ಘಟಫ್ರಭ: ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣದ ಡಾ. ಎನ್.ಎಸ್. ಹರ್ಡೇಕರ್ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ತಾಂತ್ರಿಕತೆ ಬಹಳಷ್ಟು ಅಭಿವೃದ್ಧಿ ಹೊಂದಿದ್ದು, ಹೀಗಾಗಿ ಚುನಾವಣೆಗಳನ್ನು ಗೆಲ್ಲಬೇಕಾದರೆ …
Read More »ಕೊಣ್ಣೂರ ಪುರಸಭೆಯಯಲ್ಲಿ ಪೌರ ಕಾರ್ಮಿಕರ ಮತ್ತು ಹೊರಗುತ್ತಿಗೆ ವಾಹನ ಚಾಲಕರ ಮೇಲಾಗುತ್ತಿರುವ ದೌರ್ಜನ್ಯ ವಂಚನೆ ಕುರಿತು ಮುಖ್ಯ ಬೆಳಗಾವಿ ಕಾರ್ಮಿಕ ನಿರೀಕ್ಷಕರಿಗೆ ಮನವಿ.
ಗೋಕಾಕ್ ತಾಲೂಕಿನ ಕೊಣ್ಣೂರ ಪುರಸಭೆಯಯಲ್ಲಿ ಪೌರ ಕಾರ್ಮಿಕರ ಮತ್ತು ಹೊರಗುತ್ತಿಗೆ ವಾಹನ ಚಾಲಕರ ಮೇಲಾಗುತ್ತಿರುವ ದೌರ್ಜನ್ಯ ವಂಚನೆ ಕುರಿತು ಮುಖ್ಯ ಬೆಳಗಾವಿ ಕಾರ್ಮಿಕ ನಿರೀಕ್ಷಕರಿಗೆ ಮನವಿ. ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದ ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯಲ್ಲಿ ಸುಮಾರು ಎಳು ಎಂಟು ವರ್ಷಗಳಿಂದ ವಾಹನ ಚಾಲಕರು ಕಾರ್ಯ ನಿರ್ವಹಿಸುತ್ತಿದ್ದು ಈಗ ಅವರ ಮೇಲೆ ಇದೇ ಪುರಸಭೆಯಲ್ಲಿ ಹೊರಗುತ್ತಿಗೆದಾರದ ಶ್ರೀಮತಿ ಶೋಭಾ ಎಲ್ಲಪ್ಪಾ ಹಾದಿಮನಿ ಇವರು ಈ ಕಾರ್ಮಿಕರ ಮೇಲೆ ದೌರ್ಜನ್ಯ ತೋರುತ್ತಿದ್ದಾರೆ. …
Read More »ಆ ಕಾನೂನು ಜಾರಿಗೆ ಬಂದರೆ ಆಟೋಮೇಟಿಕ್ ಆಗಿ ಎರಡು ರಾಜ್ಯಗಳಾಗುತ್ತೇವೆ: ಸತೀಶ ಜಾರಕಿಹೊಳಿ
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಪ್ರತಿಕ್ರಿಯೆ: ಇದೇ ವೇಳೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬಗ್ಗೆ ಸಚಿವ ಉಮೇಶ್ ಕತ್ತಿ ಪುನರುಚ್ಚಾರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೂರು ಕೋಟಿ ಜನಸಂಖ್ಯೆ ಇದ್ದಲ್ಲಿ ಎರಡು ರಾಜ್ಯ ಮಾಡಲು ಮಸೂದೆ ತರಲು ಬಿಜೆಪಿ ಪ್ಲ್ಯಾನ್ ಇದೆ. ಅದರ ಚಿಂತನೆ ಕೂಡ ನಡೀತಿದೆ. ಒಂದು ವೇಳೆ ಆ ಕಾನೂನು ಜಾರಿಗೆ ಬಂದರೆ ಆಟೋಮೇಟಿಕ್ ಆಗಿ ಎರಡು ರಾಜ್ಯಗಳಾಗುತ್ತೇವೆ. ಹಿಂದೆ ಪ್ರಧಾನಿ ಮೋದಿ ಈ …
Read More »ವ್ಯಕ್ತಿಯೊಬ್ಬರ ಗಂಟಲಿನಲ್ಲಿ ಸಿಲುಕಿದ್ದ ಕೃಷ್ಣನ ಮೂರ್ತಿಯನ್ನು ಬೆಳಗಾವಿಯ ಕೆಎಲ್ಇಎಸ್ ಡಾ.ಪ್ರಭಾಕರ ಕೋರೆ ಆಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದಿದ್ದಾರೆ.
