ವಾಯುವ್ಯ ಪದವಿಧರ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ತ ಶಿಕ್ಷಕರು ಅಲ್ಲ ಇತ್ತ ಪದವೀಧರರನು ಅಲ್ಲದ ವ್ಯಕ್ತಿಯನ್ನು ಚುನಾವಣೆಯ ಕಣಕ್ಕೆ ಇಳಿಸಿದೇ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಚಿಕ್ಕೋಡಿಯಲ್ಲಿ ವಾಯುವ್ಯ ಪದವಿಧರ ಶಿಕ್ಷಕರ ಮತಕ್ಷೇತ್ರ ಚುನಾವಣೆ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಉಮೇಶ ಕತ್ತಿ ಅವರು ಪ್ರಕಾಶ್ ಹುಕ್ಕೇರಿ ಮೊದಲು ಪಂಚಾಯತಿ ಸದಸ್ಯರಾಗಿ, ರಾಜ್ಯದ ವಿಧಾನ ಪರಿಷತ್, ವಿಧಾನಸಭೆ, ಲೋಕಸಭೆ ಸದಸ್ಯರಾಗಿ ಮಂತ್ರಿಯಾಗಿ ಕೆಲಸಮಾಡಿದ್ದಾರೆ. …
Read More »SSLC ಪರೀಕ್ಷೆಯಲ್ಲಿ 625 ಅಂಕ ಪಡೆದ ವಿದ್ಯಾರ್ಥಿನಿ ; ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.!
ಗೋಕಾಕ ಎನ್ ಎಸ್ ಎಫ್ ಅತಿಥಿಗೃಹದಲ್ಲಿ ಅರಭಾವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಕೆ ಎಂ ಎಫ್ ರಾಜ್ಯ ಅಧ್ಯಕ್ಷರು ಸನ್ಮಾನ್ಯ ಶ್ರೀ ಬಾಲಚಂದ್ರ .ಲ. ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸರ್ಕಾರಿ ಪ್ರೌಢಶಾಲೆ ಕೌಜಲಗಿ ಈ ಪ್ರೌಢಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಇವಳ ಮರುಮೌಲ್ಯಮಾಪನ ಫಲಿತಾಂಶ ಬಂದಿದ್ದು, ಆಂಗ್ಲ ಭಾಷೆ ಹಾಗೂ ವಿಜ್ಞಾನ ವಿಷಯಲ್ಲಿ 100 ಅಂಕ ಗಳಿಸುವುದುರೊಂದಿಗೆ ಒಟ್ಟು *625* ಅಂಕ ಗಳಿಸಿ ವಲಯ ಹಾಗೂ ರಾಜ್ಯಕ್ಕೆ …
Read More »ಗೋಕಾಕನಲ್ಲಿ ಸಂಪಾದಕನ ಮೇಲೆ ಹಲ್ಲೆ ; ಸೂಕ್ತ ರಕ್ಷಣೆಗೆ ಒತ್ತಾಯ
ಗೋಕಾಕ್: ಲೋಕವಾರ್ತೆ ದಿನಪತ್ರಿಕೆ ಸಂಪಾದಕ ಹೀರೋಜಿ ಮಾವರಕರ ಅವರ ಮೇಲೆ 3 ದಿನಗಳ ಹಿಂದೆ ಗೋಕಾಕದಲ್ಲಿ ಹಲ್ಲೆ ನಡೆದಿದೆ ಎಂದು ಅವರ ಸಹೋದರ ಲೋಕ ಕ್ರಾಂತಿ ದಿನಪತ್ರಿಕೆ ಸಂಪಾದಕ ಶ್ರೀನಿವಾಸ ಮಾವರ್ಕರ್ ತಿಳಿದ್ದು; ಈ ಸಂಬಂಧ ಆ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡಬೇಕೆಂದು ಸಂಪಾದಕರ ಸಂಘದ ಅಧ್ಯಕ್ಷ ಮುರಗೇಶ ಶಿವಪೂಜಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಲ್ಲ ಪತ್ರಿಕಾ ಸಂಪಾದಕರು, ಪತ್ರಕರ್ತರು ಈ ಘಟನೆಯನ್ನು ಖಂಡಿಸಿದ್ದಾರೆ. ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿರುವ ಹಲ್ಲೆ ಸಂದರ್ಭದ …
Read More »ಲಾರಿ ಚಕ್ರಕ್ಕೆ ಸಿಲುಕಿದ ಅರ್ಧ ದೇಹ : ನರಳಾಡಿ..ನರಳಾಡಿ ಸತ್ತ ಬಾಲಕ..
