ಅಥಣಿ :ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವಂತೆ ಹಲವು ದಶಕಗಳ ಹೋರಾಟ ಇದಾಗಿದೆ, ಆದರೆ ಸರ್ಕಾರಗಳು ಭರವಸೆ ನೀಡುತ್ತಾ ಬಂದಿದೆ, ಇದನ್ನು ಖಂಡಿಸಿ ನಾವು ಬರುವ ದಿನಾಂಕ ಇಪ್ಪತ್ತರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಅಥಣಿ ತಾಲೂಕು ಪಂಚಮಸಾಲಿ ಸಂಘಟನೆಯ ಅಧ್ಯಕ್ಷರಾದ ರಮೇಶ್ ಗೌಡ ಪಾಟೀಲ್ ಅವರು ಹೇಳಿದರು. ಅವರು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ, ಪಂಚಮಸಾಲಿ ಸಮಾಜ …
Read More »ಮಹಿಳೆಗೆ ಮಂಕುಬೂದಿ ಎರಚಿ ಚಿನ್ನಾಭರಣ ಎಗರಿಸಿ ಪರಾರಿಯಾದ ಕಿರಾತಕರು..!!
ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬಳಿಗೆ ಮಂಕುಬೂದಿ ಎರಚಿದ ಕಿರಾತಕರು ಮಹಿಳೆಯಿಂದ ಬಂಗಾರದ ಮಾಗಲ್ಯದ ಸರ ಸೇರಿದಂತೆ ಬಂಗಾರದ ಆಭರಣಗಳನ್ನು ಎಗರಿಸಿ ಪರಾರಿಯಾದ ಘಟನೆ ಬೆಳಗಾವಿಯ ಆಜಾದ್ಗಲ್ಲಿಯಲ್ಲಿ ನಡೆದಿದೆ. ಇಂದು ಶನಿವಾರ ಮಧ್ಯಾಹ್ನದ ವೇಳೆ ಆಜಾದ್ಗಲ್ಲಿಯಲ್ಲಿ ಮಹಿಳೆಯೊಬ್ಬಳು ಹೋಗುತ್ತಿದ್ದಳು ಈ ವೇಳೆ ಮಹಿಳೆಯನ್ನು ಹಸಿವೆಯಾಗಿದೆ ತಿನ್ನಲು ನಹಣ ಕೊಡುವಂತೆ ಕೇಳಿದ್ದಾರೆ. ಈ ವೇಳೆ ಹಣ ನೀಡಿದ ಮಹಿಳೆಗೆ ಮೈ ಮೇಲೆ ಬಂಗಾರದ ಆಭರಣಗಳನ್ನು ಹಾಕಿಕೊಳ್ಳಬೇಡ. ಕಳ್ಳರು ಕದ್ದುಕೊಂಡು ಹೋಗಬಹುದು. ಹಾಗಾಗಿ ಅವುಗಳನ್ನು ತದುಕೊಡು …
Read More »ಪ್ರಕೃತಿ ಪ್ರಲಾಪ: ಶೈಕ್ಷಣಿಕ ವ್ಯವಸ್ಥೆಗೆ ಸಂಕಷ್ಟ
ಬೆಳಗಾವಿ: ಈ ವರ್ಷದ ಅತಿಯಾದ ಮಳೆ ಮತ್ತು ನದಿಗಳ ಪ್ರವಾಹ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸಾಕಷ್ಟು ಹಾನಿ ಉಂಟುಮಾಡಿದೆ. ಕೃಷಿ ಕ್ಷೇತ್ರದ ಜೊತೆಗೆ ಮೂಲಭೂತ ಸೌಕರ್ಯಗಳಿಗೂ ಇದರ ಪರಿಣಾಮ ಬೀರಿದೆ. ಶೈಕ್ಷಣಿಕ ಕ್ಷೇತ್ರ ಸಹ ಇದರಿಂದ ಹೊರತಾಗಿಲ್ಲ. ಕಳೆದ ಮೂರು ತಿಂಗಳಿಂದ ಜಿಲ್ಲೆಯಲ್ಲಿ ಸುರಿದ ಮಳೆ ಹಾಗೂ ನದಿಗಳ ಪ್ರವಾಹದಿಂದ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಮೊದಲೇ ಅನುದಾನದ ಕೊರತೆಯಿಂದ ಬಳಲುತ್ತಿರುವ ಶಾಲೆಗಳು ಈಗ ಕೊಠಡಿಗಳ ದುರಸ್ತಿ ವಿಷಯದಲ್ಲಿ ಮತ್ತಷ್ಟು ಸಮಸ್ಯೆಗೆ …
Read More »ಗೋಕಾಕ್: ರಾಜ್ಯ ಹೆದ್ದಾರಿ ಮೇಲೆ ಚಿನ್ನದ ವ್ಯಾಪಾರಿ ಅಡ್ಡಗಟ್ಟಿ ಅರ್ಧ ಕೆ.ಜಿ ಬಂಗಾರ 2.80ಲಕ್ಷ ಹಣ ದರೋಡೆ !