ಬೆಳಗಾವಿ: ಗಂಟಲಿನಲ್ಲಿ ಸಿಲುಕಿದ್ದ ಕೃಷ್ಣನ ಮೂರ್ತಿಯನ್ನು ಶಸ್ತ್ರಚಿಕಿತ್ಸೆ ಮೂಲಕ ಬೆಳಗಾವಿ ಕೆಎಲ್ಇಎಸ್ ವೈದ್ಯರು ಹೊರತೆಗೆದಿದ್ದಾರೆ. ಬೆಳಗಾವಿಯ ಸ್ಥಳೀಯ ನಿವಾಸಿಯಾಗಿರುವ 45 ವರ್ಷದ ವ್ಯಕ್ತಿ ನಿತ್ಯ ಪೂಜೆ ಮಾಡುತ್ತಿದ್ದರು. ಪೂಜೆ ಬಳಿಕ ತೀರ್ಥ ಸೇವಿಸುವಾಗ ಗಮನಿಸದೇ ಲೋಹದ ಕೃಷ್ಣನ ಮೂರ್ತಿಯನ್ನು ನುಂಗಿದ್ದರು. ಇದರಿಂದ ಅವರಿಗೆ ಗಂಟಲು ನೋವು ಮತ್ತು ಗಂಟಲು ಊತ ಉಂಟಾಗಿ ಸ್ಥಳೀಯ ವೈದ್ಯರನ್ನು ಸಂಪರ್ಕಿಸಿದ್ದರು. ಆಗ ವೈದ್ಯರು ಎಕ್ಸರೇ ಮಾಡಿಸಲು ಸೂಚಿಸಿದ್ದಾರೆ. ಎಕ್ಸರೇ ರಿಪೋರ್ಟ್ನಲ್ಲಿ ಕೃಷ್ಣನ ವಿಗ್ರಹ ಗಂಟಲಿನಲ್ಲೇ ಇರುವುದು …
Read More »ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ: ಮಹೇಶ್ ಕುಮಟಳ್ಳಿ
ಅಥಣಿ(ಬೆಳಗಾವಿ): ರಮೇಶ್ ಜಾರಕಿಹೊಳಿ ಎಲ್ಲೆಡೆ ತಮ್ಮ ಸಂಪರ್ಕ ಹೊಂದಿರುವ ನಾಯಕರಾಗಿದ್ದಾರೆ. ಅವರು ಪಕ್ಷದಲ್ಲಿ ತಮ್ಮದೇ ಆದ ಕಾರ್ಯಚಟುವಟಿಕೆಗಳಿಂದ ಗುರುತಿಸಿಕೊಂಡಿದ್ದಾರೆ. ಯಾವ ಯಾವ ಸಮಯದಲ್ಲಿ ಪಕ್ಷಕ್ಕೆ ಅವರ ಅವಶ್ಯಕತೆ ಇರುತ್ತದೆಯೋ ಆಗ ಅವರು ಅನುಕೂಲ ಮಾಡಿಕೊಡುತ್ತಾರೆ. ಅಲ್ಲದೆ ಸದ್ಯ ಮಹಾರಾಷ್ಟ್ರ ಬಂಡಾಯ ಶಾಸಕರ ಸಂಪರ್ಕದಲ್ಲೂ ರಮೇಶ್ ಜಾರಕಿಹೊಳಿ ಇದ್ದಾರೆ ಎಂದು ಹೇಳುವ ಮೂಲಕ ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ ಎಂದು ಪರೋಕ್ಷವಾಗಿ ಮುಗುಳ್ನಗೆಯಲ್ಲಿಯೇ ಶಾಸಕ ಮಹೇಶ್ ಕುಮಟಳ್ಳಿ …
Read More »ಪ್ರತ್ಯೇಕ ರಾಜ್ಯ ವಿಚಾರವಾಗಿ ಗೋವಿಂದ ಕಾರಜೋಳ ಬೆಳಗಾವಿಯಲ್ಲಿ ಹೇಳಿದ್ದೇನು..?
