ಕಾರವಾರ(ಉತ್ತರ ಕನ್ನಡ): ಸಿಡಿಲು ಬಡಿದು ಎರಡು ಮನೆಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಅಂಕೋಲಾ ತಾಲೂಕಿನ ಹಾರವಾಡದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಅಂಕೋಲಾ ಹಾರವಾಡದ ಗಾಬಿತವಾಡದಲ್ಲಿ ವಿಠ್ಠಲ ಸೀತಾರಾಮ ನಾಯ್ಕ ಮತ್ತು ಗೀತಾ ನಾರಾಯಣ ಖಾರ್ವಿ ಎಂಬುವರ ಮನೆಗಳಿಗೆ ಹಾನಿಯಾಗಿದೆ. ಮುಂಜಾನೆ ಮನೆಯಲ್ಲಿ ಕೆಲವರು ಎದ್ದು ಕೆಲಸದಲ್ಲಿ ತೊಡಗಿದ್ದ ವೇಳೆ ಇದ್ದಕ್ಕಿದ್ದಂತೆ ಕಣ್ಣೆದುರೇ ಮಿಂಚು ಹಾದು ಹೋಗಿದೆ. ಬಳಿಕ ಇಡೀ ಮನೆ ಹೊಗೆಯಿಂದ ತುಂಬಿಕೊಂಡಿತ್ತು. ಸಿಡಿಲು ಬಡಿತದಿಂದ ಮನೆಯ …
Read More »ಹುಬ್ಬಳ್ಳಿ- ಹೈದರಾಬಾದ್ ನಡುವೆ “ಐರಾವತ” ವೋಲ್ವೊ
ಹುಬ್ಬಳ್ಳಿ: ಜಿಲ್ಲೆಯಿಂದ ಹೈದರಾಬಾದ್ಗೆ ಹೋಗಿ ಬರುವ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತಷ್ಟು ಆರಾಮದಾಯಕ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹುಬ್ಬಳ್ಳಿ ಹಾಗೂ ಹೈದರಾಬಾದ್ ನಡುವೆ ಐರಾವತ ವೋಲ್ವೊ ಎಸಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಗೋಕುಲ ರಸ್ತೆ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು, ಸಾರ್ವಜನಿಕರ ಸಮಕ್ಷಮದಲ್ಲಿ ಬಸ್ಗೆ ಪೂಜೆ ಸಲ್ಲಿಸಿ ನೂತನ ಮಾರ್ಗಕ್ಕೆ ಶುಭ ಹಾರೈಸಿ ಮಾತನಾಡಿದ ಅವರು, ವಾಣಿಜ್ಯ, …
Read More »ಕರ್ತವ್ಯದ ತುರ್ತುಕರೆ: ಲಚ್ಯಾಣದಲ್ಲಿ ಯೋಧನಿಗೆ ಸಂಭ್ರಮದ ಬಿಳ್ಕೊಡುಗೆ
ಕರ್ತವ್ಯದ ತುರ್ತುಕರೆ: ಲಚ್ಯಾಣದಲ್ಲಿ ಯೋಧನಿಗೆ ಸಂಭ್ರಮದ ಬಿಳ್ಕೊಡುಗೆ ಪೆಹಲ್ಗಾಮ್ದಲ್ಲಿ ಅಮಾಯಕರ ಮೇಲೆ ಉಗ್ರರು ನಡೆಸಿದ ದಾಳಿಯ ಹಿನ್ನಲೆ ಪಾಕಿಸ್ಥಾನದಲ್ಲಿನ ಉಗ್ರರ ವಿರುದ್ಧ ಭಾರತವು “ಅಪರೇಷನ್ ಸಿಂಧೂರ” ಹೆಸರಿನಲ್ಲಿ ಯುದ್ದ ಅತ್ತ ಮುಂದುವರೆಸಿದೆ. ಇತ್ತ ಭಾರತೀಯ ಸೇನೆಯು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣದ ಸಿಆರ್ಪಿಎಫ್ ಯೋಧ ರಮೇಶ ಅಹಿರಸಂಗ ಅವರಿಗೆ ಕರ್ತವ್ಯದ ತುರ್ತು ಕರೆ ಮಾಡಿ ಆಹ್ವಾನಿಸಿದ ಹಿನ್ನೆಲೆ ಅವರು ತಮ್ಮ ರಜೆಯನ್ನು ಮೊಟಕುಗೊಳಿಸಿ ಶನಿವಾರ ಬೆಳಿಗ್ಗೆ ಗ್ರಾಮದ ಆರಾದ್ಯದೇವ …
Read More »ಮಳೆಗಾಲ ಆರಂಭವಾಗಲೂ ಕೆಲವೇ ದಿನಗಳು ಬಾಕಿ ಆದರೂ ಬಳ್ಳಾರಿ ನಾಲೆಯಿಂದ ಹೂಳೆತ್ತದ ಸರ್ಕಾರ?
