ಬೆಳಗಾವಿ: ಬಾಲಕಿಯನ್ನು ಪುಸಲಾಯಿಸಿ, ಬೆಳಗಾವಿ ಹೊರವಲಯದ ರೆಸಾರ್ಟ್ ಗೆ ಕರೆದೊಯ್ದ ಮೂವರು ಬಾಲಕರು, ಪಾರ್ಟಿ ಮಾಡಿದ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿವರ: ಮೇ 6ರಂದು ನಡೆದ ಘಟನೆ ಇದು. ಮೇ 12ರಂದು ಸೋಮವಾರ ಬಾಲಕಿಯ ಪೋಷಕರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಪಟ್ಟ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು …
Read More »ಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರ:ಬಾಲಚಂದ್ರ ಜಾರಕಿಹೊಳಿ
ಮೂಡಲಗಿ – ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರದ ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮಂಗಳವಾರದಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭಿಸಲಾದ ಎರಡು ಹಾಸಿಗೆಯ ಸಾಮರ್ಥ್ಯದ ಹೊಸ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಬಡ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ಪ್ರತಿ ತಾಲ್ಲೂಕಿಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ …
Read More »ಬೈಲಹೊಂಗಲ ತಾ.ನವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನ….
ಬೈಲಹೊಂಗಲ ತಾ.ನವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನ…. 50 ವರ್ಷಗಳಿಂದ ಬಾಡದ ಹೂ…… ಭಕ್ತಾದಿಗಳಲ್ಲಿ ಮೂಡಿದ ವಿಸ್ಮಯ…… ಸಾಮಾನ್ಯವಾಗಿ ಹೂವುಗಳು ಎರಡು ಅಥವಾ ಮೂರು ದಿನಗಳಲ್ಲಿ ಬಾಡಿ ಹೋಗುವುದನ್ನು ನಾವು ನೋಡಿದ್ದೇವೆ. ಆದರೆ ಸುಮಾರು ಐವತ್ತು ವರ್ಷಗಳ ಹಿಂದಿನ ಹೂವು ಬಾಡದಿರುವುದನ್ನು ಕಂಡು ಗ್ರಾಮಸ್ಥರು ಅಚ್ಚರಿ ಪಡುವಂತಾಗಿದೆ. ಹೌದು ಇಂತಹ ವಿಸ್ಮಯ ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವರ ದೇವಸ್ಥಾನದಲ್ಲಿ ಕಂಡು ಬಂದಿದೆ. ಬಹಳ ಹಳೆಯದಾಗಿರುವ ದೇವಸ್ಥಾನವನ್ನು …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮೂಡಲಗಿಯಲ್ಲಿ ಯಶಸ್ವಿಯಾದ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮೂಡಲಗಿಯಲ್ಲಿ ಯಶಸ್ವಿಯಾದ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ ಸೈನಿಕರಿಗೆ ಆತ್ಮ ಸ್ಥೈರ್ಯ ತುಂಬಿದ ಮೂಡಲಗಿ ತಾಲೂಕಿನ ದೇಶ ಪ್ರೇಮಿಗಳು ದೇಶವನ್ನು ಭಯೋತ್ಪಾದಕರಿಂದ ರಕ್ಷಣೆ ಮಾಡುತ್ತಿರುವ ನಮ್ಮ ಸೈನಿಕರಿಗೊಂದು ಸಲಾಂ ಎಂದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ – ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬುವ, ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಂಗಳವಾರದಂದು ತಿರಂಗಾ ಯಾತ್ರೆಯು …
Read More »ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಎರಡು ವರ್ಷಗಳ ಜನಪರ ಸಾಧನೆಯ ಸಮರ್ಪಣೆ. ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆ
ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಎರಡು ವರ್ಷಗಳ ಜನಪರ ಸಾಧನೆಯ ಸಮರ್ಪಣೆ. ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆ ಬಿಜೆಪಿ ಶ್ರೀಮಂತರ ಜೇಬು ತುಂಬುವ ಕೆಲಸ ಮಾಡುತ್ತಿದೆ…ಕಾಂಗ್ರೆಸ್ ಗ್ಯಾರಂಟಿಗಳ ಮೂಲಕ ಸಾಮಾನ್ಯ ಜನರ ಜೇಬು ತುಂಬುತ್ತಿದೆ; ಸಂಸದ ರಾಹುಲ್ ಗಾಂಧಿ ಬಿಜೆಪಿ ಶ್ರೀಮಂತರ ಜೇಬು ತುಂಬುವ ಕೆಲಸ ಮಾಡುತ್ತಿದೆ…ಕಾಂಗ್ರೆಸ್ ಗ್ಯಾರಂಟಿಗಳ ಮೂಲಕ ಸಾಮಾನ್ಯ ಜನರ ಜೇಬು ತುಂಬುವ ಕೆಲಸ ಮಾಡುತ್ತಿದೆ ಎಂದು ಸಂಸದ ರಾಹುಲ್ ಗಾಂಧಿ ಹೇಳಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ …
Read More »ಮಕ್ಕಳಾಗಲಿಲ್ಲ ಎಂದು ಕಲ್ಲಿನಿಂದ ಜಜ್ಜಿ ಸೊಸೆ ಕೊಲೆ
ಚಿಕ್ಕೋಡಿ (ಬೆಳಗಾವಿ) : ಸೊಸೆಗೆ ಮಕ್ಕಳಾಗಲಿಲ್ಲ ಎಂದು ಅತ್ತೆಯೇ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹೊನಕಾಂಡೆ, ಅತ್ತೆ ಜಯಶ್ರೀ ಹೊನಕಾಂಡೆ ಎಂಬುವರನ್ನು …
Read More »ಉಚಗಾಂವ-ಬೆಕ್ಕಿನಕೆರೆ ಮಾರ್ಗದಲ್ಲಿ ಮದಗಜದ ದಾಳಿಗೆ ಕಾರೊಂದು ಜಖಂ
ಬೆಳಗಾವಿಯಲ್ಲಿ ಮದಗಜನ ಅಟ್ಟಹಾಸ…ಗಜರಾಜನ ಕಾಲಿಗೆ ಸಿಕ್ಕ ಕಾರು ಪುಡಿ ಪುಡಿ!!! ಮದಗಜದ ದಾಳಿಗೆ ಕಾರೊಂದು ಜಖಂಗೊಳ ಘಟನೆ ಬೆಳಗಾವಿ ತಾಲೂಕಿನ ಉಚಗಾಂವ್ ಗ್ರಾಮದಲ್ಲಿ ನಡೆದಿದೆ. , ಬೆಳಗಾವಿ ತಾಲೂಕಿನಲ್ಲಿ ಮತ್ತೇ ಗಜರಾಜ ಅಟ್ಟಹಾಸ ಮೆರೆದಿದ್ದಾನೆ. ಬೆಳಗಾವಿ ತಾಲೂಕಿನ ಉಚಗಾಂವ-ಬೆಕ್ಕಿನಕೆರೆ ಮಾರ್ಗದಲ್ಲಿ ಡಾ. ನಿರಂಜನ್ ಕದಮ್ ಅವರ ಮನೆಯಿದೆ. ಅವರ ಮನೆ ಆವರಣಕ್ಕೆ ನುಗ್ಗಿದ ಮದಗಜ ಅಲ್ಲಿಯೇ ಪಾರ್ಕ್ ಮಾಡಿದ್ದ ಕಾರನ್ನು ಎತ್ತಿ ಬೀಸಾಕಿ ಜಖಂಗೊಳಿಸಿದೆ. ಗೋವಾದ ಮಡಗಾಂವನಿಂದ ಸಚೀನ್ ಪಾಟೀಲ್ …
