Breaking News
Home / ಜಿಲ್ಲೆ / ಬೆಳಗಾವಿ (page 208)

ಬೆಳಗಾವಿ

ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆ; ಕೈ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಪರ ಚುನಾವಣಾ ಪ್ರಚಾರ ಆರಂಭ

ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆ; ಕೈ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಪರ ಚುನಾವಣಾ ಪ್ರಚಾರ ಆರಂಭ ಯಮಕನಮರಡಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಪಾತ್ರ ಪ್ರಮುಖವಾಗಿದ್ದು, ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಹುಣಸಿಕೊಳ್ಳ ಮಠದ ಸಮುದಾಯ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. …

Read More »

ಬೆಳಗಾವಿ ಸ್ಥಳೀಯ ಸಂಸ್ಥೆ ಚುನಾವಣೆ: ಲಖನ್ ಜಾರಕಿಹೊಳಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ

ಬೆಳಗಾವಿ: ಬೆಳಗಾವಿ ಸ್ಥಳೀಯ ಸಂಸ್ಥೆಗಳ ಉಭಯ ಸದಸ್ಯ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಡುವೆ ತ್ರಿಕೋನ ಸ್ಪರ್ಧೆ ನಡೆಯುವುದು ಬಹುತೇಕ ಖಚಿತವಾಗಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಸಹೋದರ ಚೆನ್ನರಾಜ್‌ ಹಟ್ಟಿಹೊಳಿ ಅವರನ್ನು ರಾಜ್ಯ ಕಾಂಗ್ರೆಸ್‌ ನಾಯಕತ್ವ ಅಭ್ಯರ್ಥಿಯಾಗಿ ಅನಧಿಕೃತವಾಗಿ ಘೋಷಿಸಿದ ಬೆನ್ನಲ್ಲೇ ಜಾರಕಿಹೊಳಿ ಸಹೋದರರಾದ ರಮೇಶ್‌ ಮತ್ತು ಬಾಲಚಂದ್ರ ಅವರು ತಮ್ಮ ಕಿರಿಯ ಸಹೋದರ ಲಖನ್‌ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಲು …

Read More »

ಬೆಳಗಾವಿ ಜಿಲ್ಲೆ ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಗೋಲ್ ಮಾಲ್

ಬೆಳಗಾವಿ: ಬೆಳಗಾವಿ ಜಿಲ್ಲೆ ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಗೋಲ್ ಮಾಲ್ ನಡೆದ ಆರೋಪ ಕೇಳಿಬಂದಿದೆ. ಕಮ್ಯೂನಿಟಿ ಹೆಲ್ತ್ ಆಫಿಸರ್ಸ್ ಹುದ್ದೆಗಳ ನೇಮಕಾತಿ ವೇಳೆ ವಂಚನೆ ನಡೆದಿರುವ ಆರೋಪವಿದೆ. ಬೆಳಗಾವಿ ಜಿಲ್ಲೆಯಲ್ಲಿ 476 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. 1600 ಅಭ್ಯರ್ಥಿಗಳು ಪರೀಕ್ಷೆ ಬರೆದು 1267 ಮಂದಿ ಪಾಸ್ ಆಗಿದ್ದರು. ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ದಾಖಲೆ ಪರಿಶೀಲನೆ ನಡೆಸಿದ್ದ ಸದರಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಒಂದು ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಿದ್ದರು. …

Read More »

ಗ್ರಾಮ ಪಂಚಾಯತ ಪಿಡಿಓ ಹಾಗೂ ಕಾರ್ಯದರ್ಶಿ ಎಸ್‍ಸಿ ಎಸ್‍ಟಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಲ್ಲ: ಅಂಬೇಡ್ಕರ್ ಶಕ್ತಿ ಸಂಘಆರೋಪ.

ಸುಳಗಾ(ಉ) ಗ್ರಾಮ ಪಂಚಾಯತ ಪಿಡಿಓ ಹಾಗೂ ಕಾರ್ಯದರ್ಶಿ ಗ್ರಾಮ ಪಂಚಾಯತ ಅನುದಾನವನ್ನು ದುರ್ಬಳಕೆ ಮಾಡಿದ್ದಾರೆ. ಇನ್ನು ಎಸ್‍ಸಿ ಎಸ್‍ಟಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಲ್ಲ ಎಂದು ಅಂಬೇಡ್ಕರ್ ಶಕ್ತಿ ಸಂಘದ ಸದಸ್ಯರು ಆರೋಪಿಸಿದ್ರು. ಇನ್ನು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿದ ಅಧಿಕಾರಿಗಳು ಗ್ರಾಮಕ್ಕೆ ಬಂದು ಪರಿಶೀಲನೆ ನಡೆಸಿದರು. ಸುಳಗಾ (ಉ)ಗ್ರಾಮ ಪಂಚಾಯತ ಪಿಡಿಓ ಪೂನಂ ಗಾಡಗೆ ಹಾಗೂ ಕಾರ್ಯದರ್ಶಿ ಕೇವಲ ತಡೆಗೋಡೆ ಹಾಗೂ ಒಳಚರಂಡಿ ನಿರ್ಮಾಣಕ್ಕೆಂದು ಅನುದಾನವನ್ನು ಬಳಕೆ ಮಾಡಿದ್ದಾರೆ. ಒಂದೇ …

