Breaking News

ಬೆಳಗಾವಿ

ಈ ಸರ್ಕಾರದಲ್ಲಿ ಕಮಿಷನ್​ಗೆ ಲೆಕ್ಕ ಇಲ್ಲ ಆರ್​ಎಸ್​ಎಸ್ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು.:HD.K.

ಶಿವಮೊಗ್ಗ: ಈ ಸರ್ಕಾರದಲ್ಲಿ ಕಮಿಷನ್​ಗೆ ಲೆಕ್ಕ ಇಲ್ಲ. ಆರ್​ಎಸ್​ಎಸ್ ಪ್ರಮುಖರಿಗೆ ಶಾಸಕರು, ಸಚಿವರಿಂದ ಕಮಿಷನ್ ಹೋಗ್ತಾ ಇದೆ. ಆರ್​ಎಸ್​ಎಸ್ ನ 2-3 ಜನ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು. ಶಾಸಕರು, ಸಚಿವರು ಎಲ್ಲರೂ ಪ್ರತಿ ತಿಂಗಳು ಪಕ್ಷದ ಹಿಂದಿರುವ ಮುಖಂಡರಿಗೆ ನೇರವಾಗಿ ಕಮಿಷನ್ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನೇರವಾಗಿ ಆರ್​ಎಸ್​ಎಸ್​ನಿಂದ ನಡೆಯುತ್ತಿದೆ. ಇದರ ಬಗ್ಗೆ …

Read More »

ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ‌ನೀಡಿದರು…

ಶ್ರೀಶೈಲ್ ಜಗದ್ಗುರಗಳ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ‌ನೀಡಿದರು… ಚಿಕ್ಕೋಡಿ ತಾಲೂಕಿನ ಯಡೂರಿನ ವೀರಭದ್ರೇಶ್ವರ ದೇವಸ್ಥಾನದ ಕಾಡಸಿದ್ದೇಶ್ವರ ಕಲ್ಯಾಣಭವನದ ಆವರಣದಲ್ಲಿ ಸಸಿ‌ ನೆಡುವ ಕಾರ್ಯಕ್ರಮಕ್ಕೆ ಶ್ರೀಶೈಲ ಜದ್ಗುರುಗಳು ಹಾಗೂ ನಿಡಸೋಸಿಯ ಪಂಚಮಶಿವಲಿಂಗೇಶ್ವರ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಸಚಿವ ಉಮೇಶ ಕತ್ತಿ ಚಾಲನೆಯನ್ನು ನೀಡಿದರು..ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ …

Read More »

ಮಾದಕ ವಸ್ತುಗಳನ್ನು ನಿಯಮಾನುಸಾರ ಎಸ್‍ಪಿ ಲಕ್ಷ್ಮಣ ನಿಂಬರಗಿ ಅವರ ಉಪಸ್ಥಿತಿಯಲ್ಲಿ ನಿಷ್ಕ್ರೀಯಗೊಳಿಸಲಾಯಿತು.

ಎನ್‍ಡಿಪಿಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಬೆಳಗಾವಿ ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮೀಟಿ ವತಿಯಿಂದ ಎಸ್‍ಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ನಾಳೆ ನಿಷ್ಕ್ರೀಯಗೊಳಿಸಲಾಯಿತು. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಾಣಿಕೆ, ಮಾರಾಟ, ಬೆಳೆಯುತ್ತಿದ್ದವರ ಮೇಲೆ ದಾಳಿ ಮಾಡಿ ಎನ್‍ಡಿಪಿಎಸ್ ಕಾಯ್ದೆಯಡಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿದ ಒಟ್ಟು 43 ಪ್ರಕರಣಗಳಲ್ಲಿ ಅಂದಾಜು 7 ಲಕ್ಷ 78 ಸಾವಿರ ಮೌಲ್ಯದ 117 ಕೆಜಿ 399 ಗ್ರಾಂ ಮಾದಕ ವಸ್ತುಗಳನ್ನು …

Read More »

ಅಗೆದಷ್ಟೂ, ಬಗೆದಷ್ಟೂ ಪತ್ತೆಯಾಗ್ತಿವೆ ಭ್ರೂಣಗಳ ಚರಿತ್ರೆ- ಬೆಳಗಾವಿಯ ಆಸ್ಪತ್ರೆಗಳ ಭಯಾನಕ ಕಥೆಗಳು ಬೆಳಕಿಗೆ..!

