Breaking News
Home / ಜಿಲ್ಲೆ / ಬೆಳಗಾವಿ (page 207)

ಬೆಳಗಾವಿ

ಕಛೇರಿಯ ಅನುಮತಿ ಪತ್ರ ಇಲ್ಲದೇ ಯಾವುದೇ ರೀತಿಯ ಪ್ರತಿಭಟನೆ ಮತ್ತು ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ಡಿಸೆಂಬರ್ 13ರಿಂದ 24ರ ವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನ ಕಾಲಕ್ಕೆ ಪ್ರತಿಭಟನೆ ಕೈಗೊಳ್ಳಲು ಹಾಗೂ ಮನವಿಯನ್ನು ಸಲ್ಲಿಸುವವರು ಮುಂಚಿತವಾಗಿಯೇ ಬೆಳಗಾವಿ ಪೊಲೀಸ್ ಕಮೀಷನರ ಕಛೇರಿಯಲ್ಲಿ, ಈ ಕೆಳಗೆ ನಮೂದಿಸಿದ ವಿಳಾಸಕ್ಕೆ ಸಂಪರ್ಕಿಸಿ ತಮ್ಮ ಅರ್ಜಿಯನ್ನು ನೀಡಿ ಪೂರ್ವಾನುಮತಿಯನ್ನು ಪಡೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ತಿಳಿಸಲಾಗಿದೆ. ಮೊದಲು ಬಂದವರಿಗೆ ಪ್ರಾಶಸ್ತ್ಯ ನೀಡಲಾಗುವುದು. (ಅರ್ಜಿ ಸಲ್ಲಿಸುವವರು ಸಂಘಟನೆಯ ಅಧ್ಯಕ್ಷರು/ಮುಖ್ಯಸ್ಥರ ಪೂರ್ಣ ಹೆಸರು, ವಿಳಾಸ, ಮೋಬೈಲ್ ಸಂಖ್ಯೆ ಮತ್ತು ಇ-ಮೇಲ್ ವಿಳಾಸವನ್ನು ಕಡ್ಡಾಯವಾಗಿ …

Read More »

ಮಹೇಶ್​ ಜೋಷಿ ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ; ನ. 24ರಂದು ಅಧಿಕೃತ ಘೋಷಣೆ

ಬೆಂಗಳೂರು: ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ 26ನೇ ಅಧ್ಯಕ್ಷರಾಗಿ ನಾಡೋಜ ಡಾ. ಮಹೇಶ ಜೋಷಿ ಆಯ್ಕೆಯಾಗಿದ್ದಾರೆ. ರಾಜ್ಯದ ಒಟ್ಟು 420 ಮತಕೇಂದ್ರಗಳಲ್ಲಿ ಭಾನುವಾರ ಬೆಳಗ್ಗೆಯಿಂದ ಸಂಜೆವರೆಗೆ ನಡೆದ ಮತದಾನದಲ್ಲಿ 1.59 ಲಕ್ಷ ಮತದಾರರು ಭಾಗವಹಿಸಿದ್ದರು. ರಾತ್ರಿ ವೇಳೆಗೆ 5 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಫಲಿತಾಂಶ ಪ್ರಕಟವಾಗಿತ್ತು. ಈ ಪೈಕಿ ಮಹೇಶ ಜೋಷಿ ಅವರಿಗೆ 51,169 ಮತಗಳು ಲಭಿಸಿದ್ದು, ಎರಡನೇ ಸ್ಥಾನದಲ್ಲಿರುವ ಡಾ. ಶೇಖರಗೌಡ ಮಾಲಿಪಾಟೀಲ ಅವರಿಗೆ 17,656 ಮತಗಳು …

Read More »

“ಕನಕದಾಸರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಕೊಡುವ ನಿಜವಾದ ಗೌರವ”

ಬೆಂಗಳೂರು,ನ.22-ದಾಸ ಶ್ರೇಷ್ಠ ಕನಕದಾಸರ ಚಿಂತನೆಗಳು ಮತ್ತು ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನವ ಸಮಾಜ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಕನಕದಾಸರ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದಾಸರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು. ನವಸಮಾಜ , ಸಮಸಮಾಜ ನಿರ್ಮಾಣವಾಗಬೇಕೆಂದು ಕನಸು ಕಂಡಿದ್ದ ಕನಕದಾಸರು ಪರಿವರ್ತನೆಯ …

Read More »

ನಾಳೆ ಮಂಗಳವಾರ,ಲಖನ್, ಚನ್ನರಾಜ್ ಕವಟಗಿಮಠ ಅವರಿಂದ ನಾಮಪತ್ರ…!!!

