Home / ಜಿಲ್ಲೆ / ಬೆಳಗಾವಿ (page 226)

ಬೆಳಗಾವಿ

ಗೋಕಾಕ ನಗರದ ಸಾರ್ವಜನಿಕಕರಿಗೆ ನಗರಸಭೆಯಿಂದ ಸೂಚನೆ?

ಗೋಕಾಕ ನಾಗರಿಕರಲ್ಲಿ ಈ ಮೂಲಕ ತಿಳಿಸುವುದೇನೆಂದರೆ   ಗೋಕಾಕ ನಗರಕ್ಕೆ ನೀರು ಪೂರೈಕೆ ಮಾಡುವ ನಗರದ ನದಿಯ ದಡದಲ್ಲಿರುವ ಜಾಕವೆಲ್ ನಲ್ಲಿರುವ 200 ಎಚ್.ಪಿ ಪಂಪಸೆಟ್ ಮೋಟಾರ್ ರಿಪೇರಿ ಇದ್ದ ಕಾರಣ ಗೋಕಾಕ ನಗರದಲ್ಲಿ  ಶುಕ್ರವಾರ ದಿ.3-9-2021ಮತ್ತು ಶನಿವಾರ ದಿ.4-9-2021 ರಂದು ನೀರು ಸರಬುರಾಜಿನಲ್ಲಿ ವ್ಯತ್ಯಯವಾಗಲಿದೆ ಕಾರಣ ಸಾರ್ವಜನಿಕರು ಸಹಕರಿಸಲು   ನಗರಸಭೆಯ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ,ಪೌರಾಯುಕ್ತರಾದ ಶ್ರೀ ಶಿವಾನಂದ ಹಿರೇಮಠ   ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ …

Read More »

ಗೋಕಾಕ ಸರಣಿ ಮನೆ ಕಳ್ಳತನ ಪ್ರಕರಣ ಹಿನ್ನೆಲೆ ಪೊಲೀಸ್ ಅಧಿಕಾರಿಗಳಿಗೆ ಸಾಹುಕಾರ ತರಾಟೆ

  ಗೋಕಾಕ ನಗರದಲ್ಲಿ ಸರಣಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಹಿನ್ನೆಲೆ ಗೋಕಾಕ ಪೊಲೀಸ್ ಇಲಾಖೆ ಡಿ.ಎಸ್.ಪಿ ಮನೋಜಕುಮಾರ ನಾಯಿಕಸಿಪಿಐ ಗೋಪಾಲ ರಾಠೋಡ ಸೇರಿದಂತೆ ಪಿಎಸ್‌ಐ ಗಳ ಸಭೆ ನಡೆಸಿದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರು ನಗರದಲ್ಲಿ ಸರಣಿ ಮನೆ ಕಳ್ಳತನ,ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳ ತನಿಖೆಗಾಗಿ ಈ ಕೂಡಲೇ ವಿಶೇಷ ಪೊಲೀಸ್ ತಂಡ ರಚಿಸಿ ಕಳ್ಳರನ್ನು ಬಂಧಿಸಿ   ಹೆಡೆಮುರಿ …

Read More »

ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್

ಬೆಳಗಾವಿ: ಸರ್ಕಾರ ನೆರೆ ಪರಿಹಾರ ನೀಡದೇ ಇದ್ದರೆ ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೆಂಪವಾಡ ಗ್ರಾಮದ ನೆರೆ ಪರಿಹಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಈ ಕುರಿತು ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಮಾತನಾಡಿದ್ದೇನೆ. …

Read More »

ಬೆಳಗಾವಿಯಲ್ಲಿ ಒಟ್ಟು ಮೌಲ್ಯ ರೂ. 6.83 ಲಕ್ಷ ರೂ ಮದ್ಯ ವಶ

ಬೆಳಗಾವಿ – ಮಹಾನಗರ ಪಾಲಿಕೆ ಚುನಾವಣೆಗೆ ಕೆಲವೇ ಗಂಟೆ ಬಾಕಿ ಇರುವಾಗ ಬೆಳಗಾವಿಯಲ್ಲಿ ಅಪಾರ ಪ್ರಮಾಣದಲ್ಲಿ ಗೋವಾ ಮದ್ಯ ವಶಪಡಿಸಿಕೊಳ್ಳಲಾಗಿದೆ. ಬುಧವಾರ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಅಬಕಾರಿ ನಿರೀಕ್ಷಕರು ಹಾಗೂ ಅವರ ಸಿಬ್ಬಂದಿ ಸೇರಿ ಮಜಗಾಂವ ಕ್ರಾಸ್ ಹತ್ತಿರ ರಸ್ತೆಯಲ್ಲಿ ಖಚಿತ ಮಾಹಿತಿ ಮೇರೆಗೆ ರಸ್ತೆಗಾವಲು ಹಾಗೂ ವಾಹನ ತಪಾಸಣೆ ಮಾಡುತ್ತಿರುವಾಗ ಒಂದು ಹುಂಡೈ ಐ-೨೦ ಕಾರ್ (ಸಂಖ್ಯೆ ಜಿಎ-೦೩ ಎಚ್-೮೬೪೪)    ತಪಾಸಣೆ ಮಾಡಿದಾಗ ವಾಹನದಲ್ಲಿ ಅಪಾರ …