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ ಜೂನ್. 23ರ ರಾತ್ರಿ ಐದು ಬಾಟಲ್‌ಗಳಲ್ಲಿ ಏಳು ಭ್ರೂಣಗಳು ಪತ್ತೆಯಾಗಿದ್ದು, ಜನರಲ್ಲಿ ಭಾರಿ ಆತಂಕ ಮೂಡಿಸಿದ್ದವು. ಕೊನೆಗೆ ತನಿಖೆ ಕೈಗೊಂಡಿದ್ದ ಅಧಿಕಾರಿಗಳಿಗೆ ಇವು ಮೂಡಲಗಿ ಪಟ್ಟಣದಲ್ಲಿರುವ ವೆಂಕಟೇಶ್ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್​ಗಳ ಕೃತ್ಯ ಎನ್ನುವುದು ತಿಳಿದಿತ್ತು. ಮೂರು ವರ್ಷಗಳಿಂದ ಅಬಾಷನ್ ಮಾಡಿದ್ದ ಏಳು ಭ್ರೂಣಗಳು ಇವಾಗಿದ್ದು, ಪೊಲೀಸರ ದಾಳಿ ಭೀತಿಯಿಂದ ರಾತ್ರೋರಾತ್ರಿ ಏಳು ಭ್ರೂಣಗಳನ್ನು ಹಳ್ಳಕ್ಕೆ ಎಸೆದಿದ್ದೆವು ಎಂದು ತಪ್ಪೊಪ್ಪಿಕೊಂಡಿದ್ದರು ಸಿಬ್ಬಂದಿ. ಇದರ ಬೆನ್ನಲ್ಲೇ …

Read More »

ತಪ್ಪಿನ ಅರಿವಾಗಿ ಮತ್ತೆ ಮೂರು ಮಕ್ಕಳೊಂದಿಗೆ ಗರ್ಭಿಣಿ ಪತ್ನಿಯನ್ನು ಮನೆತುಂಬಿಸಿಕೊಂಡ ಪತಿ…

ಮನೆಯವರ ವಿರೋಧ ಕಟ್ಟಿಕೊಂಡು ಪ್ರೇಮವಿವಾಹವಾದ ಬಳಿಕ ೩ ಮಕ್ಕಳ ಗರ್ಭವತಿ ಅನುಭವಿಸಿದ್ದು ಅಷ್ಟೀಷ್ಟಲ್ಲ. ಕೊನೆಗೂ ಆಕೆಯ ಗಂಡನನ್ನು ಹುಡುಕಿ ಆ ಪ್ರೇಮಿಗಳನ್ನು ಒಂದು ಮಾಡಲಾಗಿದೆ. ಅಷ್ಟಕ್ಕೂ ಆ ದಂಪತಿಗಳಾರು … ಅವರನ್ನು ಒಂದುಗೂಡಿಸಿದ್ದಾದರೂ ಯಾರು??? ಅಂತೀರಾ. ಹಾಗಾದ್ರೇ ನೋಡಿ ಈ ಇಂಟರೆಸ್ಟಿಂಗ್ ಸ್ಟೋರಿ. ಗಿಡಗಂಟಿಗಳಲ್ಲಿ ವಾಸಿಸುತ್ತಿರುವ ಮಹಿಳೆ… ಹಸಿವು-ನೀರಡಿಕೆಯಿಂದ ಪರಿತಪಿಸುತ್ತಿರುವ ಗರ್ಭಿಣಿಯ ಮೂರು ಮಕ್ಕಳು… ಗಿಡಗಂಟಿಯಲ್ಲಿ ಪತಿಯಿಲ್ಲದೇ ಪರಿತಪಿಸುತ್ತಿದ್ದ ಅಬಲೆಗೆ ಸಹಾಯ ಮಾಡಿದ ಫೌಂಡೇಶನ್… ಹೌದು, ೮ ವರ್ಷದ ಹಿಂದೆ …

Read More »

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಸಾವು

ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಗೋಕಾಕ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. 8 ವರ್ಷದ ಚೂನವ್ವ ಸರ್ವಿ ಮೃತ ದುರ್ದೈವಿ ಬಾಲಕಿ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತುಂಡರಿಸಿ ಬಿದ್ದಿದ್ದ ತಂತಿಯ ಮೇಲೆ ಕಾಲಿಟ್ಟು ಬಾಲಕಿ ಮೃತಪಟ್ಟಿದ್ದಾಳೆ. ನಿನ್ನೆ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದೆ. ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೆÇಲೀಸರು ಭೇಟಿ, ನೀಡಿ …

Read More »