ಮಳೆಗಾಲ ಆರಂಭವಾಗಲೂ ಕೆಲವೇ ದಿನಗಳು ಬಾಕಿ… ಆದರೂ ಬಳ್ಳಾರಿ ನಾಲೆಯಿಂದ ಹೂಳೆತ್ತದ ಸರ್ಕಾರ…!!! ರೈತರಲ್ಲಿ ಮೂಡಿದ ಆತಂಕ…. ನಮ್ಮನ್ನು ಬದುಕಿಸಿ ಎಂದು ಗೊಗರೆದ ರೈತರು..!! ಇನ್ನೇನು ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದೆ. ಆದರೂ ಇಲ್ಲಿಯ ವರೆಗೂ ಬೆಳಗಾವಿಯ ಬಳ್ಳಾರಿ ನಾಲೆಯ ಹೂಳೆತ್ತದ ಕಾರಣ ರೈತರಿಗೆ ಆತಂಕ ಎದುರಾಗಿದೆ. ಸಂಬಂಧಿಸಿದ ಜನಪ್ರತಿನಿಧಿಗಳು ಸಂಭಾವ್ಯ ಸಮಸ್ಯೆಯನ್ನು ಅವಲೋಕಿಸಿ, ರೈತರನ್ನು ಬದುಕಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. ಹೌದು, ಬೆಳಗಾವಿ, ಅನಗೋಳ ಮತ್ತು ಶಹಾಪೂರ, ವಡಗಾಂವ, ಹಲಗಾ …
Read More »ಮೇ.14 ರಂದು ದಲಿತ ಉದ್ದಿಮೆದಾರರಿಗಾಗಿ ನವೋದ್ಯಮ ಸಭೆ : ಉದ್ಯಮಿ ಅರವಿಂದ ಗಟ್ಟಿ
ಬೆಳಗಾವಿಯಲ್ಲಿ ಮೇ.14 ರಂದು ದಲಿತ ಉದ್ದಿಮೆದಾರರಿಗಾಗಿ ನವೋದ್ಯಮ ಸಭೆ : ಉದ್ಯಮಿ ಅರವಿಂದ ಗಟ್ಟಿ ಬೆಳಗಾವಿ: ದಲಿತ ಉದ್ಯಮಿದಾರರು ಹೆಚ್ಚಾಗಬೇಕೆಂದು ಮೇ.14 ರಂದು ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ನವೋದ್ಯಮ ಸಭೆ ಆಯೋಜಿದಲಾಗಿದೆ ಎಂದು ಕರ್ನಾಟಕ ದಲಿತ ಉದ್ಯಮಿ ಸಂಘರ್ಷ ಸಮಿತಿಯ ಅರವಿಂದ ಗಟ್ಟಿ ಹೇಳಿದರು. ಸೋಮವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನವ ಉದ್ಯಮಿಯಾಗ ಬಯಸುವವರು ತಮ್ಮ ಭಾವಚಿತ್ರದೊಂದಿಗೆ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಜಿಲ್ಲಾಧಿಕಾರಿ, ಮಹಿಳಾ ಮತ್ತು ಮಕ್ಕಳ …
Read More »ಜನರಿಗೆ ತೆರಿಗೆಗೆ ಸಂಬಂಧಿಸಿದ ಸರಿಯಾದ ಮಾಹಿತಿ ನೀಡುವುದು ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್’ಗಳ ಕರ್ತವ್ಯ; ಅಧ್ಯಕ್ಷ ಸಂಜೀವ್ ಬಡಗಂಡಿ
ಬೆಳಗಾವಿಯ ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್ ಅಸೋಸಿಯೇಷನ್’ನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಜನರಿಗೆ ತೆರಿಗೆಗೆ ಸಂಬಂಧಿಸಿದ ಸರಿಯಾದ ಮಾಹಿತಿ ನೀಡುವುದು ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್’ಗಳ ಕರ್ತವ್ಯ; ಅಧ್ಯಕ್ಷ ಸಂಜೀವ್ ಬಡಗಂಡಿ ಬೆಳಗಾವಿಯ ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್ ಅಸೋಸಿಯೇಷನ್’ನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಉತ್ಸಾಹದಲ್ಲಿ ನೆರವೇರಿತು. ಮಂಗಳವಾರದಂದು ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ನಡೆದ ಬೆಳಗಾವಿಯ ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್ ಅಸೋಸಿಯೇಷನ್’ನ ನೂತನ ಕಾರ್ಯಕಾರಿ ಸಮಿತಿಯ ೨೦೨೫-೨೦೨೮ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ …
