ಗೋಕಾಕ: ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ತಮ್ಮ ಸುಪುತ್ರ ರಾದ ಚಿ, ಸೂರ್ಯ ಶ್ರೇಷ್ಠ ಅವರ ಜನನ ದ ನಂತರ ಪ್ರತಿ ಶನಿವಾರ ಗೋಕಾಕ, ಅರಭಾವಿ, ಯರಗಟ್ಟಿ, ಸವದತ್ತಿ ಸೇರಿದಂತೆ ವಿವಿಧ ಹಳ್ಳಿ ಗಳಲ್ಲಿ ಪ್ರತಿ ಶನಿವಾರ ಅನ್ನ ಸಂತರ್ಪಣೆ ಮಾಡುವ ಒಂದು ಕಾರ್ಯ ಕ್ರಮವನ್ನು ಮಾಡಿ ಕೊಂಡು ಬಂದಿದ್ದಾರೆ. ಇಂದು ಆ ಒಂದು ಅನ್ನ ಸಂತರ್ಪಣೆ 75ನೆಯ ವಾರಕ್ಕೆ ತಲುಪಿದೆ, ಇನ್ನೊಂದು ವಿಶೇಷ ಎಂದರೆ ಸ್ವತಂತ್ರ ನಮ್ಮ …
Read More »ಮನೆ ಮನೆ ಗಳಿಗೆ ಧ್ವಜ ವಿತರಿಸಿ ಜನರ ಪ್ರೀತಿಯ ಪಾತ್ರಕ್ಕೆ ಮೇರೆ ಆಗಿದ್ದಾರೆ ಬಸವರಾಜ ಸಾಯನ್ನವರ
ಗೋಕಾಕ: ನಾಡಿನಾದ್ಯಂತ ಹರ ಘರ ತಿರಂಗಾ ಅಭಿಯಾನ ಶುರುವಾಗಿದೆ ಗೋಕಾಕ ನಗರದಲ್ಲಿ ಕೂಡ ಮಹಾ ಲಿಂಗೇಶ್ವರ ನಗರದಲ್ಲಿ ವಾರ್ಡ್ ನಂಬರ್ 19ಹಾಗೂ 20ನೆಯ ವಾರ್ಡಿನಲ್ಲಿ ಧ್ವಜ ವಿತರಣೆ ಕಾರ್ಯಕ್ರಮ ಮಾಡಲಾಯಿತು. ಏ ಪೀ ಎಂ ಸಿ ನಿರ್ದೇಶಕರಾದ ಬಸವರಾಜ್ ಸಾಯಿನ್ನವರ ಮನೆ ಮನೆ ಗಳಿಗೆ ಧ್ವಜ ವಿತರಣೆ ಮಾಡಿದರು ಮನೆ ಮನೆ ಗಳಿಗೆ. ಅಗಸ್ಟ್ ಹದಿಮೂರು ರಿಂದ ಹದಿನೈದು ದಿನಾಂಕದ ವರೆಗೆ ಧ್ವಜ ಹಾರಿಸುವ ಕಾರ್ಯಕ್ರಮ ಮಾಡಲಾಗಿದೆ A …
Read More »ಬೆಳಗಾವಿ: ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದಲ್ಲಿ ಹಾರಿದ ತ್ರಿವರ್ಣಧ್ವಜ
ಬೆಳಗಾವಿ: ಇಲ್ಲಿನ ಕೋಟೆ ಕೆರೆಯ ಮೈದಾನದಲ್ಲಿರುವ ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದ ಮೇಲೆ ಶನಿವಾರ ಬೆಳಿಗ್ಗೆ ತ್ರಿವರ್ಣಧ್ವಜ ಹಾರಾಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ ಆಯೋಜಿಸಿದ ಮನೆಮನೆಗೂ ತ್ರಿವರ್ಣಧ್ವಜ ಅಭಿಯಾನದ ಭಾಗವಾಗಿ ಈ ಧ್ವಜಾರೋಹಣ ನೆರವೇರಿತು. ಬಾನಿನತ್ತ ಏರಿದ ಧ್ವಜವು ಗಾಳಿಯಲ್ಲಿ ಪದರುಬಿಚ್ಚಿ ಹಾರುತ್ತಿದ್ದಂತೆಯೇ ಕೆಳಗೆ ನಿಂತವರಲ್ಲಿ ರೋಮಾಂಚನ ಉಂಟಾಯಿತು. ಭಾರತ ಮಾತಾ ಕಿ ಜೈ, ವಂದೇ ಮಾತರಂ, ಮಾತಾಮಾತಾ ಭಾರತ ಮಾತಾ, ಜೈ ಜವಾನ್ …
