ಚಿರತೆ ಸಿಗದ ಕಾರಣ ಉಮೇಶ ಕತ್ತಿ ರಾಜೀನಾಮೆಗೆ ಒತ್ತಾಯಿಸಿದ ಹಿನ್ನೆಲೆ ವಿಜಯಪುರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅರಣ್ಯ ಸಚಿವ ಉಮೇಶ ಕತ್ತಿ ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ ಎಂದಿದ್ದಾರೆ. ವಿಜಯಪುರದಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ.ಚಿರತೆ ಸಿಕ್ಕರೆ ನಂದೇನು ತಕರಾರಿಲ್ಲಾ .ಚಿರತೆ ಹಿಡಿಯಲು ಉತ್ತರ ಕರ್ನಾಟಕ ಭಾಗದ ಸ್ಟಾಫ್ ಹಾಕಿದ್ದೇವೆ. ಆನೆಗಳನ್ನು …
Read More »ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆನಂದ ಪಾಟೀಲ ಸಾವು
ಅಥಣಿ ತಾಲೂಕಿನ ತಂಗಡಿ ಗ್ರಾಮದ ನಿವಾಸಿ ಆನಂದ ಪಾಟೀಲ (೪೮) ಮೃತ ದುರ್ದೈವಿ ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರ ಪಟ್ಟು. ವಿದ್ಯುತ್ ಲೈನ್ ರಿಪೇರಿ ಮಾಡುವಾಗ ವಿದ್ಯುತ್ ತಗುಲಿ ಹೆಸ್ಕಾಂ ಲೈನ್ ಮೆನ್ ಸಹಾಯಕ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿನಾಳ ಗ್ರಾಮದಲ್ಲಿ ಘಟನೆ ಅಥಣಿ ತಾಲೂಕಿನ ತಂಗಡಿ ಗ್ರಾಮದ ನಿವಾಸಿ ಆನಂದ ಪಾಟೀಲ (೪೮) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹೆಸ್ಕಾಂ ಲೈನ್ ಮನ್ …
Read More »ಶ್ರಾವಣ ಮಾಸ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ( ಪಲ್ಲಕ್ಕಿ ) ಹಾಗೂ ಜಾತ್ರಾ ಮಹೋತ್ಸವ
ಗೋಕಾಕ: ಶ್ರಾವಣದ ಮಾಸ ಸದಾ ಹಬ್ಬ ಹರಿದಿನಿ ಭಕ್ತಿ ಗಳಿಂದ ಕೂಡಿದ ಮಾಸ ಇದರ ಪ್ರಯುಕ್ತ ನಾಡಿ ನಾದ್ಯಂತ ಸಡಗರ ಸಂಭ್ರಮ ಗಳು ಜರಗುತ್ತವೆ. ಇದರ ಪ್ರಯುಕ್ತವಾಗಿಶ್ರಾವಣ ಮಾಸ ಸಪ್ತಾಹದ ಮಂಗಳ ಮಹೋತ್ಸವದ ಅಂಗವಾಗಿ ಗೋಕಾಕ ನಗರದ ಕಿಲ್ಲಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಪಲ್ಲಕ್ಕಿಯೊಂದಿಗೆ ನಗರ ಪ್ರದಕ್ಷಿಣೆ ಜರುಗಿತು. ಈ ಕಾರ್ಯಕ್ರಮದಲ್ಲಿ ಕಿಲ್ಲಾದ ಅನೇಕ ಹಿರಿಯರು ಯುವಕರು ಪಾಲ್ಗೊಂಡಿದ್ದರು ಅನೇಕ ಸುಮಂಗಲಿಯರು ಕಳಶದೊಂದಿಗೆ …
