ಯೋತಿಯನ್ನು ಇಂದು ತಾಲೂಕಾ ಆಡಳಿತ ವತಿಯಿಂದ ಭವ್ಯವಾದ ಸ್ವಾಗತ ಕೋರಲಾಯಿತು. ಅಡವಿಸಿದ್ದೇಶ್ವರ ಮಠದ ಆವರಣದಲ್ಲಿ ತಹಸಿಲ್ದಾರ ಡಾ, ಡಿ ಎಚ್ ಹೂಗಾರ ಜ್ಯೋತಿ ಹೋತ್ತ ರಥವನ್ನು ಬರಮಾಡಿಕೊಂಡು ಪೂಜೆ ಸಲ್ಲಿಸಿದರು. ಮಾದ್ಯಮಗಳೊಂದಿಗೆ ಮಾತನಾಡಿದ ತಹಸಿಲ್ದಾರ ಹೂಗಾರ …

Read More »

ಬೆಳಗಾವಿ | ಗಮನ ಸೆಳೆದ ‘ದೀಪೋತ್ಸವ’

ಬೆಳಗಾವಿ: ಇಲ್ಲಿನ ಕೆಎಲ್‌ಇ ಸಂಸ್ಥೆಯ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕವು ದೀಪಾವಳಿ ಅಂಗವಾಗಿ ದೀಪೋತ್ಸವ ಎಂಬ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜೆ.ಎನ್. ಮೆಡಿಕಲ್‌ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಈಚೆಗೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಚಾರ್ಯರಾದ ಡಾ.ಎನ್.ಎಸ್. ಮಹಾಂತಶೆಟ್ಟಿ, ‘ಮಹಿಳಾ ಸಬಲೀಕರಕ್ಕೆ ಅಗತ್ಯವಾದ ಎಲ್ಲ ಸಹಕಾರ ನೀಡುವಲ್ಲಿ ಈ ಸಂಘ ಕ್ರಿಯಾಶೀಲವಾಗಿದೆ. ಶಿಕ್ಷಣ, ಸಂಘಟನೆ, ಧೈರ್ಯ ನೀಡುವುದರೊಂದಿಗೆ ಸಮಾಜದಲ್ಲಿ ಸ್ವಾಭಿಮಾನಿ ಆಗಲು ಬೇಕಾದ ತರಬೇತಿಗಳನ್ನು ನೀಡುತ್ತಿದೆ’ ಎಂದರು. ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ …

Read More »

ನೀರು ಪೂರೈಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಅನಿಲ ಬೆನಕೆ,

ಬೆಳಗಾವಿ: ಇಲ್ಲಿನ ಸದಾಶಿವ ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡದ ಜಲಮಂಡಳಿ ಹಾಗೂ ಎಲ್‌ ಆಯಂಡ್‌ ಟಿ ಕಂಪನಿ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಸದಾಶಿವ ನಗರದ ಆರಿದ್ರಾ ಗಣೇಶ ಮಂದಿರ ಆವರಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಅನಿಲ ಬೆನಕೆ, ‘ನೀವೂ ತಪ್ಪು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸಬೇಡಿ. ನಾಲ್ಕು ದಿನಗಳಿಗೊಮ್ಮೆ ಸಮರ್ಪಕವಾಗಿ ನೀರು ಪೂರೈಸಿ. ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ. ಈ ಬಗ್ಗೆ …

Read More »

ಶತಮಾನ ಕಳೆದರೂ ಮಾದರಿಯಾಗದ ಶಾಸಕರ ಮಾದರಿ ಶಾಲೆ

ತೆಲಸಂಗ: ಈಗಿನ ಆಂಗ್ಲ ಮಾಧ್ಯಮ ಶಾಲೆಗಳ ಆಕರ್ಷಣೆಯ ನಡುವೆಯೂ ಬ್ರಿಟಿಷರ ಕಾಲದಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಗ್ರಾಮದ ನಮ್ಮೂರ ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 151 ವರ್ಷ ತುಂಬಿದರೂ ಶತಮಾನೋತ್ಸವದ ಸಂಭ್ರಮ ಕಾಣದೇ ಅನಾಥವಾಗಿದೆ.   ಸರಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶತಮಾನ ಕಂಡ ರಾಜ್ಯದ 143 ಸರಕಾರಿ ಶಾಲೆಗಳಿಗೆ 20 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಬೆಳಗಾವಿ ಜಿಲ್ಲೆಯ 5 ಶಾಲೆಗಳನ್ನು ಅನುದಾನಕ್ಕಾಗಿ ಆಯ್ಕೆ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು.   ಈ ಸಂದರ್ಭದಲ್ಲಿ ಗ್ರಾಮದಲ್ಲಿ ಮಹಿಳೆಯರು ಕುಂಭ ಮೇಳ, ಯುವಕರು ಭಂಡಾರದಲ್ಲಿ ಮಿಂದೆದ್ದು ಅತಿ ಉತ್ಸಾಹದಿಂದ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ* ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ …

Read More »

ನಾಲ್ಕೇ ದಿನದಲ್ಲಿ ನಗರದ ಟಿಳಕವಾಡಿ ಮೂರನೇ ರೈಲ್ವೇ ಗೇಟ್ ಮೇಲ್ಸೇತುವೆ(Flyover) ರಸ್ತೆಯಲ್ಲಿ ಗುಂಡಿ ಬಿದ್ದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣ

ಬೆಳಗಾವಿ: ಉದ್ಘಾಟನೆಗೊಂಡ ನಾಲ್ಕೇ ದಿನದಲ್ಲಿ ನಗರದ ಟಿಳಕವಾಡಿ ಮೂರನೇ ರೈಲ್ವೇ ಗೇಟ್ ಮೇಲ್ಸೇತುವೆ(Flyover) ರಸ್ತೆಯಲ್ಲಿ ಗುಂಡಿ ಬಿದ್ದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ದಿ.ಸುರೇಶ ಅಂಗಡಿ(Suresh Angadi) ಕನಸಿನ ಕೂಸು ಆಗಿರುವ ನಗರದ ಟಿಳಕವಾಡಿ ಮೂರನೇ ರೈಲ್ವೆ ಗೇಟ್ ರಸ್ತೆ ಮೇಲ್ಸೇತುವೆಯನ್ನು ಕಳೆದ ನಾಲ್ಕು ದಿನಗಳ ಹಿಂದೆ ಸುರೇಶ್ ಅಂಗಡಿ ಧರ್ಮಪತ್ನಿ, ಸಂಸದೆ ಮಂಗಳ ಸುರೇಶ ಅಂಗಡಿ ಉದ್ಘಾಟಿಸಿದ್ದರು. ಆದರೆ ಅವರು ಚಾಲನೆ ನೀಡಿದ ನಾಲ್ಕೇ ದಿನಕ್ಕೆ ಮೇಲ್ಸೇತುವೆ ರಸ್ತೆಯಲ್ಲಿ ಗುಂಡಿಗಳು …

Read More »