Read More »ಗೋಕಾಕ :ಟ್ಯಾಕ್ಟರ್ ಟ್ರೆಲರ್ ಬಚ್ಚಿಟ್ಟು ಕಳ್ಳತನವಾಗಿದೆ ಎಂದು ಸುಳ್ಳು ದೂರು ನೀಡಿದ್ದ, ತಂದೆ ಮತ್ತು ಮಗ ಪೋಲಿಸರ ಅತಿಥಿ
ಗೋಕಾಕ: ತಂದೆ ಮತ್ತು ಮಗ ಸೇರಿ ಟ್ಯಾಕ್ಟರ್ ಟ್ರೆಲರ್ ಬಚ್ಚಿಟ್ಟು ಟ್ರೇಲರ್ ಕಳ್ಳತನವಾಗಿದೆ ಎಂದು ಸುಳ್ಳು ದೂರು ನೀಡಿದ್ದು, ಮಗ ಪೋಲಿಸರ ಅತಿಥಿಯಾಗಿದ್ದಾನೆ. ಬಂಧಿತರಾದ ಶಿವಾಜಿ ರಾಯಪ್ಪ ಯರಗಟ್ಟಿ ಮತ್ತು ಆತನ ಮಗ ಸಂಭಾಜಿ ಯರಗಟ್ಟಿ ಮೂಲತಃ ರಾಜಾಪೂರ ಗ್ರಾಮದವರು. ಸದ್ಯ ಹಿರೇನಂದಿ ಗ್ರಾಮದಲ್ಲಿ ವಾಸವಾಗಿದ್ದು, ತಮ್ಮ ನಾಲ್ಕು ಲಕ್ಷ ರೂಪಾಯಿ ಬೆಲೆಬಾಳುವ ಎರಡು ಟ್ರ್ಯಾಕ್ಟರ್, ಟ್ರೇಲರಗಳು ತಮ್ಮ ಹಿರೇನಂದಿ ಗ್ರಾಮದ ಮನೆಯ ಮುಂದೆ ನಿಲ್ಲಿಸಿದ ಸಂದರ್ಭದಲ್ಲಿ ದಿ.9/07/2022 ರಂದು ರಾತ್ರಿ …
Read More »ಸತತ ಮಳೆಯ ಅಬ್ಬರ ಹಲಸಿ ಗ್ರಾಮದಲ್ಲಿಯೂ ಎರಡು ಮನೆಗಳ ಗೋಡೆಗಳು ಬಿದ್ದಿವೆ.
ಸತತ ಮಳೆಯ ಅಬ್ಬರಕ್ಕೆ ಖಾನಾಪೂರ ತಾಲೂಕಿನ ಮನೆಗಳು, ಮನೆಗಳ ಗೋಡೆಗಳು ಬೀಳುವ ವರದಿಗಳು ಸಂಭವಿಸುತ್ತಲ್ಲೇ ಇದ್ದು ಐತಿಹಾಸಿಕ ಹಲಸಿ ಗ್ರಾಮದಲ್ಲಿಯೂ ಎರಡು ಮನೆಗಳ ಗೋಡೆಗಳು ಬಿದ್ದಿವೆ. ಹಲಸಿ ಗ್ರಾಮದ ಜಹೂರ ಅಬ್ಬಾಸಿ ಮತ್ತು ಚನ್ನಬಸವರಾಜ ಡಿಗ್ಗಿಮಠ ಎಂಬವರಿಗೆ ಸೇರಿದ ಎರಡು ಮನೆ ಗೋಡೆಗಳು ಹಿಂಬದಿಯಿಂದ ಬಂದಿದ್ದು, ಅದೃಷ್ಟವಶ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಎರಡು ಮನೆಗಳ ಗೋಡೆಗಳು ಸತತ ಮಳೆಯಿಂದ ನೆನೆದು, ಉಳಿದ ಮನೆಯೂ ಕೂಡಾ ಅಪಾಯಕಾರಿ ಸ್ಥಿತಿಯಲ್ಲಿವೆ. ಇದನ್ನು …
Read More »ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ.