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಸಚಿವ ಉಮೇಶ ಕತ್ತಿ ಅವರ ಹೇಳಿಕೆ ಅದು ವೈಯಕ್ತಿಕವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು. ಗುರುವಾರ ನಗರದಲ್ಲಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲೋಕಸಭಾ ಚುನಾವಣೆಯ ಬಳಿಕ ದೇಶದಲ್ಲಿ 50 ರಾಜ್ಯಗಳನ್ನು ಮೋದಿ ಮಾಡಲಿದ್ದಾರೆ. ಇದರಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುತ್ತದೆ. ಇದು ಚಿಂತನೆ ನಡೆಯುತ್ತಿದೆ ಎಂದು ಉಮೇಶ ಕತ್ತಿ ಹೇಳಿಕೆ ವೈಯಕ್ತಿಕ. ಇಂಥ ಚಿಂತನೆಗಳು ನಡೆದಿಲ್ಲ ಎಂದರು.
Read More »ಮೃತ ಸತೀಶ್ ಪಾಟೀಲ್ ಮನೆಗೆ ಸತೀಶ್ ಜಾರಕಿಹೊಳಿ ಭೇಟಿ
ಬೆಳಗಾವಿ: ಗೌಂಡವಾಡ ಗ್ರಾಮದಲ್ಲಿ ಗುಂಪು ಘರ್ಷಣೆ ವೇಳೆ ಸತೀಶ್ ಪಾಟೀಲ್(Satish Patil)ಹತ್ಯೆ ಪ್ರಕರಣ ಹಿನ್ನೆಲೆ ಕೊಲೆಯಾದ ಸತೀಶ್ ಪಾಟೀಲ್ ಮನೆಗೆ ಸ್ಥಳೀಯ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ನೀಡಿ, ಸತೀಶ್ ಪತ್ನಿ, ತಾಯಿಗೆ ಸಾಂತ್ವನ ಹೇಳಿದರು. ಕುಟುಂಬಸ್ಥರ ಭೇಟಿ ಬಳಿಕ ಗ್ರಾಮದ ಮಹಿಳೆಯರ ಅಹವಾಲು ಆಲಿಸಿದ ಸತೀಶ್, ಕೊಲೆ ಆರೋಪಿಗಳಿಗೆ ಶಿಕ್ಷೆ ನೀಡಿಸುವಂತೆ ಮನವಿ ಮಾಡಿದರು. ಗ್ರಾಮದಲ್ಲಿ ಕೊಲೆ ಆರೋಪಿಗಳ ದಬ್ಬಾಳಿಕೆ ಬಗ್ಗೆಯೂ ಮಹಿಳೆಯರು ಹೇಳಿದ್ದು, ಕೋರ್ಟ್ …
Read More »ಬೆಳಗಾವಿ ಗಡಿ ಗಲಾಟೆಯಲ್ಲಿ ಏಕನಾಥ ಶಿಂಧೆ 40 ದಿನ ಜೈಲಿನಲ್ಲಿದ್ದ ಶಿವಸೈನಿಕ
ಮಹಾರಾಷ್ಟ್ರದ ಮಹಾ ಆಘಾಡಿ ಸರಕಾರ ಪತನದ ಅಂಚಿಗೆ ತಲುಪಿರುವಂತೆ ಈಗ ಎಲ್ಲೆಡೆ ಕೇಳಿಬರುತ್ತಿರುವ ಹೆಸರೇ ಏಕನಾಥ ಶಿಂಧೆ. ಒಂದು ಕಾಲದ ಹಾರ್ಡ್ಕೋರ್ ಶಿವಸೈನಿಕ, ಬಾಳಾ ಸಾಹೇಬ್ ಠಾಕ್ರೆ ಅವರ ಕಟ್ಟಾ ಬೆಂಬಲಿಗ, ನಾಲ್ಕು ಅವಧಿಯ ಶಾಸಕ, ಕಾರ್ಪೊರೇಟರ್, ಸ್ಥಳೀಯ ಮಟ್ಟದಲ್ಲಿ ಅತ್ಯಂತ ಜನಪ್ರಿಯ ನಾಯಕ… ಕಾಂಗ್ರೆಸ್ ಮತ್ತು ಎನ್ಸಿಪಿ ಜತೆ ಸರಕಾರ ಮಾಡಿದಾಗ ಲಿಂದಲೂ, ತೀರಾ ಅಸಹನೆಯಲ್ಲಿದ್ದ ಶಿವಸೇನೆಯ ಹಿರಿಯ ನಾಯಕ, ಸದ್ಯ ಪಕ್ಷದ ವಿರುದ್ಧವೇ ಸಿಡಿದು ನಿಂತಿದ್ದಾರೆ. ಅಷ್ಟೇ …