ಬೆಳಗಾವಿ-ನಾಳೆ ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಈ ದಿನ ಬೆಳಗಾವಿ ಜಿಲ್ಲೆಯ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಲಖನ್ ಜಾರಕಿಹೊಳಿ ಅವರು ಸಾವಿರಾರು ಪಂಚಾಯತಿ ಸದಸ್ಯರನ್ನು ಬೆಳಗಾವಿಯಲ್ಲಿ ಸಮಾವೇಶಗೊಳಿಸಲಿದ್ದು ಸರ್ದಾರ್ ಮೈದಾನದಿಂದ ಸಾವಿರಾರು ಸಪೋಟರ್ಸ್ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಮತ್ತು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ನಾಳೆ ಮಂಗಳವಾರವೇ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಮಂಗಳವಾರ ಕೊನೆಯ ದಿನ ಈ ದಿನವೇ …

Read More »

ವಡಗಾಂವ ನೇಕಾರ ಸಮಾಜದ ಮೂವರು ಆತ್ಮಹತ್ಯೆ: ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಕನ್ನಡ ಸಾಹಿತ್ಯ ಚುನಾವಣೆ ಗೋಕಾಕದಲ್ಲಿ ರಂಗೇರಿದೆ..   ಬೆಳಗಾವಿ ದಕ್ಷಿಣ ಮತಕೇತ್ರದ ಜನರ ಸಮಸ್ಯೆ ಆಲಿಸಿದ ಸತೀಶ ಜಾರಕಿಹೊಳಿ, ಮೃತರ ಕುಟುಂಬಕ್ಕೆ ಪರಿಹಾರ ಕಲ್ಪಿಸುವುದಾಗಿ ಭರವಸೆ ..! ಬೆಳಗಾವಿ: ಸಾಲದ ಬಾದೆ ತಾಳಲಾದರೆ ಆತ್ಮಹತ್ಯೆಗೆ ಶರಣಾದ ದಕ್ಷಿಣ ಮತಕ್ಷೇತ್ರದ ವಡಗಾಂವ ನೇಕಾರ ಸಮಾಜ ಮೂವರು ಮೃತ ಕುಟುಂಬಸ್ಥರ ಮನೆಗೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ ನೀಡಿ, ನೊಂದ ಕುಟುಂಬಕ್ಕೆ ಸ್ವಾಂತನ ಹೇಳಿದರು.   ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆಗೆ …

Read More »

ಬಲೂನ್ ಸ್ಲೈಡ್‌ನಲ್ಲಿ ರಮೇಶ್ ಕತ್ತಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬೆಳಗಾವಿ: ಖಾಸಗಿ ಕಾರ್ಯಕ್ರಮದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಮಕ್ಕಳಂತೆ ಆಟವಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಖಾಸಗಿ ಕಾರ್ಯಕ್ರಮದಲ್ಲಿ ರಮೇಶ್ ಕತ್ತಿ ಮಕ್ಕಳಂತೆ ಕುಣಿದು ಕುಪ್ಪಳಿಸಿ ಸಂತೋಷಪಟ್ಟಿದ್ದಾರೆ. ಬಲೂನ್ ಸ್ಲೈಡ್‌ನಲ್ಲಿ ಮಕ್ಕಳಂತೆ ಜಾರಿ ಆಟವಾಡಿದ ಮಾಜಿ ಸಂಸದ ರಮೇಶ್ ಕತ್ತಿಯವರ ಹುಡುಗಾಟಿಕೆಯನ್ನು ಕಂಡು ಸಾರ್ವಜನಿಕರು ನಕ್ಕು ನಲಿದಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ …

Read More »

ಭತ್ತ ಹಾಗೂ ಕಬ್ಬು ಬೆಳೆಗಳು ಅಪಾರ ನಷ್ಟ, ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ

ಖಾನಾಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರೈತರ ಬೆಳೆಗಳು ಕೊಚ್ಚಿ ಹೊಗುತ್ತಿದ್ದು ಸೂಕ್ತ ಪರಿಹಾರ ನೀಡಬೇಕೆಂದು ಬಿಜೆಪಿ  ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಶನಿವಾರ ಮನವಿ ಸಲ್ಲಿಸಲಾಯಿತು. ಬೆಳಗಾವಿ ಹಾಗೂ ಖಾನಾಪುರ ತಾಲೂಕಿನಲ್ಲಿ ಅಕಾಲಿಕ ಮಳೆಯಿಂದ ಭತ್ತ ಹಾಗೂ ಕಬ್ಬು ಬೆಳೆಗಳು ಅಪಾರ ನಷ್ಟವಾಗಿದೆ. ನಿನ್ನೆ ನಂದಗಡದಲ್ಲಿ ಬೆಳೆ ನಷ್ಟದಿಂದ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನೆಲ್ಲ ಉಲ್ಲೇಖಿಸಿ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅವರಿಗೆ ಮನವಿ …

Read More »

ವಿಧಾನಪರಿಷತ್ ಚುನಾವಣೆಗೆ ಶನಿವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ.

– ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಶನಿವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. 5ನೇ ದಿನ ಪಕ್ಷೇತರ ಅಭ್ಯರ್ಥಿಯಾಗಿ ರಾಮದುರ್ಗ ತಾಲೂಕಿನ ಲಖನಾಯಕನಕೊಪ್ಪದ ಸಂಗಮೇಶ ನಾಗಪ್ಪ ಚಿಕ್ಕನರಗುಂದ ಎನ್ನುವವರ ನಾಮಪತ್ರ ಸಲ್ಲಿಸಿದ್ದಾರೆ. ಈವರೆಗೂ ಯಾವುದೇ ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿಲ್ಲ. ನ.23 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. ಬಿಜೆಪಿಯಿಂದ ಮಹಾಂತೇಶ ಕವಟಗಿಮಠ, ಕಾಂಗ್ರೆಸ್ ನಿಂದ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆ ಖಚಿತವಾಗಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

Read More »

ಸುವರ್ಣ ವಿಧಾನಸೌಧದಲ್ಲಿ ಡಿ.13ರಿಂದ ಚಳಿಗಾಲದ ಅಧಿವೇಶನ

ಬೆಂಗಳೂರು,ನ.20- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 13ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ಸುವರ್ಣವಿಧಾನಸೌಧದಲ್ಲಿ ಉಭಯ ಸದನಗಳು ಸಮಾವೇಶಗೊಳ್ಳುವಂತೆ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯಪಾಲ ತಾವರ್‍ಚಂದ್ ಗೆಲ್ಹೋಟ್ ಅವರು ನಿನ್ನೆ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭೆ ಮತ್ತು ವಿಧಾನಪರಿಷತ್‍ನ ಅಧಿವೇಶನಗಳನ್ನು ಕರೆದಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಒಂದು ಅಧಿವೇಶನವನ್ನು ಸುವರ್ಣ ವಿಧಾನಸೌಧದಲ್ಲಿ ನಡೆಸಲಾಗಿತ್ತು. ಆನಂತರ ಈವರೆಗೂ ಅಧಿವೇಶನ ನಡೆಸಿಲ್ಲ. ಕಳೆದೆರಡು ವರ್ಷಗಳಿಂದ …

Read More »

ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ,

*ಚಿಕ್ಕೋಡಿ ಬ್ರೇಕಿಂಗ್*   ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ,   ಒಂದು ಗಂಟೆಗೂ ಹೆಚ್ಚಿನ ಕಾಲ ವಿವೇಕ್ ಕತೆ ರಮೇಶ್ ಚರ್ಚೆ,   ಕಾಂಗ್ರೇಸ್ ನಿಂದ ಪರಿಷತ್ ಟಿಕೇಟ್ ವಂಚಿತರಾಗಿರೋ ವಿವೇಕರಾವ್ ಪಾಟೀಲ್, ಬೆಕ್ಕೇರಿ ಗ್ರಾಮದ ವಿವೇಕರಾವ್ ಪಾಟೀಲ್ ಮನೆಗೆ ಭೇಟಿ ನೀಡಿ ಮಾತುಕತೆ,   ಬಿಜೆಪಿಗೆ ಬರುವಂತೆ ವಿವೇಕ್ ಬಳಿ ಮನವಿ ಮಾಡಿರುವ ರಮೇಶ್ ಜಾರಕಿಹೊಳಿ,   ಸ್ವತಂತ್ರ ಸ್ಪರ್ಧೆಯ ಬಗ್ಗೆ ಇನ್ನೂ …

Read More »