ಬೆಳಗಾವಿ: ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಸಿಜಿಎಸ್ಟಿ) ಬೆಳಗಾವಿ ಆಯುಕ್ತಾಲಯದಿಂದ ಪ್ರಸಕ್ತ ವರ್ಷ ₹ 10,172 ಕೋಟಿ ಆದಾಯ ತೆರಿಗೆ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 43ರಷ್ಟು ಹೆಚ್ಚು ಸಂಗ್ರಹವಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳನ್ನು ಒಳಗೊಂಡ ಈ ವಲಯದಲ್ಲಿ ಕಳೆದ ವರ್ಷ (2021-22) ₹ 7,124 ಕೋಟಿ ಆದಾಯ ಸಂಗ್ರಹವಾಗಿತ್ತು. ಈ ಬಾರಿ …
Read More »ಹಿರಿಯ ಜೀವಕ್ಕೆ ಸಿಕ್ಕಿತು ಸಿಲಿಂಡರ್, ಒಲೆ
ಬೆಳಗಾವಿ: ತಾಲ್ಲೂಕಿನ ಹಿಂಡಲಗಾ ಗ್ರಾಮದ ಬಾಯವ್ವ ವಸಂತ ಮಾಸ್ತೆ ಅವರಿಗೆ ಕೊನೆಗೂ ಅಡುಗೆ ಅನಿಲ ಸಿಲಿಂಡರ್ ಹಾಗೂ ಒಲೆ ದೊರೆಯಿತು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬುಧವಾರ ಅಜ್ಜಿ ಮನೆಗೆ ಭೇಟಿ ನೀಡಿ ಪರಿಶೀಲಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕನವಾಡಿ, ಆಹಾರ ನಿರೀಕ್ಷಕ ಜೆ.ಬಿ.ಬಾಗೋಜಿಕೊಪ್ಪ, ತಹಶೀಲ್ದಾರ್ ಆರ್.ಕೆ.ಕುಲಕರ್ಣಿ ಗುರುವಾರ ಅವರ ಮನೆಗೆ ಹೋಗಿ, ಅಡುಗೆ ಅನಿಲ ಸಿಲಿಂಡರ್, ಒಲೆಯ ಸೌಕರ್ಯ ಕಲ್ಪಿಸಿದರು. …
Read More »ಕಾಗವಾಡ ತಾಲ್ಲೂಕಿನ ನೆರೆ ಗ್ರಾಮದಲ್ಲಿ ರೈತರಿಗೆ ಚಿರತೆ ಕಂಡುಬoದಿದೆ.
ಕಾಗವಾಡ ತಾಲ್ಲೂಕಿನ ನೆರೆ ಗ್ರಾಮವಾಗಿರುವ ಮಹಾರಾಷ್ಟ್ರದ ಶಿರೋಳ ತಾಲ್ಲೂಕಿನ ಶೇಡಶ್ಯಾಳ್, ಅಲಾಸ ಗ್ರಾಮದ ರೈತರಿಗೆ ಚಿರತೆ ಕಂಡುಬoದಿದೆ. ಶಿರೋಳ ತಾಲ್ಲೂಕಿನ ಅಧಿಕಾರಿ ಮತ್ತು ರೈತರು ಚಿರತೆ ಶೋಧ ಕಾರ್ಯ ಪ್ರಾರಂಭಿಸಿದ್ದಾರೆ. ಚಿರತೆ ಕಂಡುಬAದಿದ್ದ ಚರ್ಚೆಯಿಂದ ಅಲ್ಲಿಯ ಜನರು ಭಯಭೀತಗೊಂಡಿದ್ದಾರೆ.ಮಹಾರಾಷ್ಟ್ರದ ನೆರೆ ಗ್ರಾಮಗಳಲ್ಲಿ ಚಿರತೆ ಕಂಡುಬAದಿದ ಚರ್ಚೆಯಿಂದ ಕಾಗವಾಡ ತಾಲ್ಲೂಕಿನ ಮಂಗಾವತಿ ಗ್ರಾಮದಲ್ಲಿಯ ಜನರು ಭಯಭೀತಗೊಂಡಿದ್ದಾರೆ.ಮoಗಾವತಿ ಗ್ರಾಮ ಪಂಚಾಯತಿಯ ಸದಸ್ಯರ ಮುಂದಾಳತ್ವದಲ್ಲಿ ಪಂಚಾಯತಿ ವತಿಯಿಂದ ಡಂಗುರ ಸಾರಿ ಜನರಿಗೆ ಎಚ್ಚರಿಕೆ ವಹಿಸುವಂತೆ …
Read More »ಬೆಳಗಾವಿ ಆರೋಗ್ಯ ಇಲಾಖೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ರಿಂದ ಮೇಜರ್ ಸರ್ಜರಿ..