Read More »ಸಾಕು ನಾಯಿಗಾಗಿ 5 ಸಾವಿರಜನಕ್ಕೆ , ಚಿಕನ್,ಹಾಗೂ ವೆಜ್ ಊಟ, ಕಾರಣ ಕೇಳಿದರೆ ಬೆಚ್ಚಿ ಬೀಳೋದು ಗ್ಯಾರಂಟಿ
ತಮ್ಮ ವಿರುದ್ದ ಅವಹೇಳನಾವಾಗಿ ಮಾತನಾಡಿದವರಿಗೆ ಪ್ರತ್ಯುತ್ತರ ನೀಡಲು ಸುಮಾರು 5 ಸಾವಿರ ಜನಕ್ಕೆ 3 ಕ್ವಿಂಟಾಲ್ ಚಿಕನ್,1 ಕ್ವಿಂಟಾಲ ತತ್ತಿ, ಹಾಗೂ ಸಸ್ಯಹಾರಿಗೆ 50 ಕಿಲೊ ಕಾಜುಕರಿ, ಊಟ ಬಡಿಸಿ ಆಚರಿಸಿದ್ದಾರೆ, ಹಾಗಾದರೆ ಯಾರಪ್ಪ ಇತ ಅನ್ತಿರಾ ಇತ ಬೇರೆ ಯಾರು ಅಲ್ಲ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಶಿವಪ್ಪ ಯಲ್ಲಪ್ಪ ಮರ್ದಿ ಎಂಬುವವರು ತಾವು ಸಾಕಿದ ಕೃಷ್ ಎಂಬ ಸಾಕುನಾಯಿಯ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ, ರಸ್ತೆ ಮೂಲಕ …
Read More »ಬೆಳಗಾವಿ: ಸ್ವಯಂ ಉದ್ಯೋಗಕ್ಕೆ ಸಾಲ, ಸಹಾಯಧನ ಪಡೆಯಿರಿ!
ಬೆಳಗಾವಿ: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಬೆಳಗಾವಿ 2022-23ನೇ ಸಾಲಿನ ಕ್ರಿಯಾ ಯೋಜನೆಯನ್ವಯ ವಿವಿಧ ಸಾಲ ಸೌಲಭ್ಯಗಳನ್ನು ಪಡೆಯಲು ಅರ್ಹ ಅಲೆಮಾರಿ, ಅರೆ ಅಲೆಮಾರಿ ಸಮಾಜಕ್ಕೆ ಸೇರಿದವರಿಂದ ಅರ್ಜಿಗಳನ್ನು ಅಹ್ವಾನಿಸಿದೆ. ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆಯ ಅಡಿಯಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಗರಿಷ್ಠ ರೂ.2 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯವನ್ನು ಶೇ. 4 ಬಡ್ಡಿದರದಲ್ಲಿ ಒದಗಿಸಲಾಗುವುದು. …
Read More »
Laxmi News 24×7