Home / ಜಿಲ್ಲೆ / ಬೆಳಗಾವಿ (page 256)

ಬೆಳಗಾವಿ

ಬೆಳಗಾವಿಯಲ್ಲಿ ಸದ್ಯಕ್ಕಿಲ್ಲ ಪ್ರವಾಹ ಭೀತಿ ಎಂದ ಜಿಲ್ಲಾಧಿಕಾರಿ,ವಿವಿಧ ಜಿಲ್ಲೆಗಳ ಜೊತೆ ಸಂವಾದ ನಡೆಸಿದ B.S.Y.

ಬೆಳಗಾವಿ : ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವ ಕುರಿತು ಮುಂಚಿತವಾಗಿಯೇ ಮಾಹಿತಿ ನೀಡಲಾಗುವುದು ಎಂದು ನೆರೆಯ ಮಹಾರಾಷ್ಟ್ರದ ನೀರಾವರಿ ಇಲಾಖೆಯ ಸಚಿವರು ತಿಳಿಸಿದ್ದಾರೆ. ಇದರಿಂದ ಪ್ರವಾಹ ಸ್ಥಿತಿಯ ಸಮರ್ಪಕ ನಿರ್ವಹಣೆಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಪ್ರವಾಹ ಸಿದ್ಧತೆ ಕುರಿತು ಬೆಳಗಾವಿ ಸೇರಿದಂತೆ ರಾಜ್ಯದ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಶನಿವಾರ (ಜೂ.19) ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಜಲಾಶಯಗಳಿಂದ ನೀರು ಬಿಡುಗಡೆ ಕುರಿತ …

Read More »

ಬೆಳಗಾವಿಯ ಜಲಾಶಯ ನೀರಿನ ಮಟ್ಟ….

ಹಿಡಕಲ್ ಜಲಾಶಯ ನೀರಿನ ಮಟ್ಟ ಘಟಪ್ರಭಾ ನದಿ ಹಿಡಕಲ್ ಜಲಾಶಯ ಗರಿಷ್ಠ ಮಟ್ಟ- 2175.00 ಅಡಿ ಇಂದಿನ ಮಟ್ಟ- 2110.80 ಅಡಿ ಒಳ ಹರಿವು- 39,515 ಕ್ಯೂಸೆಕ್ ಹೊರ ಹರಿವು- 94 ಕ್ಯೂಸೆಕ್ ನೀರು ಸಂಗ್ರಹ- 13.474 ಡ್ಯಾಂ ಸಾಮರ್ಥ್ಯ- 51.00 tmc ನವಿಲುತಿರ್ಥ ಜಲಾಶಯ ನೀರಿನ ಮಟ್ಟ ಮಲಪ್ರಭಾ ನದಿ ನವೀಲು ತೀರ್ಥ ಜಲಾಶಯ ಗರಿಷ್ಠ ಮಟ್ಟ- 2079.50 ಅಡಿ ಇಂದಿನ ಮಟ್ಟ- 2054.10 ಒಳ ಹರಿವು- 17208 …

Read More »

ಸಂಕಷ್ಟ ಕಾಲದಲ್ಲಿ ಮೇದಾರ ಸಮಾಜದ ಬಡವರ ಸಹಾಯಕ್ಕೆ ನಿಂತ ನಾಗೇಶ ಕಡೋಲಿ ಮತ್ತು ಅರ್ಜುನ ಕಡೋಲಿ ಸಹೋದರರು

ಬೆಳಗಾವಿ :ಸಾಧನೆ ಮಾಡಬೇಕು ಎನ್ನುವುದು ಏನು ಇಲ್ಲ,ಒಳ್ಳೆಯದನ್ನು ಮಾಡ್ತಾ ಹೋದರೆ ಅದೇ ಒಂದು ದೊಡ್ಡ ಸಾಧನೆ ಎಂಬ ಮಾತಿನಂತೆ ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿರುವ ಮೇದಾರ ಗಲ್ಲಿ ನಿವಾಸಿ ನಾಗೇಶ ಕಡೋಲಿ ಹಾಗೂ ಅರ್ಜುನ ಕಡೋಲಿ ಸಹೋದರರು ನಡೆದುಕೊಳ್ಳುತ್ತಿದ್ದಾರೆ.ಕಳೆದ ಹಲವಾರು ವರ್ಷಗಳಿಂದ ತಮ್ಮ ಸಮಾಜದ ಬಗ್ಗೆ ಅಪಾರ ಕಳಕಳಿ ಇಟ್ಟುಕೊಂಡು ಕೈಲಾದಷ್ಟು ಸೇವೆ ಸಲ್ಲಿಸುತ್ತ ಬಂದಿರುವ ಈ ಸಹೋದರರು ಕೋವಿಡ್ ಕಾಲದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ತಮ್ಮ ಮೇದಾರ ಸಮಾಜದ ಬಡ ಕುಟುಂಬಗಳಿಗೆ …