ಚಿಕ್ಕೋಡಿ (ಬೆಳಗಾವಿ): ಆ ಬಾಲಕನ ದೇಹದ ಸೊಂಟದವರೆಗಿನ ಅರ್ಧ ಭಾಗ ಹೊರಗಿದ್ರೆ..ಉಳಿದ ಅರ್ಧ ಭಾಗ ಚರಂಡಿ ಹಾಗೂ ಲಾರಿ ಚಕ್ರದ ನಡುವೆ ಸಿಲುಕಿತ್ತು..ಹೀಗಾಗಿ ಆ ಬಾಲಕ ನರಳಾಡುತ್ತಿದ್ದ..ಕೊನೆಗೆ ಲಾರಿ ಚಕ್ರಕ್ಕೆ ಸಿಲುಕಿದ್ದ ಆ ಬಾಲಕನನ್ನು ಅದ್ಯಾಗೋ ರಕ್ಷಿಸಲಾಯಿತು.ಆದ್ರೂ ತೀವ್ರವಾಗಿ ಗಾಯಗೊಂಡಿದ್ದ ಆ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾನೆ. ಅಂದ ಹಾಗೇ ಇಂತಹ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೀರಗಾಂವ ಗ್ರಾಮದಲ್ಲಿ ನಡೆದಿದೆ. ಸದ್ಯ ಚಿಕ್ಕೋಡಿ …
Read More »ಕೆಟ್ಟು ನಿಂತ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಿಟ್ಟ ಸ್ಪೇಶಲ್ ಬಸ್
ಇತ್ತೀಚೆಗೆ ಬೆಳಗಾವಿ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದ ವರೆಗೆ ಹೊಸ ಬಸ್ಸೌಲಭ್ಯವನ್ನು ಪ್ರಾರಂಭಿಸಿತ್ತು. ಆದರೆ ಇಂದು ಆ ಸರಕಾರಿ ಬಸ್ ಕೆಟ್ಟು ನಿಂತಿದ್ದು ಕೆಎಸ್ಆರ್ಟಿಸಿ ಮತ್ತೆ ಡಕೋಟಾ ಬಸ್ನ್ನೇ ನೀಡಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇತ್ತೀಚೆ ಬೆಳಗಾವಿಯ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದ ವರೆಗೆ ಪ್ರಯಾಣಿಕರ ಅನುಕೂಲಕ್ಕಾಗಿ ಕಳೆದ ವಾರವಷ್ಟೇ ಹೊಸ ಬಸ್ ಸೌಲಭ್ಯವನ್ನು ಪ್ರಾರಂಭಿಸಲಾಗಿತ್ತು. ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ಈ ಬಸ್ ಸೌಲಭ್ಯಕ್ಕೆ ಹಸಿರು ನಿಶಾನೆಯನ್ನು ತೋರಿ ಚಾಲನೆಯನ್ನು …
Read More »‘ಕಾಂಗ್ರೆಸ್ಸಿನಲ್ಲಿ ಹಿಡಿತ ಸಾಧಿಸುವ ಉದ್ದೇಶದಿಂದ ಸಿದ್ದರಾಮಯ್ಯ ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ.: ಕಟೀಲ್
ಬೆಳಗಾವಿ: ‘ಕಾಂಗ್ರೆಸ್ಸಿನಲ್ಲಿ ಹಿಡಿತ ಸಾಧಿಸುವ ಉದ್ದೇಶದಿಂದ ಸಿದ್ದರಾಮಯ್ಯ ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಕಾಂಗ್ರೆಸ್ಸಿಗರೇ ಮುಜುಗರಕ್ಕೆ ಒಳಗಾಗಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಒಳಜಗಳದಿಂದ ಕಾಂಗ್ರೆಸ್ಸಿಗರ ಆತ್ಮವಿಶ್ವಾಸ ಕುಗ್ಗಿದೆ. ಹೀಗಾಗಿ ಪಕ್ಷ ಬಿಟ್ಟು ಹೋಗುವವರ ಸಂಖ್ಯೆ ಹೆಚ್ಚುತ್ತಿದೆ’ ಎಂದರು. ‘ಕಾಂಗ್ರೆಸ್ ಚಿಂತನಾ ಶಿಬಿರ ಮುಗಿದ ಮೇಲೆ 60ಕ್ಕೂ ಹೆಚ್ಚು …
Read More »ಬೆಳಗಾವಿಯ ಕೆಲವು ಬಿಜೆಪಿ ಶಾಸಕರು, ಸಚಿವರು ನಮ್ಮ ಜಿಲ್ಲೆ ಬಿಟ್ಟು ನೆರೆಯ ಜಿಲ್ಲೆಯಲ್ಲಿ ಆಸ್ಪತ್ರೆ ಆಗಬೇಕೆಂದು ಸಿಎಂಗೆ ಪತ್ರ ಬರೆಯುತ್ತಾರೆ