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾಗಿರುವ ಡಾ.ಎ.ವಿ.ಕಿವಡಸನ್ನವರ ಅವರು ನಿರ್ವಹಿಸುತ್ತಿದ್ದ ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎನ್.ತುಕ್ಕಾರ ಅವರಿಗೆ ಹಂಚಿಕೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿರುತ್ತಾರೆ. ಮೂಡಲಗಿಯಲ್ಲಿ ಹಳ್ಳದಲ್ಲಿ ಭ್ರೂಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇವರ ಕಾರ್ಯವೈಖರಿ ಸಮರ್ಪಕವಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ್ದರು. ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಡಾ.ಕಿವಡಸನ್ನವರ ಅವರು ಸಮರ್ಪಕವಾಗಿ …
Read More »ಒಂದು ಬಲಿ ಪಡೆದ ಭ್ರೂಣ ಹತ್ಯೆ ಪ್ರಕರಣ: ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರ ಮೊಟಕು ಮಾಡಿದ ಡಿಸಿ
ಬೆಳಗಾವಿ- ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾಗಿರುವ ಡಾ.ಎ.ವಿ.ಕಿವಡಸಣ್ಣವರ ಅವರು ನಿರ್ವಹಿಸುತ್ತಿದ್ದ ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎನ್.ತುಕ್ಕಾರ ಅವರಿಗೆ ಹಂಚಿಕೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮೂಡಲಗಿಯಲ್ಲಿ ಹಳ್ಳದಲ್ಲಿ ಭ್ರೂಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇವರ ಕಾರ್ಯವೈಖರಿ ಸಮರ್ಪಕವಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ್ದರು. ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಡಾ.ಕಿವಡಸನ್ನವರ …
Read More »ಗೋಕಾಕ KSRTC ನೌಕರರ ಬೀಳ್ಕೊಡುಗೆ ಸಮಾರಂಭದಲ್ಲಿ ಸಂತೋಷ್ ಜಾರಕಿಹೊಳಿ ಭಾಗಿ
ಗೋಕಾಕ: ಗೋಕಾಕ ನಗರದ ವಾಯುವ್ಯ ರಸ್ತೆ ಸಾರಿಗೆ ಘಟಕದ ಸಿಬ್ಬಂದಿಗಳ ಉದ್ಘಾಟನೆ ಸಂದರ್ಭ ದಲ್ಲಿ ಸಂತೋಷ್ ಜಾರಕಿಹೊಳಿ ಭಾಗವಹಿಸಿದ್ದರು. ಗೋಕಾಕ ಘಟಕದ ಸಿಬ್ಬಂದಿಗಳ ಬೀಳ್ಕೊಡುವ ಸಮಾರಂಭದಲ್ಲಿ ಸಂತೋಷ್ ಜಾರಕಿಹೊಳಿ ಅವರು ಭಾಗಿಯಾಗಿಅವರಿಗೆ ಗೌರವಯುತವಾಗಿ ನಮಸ್ಕರಿಸಿ ಬೀಳ್ಕೊಡುಗೆ ಮಾಡಿಕೊಟ್ಟರು. ಗೋಕಾಕ ನಗರದ ವಿವಿಧ ಸಭೆ ಸಮಾರಂಭ ಗಳಲ್ಲಿ ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿನ ದಿನಗಳಲ್ಲಿ ಆಕ್ಟಿವ್ ಆಗಿ ಭಾಗವಹಿಸುತ್ತಿದ್ದಾರೆ, ಬೀಳ್ಕೊಡುಗೆ ಪಡೆದ ಸಿಬ್ಬಂದಿಗಳಿಗೆ ಸಂತೋಷ್ ಜಾರಕಿಹೊಳಿ ಅಭಿನಂದಿಸಿ ನಿಮ್ಮ …