Read More »ಸತತವಾಗಿ 20ದಿನಕ್ಕಿಂತ ಹೆಚ್ಚಾದರೂ ನೀವು ಚಿರತೆ ಹಿಡಿಯಲಿಲ್ಲ ನಾವು ಹಿಡಿತಿವಿ:ಕಾಂಗ್ರೆಸ್ ಮಹಿಳಾ ಸದಸ್ಯರು
ಸತತವಾಗಿ 20ದಿನಕ್ಕಿಂತ ಹೆಚ್ಚಾದರೂ ನೀವು ಚಿರತೆ ಹಿಡಿಯಲಿಲ್ಲ ನಾವು ಹಿಡಿತಿವಿ:ಕಾಂಗ್ರೆಸ್ ಮಹಿಳಾ ಸದಸ್ಯರು ದೊಣ್ಣೆ ಹಿಡಿದು ಸಚಿವ ಉಮೇಶ್ ವಿರುದ್ಧ ಘೋಷಣೆ ಕೂಗಿದ್ದಾರೆ. ಸುಮಾರು ದಿನಗಳಿಂದ ಎಲ್ಲಾಕಡೆ ಭಯದ ವಾತಾವರಣದಲ್ಲಿ ಜನರು ಬದುಕುತ್ತಿದ್ದಾರೆ ಶಾಲೆಗಳನ್ನು ರಜೆ ಕೂಡ ಕೊಡಲಾಗಿದೆ ಇನ್ನೇನು ಸಿಗತ್ತೆ ಎಂಬುವಷ್ಟರಲ್ಲಿ ಚಿರತೆ ಕಣ್ಮಯ ವಾಗುತ್ತಿದೆ. ನೀವೇನು ಮಾಡುತ್ತಿದ್ದೀರಿ ನಿಮ್ಮಿಂದ ಆಗದಿದ್ದರೆ ನಾವೇ ಚಿರತೆ ಹೀಡಿತಿವಿ ಎಂದು ಕಾಂಗ್ರೆಸ್ ಮಹಿಳಾ ಮಣಿಯರು ಆಕ್ರೋಶ ವ್ಯಕ್ತಪಡಿಸಿದರು. ಗಾಲ್ಫ್ ಕೋರ್ಸ್ ಮೈದಾನದ …
Read More »ಬೆಳಗಾವಿ ಜಿಲ್ಲೆಯ ಜನಪ್ರನಿಧಿಗಳು 2023 ರ ಚುನಾವಣೆಯಲ್ಲಿ ನೋಟಾ ಮತ ಪಡೆಯಲು ಸಿದ್ದರಾಗಿ: ಮೃತ್ಯುಂಜಯ ಮಹಾ ಸ್ವಾಮಿಗಳು
ಬೆಳಗಾವಿ ಜಿಲ್ಲೆಯ ಜನಪ್ರನಿಧಿಗಳು 2023 ರ ಚುನಾವಣೆಯಲ್ಲಿ ನೋಟಾ ಮತ ಪಡೆಯಲು ಸಿದ್ದರಾಗಿ ಎಂದು ಕೂಡಲ ಸಂಗಮದ ಜಯ ಮೃತ್ಯುಂಜಯ ಮಹಾ ಸ್ವಾಮಿಗಳು ಹೇಳಿದರು. ಅವರು 2ಎ ಮಿಸಲಾತಿಗಾಗಿ ಸೇಪ್ಟಂಬರ 26 ರಂದು ಮುಖ್ಯಮಂತ್ರಿಗಳ ಮನೆ ಎದುರು ಧರಣಿ ಸತ್ಯಾಗ್ರಹ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಮಾಡುವ ಕುರಿತು ರಾಜ್ಯದ ಪ್ರತಿ ತಾಲೂಕಿನಲ್ಲಿ ಜಾಗ್ರತಾ ಜಾಥಾಗಳನ್ನು ಹಮ್ಮಿಕೊಂಡು ಇಂದು ಹುಕ್ಕೇರಿ ನಗರದ ಅಡವಿ ಸಿದ್ದೇಶ್ವರ ಮಠದ ಆವರಣದಲ್ಲಿ ಬಸವಣ್ಣವರ ಭಾವ ಚಿತ್ರಕ್ಕೆ …
Read More »ಕಲ್ಲೂರ-ಮಾರಡಗಿ ಮಧ್ಯೆ ಸೇತುವೆ ನಿರ್ಮಾಣ
ರಾಮದುರ್ಗ: ಮಳೆಗಾಲದ ಸಂದರ್ಭದಲ್ಲಿ ಗ್ರಾಮದ ಜನರು ಅನುಭವಿಸುತ್ತಿದ್ದ ಸಮಸ್ಯೆ ಯನ್ನು ನಿವಾರಿಸುವ ನಿಟ್ಟಿನಲ್ಲಿ ಸೇತುವೆ ನಿರ್ಮಾಣಕ್ಕೆ ಮುಂದಾಗಿರುವುದಾಗಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು. ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಹುಬ್ಬಳ್ಳಿ ಕೆ.ಆರ್.ಡಿ.ಸಿ.