Breaking News
Home / ಜಿಲ್ಲೆ / ಬೆಳಗಾವಿ (page 271)

ಬೆಳಗಾವಿ

ಬೆಳಗಾವಿ: ಕೆಎಲ್‌ಇ ಮಹಿಳಾ ಘಟಕದಿಂದ ಐಸೊಲೇಷನ್‌ ಕೇಂದ್

ಬೆಳಗಾವಿ: ಕೊರೊನಾ ಸೋಂಕಿನ ವಿರುದ್ಧದ ಸಮರಕ್ಕೆ ಇಲ್ಲಿನ ಕೆಎಲ್‌ಇ ಸಂಸ್ಥೆಯ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕವು ಕೈ ಜೋಡಿಸಿದ್ದು, ಕೋವಿಡ್ ರೋಗಿಗಳ ಆರೈಕೆಗಾಗಿ ನಗರದ ಲಿಂಗರಾಜ ಕಾಲೇಜು ಕ್ಯಾಂಪಸ್‌ನಲ್ಲಿ ಐಸೊಲೇಷನ್‌ ಕೇಂದ್ರ ತೆರೆದಿದೆ. ‘ಜಿಲ್ಲೆಯಲ್ಲಿ ಕೋವಿಡ್ ಉಲ್ಬಣಗೊಂಡಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆ ಅಭಾವ ಕಾಡುತ್ತಿದೆ. ಸೋಂಕಿನ ಕಡಿಮೆ ಗುಣಲಕ್ಷಣವುಳ್ಳವರನ್ನು ಐಸೊಲೇಷನ್‌ಗೆ ಒಳಪಡಿಸಲು (ಪ್ರತ್ಯೇಕವಾಗಿ ಇರಿಸಲು) ಕೂಡ ಸಮಸ್ಯೆ ಆಗುತ್ತದೆ. ಇದನ್ನು ಮನಗಂಡು ಘಟಕವು 50 ಹಾಸಿಗೆಗಳ ಕೇಂದ್ರ ಪ್ರಾರಂಭಿಸಿದೆ’ ಎಂದು ಪ್ರಕಟಣೆ …

Read More »

ವೈದ್ಯಕೀಯ ಸಿಬ್ಬಂದಿ ರಕ್ಷಣೆಗೆ ಬದ್ಧ

ಬೆಳಗಾವಿ: ಕೋವಿಡ್‌-19 ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶನಿವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೋವಿಡ್‌ ಚಿಕಿತ್ಸೆಯಲ್ಲಿ ನಿರತ ವೈದ್ಯರ ಜೊತೆ ವರ್ಚುವಲ್‌ ಸಭೆ ಮೂಲಕ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ಕಾರ್ಯದ ಒತ್ತಡದ ಮಧ್ಯೆಯೂ ನಿರಂತರವಾಗಿ ಕೆಲಸ ಮಾಡುತ್ತಿರುವ ವೈದ್ಯರು, ನರ್ಸ್‌ ಸೇರಿದಂತೆ ಎಲ್ಲ ವೈದ್ಯಕೀಯ ಸಿಬ್ಬಂದಿ ನಮ್ಮ ಅಮೂಲ್ಯ ಆಸ್ತಿ. ಇಂತಹ ವೈದ್ಯಕೀಯ ಸಿಬ್ಬಂದಿ ರಕ್ಷಣೆಗೆ ಸರ್ಕಾರ …

Read More »

ಬೆಳಗಾವಿ ಜಿಲ್ಲೆಯ ಸರಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳನ್ನು ಸಧ್ಯ ಲಭ್ಯವಿರುವ ಬೆಡ್ ಗಳ ವಿವರ ಇಲ್ಲಿದೆ.

ಬೆಳಗಾವಿ – ಬೆಳಗಾವಿ ಜಿಲ್ಲೆಯ ಸರಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳನ್ನು ಸಧ್ಯ ಲಭ್ಯವಿರುವ ಬೆಡ್ ಗಳ ವಿವರ ಇಲ್ಲಿದೆ. ಜನರಲ್ ವಾರ್ಡ್, ವೆಂಟಿಲೇಟರ್ ಬೆಡ್, ಆಕ್ಸಿಜನ್ ರಹಿತ ಬೆಡ್, ಆಕ್ಸಿಜನ ಸಹಿತ ಬೆಡ್, ವ್ಯಾಕ್ಸಿನೇಶನ್ ವಿವರ ಎಲ್ಲವೂ ಇಲ್ಲಿ ಒಂದೇ ಕಡೆ ಲಭ್ಯವಿದೆ. ಈ ಕೆಳಗಿನ ಲಿಂಕ್ ಓಪನ್ ಮಾಡಿ ಎಲ್ಲ ಮಾಹಿತಿ ಪಡೆಯಬಹುದು. ಆಸ್ಪತ್ರೆಯಿಂದ ಆಸ್ಪತ್ರೆಗೆ ಸೋಂಕಿತರು ಸುತ್ತಾಡುವ ಬದಲು ಇಲ್ಲಿನ ಮಾಹಿತಿ ತಿಳಿದುಕೊಂಡು ಹೋಗುವುದು ಉತ್ತಮ. …

