Breaking News
Home / ಜಿಲ್ಲೆ / ಬೆಳಗಾವಿ (page 224)

ಬೆಳಗಾವಿ

ಡ್ರಗ್ಸ್​ ಪ್ರಕರಣ; ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ -ಆರಗ ಜ್ಞಾನೇಂದ್ರ

ಬೆಳಗಾವಿ: ಡ್ರಗ್ಸ್ ಕೇಸ್ ಚಾರ್ಜ್​​ಶೀಟ್​ನಲ್ಲಿ ಆಯಂಕರ್ ಅನುಶ್ರೀ ಕೈ ಬಿಡಲಾಗಿದೆಯೇ ಎಂಬ ಪ್ರಶ್ನೆ ಉದ್ಭವಾಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಯಾರನ್ನು ಬಿಡೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ ಅವರು, ಡ್ರಗ್ಸ್ ಪ್ರಕರಣದಲ್ಲಿ ಯಾವ ರಾಜಕೀಯ ಒತ್ತಡಗಳು ಇರೋದಿಲ್ಲ. ಡ್ರಗ್ಸ್ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಯಾರನ್ನು ಬಿಡುವ ಪ್ರಶ್ನೆ ಇಲ್ಲ, ನಿಜವಾದ …

Read More »

ಅನುಶ್ರೀ ಡ್ರಗ್ ಸೇವನೆ ಮಾಡ್ತಿದ್ರು, ನಮ್ಮ ರೂಮಿಗೂ ತರುತ್ತಿದ್ರು? : ಕಿಶೋರ್ ಶೆಟ್ಟಿ ಆರೋಪ

ಮಂಗಳೂರು : ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಡ್ರಗ್ ಸೇವನೆ ಮಾಡುತ್ತಿದ್ದರು, ನಮ್ಮ ಜೊತೆಯೇ ಡ್ರಗ್ ತೆಗೆದುಕೊಳ್ಳುತ್ತಿದ್ದರು ಎಂದು ಡ್ರಗ್ ಪ್ರಕರಣದ A 2 ಆರೋಪಿ ಕಿಶೋರ್ ಶೆಟ್ಟಿ ಮಂಗಳೂರು ಸಿಸಿಬಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸುಸ್ತಾಗಬಾರದು ಎಂಬ ಕಾರಣಕ್ಕೆ ಅನುಶ್ರೀ ಡ್ರಗ್ಸ್ ಸೇವನೆ ಮಾಡುತ್ತಿದ್ದರು. ಕನ್ನಡದ ಖಾಸಗಿ ವಾಹಿನಿ ನಡೆಸುತ್ತಿದ್ದ ರಿಯಾಲಿಟಿ ಶೋ ವೇಳೆ ಡ್ರಗ್ಸ್ ಬಂದಿತ್ತು. ಆ ವೇಳೆ ಅನುಶ್ರಿ …

Read More »

ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಆಂತರಿಕ ಹೊಂದಾಣಿಕೆ ಇಲ್ಲದೇ ಕಳೆದುಕೊಳ್ಳಬೇಕಾಯಿತು :

ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಆಂತರಿಕ ಹೊಂದಾಣಿಕೆ ಇಲ್ಲದೇ ಕೆಲವು ದ್ಥಾನ ಕಳೆದುಕೊಳ್ಳಬೇಕಾಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾವು ಮೊದಲೇ ಹೈ ಕಮಾಂಡ್ ಗೆ ತಿಳಿಸಿದಂತೆ ನಮ್ಮ ನಿಗದಿತ 15 ಸ್ಥಾನಗಳಲ್ಲಿ ಕಾಂಗ್ರೆಸ್ ಹಾಗೂ 5 ಸ್ಥಾನಗಳಲ್ಲಿ ಪಕ್ಷೇತರರು ಗೆಲ್ಲುವುದಾಗಿ ಹೇಳಿದ್ದೆವು.ಹಾಗಾಗಿ ನಮ್ಮ ಗೆಲುವು ನಮಗೆ ತೃಪ್ತಿ ತಂದಿದೆ. ಆದರೆ ನಗರದ ಉತ್ತರ ಕ್ಷೇತ್ರದಲ್ಲಿ ನಮ್ಮ ಆಂತರಿಕ ಹೊಂದಾಣಿಕೆ ಕಾರಣದಿಂದಾಗಿ …

Read More »