ಎಲ್ ನ 80 ಲಕ್ಷ ಅನುದಾನದಲ್ಲಿ ಕಲ್ಲೂರ-ಮಾರಡಗಿ ರಸ್ತೆಯ ಮಧ್ಯೆ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮದ ಹಾಗೂ ಮುಳ್ಳೂರ ಸುತ್ತಲಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಸೇತುವೆ ಕಾರ್ಯವನ್ನು ಕೈಗೊಂಡು ಅನುಕೂಲ ಕಲ್ಪಿಸಲಾಗುತ್ತಿದೆ. ಮಳೆ ಬಂದಾಗ …
Read More »ಬೆಳಗಾವಿಯಲ್ಲಿ ನಕಲಿ ಪತ್ರಕರ್ತರ ಬಳಿಕ ನಕಲಿ ಪೊಲೀಸರು; ಐವರ ಬಂಧನ
ಬೆಳಗಾವಿ: ನಾಲ್ವರು ನಕಲಿ ಪತ್ರಕರ್ತರನ್ನು ಬಂಧಿಸಿರುವ ಬೆಳಗಾವಿ ಪೊಲೀಸರು ಈಗ ಐವರು ನಕಲಿ ಪೊಲೀಸರನ್ನು ಬಂಧಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ತಾಲೂಕಿನ ಸುಳೇಭಾವಿ ಗ್ರಾಮದ ಜಾಕೀರಹುಸೇನ್ ಕುತ್ಬುದ್ದಿನ್ ಮನಿಯಾರ(42), ಬಸವರಾಜ ಗುರಪ್ಪ ಪಾಟೀಲ(32), ಸರ್ವೇಶ ಮೋಹನ ತುಡವೇಕರ(38), ಸೇಹಲಾಹ್ಮದ ಶಾಹಬುದ್ದಿನ್ ತರಸಗಾರ(41) ಹಾಗೂ ನಯೀಮ್ ಮಹ್ಮದಶಫೀ ಮುಲ್ಲಾ(30) ಎಂಬಾತರನ್ನು ಬಂಧಿಸಲಾಗಿದೆ. ರಾಮತೀರ್ಥ ನಗರದ ಅತಾವುಲ್ಲಾ ಮಹ್ಮದಹಯಾತ್ ಹೊನಗೇಕರ ಎಂಬವರು ಕಾರಿನಲ್ಲಿ ಹೊರಟಿದ್ದಾಗ ಇಂಡಿಕಾ ಕಾರಿನಲ್ಲಿ ಬಂದ ಐವರು ಪೊಲೀಸರು ಎಂದು …
Read More »ಅನಿರೀಕ್ಷಿತ ಮಳೆಯಿಂದಾಗಿ ಜನಜೀವನ ಹಾಗೂ ವಾಹನ ಸಂಚಾರ ಅಸ್ತವ್ಯಸ್ತ
ಒಂದು ವಾರದಿಂದ ಶಾಂತವಾಗಿದ್ದ ಮಳೆರಾಯ ಬೆಳಗಾವಿಯಲ್ಲಿ ಮತ್ತೆ ತನ್ನ ಆರ್ಭಟ ಆರಂಭಿಸಿದ್ದು. ಮಧ್ಯಾಹ್ನ ಸತತವಾಗಿ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ಥವಾಗಿತ್ತು. ಹೌದು ಬೆಳಗ್ಗೆಯಿಂದ ಸ್ವಲ್ಪ ಪ್ರಮಾಣದ ಬಿಸಿಲಿತ್ತು. ಆದರೆ ಮಧ್ಯಾಹ್ನದ ನಂತರ ಏಕಾಏಕಿ ಜೋರಾಗಿ ಮಳೆ ಆರಂಭವಾಯಿತು. ಇದರಿಂದ ಜನ ಹೊರಗಡೆ ಓಡಾಡಲು ತೀವ್ರ ಪರದಾಡುವಂತಾಯಿತು.ನಗರದ ಚನ್ನಮ್ಮ ಸರ್ಕಲ್, ಖಡೇಬಜಾರ್, ಕಾಲೇಜು ರಸ್ತೆ, ಶನಿವಾರ್ ಕೂಟ ಸೇರಿದಂತೆ ಮುಂತಾದ ರಸ್ತೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ಹರಿಯುತ್ತಿತ್ತು. ಇನ್ನು ಗಣೇಶೋತ್ಸವ ಹಬ್ಬ ಬರುತ್ತಿರುವ …
Read More »ಜ್ಯೋತಿಷಿ ರುಂಡ ಕಡಿದು ಕೊಲೆ ಮಾಡಿದ್ದ ಆರೋಪಿ ಅಂದರ್..!
