Breaking News
Home / ಜಿಲ್ಲೆ / ಬೆಳಗಾವಿ (page 189)

ಬೆಳಗಾವಿ

MES ಮುಖಂಡ ಶುಭಂ ಶಳಕೆಯಿಂದ DDPI ಕಚೇರಿಗೆ ನುಗ್ಗಿ ಪುಂಡಾಟಿಕೆ

ಬೆಳಗಾವಿ: ಗಡಿವಿವಾದ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರಿಸುತ್ತಿದ್ದ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಯುವ ಘಟಕದ ಅಧ್ಯಕ್ಷ ಶುಭಂ ಶೆಳಕೆ ಇದೀಗ ಸರ್ಕಾರಿ ಕಚೇರಿಯಲ್ಲೂ ಪುಂಡಾಟ ಪ್ರದರ್ಶಿಸಿರುವುದು ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ ನಡೆದ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಿಕ್ಷಣ ಇಲಾಖೆ ಸಿಆರ್‍ಪಿ ಕೌನ್ಸೆಲಿಂಗ್ ವೇಳೆ ಮರಾಠಿ ಶಾಲೆಗೆ ಕನ್ನಡಿಗ ಸಿಆರ್‍ಪಿ ನಿಯೋಜನೆ ಮಾಡಲಾಗಿದೆ. ಮರಾಠಿ ಶಿಕ್ಷಕರ ಮೇಲೆ ಕನ್ನಡ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ …

Read More »

ಎಂಟು ತಿಂಗಳ ಹಿಂದೆಯಷ್ಟೇಮದುವೆಯಾಗಿದ್ದ ಯುವಕ ಬರ್ಬರವಾಗಿ ಕೊಲೆ

ಚಿಕ್ಕೋಡಿ: ಎಂಟು ತಿಂಗಳ ಹಿಂದೆಯಷ್ಟೇಮದುವೆಯಾಗಿದ್ದ ಯುವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ- ಕಾತ್ರಾಳ ರಸ್ತೆ ನಡುವೆ ನಡೆದಿದೆ. ಚಿಂತಾಮಣಿ ಬಂಡಗರ (26) ಕೊಲೆಯಾದ ಯುವಕನಾಗಿದ್ದು, ತಡರಾತ್ರಿ 10 ಗಂಟೆ ಸುಮಾರಿಗೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಐನಾಪೂರದಿಂದ ಕಾತ್ರಾಳ ಕಡೆ ಬೈಕ್ ನಲ್ಲಿ ತೆರಳುವಾಗ ಹಿಂಬದಿಯಿಂದ ಲಾಂಗ್ ನಿಂದ ಹೊಡೆದು ಕೊಲೆ ಮಾಡಲಾಗಿದೆ. ಕೊಲೆಯಾದ ಯುವಕ ಚಿಂತಾಮಣಿ ಬಂಡಗರ, …

Read More »

ಈದ್‌ ಉಲ್‌ ಫಿತ್ರ್‌’ ಹಬ್ಬ ಪೊಲೀಸ್ ರಿಂದ ಬಂದೋಬಸ್ತ್ : ಬೆಳಗಾವಿ

ಬೆಳಗಾವಿ: ನಗರವೂ ಸೇರಿದಂತೆ ತಾಲ್ಲೂಕಿನಾದ್ಯಂತ ‘ಈದ್‌ ಉಲ್‌ ಫಿತ್ರ್‌’ ಹಬ್ಬ, ಬಸವೇಶ್ವರ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ನಿಮಿತ್ತ ಹೆಚ್ಚುವರಿ ‍ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸೋಮವಾರ ಪ್ರಕಟಣೆ ನೀಡಿರುವ ಅವರು, ‘ಜಯಂತಿಗಳ ಹಿನ್ನೆಲೆಯಲ್ಲಿ ಪೂಜೆ, ಪ್ರಾರ್ಥನೆ, ಮೆರವಣಿಗೆಗಳು ಜರುಗಲಿರುವುದರಿಂದ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಮೂರು ದಿನದ ಸೂಕ್ತ ಬಂದೋಬಸ್ತ್‌ ಕರ್ತವ್ಯಕ್ಕೆ ರಾಜ್ಯದ ವಿವಿಧ ಜಿಲ್ಲೆ …

Read More »