ಮೂಡಲಗಿ: ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಧರ್ಮಟ್ಟಿ ಗ್ರಾಮದ ಅನಿಲ ಮಂದ್ರೋಳ್ಳಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿಕ್ಕೋಡಿ ತಾಲೂಕಿನಿಂದ ಈ ಚಿರತೆ ಬಂದಿರಬಹುದೆಂದು ಅರಣ್ಯ ಇಲಾಖೆಯಿಂದ ತಿಳಿದು ಬಂದಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. ಚಿರತೆಯನ್ನು ಹಿಡಿಯಲು ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದು, ತಹಶೀಲದಾರ …
Read More »ಹಿಡಕಲ್ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಬೆಳಗಾವಿ: ಘಟಪ್ರಭಾ ನದಿಗೆ ನಿರ್ಮಿಸಲಾದ ಹಿಡಕಲ್ (ರಾಜಾ ಲಖಮಗೌಡ) ಜಲಾಶಯ ಶೇ. 94ರಷ್ಟು ಭರ್ತಿಯಾಗಿದ್ದು ಕೆಲವೇ ಗಂಟೆಗಳಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 2175 ಅಡಿಗಳಿದ್ದು ಗುರುವಾರ ಬೆಳಗ್ಗ 8.30ರ ವೇಳೆಗೆ 2171.333 ಅಡಿ ನೀರಿದೆ. ಒಳಹರಿವಿನ ಪ್ರಮಾಣ 29133 ಕ್ಯೂಸೆಕ್ ಇರುವ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಘಟಪ್ರಭಾ …
Read More »ಪುಟ್ಟ ಗುಡಿಸಲಿಂದ ವಿದೇಶ ತಲುಪಿದ ಗೋಕಾಕ್ ಕರದಂಟು ಸ್ವಾದ..!
ಬೆಳಗಾವಿ: ಗೋಕಾಕ್ ಅಂದಾಕ್ಷಣ ಥಟ್ನೇ ನೆನಪಾಗೋದು ಗೋಕಾಕ್ ಫಾಲ್ಸ್ ಹಾಗೂ ಗೋಕಾಕ್ ಕರದಂಟು. ಅದರಲ್ಲೂ ಗೋಕಾಕನ ಕರದಂಟು ಅಂದ್ರೆ ವರ್ಲ್ಡ್ ಫೇಮಸ್. ಭಾರತ ಅಷ್ಟೇ ಅಲ್ಲ ಅಮೆರಿಕ, ಖತಾರ್ ಸೇರಿ ವಿದೇಶಗಳಲ್ಲೂ ಗೋಕಾಕ್ ಕರದಂಟು ರಪ್ತಾಗುತ್ತಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಕರದಂಟನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಅದರಲ್ಲಿ ಪ್ರಮುಖವಾಗಿ ಶಂಕರ್ ದೇವರಮನಿ (80) ಎಂಬುವವರ ಮಾಲೀಕತ್ವದ ಸದಾನಂದ ಸ್ವೀಟ್ಸ್ ಗೋಕಾಕ್ ಕರದಂಟು ದೇಶ ವಿದೇಶಗಳಿಗೆ ರಪ್ತು ಆಗುತ್ತದೆ. ಕರದಂಟು ಗರ್ಭಿಣಿ, ಬಾಣಂತಿಯರು, …
Read More »ಸಾವಿರಾರು ಸಹೋದರರಿಗೆ ರಾಖಿ ಕಟ್ಟಿದ ಲಕ್ಷ್ಮೀ ಅಕ್ಕಾ..!