Read More »

ಖಾನಾಪುರ ತಾಲೂಕಲ್ಲಿ ಅಜ್ಜಿ ಮೊಮ್ಮಗ ಸಾವು

ಬೆಳಗಾವಿ –  ಭಾನುವಾರ ಮೇ.16ರಂದು ಮುಂಜಾನೆ 9 ಗಂಟೆ ಸಮಯದಲ್ಲಿ ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ಮನೆ ಗೋಡೆ ಕುಸಿದ ಪರಿಣಾಮ ದೊಡ್ಡವ್ವ ರುದ್ರಪ್ಪ ಪಟ್ಟೆದ (55) ಮತ್ತು ಅವರ ಮೊಮ್ಮಗ ಅಭಿಷೇಕ ಸುರೇಶ ಪಟ್ಟೆದ (3)  ಮೃತಪಟ್ಟಿದ್ದಾರೆ. ಶನಿವಾರ ರಾತ್ರಿಯಿಂದ ಗ್ರಾಮದಲ್ಲಿ ಸುರಿಯುತ್ತಿರುವ ಮಳೆ-ಗಾಳಿಗೆ ಇವರು ವಾಸವಿದ್ದ ಮನೆಯ ಗೋಡೆ ಕುಸಿದು ಬಿದ್ದು ಮೃತಪಟ್ಟಿರುತ್ತಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂದಗಡ  ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಲ್ಲಿ …

Read More »

ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿ ಆಯಂಬುಲೆನ್ಸ್‌ಗೆ ಕರೆ ಮಾಡಿದರೂ ಸ್ಥಳಕ್ಕೆ ಬಾರದ ಆಯಂಬುಲೆನ್ಸ್‌

ಬೆಳಗಾವಿ: ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ. ಸೋಂಕಿತರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚುತ್ತಿದೆ. ಅಲ್ಲದೇ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಾಗಿ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಕೊವಿಡ್ ಕೇರ್ ಸೆಂಟರ್ ವ್ಯವಸ್ಥೆ ಕೂಡ ಮಾಡುತ್ತಿದೆ. ಅಷ್ಟೇ ಅಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಆಕ್ಸಿಜನ್ ವ್ಯವಸ್ಥೆ ಮಾಡುತ್ತಿದ್ದಾರೆ. ಆದರೆ ಕೊರೊನಾ ಸೋಂಕಿತರಿಗೆ ಮಾತ್ರ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಈ …

Read More »

ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ.

ಬೆಳಗಾವಿ: ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ. ಸೋಂಕಿತರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚುತ್ತಿದೆ. ಅಲ್ಲದೇ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಾಗಿ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಕೊವಿಡ್ ಕೇರ್ ಸೆಂಟರ್ ವ್ಯವಸ್ಥೆ ಕೂಡ ಮಾಡುತ್ತಿದೆ. ಅಷ್ಟೇ ಅಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಆಕ್ಸಿಜನ್ ವ್ಯವಸ್ಥೆ ಮಾಡುತ್ತಿದ್ದಾರೆ. ಆದರೆ ಕೊರೊನಾ ಸೋಂಕಿತರಿಗೆ ಮಾತ್ರ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಈ …

Read More »

ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ದಿನ ಡ್ಯೂಟಿ ಮಾಡಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿಯಾಗಿದ್ದಾರೆ.

ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ದಿನ ಡ್ಯೂಟಿ ಮಾಡಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿಯಾಗಿದ್ದಾರೆ. 52 ವರ್ಷದ ವಿಜಯಶ್ರೀ ನಾಗನೂರೆ ಸೋಂಕಿಗೆ ಬಲಿಯಾದ ಅಧಿಕಾರಿ. ಇವರು ಬೆಳಗಾವಿ ನಗರದ ಯಮನಾಪುರ ನಿವಾಸಿ. ವಿಜಯಶ್ರೀ ನಾಗನೂರೆಗೆ ಮೇ 3 ರಂದು ಕೊರೊನಾ ಸೋಂಕು ದೃಢವಾಗಿತ್ತು. ಕಳೆದ ಹನ್ನೆರಡು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (ಮೇ 15) ಬೆಳಗಿನ ಜಾವ ಸಾವನ್ನಪ್ಪಿದ್ದಾರೆ. ವಿಜಯಶ್ರೀ ಸದ್ಯ …

Read More »

ಬೆಳಗಾವಿ ಉಪ ತಹಶೀಲ್ದಾರ್ ವಿಜಯಶ್ರೀ ನಾಗನೂರೆ ಕೊರೊನಾ ಸೋಂಕಿಗೆ ಬಲಿ

ಬೆಳಗಾವಿ: ಬೆಳಗಾವಿ ಉಪ ತಹಶೀಲ್ದಾರ್ ವಿಜಯಶ್ರೀ ನಾಗನೂರೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಲೋಕಸಭಾ ಉಪಚುನಾವಣಾ ಫಲಿತಾಂಶದ ದಿನ ಎಲೆಕ್ಷನ್ ಕರ್ತವ್ಯ ನಿರ್ವಹಿಸಿದ್ದರು. ಬೆಳಗಾವಿಯ ಯಮುನಾಪುರದ ನಿವಾಸಿಯಾಗಿದ್ದ ವಿಜಯಶ್ರೀ (53) ಅವರಿಗೆ ಮೇ 3ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. 12 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಗದೇ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಿಜಯಶ್ರೀ ನಗನೂರೆ ಅವರ ಕುಟುಂಬದ 10 ಸದಸ್ಯರಿಗೆ ಕೊರೊನಾ ಸೋಂಕು ತಗುಲಿದ್ದು ಎಲ್ಲರೂ …

Read More »

ಬೆಳಗಾವಿ ಜಿಲ್ಲೆಯ ಆಸ್ಪತ್ರೆಗಳಲ್ಲಿ ಸಧ್ಯ ಲಭ್ಯವಿರುವ ಬೆಡ್ ಮಾಹಿತಿ

ಬೆಳಗಾವಿ – ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಡ್ ಗಾಗಿ ಆಸ್ಪತ್ರೆಗಳಿಗೆ ತಡಕಾಟ ಹೆಚ್ಚುತ್ತಿದೆ. ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡುತ್ತಿದ್ದರೆ ಸೋಂಕಿತರ ಸ್ಥಿತಿ ಗಂಭೀರವಾಗಲಿದೆ. ಹಾಗಾಗಿ ಯಾವ ಆಸ್ಪತ್ರೆಗೆ ಹೋದರೆ ಬೆಡ್ ಲಭ್ಯವಿದೆ ಎನ್ನುವ ಮಾಹಿತಿ ಪಡೆದು ಹೋಗುವುದು ಉತ್ತಮ. ಸಧ್ಯ ಬೆಳಗಾವಿ ಜಿಲ್ಲೆಯ ಯಾವ ಆಸ್ಪತ್ರೆಯಲ್ಲಿ ಯಾವ ಬೆಡ್ ಲಭ್ಯವಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇಲ್ಲಿ ನೀಡಿರುವ ಮಾಹಿತಿಯಂತೆ ಯಾವುದೇ ಆಸ್ಪತ್ರೆಯಲ್ಲಿ ಬೆಡ್ ಸಿಗದಿದ್ದಲ್ಲಿ ಜಿಲ್ಲಾಡಳಿತ ಇಲ್ಲವೆ …

Read More »

ಕಿತ್ತೂರು, ಬೈಲಹೊಂಗಲ ತಾಲ್ಲೂಕಿನ ‌ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಉಸ್ತುವಾರಿ ಸಚಿವ ಕಾರಜೋಳ

ಬೆಳಗಾವಿ: ಜಿಲ್ಲೆಗೆ ಅಗತ್ಯವಿರುವ ಕೋವಿಡ್ ಲಸಿಕೆ ಪೂರೈಕೆಯಾದ ತಕ್ಷಣವೇ ಈಗಾಗಲೇ ಮೊದಲ ಡೋಸ್ ಪಡೆದುಕೊಂಡವರಿಗೆ ಆದ್ಯತೆ ಮೇರೆಗೆ ಎರಡನೇ ಡೋಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಬುಧವಾರ(ಮೇ 12) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೊದಲ ಡೋಸ್ ಲಸಿಕೆ ಪಡೆದುಕೊಂಡಿರುವವರು …

Read More »