Breaking News

ಬೆಳಗಾವಿ

ನಾಯಿಗಳ ಹಾವಳಿಗೆ ಬೆಚ್ಚಿಬಿದ್ದ ಕುಂದಾನಗರಿ ಜನ

ಬೆಳಗಾವಿ: ನಾಯಿಗಳ ಹಾವಳಿಗೆ ಕುಂದಾನಗರಿ ಜನ ಬೆಚ್ಚಿ ಬಿದಿದ್ದು, ಕಳೆದ ಆರು ತಿಂಗಳಲ್ಲಿ ಅದೇಷ್ಟೂ ಜನರಿಗೆ ನಾಯಿ (Dog Attack) ಕಚ್ಚಿದೆ ಅನ್ನೋದನ್ನ ಕೇಳಿದ್ರೇ ನೀವು ಶಾಕ್ ಆಗುತ್ತೀರಿ. ಸಾವಿರಲ್ಲ ಎರಡು ಸಾವಿರಲ್ಲ ಬರೋಬ್ಬರಿ 14ಸಾವಿರ ಜನರ ರಕ್ತ ಹೀರಿವೆ ನಾಯಿಗಳು. ಆರೋಗ್ಯ ಇಲಾಖೆಯಿಂದಲೇ ಸ್ಪೋಟಕ ಮಾಹಿತಿ ಹೊರ ಬಿದಿದ್ದು, ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಶ್ವಾನಗಳು ಅಟ್ಟಹಾಸ ಮೆರೆಯುತ್ತಿವೆ. ನಾಯಿಗಳ ಹಾವಳಿ ತಡೆಯುವಂತೆ ಸಾರ್ವಜನಿಕರಿಂದ ಜಿಲ್ಲಾಡಳಿತಕ್ಕೆ ಒತ್ತಾಯ ಮಾಡಲಾಗಿದೆ. ಈ ಕುರಿತಾಗಿ ಡಿಎಚ್‌ಒ …

Read More »

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಚಿಂತನಾ ಶಿಬಿರ ಸಮಾವೇಶ

ಬೆಳಗಾವಿ ನಗರದಲ್ಲಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಚಿಂತನಾ ಶಿಬಿರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಹಳೆ ಪಿಬಿ ರಸ್ತೆಯ ಸಾಯಿ ಭವನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಹಾಗೂ ಬಲವರ್ಧನೆಗಾಗಿ ಚಿಂತನಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅನೇಕ ಹಿರಿಯ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎಂಎಲ್‌ಇ ಚನ್ನರಾಜ್ ಹಟ್ಟಿಹೊಳಿರವರು, ಕಾಂಗ್ರೆಸ್ ನಾಯಕರ ಆತ್ಮಬಲವನ್ನು …

Read More »

ಚುನಾವಣೆಯಲ್ಲಿ ಕೇವಲ ದಕ್ಷಿಣ ನಮ್ಮ ಟಾರ್ಗೆಟ್ ಅಲ್ಲ. ಸವದತ್ತಿ, ರಾಯಬಾಗ, ಹಾರೋಗೇರಿ ಎಲ್ಲಾ: ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಕೇವಲ ದಕ್ಷಿಣ ನಮ್ಮ ಟಾರ್ಗೆಟ್ ಅಲ್ಲ. ಸವದತ್ತಿ, ರಾಯಬಾಗ, ಹಾರೋಗೇರಿ ಎಲ್ಲಾ ಕಡೆಗಳಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಸಭೆಗಳನ್ನು ಮಾಡುತ್ತಿದ್ದೇವೇ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ದಕ್ಷಿಣ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಗೆ ಆಗಮಿಸಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿ ರವರು, ಅಭ್ಯರ್ಥಿ ಯಾರು ಎಂದು ಆಮೇಲೆ ನೋಡೋಣ. ಮೊದಲು ಪಕ್ಷ ಸಂಘಟನೆ ಮಾಡೊಣ. ಮತ ಬ್ಯಾಂಕ್ …

Read More »

ಬೆಳಗಾವಿ: ಯುವಕನ ಮಿದುಳು ನಿಷ್ಕ್ರಿಯ, ನಾಲ್ವರಿಗೆ ಅಂಗಾಂಗ ದಾನ

ಬೆಳಗಾವಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗಗಳನ್ನು ನಾಲ್ವರಿಗೆ ದಾನ ಮಾಡಲಾಗಿದೆ. ಇಲ್ಲಿನ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಯುವಕನ ಹೃದಯವನ್ನು ಇನ್ನೊಬ್ಬರಿಗೆ ಯಶಸ್ವಿಯಾಗಿ ಕಸಿ ಮಾಡಲಾಯಿತು.   ಖಾನಾ‍ಪುರ ತಾಲ್ಲೂಕಿನ ಜಾಂಬೋಟಿ ಹತ್ತಿರದ ಅಮಟೆ ಗ್ರಾಮದ ನಿವಾಸಿ ಸಹದೇವ ಅರ್ಜುನ ಗಾಂವಕರ (26) ಎಂಬ ಯುವಕ ಈಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ …

Read More »

”ಕಾಂಗ್ರೆಸ್ಸಿನ ಅತೃಪ್ತ ಶಾಸಕರು ಮುಂಬೈಗೆ ಹೋಗಿದ್ದಾಗ ನಾನೂ ತೆರಳಿದ್ದೆ: ನವ್ಯಶ್ರೀ

ಬೆಳಗಾವಿ: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಅತೃಪ್ತ ಶಾಸಕರ ಜತೆ ಮುಂಬೈಗೆ ತೆರಳಿದ್ದೆ. ಅಲ್ಲಿಂದ ರಹಸ್ಯವಾಗಿ ಮಾಹಿತಿ ಕಳುಹಿಸಿದ್ದೆ ಎಂದು ಚನ್ನಪಟ್ಟಣದ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ರಾವ್‌ ಶನಿವಾರ ಹೇಳಿದ್ದಾರೆ.   ತೋಟಗಾರಿಕೆ ಇಲಾಖೆಯ ಖಾನಾಪುರದ ಸಸ್ಯ ಪಾಲನಾಲಯದ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ವಿರುದ್ಧ ದೂರು ನೀಡಲು ಬೆಳಗಾವಿಗೆ ಬಂದಿರುವ ಅವರು, ತಾವು ಯಾರನ್ನೂ ಹನಿಟ್ರ್ಯಾಪ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.   ‘ಕಾಂಗ್ರೆಸ್ಸಿನ ಅತೃಪ್ತ ಶಾಸಕರು ಮುಂಬೈಗೆ ಹೋಗಿದ್ದಾಗ …

Read More »

ಅಥಣಿ ಪೋಲಿಸ್ ಠಾಣೆಗೆ ಮೊದಲಬಾರಿಎಸ್ ಪಿ ಸಂಜಿವ್ ಪಾಟೀಲ ಭೇಟಿ

ಬೆಳಗಾವಿ ಜಿಲ್ಲಾ ನೂತನ ಎಸ್ ಪಿ ಯಾಗಿ ಅಧಿಕಾರ ವಹಿಸಿದ ಬಳಿಕ ಅಥಣಿ ಪೋಲಿಸ್ ಠಾಣೆಗೆ ಮೊದಲಬಾರಿಎಸ್ ಪಿ ಸಂಜಿವ್ ಪಾಟೀಲ ಭೇಟಿ ನೀಡಿದರು. ಅಥಣಿ ಪಿಎಸ್ಐ ಕುಮಾರ್ ಹಾಡಕರ್ ಮತ್ತು ಸಿಬ್ಬಂದಿಗಳಿಂದ ಗೌರವ ಸಮರ್ಪಣೆ ಪಡೆದ ನಂತರ ಅಥಣಿ ಪೋಲಿಸ್ ಠಾಣೆಯ ಎಎಸ್ಐ, ಮತ್ತು ಸಿಬ್ಬಂದಿಗಳ ಕಾರ್ಯ ವೈಖರಿ ಬಗ್ಗೆ ಖುದ್ದು ಮಾಹಿತಿ ಪಡೆದರು . ಬಳಿಕ ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿ ನಡೇಸಿ ಮಾತನಾಡಿದ ಅವರು ಮಾರ್ಚ್ ತಿಂಗಳಲ್ಲಿ ಅಥಣಿ …

Read More »

ನನ್ನ ವಿರುದ್ಧದ ಷಡ್ಯಂತ್ರದ ಹಿಂದೆ ಕಾಂಗ್ರೆಸ್ ಮಹಾನಾಯಕ ಇದ್ದಾರೆ; ನವ್ಯಶ್ರೀ

ಬೆಳಗಾವಿ: ತಮ್ಮ ವಿರುದ್ಧದ ಬ್ಲಾಕ್ ಮೇಲ್ ಹಾಗೂ ವಂಚನೆ ಪ್ರಕರಣದ ಬಗ್ಗೆ ಹೊಸ ಬಾಂಬ್ ಸಿಡಿಸಿರುವ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಇದರ ಹಿಂದೆ ಕಾಂಗ್ರೆಸ್ ಮಹಾನಾಯಕರೊಬ್ಬರ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನವ್ಯಶ್ರೀ, ನನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಬೆಂಬಿಸಲಾಯ್ತು. ಆ ಸಂದರ್ಭದಲ್ಲಿ ನಾನು ವಿದೇಶದಲ್ಲಿದ್ದೆ. ವಾಪಸ್ ಭಾರತಕ್ಕೆ ಬಂದಾಗ ಈ ಬಗ್ಗೆ ಗೊತ್ತಾಯಿತು. ಪರಿಶೀಲನೆ ನಡೆಸಿ ದೂರು ಕೊಡಬೇಕು ಎನ್ನುವಷ್ಟರಲ್ಲಿ ರಾಜಕುಮಾರ ಟಾಕಳೆ ರಾತ್ರೋರಾತ್ರಿ …