ನೆರೆಯ ರಾಜ್ಯಕ್ಕೆ ಕರ್ನಾಟಕ ತನ್ನ ಒಂದು ಇಂಚು ಭೂಮಿಯನ್ನು ಸಹ ಕೊಡುವುದಿಲ್ಲ

ಬೆಂಗಳೂರು: ಮಹಾರಾಷ್ಟ್ರದ ರಾಜಕಾರಣಿಗಳು ತಮ್ಮ ರಾಜಕೀಯ ಉಳಿವಿಗಾಗಿ ಭಾಷೆ ಅಥವಾ ಗಡಿ ವಿವಾದವನ್ನು ಬಳಸಿಕೊಳ್ಳಬೇಡಿ ಎಂದು ಒತ್ತಾಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೆರೆಯ ರಾಜ್ಯಕ್ಕೆ ಕರ್ನಾಟಕ ತನ್ನ ಒಂದು ಇಂಚು ಭೂಮಿಯನ್ನು ಸಹ ಕೊಡುವುದಿಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಕರ್ನಾಟಕದ ಗಡಿ ವಿಚಾರದ ಬಗ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮ‌ ಒಂದಿಂಚೂ ಜಾಗವನ್ನೂ ಬಿಟ್ಟು ಕೊಡುವುದಿಲ್ಲ. ಮಹಾರಾಷ್ಟ್ರದಲ್ಲಿ …

Read More »

GPL T-20 ಕ್ರಿಕೆಟ್ ಪಂದ್ಯಾವಳಿಗೆ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಚಾಲನೆ!

    ಗೋಕಾಕ: ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಪ್ರಾಯೋಜಕತ್ವದಲ್ಲಿ ಗೋಕಾಕ ಕ್ರಿಕೆಟ್ ಕ್ಲಬ್ ಆಯೋಜಿಸಿದ್ದ ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಲೇದರ್ ಬಾಲ್ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ …

Read More »

ಜನ ವಿರೋಧಿ ಬಿಜೆಪಿ ಸರ್ಕಾರಕ್ಕೆ 40% ಕಮಿಷನ್ ಬಿಟ್ಟು ಬೇರೆ ಎನೂ ಕಾಣಿಸುತ್ತಿಲ್ಲ.: ಮೊಹಮ್ಮದ್ ನಲಪಾಡ್

ಬೆಳಗಾವಿ: ದೇಶದಲ್ಲಿ ಬಿಜೆಪಿಯರು ಹಿಂದುತ್ವವನ್ನು ಲೀಸ್‍ಗೆ ಪಡೆದಿದ್ದಾರಾ ಎಂದು ಸಂಸದ ಪ್ರತಾಪ್ ಸಿಂಹಗೆ ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರ್ಖ ಜನ ವಿರೋಧಿ ಬಿಜೆಪಿ ಸರ್ಕಾರಕ್ಕೆ 40% ಕಮಿಷನ್ ಬಿಟ್ಟು ಬೇರೆ ಎನೂ ಕಾಣಿಸುತ್ತಿಲ್ಲ. ಕಳೆದ ಏಳು ವರ್ಷದಿಂದ ಪೆಟ್ರೋಲ್, ಡೀಸೆಲ್ ದರ ಡಬಲ್ ಆಗಿದೆ. ಸಾಮಾನ್ಯ ಒಬ್ಬ ವ್ಯಕ್ತಿ ಮನೆಯಿಂದ ಆಚೆ ಬರಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು. …

Read More »

ಸರ್ಕಾರದ ವೈಫಲ್ಯ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ: ಮೊಹಮ್ಮದ್ ನಲ್ ಪಾಡ

ಬೆಳಗಾವಿ: ಸರ್ಕಾರದ ವೈಫಲ್ಯ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಯುವ ಘಟಕದ ರಾಜ್ಯಾಧ್ಯಕ್ಷಮೊಹಮ್ಮದ್ ನಲ್ ಪಾಡ ಆರೋಪ ಮಾಡಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಎಂದರೆ ಬೆಲೆ ಏರಿಕೆ ಸರ್ಕಾರ. ಕಾಂಗ್ರೆಸ್ ಸರ್ಕಾರ ಇದ್ದಾಗ ಒಂದು ರೂಪಾಯಿ ಎರಡೂ ರೂಪಾಯಿ ಏರಿಕೆಯಾದರೂ ಬಿಜೆಪಿ ನಾಯಕರು ರಸ್ತೆಗೆ ಬಂದು ಗ್ಯಾಸ್ ಹಿಡಿದು ಪ್ರತಿಭಟನೆ ಮಾಡುತ್ತಿದ್ದರು. ಈಗ ಎಲ್ಲಿದ್ದಾರೆ ಆ. ಚುನಾವಣೆ ಸಂದರ್ಭದಲ್ಲಿ ಬೆಲೆ …