ರಕ್ಷಾ ಬಂಧನ ಅಣ್ಣ-ತಂಗಿಯರ, ಅಕ್ಕ-ತಮ್ಮಂದಿರ ಅತ್ಯಂತ ಪವಿತ್ರವಾದ ಹಬ್ಬ. ಮನೆಯಲ್ಲಿ ತಮ್ಮ ತಂಗಿ, ಅಕ್ಕನ ಕಡೆಯಿಂದ ರಾಖಿ ಕಟ್ಟಿಸಿಕೊಳ್ಳುತ್ತಾರೆ. ಆದರೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತ್ರ ತಮ್ಮ ಕ್ಷೇತ್ರದ ಸಾವಿರಾರು ಅಣ್ಣ-ತಮ್ಮಂದಿರಿಗೆ ರಾಖಿ ಕಟ್ಟುವ ಮೂಲಕ ಅದ್ಧೂರಿಯಾಗಿ ರಕ್ಷಾ ಬಂಧನ ಆಚರಿಸಿದ್ದಾರೆ. ಇದರ ಜೊತೆಗೆ ಎಲ್ಲರೂ ದೀರ್ಘಾಯುಷಿ ಆಗಲಿ ಎಂದು ಪ್ರಾರ್ಥಿಸಿದ್ದಾರೆ. ಹೌದು ಸ್ವಂತ ಅಣ್ಣ-ತಮ್ಮಂದಿರಂತೆ ಕ್ಷೇತ್ರದ ಜನತೆಗೆ ಅತ್ಯಂತ ಖುಷಿ, ಖುಷಿಯಾಗಿ ರಾಖಿ ಕಟ್ಟುತ್ತಿರುವ ಶಾಸಕಿ …
Read More »ಸಹೋದರತೆಯ ಬಂಧ ಇನ್ನಷ್ಟು ಗಟ್ಟಿಯಾಗಲಿ: ಸಂತೋಷ್ ಜಾರಕಿಹೊಳಿ
ಬದುಕಿನುದ್ದಕ್ಕೂ ಭರವಸೆಯಾಗಿ ನಿಲ್ಲುವ, ಅಪ್ಪನಂತೆ ಕಾಳಜಿ ಇಟ್ಟುಕೊಂಡಿರುವ, ಅಮ್ಮನಂತೆ ಪ್ರೀತಿ ತೋರುವ, ಗೆಳೆಯನಂತೆ ಕ್ಷಮಿಸುವ ಔದಾರ್ಯದ ಜೀವ ಹೀಗೆಂದಾಗ ನೆನಪಾಗುವ ಹೆಸರೇ ಅಣ್ಣ. ಅಣ್ಣ – ತಂಗಿ ನಡುವೆ ಇರುವ ಬಾಂಧವ್ಯವೇ ಅಂತಹದ್ದು. ವರ್ಷಪೂರ್ತಿ ಜಗಳವಾಡುತ್ತಲೇ ಕಾಲ ಕಳೆಯುವ ಈ ಸಂಬಂಧ ಒಬ್ಬರನ್ನೊಬ್ಬರು ಬಿಟ್ಟಿರಲಾರದ ಅನುಬಂಧದ ಸುತ್ತ ನಿಂತಿದೆ. ಸಹೋದರ ಸಹೋದರಿಯರ ನಡುವಿನ ಭ್ರಾತೃತ್ವವನ್ನು ಗಟ್ಟಿಗೊಳಿಸುವ ನೆಲೆಯಲ್ಲಿಯೂ ರಕ್ಷಾ ಬಂಧನ ಮುಖ್ಯವಾಗುತ್ತದೆ. ಶ್ರಾವಣ ಮಾಸವೆಂಬುದು ಸಂಬಂಧ ಮತ್ತು ಸಂಸ್ಕಾರಗಳಿಗೆ ಮಹತ್ವವನ್ನು …
Read More »
Laxmi News 24×7