Read More »

ರಾಜಕಾರಣಿಗಳಿಂದ ಕೊರೊನಾ ರೂಲ್ಸ್​ ಬ್ರೇಕ್​; ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್​ ತರಾಟೆ

ಬೆಂಗಳೂರು: ರಾಜಕಾರಣಿಗಳಿಂದ ಕೋವಿಡ್ ರೂಲ್ಸ್ ಬ್ರೇಕ್ ಮಾಡುವ ವಿಚಾರ ಸಂಬಂಧ ರಾಘವೇಂದ್ರ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ನಡೆಸಿತು. ರೂಲ್ಸ್ ಬ್ರೇಕ್ ಮಾಡಿ ಬೆಳಗಾವಿಯಲ್ಲಿ ಬಿಜೆಪಿ ನಡೆಸಿದ್ದ ಸಮಾವೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸ್ ಆಯುಕ್ತರ ಪ್ರಮಾಣಪತ್ರಕ್ಕೆ ಹೈಕೋರ್ಟ್ ಗರಂ ಆಯ್ತು. ಆಯುಕ್ತರ ಪ್ರಮಾಣಪತ್ರಗಳು ಹಾಸ್ಯಸ್ಪದವಾಗಿದೆ. ಸಾವಿರಾರು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಮಾಸ್ಕ್ ಧರಿಸದವರ ವಿರುದ್ಧ ಕ್ರಮ ಯಾಕೆ ಕೈಗೊಂಡಿಲ್ಲ ಎಂದು ಪ್ರಶ್ನೆ …

Read More »

ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್

ಬೆಳಗಾವಿ – ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಉಸ್ತುವಾರಿ ನೋಡಿಕೊಂಡರು. ಡಾ.ಸೋನಾಲಿ ಸರ್ನೋಬತ್         ಜನರ ಮನರಂಜನೆಗಾಗಿ ಕೆಲವರು ಬೆಳಗಾವಿಗೆ 7 ಒಂಟೆಗಳನ್ನು ಕರೆತಂದಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ಅವುಗಳಿಗೆ ಆಹಾರ ಮತ್ತು ಆರೋಗ್ಯದ ಸಮಸ್ಯೆ ಉಂಟಾಗಿತ್ತು. ಅವುಗಳ ಮಾಲಿಕರಿಗೆ ಯಾವುದೇ ಆದಾಯವಿರಲಿಲ್ಲ. ಇದರಿಂದಾಗಿ ಒಂದು ಒಂಟೆ ಮರಣ ಹೊಂದಿತು. …

Read More »

ಬೆಳಗಾವಿಯಲ್ಲಿ ಕಳೆದ 3 ದಿನಗಳಿಂದ ಮಳೆಯ ಅಬ್ಬರ , ರೈತನೋರ್ವ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆದಿದೆ.

ಬೆಳಗಾವಿ – ಬೆಳಗಾವಿಯಲ್ಲಿ ಕಳೆದ 3 ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಶನಿವಾರವೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಶುಕ್ರವಾರ ಮಾರ್ಕಂಡೇಯ ನದಿಯಲ್ಲಿ ರೈತನೋರ್ವ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆದಿದೆ. ಬುಧವಾರ ರಾತ್ರಿಯಿಂದಲೇ ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದರಿಂದ ಬೆಳಗಾವಿ ಜಿಲ್ಲೆಯ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಎಲ್ಲೆಡೆ ಆತಂಕದ ವಾತಾವರಣ ಉಂಟಾಗಿದೆ. ಶುಕ್ರವಾರ ಮಧ್ಯಾಹ್ನ ನಂತರ ಸ್ವಲ್ಪಮಟ್ಟಿಗೆ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದರೆ ಶನಿವಾರ ಮತ್ತೆ …

Read More »