Read More »ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಬ್ಬೂರ ಪಟ್ಟಣದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಬ್ಬೂರ ಪಟ್ಟಣದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ವಿವಿಧ ಫಲಾನುಭವಿಗಳಿಗೆ ಯೋಜನೆಗಳನ್ನು ವಿತರಿಸಿದರು. ಈ ವೇಳೆ ಶಾಸಕರಾದ ಶ್ರೀ ದುರ್ಯೋಧನ ಐಹೊಳೆ,ಮುಖಂಡರಾದ ಶ್ರೀ ಮಹಾವೀರ ಮೊಹಿತೆ, ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು. ಕಾಮಗಾರಿಗಳ ವಿವರಗಳು. 1. ಸನ್ 2024-25ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿ …
Read More »ಹಕ್ಕುಪತ್ರ ವಿತರಣೆ ಮಾಡುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ
ಹಕ್ಕುಪತ್ರ ವಿತರಣೆ ಮಾಡುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ ಬೆಳಗಾವಿ: ಮೇ 30 ರ ಒಳಗಾಗಿ ಬೈಲಹೊಂಗಲ ಪಟ್ಟಣದ ಹರಳಯ್ಯಾ ಕಾಲನಿ (ಮಚಗಾರ ಗಲ್ಲಿ) ನಿವಾಸಿಗಳ ಹಕ್ಕು ಪತ್ರಗಳನ್ನು ವಿತರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಅಂಬೇಡ್ಕರ್ ಯುವ ಸೇನೆ ನೇತೃತ್ವದಲ್ಲಿ ಧರಣಿ ನಡೆಸಲಾಯಿತು. ಇಂದು ಬೆಳಗಾವಿಯ ಹನುಮಾನ ನಗರದಲ್ಲಿ ಇರುವ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಮುಂದೆ ಧರಣಿ ನಡೆಸಲಾಯಿತು. ಸುಮಾರು 50 ವರ್ಷಗಳಿಂದ ದಲಿತ ಸಮಾಜದವರು ಹಾಗೂ ಅಲ್ಪ ಸಂಖ್ಯಾತರು …
Read More »ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ,ಚಿಕ್ಕೋಡಿಯಲ್ಲಿ ಬೃಹತ್ ತಿರಂಗಾ ರ್ಯಾಲಿ
ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ,ಚಿಕ್ಕೋಡಿಯಲ್ಲಿ ಬೃಹತ್ ತಿರಂಗಾ ರ್ಯಾಲಿ ಚಿಕ್ಕೋಡಿ: ಪಹಲಾಗಮ್ ಉಗ್ರರ ದಾಳಿಗೆ ಪ್ರತಿಯಾಗಿ,ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಬೃಹತ್ ತಿರಂಗಾ ರ್ಯಾಲಿ ನಡೆಯಿತು. ತಿರಂಗಾ ರ್ಯಾಲಿಯ ಮೂಲಕ ಸೇನೆಗೆ ಬೆಂಬಲವನ್ನು ಸೂಚಿಸಲಾಯಿತು.ಸಾವಿರ ಮೀಟರ್ ಉದ್ದದ ರಾಷ್ಟ್ರ ಧ್ವಜ ಹಿಡಿದು ಚಿಕ್ಕೋಡಿ ಪಟ್ಟಣದಾದ್ಯಂದತ ಮೇರವಣಿಗೆ ನಡೆಯಿತು.ತಿರಂಗಾ ರ್ಯಾಲಿಯು ಆರ್.ಡಿ.ಕಾಲೇಜು ಮೈದಾನದಿಂದ ಗಾಂಧಿ ಕಟ್ಟೆಯ ವರೆಗೆ ಜರುಗಿತು. ಈ ಸಂಧರ್ಭದಲ್ಲಿ ಸಂಪದನಾ ಸ್ವಾಮೀಜಿ,ವೀರಭದ್ರೇಶ್ವರ ಸ್ವಾಮೀಜಿ,ಶೃಧ್ದಾನಂದಾ …
Read More »