ಬಿಜೆಪಿ ಬಹುಮತ ನೀಡುವುದರ ಮೂಲಕವಾಗಿ ಬೆಳಗಾವಿ ಜನ ಬುದ್ಧಿವಂತರು ಎನ್ನುವದನ್ನ ತೋರಿಸಿದ್ದಾರೆ : ಉಮೇಶ್ ಕತ್ತಿ

ಬೆಳಗಾವಿ: ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ನೀಡುವುದರ ಮೂಲಕವಾಗಿ ಬೆಳಗಾವಿ ಜನ ಬುದ್ಧಿವಂತರು ಎನ್ನುವದನ್ನ ತೋರಿಸಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಪಾಲಿಕೆಯ ಮೇಲೆ ಕನ್ನಡ ಧ್ವಜ ಹಾರಿಸಿದಂತಾಗಿದೆ. ಬೆಳಗಾವಿ ಜನ ಬುದ್ದಿವಂತರು ಎನ್ನುವುದನ್ನು ಈ ಗೆಲುವು ನೀಡುವ ಮೂಲಕ ತೋರಿಸಿದ್ದಾರೆ. …

Read More »

ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ,

ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ, ಗೋಕಾಕ ಶಹರ ಪೊಲೀಸ್ ಠಾಣೆ ಹಾಗೂ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಆಡಳಿತ ಮಂಡಳಿಯ ಅಧ್ಯಕ್ಷರ ಸಭೆ ಕರೆಯಲಾಗಿದ್ದು ಕಡ್ಡಾಯವಾಗಿ ಹಾಜರಾಗಲು ವಿನಂತಿ.ಈ ಸಭೆಯಲ್ಲಿ ಅಪೇಕ್ಷಿತರು ಶಾಂತಿ ಪಾಲನಾ ಸಮಿತಿ ಸದಸ್ಯರು,ಗೋಕಾಕ ಗ್ರಾಮ ದೇವತೆ ಜಾತ್ರಾ ಕಮಿಟಿ ಹಿರಿಯರು,ಗೋಕಾಕ ನಗರ ಸಭೆ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರಿಗೆ ಆಹ್ವಾನಿಸಲಾಗಿದ್ದು ಸರಿಯಾದ ಸಮಯಕ್ಕೆ ಬಂದು ಸಭೆ ಯಶಸ್ವಿಗಾಗಿ ಸಹಕರಿಸಲು ಗೋಕಾಕ …

Read More »

ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಮೀಸಲಾತಿ ಗೊಂದಲ ಇರುವುದರಿಂದ ನಾಳೆ ಅಧಿಕೃತವಾಗಿ ಪ್ರಕಟಣೆ

 ಬೆಳಗಾವಿ :ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಮೀಸಲಾತಿ ಕುರಿತು ಗೊಂದಲ ಇರುವುದರಿಂದ ನಾಳೆ ಅಧಿಕೃತವಾಗಿ ಪ್ರಕಟಣೆ ನೀಡಲಾಗುವುದು ಎಂದು ವಾರ್ತಾ ಮತ್ತು ಪ್ರಚಾರ ಇಲಾಖೆ ತಿಳಿಸಿದೆ. ಕಳೆದ ಫೆಬ್ರವರಿಯಲ್ಲಿ ಪ್ರಕಟಿಸಲಾದ ಗೆಜೆಟ್ ಸ್ವಲ್ಪ ಹೊತ್ತಿನ ಮೊದಲು ಜಿಲ್ಲಾಧಿಕಾರಿಗಳ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಬೆಳಗಾವಿ ಮೇಯರ್ ಹುದ್ದೆ ಪರಿಶಿಷ್ಟ ಜಾತಿ ಮಹಿಳೆಗೆ ಹಾಗೂ ಉಪಮೇಯರ್ ಹುದ್ದೆ ಸಾಮಾನ್ಯ ಮಹಿಳೆಗೆ ಎಂದು ತಿಳಿಸಲಾಗಿತ್ತು. ಆದರೆ ಕಳೆದ ಫೆಬ್ರವರಿಯಲ್ಲಿ ಪ್ರಕಟಿಸಲಾದ …

Read More »