Read More »

ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ

ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸ್ವಂತ ಜಿಲ್ಲೆಯಲ್ಲಿರಬಾರದೆನ್ನುವ ಕಾರಣಕ್ಕಾಗಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಆರ್.ವೆಂಕಟೇಶ ಕುಮಾರ ಬೆಳಗಾವಿ ಹಂಗಾಮಿ ಜಿಲ್ಲಾಧಿಕಾರಿಗಳಾಗಲಿದ್ದಾರೆ.ಕಳೆದ ಲೋಕಸಭಾ ಚುನಾವಣೆ ವೇಳೆಯೂ ಹಿರೇಮಠ ಅವರನ್ನು ವರ್ಗಾಯಿಸಲಾಗಿತ್ತು.   ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸ್ವಂತ ಜಿಲ್ಲೆಯಲ್ಲಿರಬಾರದೆನ್ನುವ ಕಾರಣಕ್ಕಾಗಿ ಅವರನ್ನು ವರ್ಗಾವಣೆ ಮಾಡಲಾಗಿದೆ.

Read More »

ಸುಣಧೋಳಿಯಲ್ಲಿ ಸ್ವಾಮೀಜಿಗಳಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪುಷ್ಪಾರ್ಚಣೆ

  ಮೂಡಲಗಿ : ಮಠ-ಮಾನ್ಯಗಳಿಗೆ ಭಕ್ತ ಸಮುದಾಯವೇ ನಿಜವಾದ ಆಸ್ತಿ. ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಭಕ್ತರೂ ಸಹ ತಮ್ಮ ತನು-ಮನ-ಧನದಿಂದ ಸಹಕಾರ ನೀಡುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರ ಸಂಜೆ ಜಡಿಸಿದ್ಧೇಶ್ವರ ಮಠದಲ್ಲಿ ಜರುಗಿದ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಠಗಳ ಉನ್ನತಿಗಾಗಿ ಈ ಭಾಗದಲ್ಲಿ ಧಾರ್ಮಿಕ ವಾತಾವರಣ ನಿರ್ಮಿಸುತ್ತಿರುವ ಮಠಗಳಿಗೆ ಭಕ್ತರು ತಮ್ಮ ವೈಯಕ್ತಿಕ ಮನಸ್ತಾಪಗಳನ್ನು …

Read More »

ಬಿಜೆಪಿ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಗೆಲ್ಲಿಸಬೇಕು’: ಬಾಲಚಂದ್ರ ಜಾರಕಿಹೊಳಿ

ಗೋಕಾಕ: ‘ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಈಗಿರುವ ಮಾಹಿತಿಯಂತೆ ಬಿಜೆಪಿಯಿಂದ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಬಹುದೆಂಬ ಲೆಕ್ಕಾಚಾರವಿದೆ. ಪಕ್ಷದ ಮುಖಂಡರು ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ’ ಎಂದು ಕೆಎಂಎಫ್ ಅಧ್ಯಕ್ಷರೂ ಅಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಹೊರವಲಯದಲ್ಲಿರುವ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ನಡೆದ ಅರಭಾವಿ ಮತಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿಗಳ ಸದಸ್ಯರು ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ‘ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ …

Read More »

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬ ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ …

Read More »

ರೈತರು ಬೆಳೆ ಬೆಳೆದ ಜಮೀನಿನ ಮೇಲೆ ಬೆಳೆ ಕಟಾವು ಆಗುವವರೆಗೂ ಕಾಮಗಾರಿ ನಡೆಸಲ್ಲ ಅಂತಾ ಡಿಸಿ ಭರವಸೆ ನೀಡಿದ್ದರೂ ಬೆಳೆಯ ಮೇಲೆ ಜೆಸಿಬಿ

ಬೆಳಗಾವಿ  ಬೆಳಗಾವಿ ತಾಲೂಕಿನ (Belagavi) ಹಲಗಾ ಮತ್ತು ಮಚ್ಛೆ ಗ್ರಾಮದ ಮಧ್ಯೆ 9.5 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ 4 ಎ ಬೈಪಾಸ್ ರಸ್ತೆ ಕಾಮಗಾರಿ (National Highway By Pass Constuction) ರೈತರ ವಿರೋಧದ (Farmers Objection) ‌ನಡುವೆಯೂ ಶುರುವಾಗಿದೆ. ನಿನ್ನೆ ಕಾಮಗಾರಿ ಆರಂಭಗೊಂಡ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು. ಜಮೀನು ಮಾಲೀಕನ ಪುತ್ರ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದಾದ ಬಳಿಕ …

Read More »

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ

M.L.C. ಚುನಾವಣೆ ಬಾಲಚಂದ್ರ ಜಾರಕಿಹೊಳಿ EXCLUSIVE ಹೇಳಿಕೆ. ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಅರಭಾವಿ ಮತಕ್ಷೇತ್ರದ …

Read More »