Breaking News

ಬೆಳಗಾವಿ

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು.   ಈ ಸಂದರ್ಭದಲ್ಲಿ ಗ್ರಾಮದಲ್ಲಿ ಮಹಿಳೆಯರು ಕುಂಭ ಮೇಳ, ಯುವಕರು ಭಂಡಾರದಲ್ಲಿ ಮಿಂದೆದ್ದು ಅತಿ ಉತ್ಸಾಹದಿಂದ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ* ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ …

Read More »

ನಾಲ್ಕೇ ದಿನದಲ್ಲಿ ನಗರದ ಟಿಳಕವಾಡಿ ಮೂರನೇ ರೈಲ್ವೇ ಗೇಟ್ ಮೇಲ್ಸೇತುವೆ(Flyover) ರಸ್ತೆಯಲ್ಲಿ ಗುಂಡಿ ಬಿದ್ದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣ

ಬೆಳಗಾವಿ: ಉದ್ಘಾಟನೆಗೊಂಡ ನಾಲ್ಕೇ ದಿನದಲ್ಲಿ ನಗರದ ಟಿಳಕವಾಡಿ ಮೂರನೇ ರೈಲ್ವೇ ಗೇಟ್ ಮೇಲ್ಸೇತುವೆ(Flyover) ರಸ್ತೆಯಲ್ಲಿ ಗುಂಡಿ ಬಿದ್ದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ದಿ.ಸುರೇಶ ಅಂಗಡಿ(Suresh Angadi) ಕನಸಿನ ಕೂಸು ಆಗಿರುವ ನಗರದ ಟಿಳಕವಾಡಿ ಮೂರನೇ ರೈಲ್ವೆ ಗೇಟ್ ರಸ್ತೆ ಮೇಲ್ಸೇತುವೆಯನ್ನು ಕಳೆದ ನಾಲ್ಕು ದಿನಗಳ ಹಿಂದೆ ಸುರೇಶ್ ಅಂಗಡಿ ಧರ್ಮಪತ್ನಿ, ಸಂಸದೆ ಮಂಗಳ ಸುರೇಶ ಅಂಗಡಿ ಉದ್ಘಾಟಿಸಿದ್ದರು. ಆದರೆ ಅವರು ಚಾಲನೆ ನೀಡಿದ ನಾಲ್ಕೇ ದಿನಕ್ಕೆ ಮೇಲ್ಸೇತುವೆ ರಸ್ತೆಯಲ್ಲಿ ಗುಂಡಿಗಳು …

Read More »

ಬಸವರಾಜ್ ಬೊಮ್ಮಾಯಿಯವರಿಗೆ ಕಪ್ಪು ಬಾವುಟ ಪ್ರದರ್ಶನ ಡಿಎಸ್‌ಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ

ಖಾಸಗಿ ಕಾರ್ಯಕ್ರಮವೊಂದಕ್ಕೆ ಬೆಳಗಾವಿ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ಡಿಎಸ್‌ಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಬೈಲಹೊಂಗಲ ಡಿವೈಎಸ್‌ಪಿ ಶಿವಾನಂದ ಕಟಗಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಎಸ್‌ಎಸ್ ಕಾರ್ಯಕರ್ತರು ಸಿಎಂರವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದರು. ಈ ವೇಳೆ ಮುಂಜಾಗೃತಾ ಕ್ರಮವಾಗಿ ಡಿಎಸ್‌ಎಸ್ …

Read More »

ಏಕಾಏಕಿ ಕ್ಯಾನ್ಸಲ್ ಆದ ಬೆಳಗಾವಿ-ತಿರುಪತಿ ವಿಮಾನ : ಪ್ರಯಾಣಿಕರ ಆಕ್ರೋಶ

ಬೆಳಗಾವಿ : ಬೆಳಗಾವಿ-ತಿರುಪತಿ ವಿಮಾನ ಏಕಾಏಕಿ ಕ್ಯಾನ್ಸಲ್ ಆದ ಪರಿಣಾಮ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ ಘಟನೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಇಂದು‌ ಸಂಜೆ 5:55ಕ್ಕೆ ಬೆಳಗಾವಿಯಿಂದ ತಿರುಪತಿಗೆ ಹೊರಡಬೇಕಿದ್ದ ಸ್ಟಾರ್ ಏರ್ಲೈನ್ಸ್ ಒಡೆತನದ ವಿಮಾನ ಏಕಾಏಕಿ ಕ್ಯಾನ್ಸಲ್ ಆಗಿದೆ. ಏರ್ಲೈನ್ಸ್ ಸಂಸ್ಥೆ ವಿರುದ್ಧ ಮೂವತ್ತಕ್ಕೂ ಅಧಿಕ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದು, ನಿಲ್ದಾಣದಲ್ಲಿರುವಕೌಂಟರ್ ನಲ್ಲಿ ಸಿಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಯಾವ ಕಾರಣಕ್ಕೆ ಏಕಾಏಕಿ ವಿಮಾನ …