ತಮ್ಮ ಊರುಗಳಿಗೆ ಶವಗಳನ್ನು ಒಯ್ದ ಕುಟುಂಬಸ್ಥರು

ಕ್ರ್ಯೂಸರ್ ಪಲ್ಟಿಯಾಗಿ ಸ್ಥಳದಲ್ಲೇ 7 ಜನರ ದುರ್ಮರಣ ಪ್ರಕರಣ ಅಪಘಾತದಲ್ಲಿ ಮೃತಪಟ್ಟ 7 ಜನರ ಮರಣೋತ್ತರ ಪರೀಕ್ಷೆ ಮುಕ್ತಾಯ ಕೊನೆಯ ಬಾರಿ ಮುಖ ನೋಡಲು ಕರೆಯುತ್ತಿರುವ ಶವಾಗಾರ ಸಿಬ್ಬಂದಿ ಪ್ರಕರಣದಲ್ಲಿ ಸ್ಥಳದಲ್ಲೇ ಮೃತಪಟ್ಟರಿರುವ ಏಳು ಕಾರ್ಮಿಕರು ಬೆಳಗಾವಿ ಬೀಮ್ಸ್ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಮರಣೋತ್ತರ ಪರೀಕ್ಷೆ ಬಳಿಕ ಶವಗಳ ಹಸ್ತಾಂತರಿಸಿದ ಆಸ್ಪತ್ರೆ ಸಿಬ್ಬಂದಿಗಳು ಶವಾಗಾರ ಎದುರು ಜಮಾಯಿಸಿರುವ ಪೋಷಕರು, ಬಿಮ್ಸ್ ಆಸ್ಪತ್ರೆಯ ಶವಾಗಾರದಿಂದ ಕುಟುಂಬಸ್ಥರಿಗೆ ಶವ ಹಸ್ತಾಂತರ, ತಮ್ಮ ತಮ್ಮ …

Read More »

ಬೆಳಗಾವಿ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ

ಬೆಳಗಾವಿ: ತಾಲೂಕಿನ ಕಲ್ಯಾಳ್ ಬ್ರಿಡ್ಜ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ. ಹಾಗೂ ಜಿಲ್ಲಾಡಳಿತದಿಂದ 2 ಲಕ್ಷ ರೂ. ಪರಿಹಾರ ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು ಅನೇಕರಿಗೆ ಗಾಯಗಳಾಗಿರುವ ಬಗ್ಗೆ ಮಾಹಿತಿ ಬಂದಿದೆ. ಮೃತರೆಲ್ಲರೂ ಕೂಲಿ ಕಾರ್ಮಿಕರು. ಸರ್ಕಾರದಿಂದ ಮೃತರ ಕುಟುಂಬಸ್ಥರಿಗೆ ಪರಿಹಾರ ತಲುಪಿಸಲಾಗುವುದು, ಜೊತೆಗೆ …

Read More »

ಸ್ಕೂಟರ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಶಿಕ್ಷಕಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬೆಳಗಾವಿಯ ಕೊಲ್ಲಾಪುರ ಸರ್ಕಲ್ ಬಳಿ ನಡೆಯಿತು.

ಬೆಳಗಾವಿ: ಸ್ಕೂಟರ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಲ್ಲಿನ ಕೊಲ್ಲಾಪುರ ಸರ್ಕಲ್ ಸಮೀಪ ನಡೆದಿದೆ. ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿ ರೇಣುಕಾ ಭಾತಕಾಂಡೆ (30)‌ ಮೃತರು. ಇವರು ಚನ್ನಮ್ಮ ವೃತ್ತದ ಕಡೆ ತಮ್ಮ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಶಿಕ್ಷಕಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ತಿಂಗಳ ಹಿಂದಷ್ಟೇ …

Read More »

ಗಂಡನೊಂದಿಗೆ ಬಳೆ ಖರೀದಿಸಲು ಹೋದ ಹೆಂಡ್ತಿ ಪ್ರಿಯಕರನೊಂದಿಗೆ ಎಸ್ಕೇಪ್..!

ಜೂನ್ 22 ರಂದು ಸಂಜೆ ಮೋನಿ ಕುಮಾರಿ ತನ್ನ ಪತಿ ವಿವೇಕ್ ಜೊತೆ ಬಳೆ ಖರೀದಿಸಲು ನಗರಕ್ಕೆ ಹೋಗಿದ್ದಾಳೆ. ಹೀಗೆ ಖುಷಿ ಖುಷಿಯಾಗಿ ಹೋಗುತ್ತಿದ್ದ ಜೋಡಿಯನ್ನು ಕಾರ್​ನಲ್ಲಿ ಬಂದ ತಂಡವೊಂದು ಅಡ್ಡಗಟ್ಟಿದೆ.ನಮ್ಮ ಸಮಾಜದಲ್ಲಿ ನಡೆಯುವ ಕೆಲವೊಂದು ಘಟನೆಗಳು ಪಕ್ಕಾ ಸಿನಿಮಾ ಸ್ಟ್ರೈಲ್​ನಲ್ಲಿರುತ್ತದೆ. ಇಂತಹ ಘಟನೆಗಳನ್ನು ನೋಡಿ ಸಿನಿಮಾ ಕಥೆ ಸೃಷ್ಟಿಸುತ್ತಾರೋ, ಅಥವಾ ಸಿನಿಮಾ ನೋಡಿ ಇಂತಹ ಪ್ಲ್ಯಾನ್ ರೂಪಿಸುತ್ತಾರೋ ಗೊತ್ತಾಗುವುದಿಲ್ಲ. ಅಂತಹದೊಂದು ಘಟನೆ ಬಿಹಾರ ಮುಂಗೇರ್​ನಲ್ಲಿ ನಡೆದಿದೆ. ಜೂನ್ 14 …

Read More »