Read More »

ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೇ. 1 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೇ 1 ರವರರೆಗೂ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ಬೆಳಗಾವಿ,ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ ಮತ್ತು ಉಡುಪಿ, ಕೊಡಗಿನಲ್ಲಿ ಮಳೆಯಾಗಲಿದೆ.

Read More »

ಗೋಕಾಕ ಸಿಪಿಐ, ಪಿಎಸ್ಐ ಕಿರುಕುಳಕ್ಕೆ ಬೇಸತ್ತ ಬಬಲಿ ಕುಟುಂಬ…!

  ಬೆಳಗಾವಿ :ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಮತ್ತು ಪಿಎಸ್ ಐ ಪೊಲೀಸ್ ಅಧಿಕಾರಿಗಳಿಂದ ಆಗಿರುವ ಅನ್ಯಾಯಕ್ಕೆ ನಮಗೆ ನ್ಯಾಯ ದೊರಕಿಸಿಕೊಡುವಂತೆ ಬಬಲಿ ಕುಟುಂಬಸ್ಥರು ಶನಿವಾರ ಜಿಲ್ಲಾಧಿಕಾರಿ ಆವರಣದಲ್ಲಿ ಮಾಧ್ಯಮದವರ ಮುಂದೆ ಅಳಲು‌ ತೋಡಿಕೊಂಡರು. ಕಳೆದ ಜೂನ್ 2021 ರಂದು ಗೋಕಾಕ ತಾಲೂಕಿನ ಮಹಾಂತೇಶ ನಗರ ಬಡಾವಣೆಯ ಮಾಲದಿನ್ನಿ ಕ್ರಾಸ್ ಬಳಿ ಸಂಜೆ 7ಕ್ಕೆ ಮಂಜು ಶಂಕರ ಮುರುಕಿಬಾವಿ ಎಂಬ ವ್ಯಕ್ತಿಯ ಅನುಮಾನಸ್ಪಾದವಾಗಿ ಕೊಲೆಯಾಗಿದ್ದಾನೆ. ಈತನಿಗೂ ನಮ್ಮ ಮಕ್ಕಳಿಗೆ ಯಾವುದೇ …

Read More »

ಸವದತ್ತಿ ತಾಲೂಕಿನ ಗೊರಗುದ್ದಿ ಲಕ್ಷ್ಮಿ ದೇವಿ ಜಾತ್ರೆಗೆ ಚಾಲನೆ ನೀಡಿದ ಶ್ರೀ ಸಂತೋಷ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಗೊರಗುದ್ದಿ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವಕ್ಕೆ ಶ್ರೀ ಸಂತೋಷ್ ಜಾರಕಿಹೊಳಿ ಅವರನ್ನ ಉದ್ಘಾಟನೆ ಸಮಾರಂಭಕ್ಕೆ ಚಾಲನೆ ನೀಡಲು ಆಹ್ವಾನದ ಮೇರೆಗೆ ಆಗಮಿಸಿದ್ದರು. ಹೌದು ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿಗೆ ಸುಮಾರು ಸಭೆ ಸಮಾರಂಭ ,ಕ್ರಿಕೆಟ್ ಪಂದ್ಯಾವಳಿಗೆ,ಚಾಲನೆ, ಮಠ ಮಂದಿರ, ಹಾಗೂ ಕಷ್ಟ ಅಂತ ಬಂದವರಿಗೆ ಸಹಾಯ ಹಸ್ತ ಚಾಚುವುದ ರಲ್ಲಿ ಇಟ್ಟಿಚ್ಚಿಗೆ ಎಲ್ಲದಕ್ಕೂ ಸೈ ಎಂದು ಬಂದ ಜನರಿಗೆ ಆಸರೆ …

Read More »