Read More »

ಕಬ್ಬಿನ ಬೆಲೆಯನ್ನು ಕನಿಷ್ಠ 4500ರೂ ನಿಗದಿ ಮಾಡಿ- ರೈತ ಮುಖಂಡ ರವಿ ಪೂಜಾರಿ ಆಗ್ರಹ..!!

ಸರಕಾರ ಬೆಂಗಳೂರಿನ ವಿಧಾನ ಸೌಧದಲ್ಲಿ ನಡೆಸಲು ಆಯೋಜಿಸಿರುವ ಸಭೆಯನ್ನು ಬೆಳಗಾವಿಯ ಸುವರ್ಣಸೌಧದಲ್ಲಿಯೇ ನಡೆಸಬೇಕೆಂದು ಆಗ್ರಹಿಸಿ ಬೆಳಗಾವಿಯಲ್ಲಿ ನೇಗಿಲಯೋಗಿ ರೈತ ಸೇವಾ ಸಂಘದಿAದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಲಿಸಲಾಯಿತು. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಕಬ್ಬಿನ ಕಾರ್ಖಾನೆಗಳಿವೆ. ಇಲ್ಲಿ ಕಬ್ಬು ಬೆಳೆಗಾರ ರೈತರ ಸಂಖ್ಯೆಯೂ ಹೆಚ್ಚಾಗಿದೆ. ಈ ಕುರಿತು ಕಬ್ಬು ಬೆಳೆಗಾರ ರೈತರ ಸಮಸ್ಯೆಗಳನ್ನು ಕುರಿತಂತೆ ಚರ್ಚೆಯನ್ನು ನಡೆಸಲು ಸಕ್ಕರೆ ಸಚಿವರು, ಆಯುಕ್ತರು, ಹಾಗೂ ಎಲ್ಲಾ ಕಾರ್ಖಾನೆಗಳ ಎಂಡಿಗಳು, ಹಾಗೂ ಎಲ್ಲಾ …

Read More »

ರೈಲ್ವೇ ಗೇಟ್ ಬಳಿ ಕಳಪೆ ಮಟ್ಟದ ರಸ್ತೆ ಕಾಮಗಾರಿ: ಸಾರ್ವಜನಿಕರ ಆಕ್ರೋಶ..!! !

ಬೆಳಗಾವಿ ನಗರದಲ್ಲಿ ಕಳೆದ ಎರಡು ದಿನಗಳ ಹಿಂದೆ ಉದ್ಘಾಟನೆಯಾಗಿದ್ದ ಬ್ರಿಡ್ಜ್ ಮೇಲಿನ ರಸ್ತೆ ಹಾಳಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸೇತುವೆ ಉದ್ಘಾಟನೆಯದ ಎರಡೇ ದಿನಗಳಲ್ಲಿ ರಸ್ತೆ ಹಾಳಾಗಿದ್ದು ಸಾರ್ವಜನಿಕರ ಬೇಸರಕ್ಕೆ ಕಾರಣವಾಗಿದೆ. ಒಂದೆಡೆ ತಗ್ಗು ಬಿದ್ದಿರುವ ರಸ್ತೆಯಲ್ಲಿಯೇ ಸಾಗುತ್ತಿರುವ ಭಾರೀ ವಾಹನಗಳು, ಎಲ್ಲಾ ತಮ್ಮ ವಾಹನ ಬಿದ್ದು ಬಿಡುತ್ತೋ ಎಂಬ ಭಾವನೆಯಿಂದ ಭಯದಲ್ಲೇ ಪ್ರಯಾಣ ಮಾಡುತ್ತಿರೋ ಪ್ರಯಾಣಿಕರು ಒಂದೆಡೆಯಾದ್ರೆ, ಎಡಗೈಯ್ಯಲ್ಲಿ ಪ್ರಾಣ ಹಿಡಿದುಕೊಂಡು ಸಾಗುತ್ತಿರೋ ಪ್ರಯಾಣಿಕರು. ಹೌದು ಈ ಎಲ್ಲಾ …

Read More »

ಹಾವು ಕಚ್ಚಿದ ಬಾಲಕನ ಪ್ರಾಣ ಉಳಿಸಿದ ಕಾಂಗ್ರೆಸ್ ಕಾರ್ಯಕರ್ತ..