ಬೆಳಗಾವಿಯ ಕೆಲವು ಬಿಜೆಪಿ ಶಾಸಕರು, ಸಚಿವರು ನಮ್ಮ ಜಿಲ್ಲೆ ಬಿಟ್ಟು ನೆರೆಯ ಜಿಲ್ಲೆಯಲ್ಲಿ ಆಸ್ಪತ್ರೆ ಆಗಬೇಕೆಂದು ಸಿಎಂಗೆ ಪತ್ರ ಬರೆಯುತ್ತಾರೆ. ಆದರೆ ಬೆಳಗಾವಿ ಸುಲುವಾಗಿ ಇವರು ಬೇಡಿಕೆ ಇಡುವುದಿಲ್ಲ. ಬೆಳಗಾವಿ ನೆರೆ ಜಿಲ್ಲೆಯಲ್ಲಿ 21 ಲಕ್ಷ ಜನಸಂಖ್ಯೆ ಇರುವಲ್ಲಿ ಮೂರುವರೆ ಸಾವಿರ ಬೆಡ್ ಇರುವ ಆಸ್ಪತ್ರೆಗಳಿವೆ. ಬೆಳಗಾವಿ ಅತೀ ದೊಡ್ಡ ಜಿಲ್ಲೆ 51 ಲಕ್ಷ ಜನಸಂಖ್ಯೆಗೆ 700 ಬೆಡ್ ಇರುವ ಜಿಲ್ಲಾಸ್ಪತ್ರೆ ಮಾತ್ರ ಇದೆ. ಬೆಳಗಾವಿ ಸಚಿವ, ಶಾಸಕರು ಭ್ರಷ್ಟಾಚಾರದಲ್ಲಿ …
Read More »ಸಿಎಂ ಸ್ಥಾನದಿಂದ BSY ಅವರನ್ನು ಕಿತ್ತು ಹಾಕಿದ್ರು. ಮಗನಿಗೆ ಎಂ ಎಲ್ ಸಿ ಕೊಡಲು ಆಗಲಿಲ್ಲ. ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿ ಬಹಳ ದಿನ ಆಯಿತು. : ಸಿದ್ದರಾಮಯ್ಯ
ಬಿಜೆಪಿ ರಾಜ್ಯಾಧ್ಯಕ್ಷರಾದ ನವೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗೋಕೆ ಲಾಯಕ್ಅಲ್ಲ. ಅವರು ಏನೇನೋ ಬಾಯಿಗೆಬಂದಂಗೆ ಮಾತನಾಡುವ ಅಪ್ರಬುದ್ಧರಾಗಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮೋದಿ ಸಾಧನೆ ನೋಡಿ ಬಿಜೆಪಿಗೆ ಮತ ಹಾಕ್ತಾರೆ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಪೆಟ್ರೋಲಿಯಂ ಬೆಲೆ ಹೆಚ್ಚಾಗಿರೋದು ಒಳ್ಳೆಯದಾ. …
Read More »ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಚುನಾವಣೆ ನಿಮಿತ್ತವಾಗಿ ಗೋಕಾಕನ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಸಭೆ
ಇಂದು ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಚುನಾವಣೆ ನಿಮಿತ್ತವಾಗಿ ಗೋಕಾಕನ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ನಮ್ಮ ಪಕ್ಷದ ಅಭ್ಯರ್ಥಿಗಳಾದ ಶ್ರೀ ಹನುಮಂತ ನಿರಾಣಿ ಹಾಗೂ ಶ್ರೀ ಅರುಣ್ ಶಹಾಪುರ ಅವರ ಪರವಾಗಿ ಮತಯಾಚನೆ ಮಾಡಲಾಯಿತು. ಈ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಹಾಗೂ ಪದವೀಧರ ಮತದಾರ ಬಂಧುಗಳು ಸೇರಿ ನಮ್ಮ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ …
Read More »ಶಿಕ್ಷಣ ಸಚಿವರ ವಜಾಗೊಳಿಸಿ
ಶಿಕ್ಷ ಣ ಸಚಿವ ನಾಗೇಶ್ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ, ಎನ್ಎಸ್ಯುಐ ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್ ಸೇರಿ 20 ಜನ ಕಾರ್ಯಕರ್ತರನ್ನು ಬಿಡುಗಡೆಗೊಳಿಸಲು ಆಗ್ರಹಿಸಿ ಶನಿವಾರ ಎನ್ಎಸ್ಯುಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಪಠ್ಯಪುಸ್ತಗಳನ್ನು ಕೇಸರೀಕರಣಗೊಳಿಸಿ ವಿದ್ಯಾರ್ಥಿಗಳಲ್ಲಿ ಕೋಮು ದ್ವೇಷದ ಭಾವನೆ ಬಿತ್ತುತ್ತಿದೆ. ಅದಕ್ಕಾಗಿ ರೋಹಿತ್ ಚಕ್ರತೀರ್ಥ ಅವರಂತಹ ಅನರ್ಹರನ್ನು ಪಠ್ಯಪುಸ್ತಕ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ದೂರಿದರು. ‘ರಾಷ್ಟ್ರಕವಿ’, …
Read More »
Laxmi News 24×7