ಗುರೂಜಿ ಭೇಟಿಯಾಗಲು ಚೆನ್ನೈಗೆ ಹೊರಟಿದ್ದ ಜ್ಯೋತಿಷಿಯನ್ನು ಬೆಳಗಾವಿ ತಾಲೂಕಿನ ಹಲಗಾದಲ್ಲಿ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಹಿರೇಬಾಗೇವಾಡಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಬೆಳಗಾವಿ ತಾಲೂಕಿನ ಶಿಂಧೋಳ್ಳಿ ಗ್ರಾಮದ ಗದಗಯ್ಯ ಹಿರೇಮಠನ ರುಂಡವನ್ನೇ ಕತ್ತರಿಸಿ ಕೊಲೆ ಮಾಡಲಾಗಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಹಿರೇಬಾಗೇವಾಡಿ ಪೊಲೀಸರು ಕೆಲವೇ ಗಂಟೆಗಳಲ್ಲಿ ಪ್ರಕರಣ ಭೇದಿಸಿದ್ದು. ಕೊಲೆ ಮಾಡಿದವನು ಬೇರೆ ಯಾರೂ ಅಲ್ಲ, ಕೊಲೆಯಾದ ಗದಗಯ್ಯನ ಆಪ್ತಮಿತ್ರ ವಿಠಲ್ …
Read More »ಗೋಕಾಕದಲ್ಲಿ ಮನೆಗಳ್ಳತನ ಮಾಡಿದ್ದ ಕುಖ್ಯಾತ ಕಳ್ಳರ ಬಂಧನ!
ಗೋಕಾಕ : ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಮನೆ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ್ದಾರೆ. ನಗರದ ಜಿ.ಆರ್.ಬಿ.ಸಿ. ಕಾಲೋನಿಯಲ್ಲಿ ತಿರುಗಾಡುತ್ತಿದ್ದ ಒಬ್ಬನಿಗೆ ಹಿಡಿದುಕೊಂಡು ಠಾಣೆಗೆ ತಂದು ವಿಚಾರಣೆಗೆ ಒಳಪಡಿಸಿದ್ದಾರೆ, ಸದರಿಯವನು ತಾನು ಮತ್ತು ಇನ್ನೊಬ್ಬ ಕೂಡಿಕೊಂಡು ಇದೇ ವರ್ಷ 2022 ಮಾರ್ಚ್ ತಿಂಗಳಲ್ಲಿ ಲಕ್ಷ್ಮೀ ಬಡಾವಣೆಯಲ್ಲಿಯ ಒಂದು ಮನೆ ಹಾಗೂ ಜುಲೈ ಆಶ್ರಯ ಬಡಾವಣೆಯಲ್ಲಿಯ ಒಂದು ಕಳ್ಳತನ ಮಾಡಿದ ಬಗ್ಗೆ ಹಾಗೂ ಜೂನ್ ತಿಂಗಳಲ್ಲಿ ವಿದ್ಯಾ …
Read More »