Read More »ಬೆಳಗಾವಿಯಲ್ಲಿ ಮತ್ತೊಂದು ಮರ್ಡರ್
ಬೆಳಗಾವಿಯ ಉದ್ಯಮ ಬಾಗ ಪ್ರದೇಶದಲ್ಲಿ ಬೆಳಿಗ್ಗೆಯೇ ಮತ್ತೊಂದು ಮರ್ಡರ್ ಆಗಿದೆ. ಕೊಲೆಯಾದ ವ್ಯಕ್ತಿ ಮಜಗವೀಯ ಅಂಬೇಡ್ಕರ್ ಗಲ್ಲಿಯ ನಿವಾಸಿ ಎಂದು ಹೇಳಲಾಗುತ್ತಿದೆ. ಕೊಲೆಗೆ ಅಕ್ರಮ ಸಂಬಂಧ ಕಾರಣ ಎಂಬ ಶಂಕೆ ಇದೆ. ಉದ್ಯಂಬಾಗ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
Read More »ಸ್ಮಶಾನ ಭೂಮಿ ಇಲ್ಲದ ಕಡೆ ಖಾಸಗಿ ಜಮೀನು ಖರೀದಿಸಲು ಸರಕಾರ ಅನುಮತಿ: ನಿತೇಶ್ ಪಾಟೀಲ
ಮುಂಬರುವ ಮೂರು ತಿಂಗಳಿನಲ್ಲಿ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಒದಗಿಸಲು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಜೂ.29) ನಡೆದ ಅನುಸೂಚಿತ ಜಾತಿ/ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಸ್ಮಶಾನ ಭೂಮಿ ಇಲ್ಲದ ಕಡೆ ಖಾಸಗಿ ಜಮೀನು ಖರೀದಿಸಲು ಸರಕಾರ ಅನುಮತಿ ನೀಡಿದೆ. ಉಪ ನೋಂದಣಾಧಿಕಾರಿಗಳ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹೊನಕುಪ್ಪಿ ರಸ್ತೆ 2.50 ಕೋಟಿ ರೂ. ಅನುದಾನ ಬಿಡುಗಡೆ
ಮೂಡಲಗಿ : ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು. ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಯಾಗಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ …
Read More »ಮೀನು ಹಿಡಿಯುವ ವಿಚಾರವಾಗಿ ಜಗಳ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಬೆಳಗಾವಿ: ತಾಲ್ಲೂಕಿನ ನಾವಗೆ ಗ್ರಾಮದ ಕೆರೆಯಲ್ಲಿ ಬುಧವಾರ ಮೀನು ಹಿಡಿಯುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಹುಚ್ಚಾನಟ್ಟಿ ಗ್ರಾಮದ ಶಂಕರ ಪಾಟೀಲ (28) ಹಲ್ಲೆಯಿಂದ ಗಾಯಗೊಂಡವರು. ಅವರನ್ನು ಜಿಲ್ಲಾ ಆಸ್ಪತ್ರೆ ಸೇರಿಸಲಾಗಿದೆ. ಶಂಕರ ಅವರು ನಾವಗೆ ಗ್ರಾಮದ ಕೆರೆಯಲ್ಲಿ ಎಂದಿನಂತೆ ಮೀನು ಹಿಡಿಯಲು ಹೋಗಿದ್ದರು. ಅದೇ ಜಾಗದಲ್ಲಿ ಮೀನು ಹಿಡಿಯಲು ಬಂದ ಇನ್ನೊಂದು ಗುಂಪಿನ ಯುವಕರು ತಕರಾರು ತೆಗೆದರು. ತಾವು ಕೇಳಿದ …
Read More »
Laxmi News 24×7