Read More »

ಗೋಕಾಕ ನಗರದಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳ ಕುರಿತು ಲಕ್ಷ್ಮೀ ನ್ಯೂಸ್ ಗೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಪ್ರತಿಕ್ರಿಯೆ.

ಗೋಕಾಕನಗರದಲ್ಲಿ ನಡೆಯುತ್ತಿರುವುಕಳ್ಳತನ ಪ್ರಕರಣಗಳ   ಕುರಿತು ಲಕ್ಷ್ಮೀ ನ್ಯೂಸ್ ಗೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ ಪ್ರತಿಕ್ರಿಯಿಸಿದ್ದು ಈಗಾಗಲೇ ಕಳ್ಳತನ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಲು ತಂಡಗಳನ್ನರಚನೆ ಮಾಡಲಾಗಿದೆ.   ಇಂತಹಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಗುಂಪೊಂದನ್ನು ಇತ್ತಿಚಿಗಷ್ಟೆರಾಮದುರ್ಗದಲ್ಲಿ ಬಂಧಿಸಲಾಗಿದೆ. ಗೋಕಾಕ ನಗರದ ಜನ ಹೆದರುವ ಅವಶ್ಯಕತೆ ಇಲ್ಲ. ಅನಾಮಿಕರು ರಾತ್ರಿ ವೇಳೆಯಲ್ಲಿ ಓಡಾಡುವುದು ಗೊತ್ತಾದರೆ ಸ್ಥಳೀಯರು 112ಗೆ ಕರೆಮಾಡಲು ಸೂಚಿಸಿದ್ದಾರೆ.

Read More »

ವಾರ್ಡ ನಂ.4 ರಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಹೆಚ್ಚು…!!

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ದಿನ ದಿನ ರಂಗೆರುತ್ತಿದೆ.ರಾಜಕೀಯ ಪಕ್ಷಗಳು ಸಿಂಬಾಲ್ ಮೇಲೆ ಚುನಾವಣೆ ಎದುರಿಸುತ್ತಿದ್ದರೆ ಎಮ್ ಇ ಎಸ್ ತೀವ್ರ ಪೈಪೋಟಿ ನೀಡಲು ತಯಾರಿ ಮಾಡಿಕೊಳ್ಳುತ್ತಿದೆ. ಕೆಲವು ವಾರ್ಡಗಳಲ್ಲಿ ಬಿಜೆಪಿ ಮುಂದೆ ಇದ್ದರೆ ಕೆಲವು ವಾರ್ಡಗಳಲ್ಲಿ ಕಾಂಗ್ರೆಸ್ ಮುಂದೆ ಇದೆ.ಇನ್ನು ಕೆಲವು ವಾರ್ಡಗಳಲ್ಲಿ ತ್ರಿಕೋನ ಸ್ಪರ್ಧೆ ಇದೆ.ಈ ತರಹ ತ್ರಿಕೋನ ಸ್ಪರ್ಧೆಯು ವಾರ್ಡ್ ನಂ 4 ರಲ್ಲಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.ಇಲ್ಲಿ ಇವತ್ತಿನ ಮಟ್ಟಿಗೆ ಎಮ್ ಈ ಎಸ್ …

Read More »

ಯುವ ಜನತೆ ಕ್ರೀಡೆಯಲ್ಲಿ ಹೆಚ್ಚಿಗೆ ಭಾಗವಹಿಸಬೇಕು, ಶಿಕ್ಷಣ ಹಾಗೂ ಕ್ರೀಡೆಗೆ ಒತ್ತು ನೀಡಿ ನಮ್ಮ ನಾಡಿಗೆ ಕೀರ್ತಿ ತರಬೇಕು ಎಂದು ರಾಹುಲ್ ಜಾರಕಿಹೊಳಿ.ಹೇಳಿದರು