ಘಟಪ್ರಭಾ :ಚಿನ್ನದ ವ್ಯಾಪಾರಿಗಳಿಬ್ಬರು ಗೋಕಾಕದಿಂದ ಬೈಕ್ ಮೇಲೆ ಶಿಂಧಿಕುರಬೇಟ ಗ್ರಾಮಕ್ಕೆ ಬರುತ್ತಿರುವಾಗ 8 ಜನರು ಡಕಾಯಿತರ ತಂಡ ವ್ಯಾಪಾರಿಗಳನ್ನು ರಾಜ್ಯ ಹೆದ್ದಾರಿ ಮೇಲೆ ಅಡ್ಡಗಟ್ಟಿ ಹಲ್ಲೆ ಮಾಡಿ ಅರ್ಧ ಕೆ.ಜಿ ಬಂಗಾರ ಹಾಗೂ 2.80ಲಕ್ಷ ನಗದು ಹಣ ದರೋಡೆ ಮಾಡಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಮಧ್ಯರಾತ್ರಿಯೇ ಪ್ರಕರಣ ದಾಖಲಾಗಿದ್ದು …
Read More »ಗೋಕಾಕ: ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು.
ಗೋಕಾಕ: ನಗರದ ಕೆಎಲ್ಇ ಸಂಸ್ಥೆಯ ಸಿಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ, ಸ್ಥಳೀಯ ಕೆಎಲ್ಇ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಎಮ್ ಡಿ ಚುನಮರಿ, ಆಡಳಿತಾಧಿಕಾರಿ ಜಿ ಎಮ್ ಅಂದಾನಿ, ಪ್ರಚಾರ್ಯ ಕೆ ಬಿ ಮೇಯುಂಡಿಮಠ ಇದ್ದರು.
Read More »ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ- ತಾಲ್ಲೂಕಿನ ಕಲ್ಲೋಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಬರಮಾಡಿಕೊಂಡರು. ಸಚಿವ ನಾಗೇಶ್ ಅವರನ್ನು ಸರ್ವೋತ್ತಮ ಅವರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಜಿ.ಪಂ.ಮಾಜಿ ಸದಸ್ಯ ಗೋವಿಂದ ಕೊಪ್ಪದ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಇಓ ಅಜೀತ ಮನ್ನಿಕೇರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, …
Read More »ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಸದಾ ಸಿದ್ದ: ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, ಮಂದಿರ, ಚರ್ಚ್ ಸೇರಿದಂತೆ ವಿವಿಧ ಸಮುದಾಯದ ಸಮುದಾಯ ಭವನಗಳಿಗೆ ಕುರ್ಚಿ, ಸೌಂಡ್ ಸಿಸ್ಟಮ್ ಗಳ ವಿತರಣೆ ಬೆಳಗಾವಿ: ಎಲ್ಲಾ ಸಮಾಜದ ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ನಗರದ ಜಾಧವ ನಗರ ಕಚೇರಿಯಲ್ಲಿ ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, …
Read More »ಮೆಥೋಡಿಸ್ಟ್ ಸಂಸ್ಥೆಗೆ ಅಕ್ರಮ ಎಸಗಿರುವವರ ವಿರುದ್ದ ಕ್ರಮಕ್ಕೆ ಆಗ್ರಹ
ಬೆಳಗಾವಿ: ಮೆಥೋಡಿಸ್ಟ್ ಚರ್ಚಗೆ ಸಂಬಂಧಿಸಿದ ಸಿಪಿಏಡ್ ಮೈದಾನ ಆಸ್ತಿಯನ್ನು ಗುತ್ತಿಗೆ ಆಧಾರದ ಮೇಲೆ ಮಾರಾಟ ಮಾಡಿ, ಸಂಸ್ಥೆಗೆ ಒಳಪಟ್ಟ 14 ಶಾಲೆ ಹಾಗೂ ಸಂಸ್ಥೆಯಲ್ಲಿನ ಹಣವನ್ನು ದುರುಪಯೋಗ ಮಾಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಕ್ರೈಸ್ತ ಬಾಂಧವರ ವತಿಯಿಂದ ಶುಕ್ರವಾರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಇಲ್ಲಿನ ಮೆಥೋಡಿಸ್ಟ್ ಚರ್ಚ್ ನಿಂದ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನೆ ನಡೆಸಿ, ಮೆಥೋಡಿಸ್ಟ್ ಸಂಸ್ಥೆಯಲ್ಲಿ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ*
ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಿಸಿದರು. ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮೂಲಕ ಜಯಂತಿಯನ್ನು ಆಚರಿಸಿ ನಂತರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರು ಮಾತನಾಡಿ ಸೃಷ್ಟಿ ಮತ್ತು ಸೃಷ್ಟಿಯ ಸಂಕೇತ, ಕರಕುಶಲತೆಯಲ್ಲಿ ಅತ್ಯುನ್ನತ, ಶಿಲ್ಪಿ, ವಿಶ್ವಕರ್ಮ ಜೀ ಅವರನ್ನು ನೆನೆಯೋಣ, ಮತ್ತು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ& “ಶ್ರೇಷ್ಠ ಫೌಂಡೇಶನ್” ವತಿಯಿಂದ ಪ್ರತಿ ವಾರದಂತೆ ಈ ವಾರವು ಅನ್ನ ಸಂತರ್ಪಣೆ
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಿಸಿದರು. ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮೂಲಕ ಜಯಂತಿಯನ್ನು ಆಚರಿಸಿ ನಂತರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರು ಮಾತನಾಡಿ ಸೃಷ್ಟಿ ಮತ್ತು ಸೃಷ್ಟಿಯ ಸಂಕೇತ, ಕರಕುಶಲತೆಯಲ್ಲಿ ಅತ್ಯುನ್ನತ, ಶಿಲ್ಪಿ, ವಿಶ್ವಕರ್ಮ …
Read More »
Laxmi News 24×7