ಹಾವು ಕಚ್ಚಿ ಪ್ರಜ್ಞಾಹೀನವಾಗಿ ಬಿದ್ದಿದ್ದ ಬಾಲಕನನ್ನು ಸೂಕ್ತ ಸಮಯಕ್ಕೆ ಅಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಮಗುವಿನ ಪ್ರಾಣವನ್ನು ಕಾಪಾಡಿ ಮಾನವೀಯತೆ ಮೆರೆದ ಘಟನೆ ಬೆಳಗಾವಿ ತಾಲೂಕಿನ ದೇಸೂರು ಗ್ರಾಮದಲ್ಲಿ ನಡೆದಿದಿದೆ. ಹೌದು ಬೆಳಗಾವಿ ತಾಲೂಕಿನ ದೇಸೂರು ಗ್ರಾಮದಲ್ಲಿ ಗಣೇಶ ಅಜೀತ್ ಲೋಹಾರ್(11) ಎಂಬ ಬಾಲಕನಿಗೆ ಹಾವು ಕಚ್ಚಿತ್ತು. ಈ ವೇಳೆ ಪ್ರಜ್ಞಾಹೀನನಾಗಿ ಬಿದ್ದಿದ್ದ ಬಾಲಕ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ. ಈ ವೇಳೆ ದೇಸೂರಿನ ಕಾಂಗ್ರೆಸ್ ನಿಷ್ಟಾವಂತ ಕಾರ್ಯಕರ್ತ ಹಾಗೂ …

Read More »

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆಗೆ ಹೊರಟ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು

ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಇಂದು ಸಾವಿರಾರು ಕಾರ್ಯಕರ್ತರು ತೆರಳುತ್ತಿದ್ದಾರೆ. ಹೌದು ರಾಜ್ಯದಲ್ಲಿ ಮುಂಬರುತ್ತಿರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸಿದೆ. ಈ ಹಿನ್ನೆಲೆ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಇಂದು ಶುಕ್ರವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಸಾವಿರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಪ್ರಯಾಣ …

Read More »

ಹಾಪ್ ಐರನ್ ಮ್ಯಾನ್ ಆಗಿ ಹೊರಹೊಮ್ಮಿದ್ದಾರೆ ಘಟಪ್ರಭಾC.P.I.

ಪೊಲೀಸ್ ಇಲಾಖೆ ಎಂದರೆ ಬಿಡುವಿಲ್ಲದ ಹಾಗೂ ಒತ್ತಡದ ಕೆಲಸ ಅನ್ನುವುದು ಎಲ್ಲರಿಗೂ ಗೊತ್ತು.ಆದ್ರೆ, ಇಂತಹ ಕೆಲಸಗಳ ನಡುವೆಯೂ ಘಟಪ್ರಭಾ ಪೊಲೀಸ್ ಠಾಣೆಯ ಸಿಪಿಐಯೊಬ್ಬರು ಯುವ ಸಮುದಾಯಕ್ಕೆ ಮಾದರಿಯಾಗುವ ಕೆಲಸ ಮಾಡಿದ್ದಾರೆ.ಅವರ ಕಾರ್ಯಕ್ಕೆ ಪೊಲೀಸ್ ಇಲಾಖೆ ಡಿಜಿಪಿ ಪ್ರವೀಣ ಸೂದ್,ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಅಲೋಕುಮಾರ್ ಟ್ವಿಟ್ ಮಾಡಿ ಶುಭಾಶಯ ತಿಳಿಸಿದ್ದಾರೆ. ಹಾಗಾದರೆ ಘಟಪ್ರಭಾ ಸಿಪಿಐ ವರ್ಲ್ಡ್ ರಿಕಾರ್ಡ್  ಕಟ್ಟು ಮಸ್ತಾದ ದೇಹ. ದೇಹಕ್ಕೆ ತಕ್ಕಂತೆ ಹೈಟು. ಸರ್ಕಾರಿ ಕೆಲಸವೇ ದೇವರ …

Read More »