ಅಪಾಯ ಮಟ್ಟ ಮೀರಿ ಹರಿಯುತ್ತಿವೆ ಚಿಕ್ಕೋಡಿ ವೇದಗಂಗಾ ಮತ್ತು ದೂಧಗಂಗಾ ನದಿಗಳು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗ ಹಾಗೂ ರಾಜ್ಯದ ಗಡಿ ಭಾಗದಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಗಡಿ ಭಾಗದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ವೇದಗಂಗಾ ಮತ್ತು ದೂಧಗಂಗಾ ನದಿಯ ಐದು ಸೇತುವೆಗಳು ಮುಳುಗಡೆಗೊಂಡು ಸಂಚಾರ ಕಡಿತಗೊಂಡಿದೆ. ನಿಪ್ಪಾಣಿ ತಾಲೂಕಿನ ವೇದಗಂಗಾ ನದಿಯ ಜತ್ರಾಟ-ಭಿವಶಿ, ಅಕ್ಕೋಳ-ಸಿದ್ನಾಳ, ಭೋಜವಾಡಿ-ಕುನ್ನೂರ ಮತ್ತು ಕಾರದಗಾ-ಭೋಜ ಸೇತುವೆ ಗುರುವಾರ ಬೆಳಗಿನ ಜಾವ ಮುಳುಗಡೆಗೊಂಡು ಸಂಪರ್ಕ …

Read More »

ಅಪಾಯ ಮಟ್ಟ ಮೀರಿ ಹರಿಯುತ್ತಿವೆ ವೇದಗಂಗಾ ಮತ್ತು ದೂಧಗಂಗಾ ನದಿಗಳು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗ ಹಾಗೂ ರಾಜ್ಯದ ಗಡಿ ಭಾಗದಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಗಡಿ ಭಾಗದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ವೇದಗಂಗಾ ಮತ್ತು ದೂಧಗಂಗಾ ನದಿಯ ಐದು ಸೇತುವೆಗಳು ಮುಳುಗಡೆಗೊಂಡು ಸಂಚಾರ ಕಡಿತಗೊಂಡಿದೆ. ನಿಪ್ಪಾಣಿ ತಾಲೂಕಿನ ವೇದಗಂಗಾ ನದಿಯ ಜತ್ರಾಟ-ಭಿವಶಿ, ಅಕ್ಕೋಳ-ಸಿದ್ನಾಳ, ಭೋಜವಾಡಿ-ಕುನ್ನೂರ ಮತ್ತು ಕಾರದಗಾ-ಭೋಜ ಸೇತುವೆ ಗುರುವಾರ ಬೆಳಗಿನ ಜಾವ ಮುಳುಗಡೆಗೊಂಡು ಸಂಪರ್ಕ …

Read More »

ಗುರ್ಲಾಪೂರ ಕ್ರಾಸ್ ಬಳಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶೀಘ್ರ ಟೆಂಡರ್ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್‍ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂಡಲಗಿ …

Read More »

ಬೆಳಗಾವಿ: 1,440 ಲೀ. ಅಕ್ರಮ ಮದ್ಯ ವಶ

ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಕ್ಯಾಂಟರ್‌ನಲ್ಲಿ ಸಾಗಿಸುತ್ತಿದ್ದ 1,440 ಲೀಟರ್‌ ಮದ್ಯದ ಬಾಟಲಿಗಳನ್ನು ಇಲ್ಲಿನ ಸಿಸಿಐಬಿ ಪೊಲೀಸರು ತಾಲ್ಲೂಕಿನ ಹೊನಗಾ ಹೊರವಲಯದ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ವಶಕ್ಕೆ ಪಡೆದು, ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ. ಬೈಲಹೊಂಗಲ ತಾಲ್ಲೂಕು ಸಂಗೊಳ್ಳಿಯ ಸಿದ್ಧಾರೂಡ ಪಟಾತ (24) ಬಂಧಿತ. ಇನ್ನೊಬ್ಬ ಆರೋಪಿ ಕಣಬರ್ಗಿಯ ಶಂಕರ ದೇಸನೂರ (38) ಪರಾರಿಯಾಗಿದ್ದಾರೆ. ಗೋವಾ ರಾಜ್ಯದಲ್ಲಿ ಮಾತ್ರವೇ ಮಾರಬೇಕಿರುವ ವಿಸ್ಕಿ, ರಮ್ ಹಾಗೂ ಬ್ರಾಂಡಿ ಬಾಟಲಿಗಳು ಅವಾಗಿವೆ. ಕ್ಯಾಂಟರ್‌ ಅನ್ನೂ ಜಪ್ತಿ ಮಾಡಲಾಗಿದೆ. …

Read More »