ಬೆಳಗಾವಿಯಲ್ಲಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್​

ಬೆಳಗಾವಿ: ಕಳೆದ 36 ವರ್ಷದಿಂದ ಬೆಳಗಾವಿ ಮಹಾನಗರ ಪಾಲಿಕೆ ಆಳಿದ MESಗೆ ಭಾರೀ ಮುಖಭಂಗ ಎದುರಾಗುವ ಸಾಧ್ಯತೆಗಳಿದ್ದು, ಬಿಜೆಪಿ ಪಾಲಿಕೆ ಚುಕ್ಕಾಣಿ ಹಿಡಿಯುವುದು ಬಹುತೇಕ ಫಿಕ್ಸ್​ ಆಗ್ತಿದೆ.     ಜಿಲ್ಲೆಯಲ್ಲಿ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಬಿ.ಕೆ ಮಾಡೆಲ್ ಸ್ಕೂಲ್​​​ನಲ್ಲಿ ಭರದಿಂದ ಸಾಗಿದೆ. ಈ ವೇಳೆ ತಮ್ಮ ಪಕ್ಷ ಮುನ್ನಡೆ ಪಡೆಯುತ್ತಿದಂತೆ ಕಾರ್ಯಕರ್ತರು ವಿಜಯೋತ್ಸವ ಆಚರಣೆಗೆ ಮುಂದಾಗಿದ್ದು, ಈ ವೇಳೆ ಪೊಲೀಸರು ಜನರನ್ನು ಚದುರಿಸಲು ಲಾಠಿಚಾರ್ಜ್​ ಮಾಡಿದ್ದಾರೆ. …

Read More »

ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿರೋ ರಾಜ್ಯದ 3 ಮಹಾನಗರ ಪಾಲಿಕೆಗಳ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿರೋ ರಾಜ್ಯದ 3 ಮಹಾನಗರ ಪಾಲಿಕೆಗಳ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಳಗಾವಿ, ಕಲಬುರ್ಗಿ ಹಾಗೂ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಚುನಾವಣಾ ಮತ ಎಣಿಕೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಪಾಲಿಕೆಯ ಗದ್ದುಗೆ ಏರೋದ್ಯಾರು ಅನ್ನೋ ಕುತೂಹಲ ಹೆಚ್ಚಾಗಿದೆ. ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಪಾಲಿಕೆ ಮತಎಣಿಕೆಗೆ ಕ್ಷಣಗಣನೆ ಬೆಳಗ್ಗೆ 8 ಗಂಟೆಯಿಂದ ಮೂರು ಮಹಾನಗರ ಪಾಲಿಕೆಗಳ ಮತ ಎಣಿಕೆ ಆರಂಭ ಭಾರೀ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ ಮೂರೂ ಮಹಾನಗರ ಪಾಲಿಕೆಗಳ …

Read More »

ಬೆಳಗಾವಿಯಲ್ಲಿ ಬಾಧಿಸುತ್ತಿದೆ ಡೆಂಗಿ, ಚಿಕೂನ್‌ಗುನ್ಯಾ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಕೊರೊನಾ ಭೀತಿಯಿಂದಾಗಿ ಕಂಗೆಟ್ಟಿರುವ ಜನರನ್ನು ಡೆಂಗಿ, ಚಿಕೂನ್‌ಗುನ್ಯಾ, ಮಲೇರಿಯಾ ಮೊದಲಾದ ಕಾಯಿಲೆಗಳು ಬಾಧಿಸುತ್ತಿವೆ. ಒಬ್ಬರು ಶಂಕಿತ ಡೆಂಗಿಯಿಂದ ಸಾವಿಗೀಡಾದುದು ವರದಿಯಾಗಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದಾಗಿ, ಇತರ ಕಾಯಿಲೆಗಳಿಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಾಗುತ್ತಿದೆ. ಈ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ. ಸ್ಥಳೀಯ ಸಂಸ್ಥೆಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ಕೊಡಬೇಕಾಗಿದೆ ಮತ್ತು ಸೊಳ್ಳೆಗಳ ಉತ್ಪಾದನೆಗೆ ಕಡಿವಾಣ …

Read More »

ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

  ಮೂಡಲಗಿ : ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ಯ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂದೇಶ ನೀಡಿರುವ ಅವರು, ಶಿಕ್ಷಕರಿಂದ ಮಾತ್ರ ಈ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವೆಂದು ಹೇಳಿದರು. ಕಳೆದ ಒಂದೂವರೆ ದಶಕದಿಂದ ಅರಭಾವಿ ಮತಕ್ಷೇತ್ರದಲ್ಲಿ ಶಿಕ್ಷಣದ …

Read More »