Read More »

ನನಗೂ ಸಿಎಂ ಆಗಬೇಕೆಂಬ ಆಸೆ ಇದೆ.: ಜಮೀರ್ ಅಹ್ಮದ್

ರಾಜ್ಯ ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಾ ಬಯಸುತ್ತಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್‌ ಹೇಳಿದ್ದಾರೆ. ನಗರದಲ್ಲಿ‌ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ.ನಾವು ಯಾರು ತೀರ್ಮಾನ ಮಾಡಕ್ಕಾಗಲ್ಲ.ನಮ್ಮ ನಾಯಕಿ ಸೋನಿಯಾ ಗಾಂಧಿ ಇದ್ದಾರೆ. ನನ್ನ ಅಭಿಪ್ರಾಯ ಹೇಳೋದು ತಪ್ಪೇನಿಲ್ಲಲ್ಲ.ನಮ್ಮ ಸಂವಿಧಾನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದರು, ಯಾರೇ ಇದ್ರು ಬಾಯಿ ಮುಚ್ಚಿಕೊಂಡು ಕೆಲಸ …

Read More »

ನನ್ನ ಅಶ್ಲೀಲ ವೀಡಿಯೊಗಳನ್ನು ಖಾಸಗಿ ವೆಬ್‍ಸೈಟ್‍ವೊಂದಕ್ಕೆ ರಾಜಕುಮಾರ್ ಟಾಕಳೆ ಮಾರಿಕೊಂಡಿದ್ದಾನೆ

ರಾಜಕುಮಾರ್ ಟಾಕಳೆ ನನ್ನನ್ನು ಮದುವೆಯಾಗಿ ನನ್ನೊಂದಿಗಿನ ಏಕಾಂತದಲ್ಲಿನ ವೀಡಿಯೋ ಮಾಡಿ ಅವನ್ನು ವೆಬ್‍ಸೈಟ್‍ವೊಂದಕ್ಕೆ ಮಾರಿಕೊಂಡಿರುವ ಬಗ್ಗೆ ನನಗೆ ಮಾಹಿತಿ ಇದೆ. ಆತನಿಂದ ನನಗೆ ಹನಿಟ್ರ್ಯಾಪ್ ಆಗಿದೆ. ಇದರಿಂದ ನನ್ನ ಹಣ ಹಾಗೂ ಗೌರವ ಹಾನಿಯಾಗಿದೆ ಎಂದು ನವ್ಯಶ್ರೀ ರಾವ್ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ನವ್ಯಶ್ರೀ ರಾವ್ ಸಾಮಾಜಿಕ ಜಾಲತಾಣದಲ್ಲಿ ಅವರ ಅಶ್ಲೀಲ ವಿಡಿಯೋ, PHOTO  ವೈರಲ್ ಆದ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದರು. ನಾನು ಭಾರತದಲ್ಲಿ ಇಲ್ಲದೇ ಇರೋ …

Read More »

ನಮ್ಮ ಪಕ್ಷದ ಬಾಹುಬಲಿ ಜಮೀರ್: ಸತೀಶ ಜಾರಕಿಹೊಳಿ‌

ನಮ್ಮ ಪಕ್ಷದ ಉನ್ನತ ನಾಯಕ ಜಮೀರ್ ಅಹ್ಮದ್‌ಖಾನ್. ಅವರನ್ನು ನೀವು ಎಲ್ಲ ರೀತಿಯಿಂದ ಬೆಳಸಬೇಕು.ಅವರು ನಮ್ಮ ಪಕ್ಷದ ಬಾಹುಬಲಿ. ತಮ್ಮದೇ ಆದ ಶಕ್ತಿಯನ್ನು ಹೊಂದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು. ನಗರದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರ ಚಿಂತನಾ ಸಭೆಯಲ್ಲಿ ಮಾತನಾಡಿದ ಅವರು, ಆಗಸ್ಟ್ 3ರಂದು ಸಿದ್ದರಾಮಯ್ಯನವರ ಹುಟ್ಟು ಹಬ್ಬ ದಾವಣಗೆರೆಯಲ್ಲಿ ಮಾಡ್ತಿದ್ದೇವೆ. ಹಿಂದಿನ ಮುಖ್ಯಮಂತ್ರಿ ನಮ್ಮ ನಾಯಕ ಸಿದ್ದರಾಮಯ್ಯ ನವರ ಹುಟ್ಟು ಹಬ್ಬ ಆಚರಣೆ …

Read More »