Read More »ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ರೋಗಗಳು ಹರಡದಂತೆ ಕ್ರಮವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ
ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ರೋಗಗಳು ಹರಡದಂತೆ ಕ್ರಮವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಬೆಳಗಾವಿ : ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಆರೋಗ್ಯ ಇಲಾಖೆಯ “ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ”ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, …
Read More »ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಇಲಾಖೆಯ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು ಬೆಂಗಳೂರು: ಮುಂಬರುವ ಅಕ್ಟೋಬರ್ ತಿಂಗಳಿಗೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ …
Read More »ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಮೆರವಣಿಗೆಗೆ ಚಾಲನೆ
ಬೆಳಗಾವಿ: ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಮೆರವಣಿಗೆಗೆ ಚಾಲನೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಪ್ರತಿಷ್ಟಾಪನೆ ಹಿನ್ನೆಲೆಯಲ್ಲಿ ಬೆಳಗಾವಿ ಅನಗೋಳದ ಮೂರ್ತಿಕಾರರ ಸ್ಥಳದಲ್ಲಿ ಮೂರ್ತಿಗೆ ಪೂಜೆ ಸಲ್ಲಿಸಿದ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಮೂರ್ತಿಯ ಭವ್ಯ ಮೆರವಣಿಗೆ ಚಾಲನೆ ನೀಡಿದರು. ಬೆಳಗಾವಿಯಿಂದ ಸುಳೇಭಾವಿಗೆ ಮೆರವಣಿಗೆ ತಲುಪಲಿದ್ದು, ಶೀಘ್ರದಲ್ಲೇ ಈ ಭಾಗದ ಗುರು ಹಿರಿಯರ, ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ, ಮೂರ್ತಿಯ …
Read More »ಮಲಿಕವಾಡ ಗ್ರಾಮದಲ್ಲಿ ಮಹಾಲಕ್ಷ್ಮೀ ಮೂರ್ತಿ ಭವ್ಯ ಮೆರವಣಿಗೆ
ಮಲಿಕವಾಡ ಗ್ರಾಮದಲ್ಲಿ ಮಹಾಲಕ್ಷ್ಮೀ ಮೂರ್ತಿ ಭವ್ಯ ಮೆರವಣಿಗೆ ಚಿಕ್ಕೋಡಿ: ತಾಲೂಕಿನ ಮಲಿಕವಾಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಮಹಾಲಕ್ಷ್ಮೀ ಮಂದಿರದ ವಾಸ್ತು ಪೂಜೆ, ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಸಮಾರಂಭದ ಅಂಗವಾಗಿ ಮಹಾಲಕ್ಷ್ಮೀ ಮೂರ್ತಿಯ ಭವ್ಯ ಮೆರವಣಿಗೆ ನಡೆಯಿತು. ಪ್ರಾರಂಭದಲ್ಲಿ ಧೂದಗಂಗಾ ನದಿಗೆ ಪೂಜೆ ಸಲ್ಲಿಸಿದ ಸುಮಂಗಲೆಯರು ನಂತರ ಮೂರ್ತಿಯ ಮತ್ತು ಕುಂಭ ಮೇಳದ ಭವ್ಯ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿತು. ವಿವಿಧ ವಾಧ್ಯಗಳು ಮತ್ತು ರೂಪಕಗಳು ಮೆರಗು ತಂದವು, …
Read More »