ಗೋಕಾಕ: ಅಗಸ್ಟ್ 28 ರಿಂದ 30 ರವರೆಗೆ ನವದೆಹಲಿಯಲ್ಲಿ ನಡೆದಂತಯ ಯೂತ್ ಗೇಮ್ಸ್ ಫಡೇರೆಷಣ ಆಫ್ ಇಂಡಿಯಾ ದ ಯುತ್ ಗೇಮ್ಸ್ ಆಲ್ ಇಂಡಿಯಾ ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಗೋಕಾಕದ ಯುವಕರು ವಿಜೇತರಾಗಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರನ್ನು ಭೇಟಿಯಾದರು. ಇಲ್ಲಿನ ಹಿಲ್ ಗಾರ್ಡನ್ ಕಛೇರಿಯಲ್ಲಿ ಬುಡೊಬಾಸ್ ಇಂಟರ್ ನ್ಯಾಶನಲ್ ಕರಾಟೆ ಡು ಅಕಾಡೆಮಿ ಗೋಕಾಕದ ತರಬೇತಿಗಾರರಾದ ದುರ್ಯೋಧನ ಕಡಕೋಳ ಹಾಗೂ ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ವಿಜೇತರಾದ ಮಹೇಶ್ …

Read More »

ಗೋಕಾಕ ಮತ್ತೆ ಸರಣಿ ಕಳ್ಳತನ….

    ಗೋಕಾಕ: ನಗರದ ಕಿಲ್ಲಾ ಆಚಾರ ಗಲ್ಲಿಯಲ್ಲಿ ಸೋಮವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಬೀಗ ಹಾಕಿರುವ ಮನೆಗಳಲ್ಲಿ ಕಳ್ಳತನ ನಡೆದಿವೆ. ಪೋಲಿಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಪದೇ ಪದೆ ಕಳ್ಳತನಗಳು ನಡೆಯುತ್ತಿದ್ದುದರಿಂದ ನಗರದ ಜನರಲ್ಲಿ ಆತಂಕ ಮೂಡಿದೆ. ಕಳ್ಳರು 12 ಸಾವಿರ ರೂ. ದೋಚಿರುವುದಾಗಿ ಮಾಹಿತಿ ಲಭ್ಯವಾಗಿದೆ. ಈ ಮೊದಲು ವಿವೇಕಾನಂದ ನಗರದಲ್ಲಿ ಸರಣಿ ಕಳ್ಳತನ ನಡೆದಿತ್ತು. ಕಳ್ಳರನ್ನು ಹಿಡಿಯುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಕಳ್ಳರು ಈಗಾಗಲೇ …

Read More »

ಸೇವಾದಳವನ್ನು ನಾಡಿನಾದ್ಯಂತ ಕಟ್ಟಿದ ಡಾ.ಎನ್.ಎಸ್.ಹರ್ಡೀಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ‘ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಗೋಕಾಕ : ‘ ಸೇವಾದಳವನ್ನು ನಾಡಿನಾದ್ಯಂತ ಕಟ್ಟಿದ ಡಾ.ಎನ್.ಎಸ್.ಹರ್ಡೀಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ‘ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.   ಘಟಪ್ರಭಾದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ಸೇವಾದಳದ ಪ್ರಪ್ರಥಮ ಮಹಿಳಾ ಸಮರ್ಥ್ 5 ದಿನದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.   ‘ಸೇವಾದಳ ಕೇಂದ್ರದಲ್ಲಿ ಹೆಚ್ಚು ಹೆಚ್ಚು ಕಾರ್ಯಕರ್ತರಿಗೆ ತರಬೇತಿ ನೀಡುವುದರ ಮೂಲಕ …

Read More »

ಅಭಿವೃದ್ಧಿ ಕಾರ್ಯಗಳೇ ನಮ್ಮ ಸಾಧನೆಯನ್ನು ಹೇಳುತ್ತವೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

    ಬೆಳಗಾವಿ: ನಗರದ 45ನೇ ವಾರ್ಡ್ ನ ಹಿಂಡಾಲ್ಕೊ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶ್ರೀ ನಾಯ್ಕ್ ಪರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಮತಯಾಚನೆ ಮಾಡಿದರು.   ಈ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಉಸ್ತುವಾರಿ ಸಚಿವ ಹಾಗೂ ಫೀರೋಜ್ ಸೇಠ್ ಶಾಸಕರಾಗಿದ್ದ ಸಂದರ್ಭದಲ್ಲಿ ಸಮೀಪದ ಬಸವನಕೊಳ್ಳ ಅರಣ್ಯಭೂಮಿಯಲ್ಲಿ ನೀರಿನ ಶುದ್ಧೀಕರಣ ಘಟಕ ನಿರ್ಮಿಸುವ ಮೂಲಕ 45ನೇ ವಾರ್ಡ್ ಸೇರಿ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ …

Read More »