ಬೆಳಗಾವಿ : ಬೆಳಗಾವಿಯಲ್ಲಿ ಶನಿವಾರ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ಸಭೆಯಲ್ಲಿ ಯಾರನ್ನೂ ಹೊರಗಿಟ್ಟು ಸಭೆ ನಡೆಸಿದ್ದಾರೆ ಎಂಬುದನ್ನು ಕೂಡ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಬಗ್ಗೆ ಭಾನುವಾರದಂದು ಹೇಳಿಕೆ ನೀಡಿರುವ ಅವರು, ಉದ್ಧೇಶಪೂರ್ವಕವಾಗಿ ಯಾರನ್ನೂ ಹೊರಗಿಟ್ಟು ಸಭೆಯನ್ನು ನಡೆಸುವ ಅವಶ್ಯಕತೆ ಇರಲಿಲ್ಲ. ಅಲ್ಲದೇ ಇದು ಬಿಜೆಪಿಯ …
Read More »ಗೋಕಾಕ:ಪಿಎಸ್ಐ ಹುದ್ದೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅಭಿನಂದನೆ
ಪಿಎಸ್ಐ ಹುದ್ದೆಗೆ ಆಯ್ಕೆಯಾಗಿರುವ ಗೋಕಾಕ ಮತಕ್ಷೇತ್ರದ ಘಟಪ್ರಭಾ , ಶಿವಾಪೂರ ಹಾಗೂ ಮಮದಾಪೂರ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಾಸಕ ರಮೇಶ ಜಾರಕಿಹೊಳಿ ಅಭಿನಂದಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಗೋಕಾಕ ಮತಕ್ಷೇತ್ರದಲ್ಲಿ ಶೈಕ್ಷಣಿಕವಾಗಿ ಹಲವಾರು ರಚನಾತ್ಮಕ ಕಾರ್ಯಕ್ರಗಳನ್ನು ಆಯೋಜಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದು ಘಟಪ್ರಭಾದ ಕುಮಾರಿ ಚೈತ್ರಾ ಹನಮಂತ ಗಿಡ್ಡೂರ, ಶಿವಾಪೂರದ ಕಿರಣ ಬಸಗೌಡ ಪಾಟೀಲ ಹಾಗೂ ಮಮದಾಪೂರ ಗ್ರಾಮದ ಕುಮಾರಿ …
Read More »ಬೆಳಗಾವಿ:ಜಾರಕಿಹೊಳಿ ಸಹೋದರನ್ನು ದೂರವಿಟ್ಟು ಅರಣ್ಯ ಸಚಿವ ಉಮೇಶ ಕತ್ತಿ ನಿವಾಸದಲ್ಲಿ ರಹಸ್ಯ ಸಭೆ
ಸಚಿವ ಉಮೇಶ ಕತ್ತಿ ಅವರು ತಮ್ಮ ನೇತೃತ್ವದಲ್ಲಿ ಪಕ್ಷದ ಕೆಲವು ಮುಖಂಡರೊಂದಿಗೆ ರಹಸ್ಯವಾಗಿ ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ ಹಾಗೂ ಹಲವು ಚರ್ಚೆಗಳಿಗೂ ಗ್ರಾಸವಾಗಿದೆ. ಜಾರಕಿಹೊಳಿ ಸಹೋದರರನ್ನು ದೂರವಿಟ್ಟು ಸಭೆ ನಡೆಸಲಾಗಿದೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾತುಗಳು ಕೇಳಿಬರುತ್ತಿರುವ ಸಂದರ್ಭದಲ್ಲಿ ನಡೆದಿರುವ ಈ ಸಭೆ ಹಲವು ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಇಲ್ಲಿನ ಕತ್ತಿ ನಿವಾಸದಲ್ಲಿ ನಡೆದ ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಚಿಕ್ಕೋಡಿ …
Read More »ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಲಾಭ ಪಡೆಯರಿ: ಯುವ ನಾಯಕ ರಾಹುಲ್ ಜಾರಕಿಹೊಳಿ
ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಲಾಭ ಪಡೆಯರಿ: ಯುವ ನಾಯಕ ರಾಹುಲ್ ಜಾರಕಿಹೊಳಿ ಬೆಳಗಾವಿ: ಕರೋನಾ ಸೋಂಕಿನ ಭೀತಿ ಹೆಚ್ಚಳ ಕಾರಣ ಗ್ರಾಮೀಣ ಜನತೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೈದ್ಯಕೀಯ ತಪಾಸಣಾ ಶಿಬಿರದ ಲಾಭ ಪಡೆಯಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಕಡೋಲಿ ಗ್ರಾಮದಲ್ಲಿ ಟೀಮ್ ರಾಹುಲ್ ಸತೀಶ್ ಜಾರಕಿಹೊಳಿ ವತಿಯಿಂದ ಭಾನುವಾರ …
Read More »ಕವಟಗಿಮಠ, ವಿಶ್ವನಾಥ ಪಾಟೀಲ್ ಗೆ ಕೊರೋನಾ: ಸಭೆಯಲ್ಲಿದ್ದ ಬಿಜೆಪಿ ಮುಖಂಡರಿಗೆಲ್ಲ ಆತಂಕ
ಬೆಳಗಾವಿ – ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹಾಗೂ ಮಾಜಿ ಶಾಸಕ, ಕಾಡಾ ಅಧ್ಯಕ್ಷ ವಿಶ್ವನಾಥ ಪಾಟೀಲ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಮಹಾಂತೇಶ ಕವಟಗಿಮಠ ಶನಿವಾರ ಬೆಂಗಳೂರಿನಿಂದ ಹಿಂದಿರುಗಿದ್ದು, ಬಂದ ತಕ್ಷಣ ಕೊರೋನಾ ಟೆಸ್ಟ್ ಮಾಡಿಸಿದ್ದಾರೆ. ರಿಪೋರ್ಟ್ ಬರುವ ಮುನ್ನವೇ ಅವರು ಸಚಿವ ಉಮೇಶ ಕತ್ತಿ ಮನೆಯಲ್ಲಿ ನಡೆದ ಬಿಜೆಪಿ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಭೆ ಮುಗಿದ ಬಳಿಕ ಕೊರೋನಾ ರಿಪೋರ್ಟ್ ಬಂದಿದ್ದು, ಅದರಲ್ಲಿ ಪಾಸಿಟಿವ್ …
Read More »ಗಂಗಾ ರಾಮ್ ಲಕ್ಷ್ಮಣ ಕಾಂಬಳೆ ರೈತನ ಹೊಲಕ್ಕೆ ಶಾಟ್ ಸರ್ಕಿಟನಿಂದ ಬೆಂಕಿ
ವರ್ಷಗಟ್ಟಲೆ ಬಿಸಿಲು ಚಳಿ ಮಳೆಯೆನ್ನದೆ ಕಷ್ಟಪಟ್ಟು ದುಡಿಯುವ ರೈತರ ಗೋಳು ಕೇಳುವವರಾರು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಶಿರಗಾಂವ ಎಂಬ ಗ್ರಾಮದಲ್ಲಿ ಗಂಗಾ ರಾಮ್ ಲಕ್ಷ್ಮಣ್ ಕಾಂಬಳೆ ಎಂಬ ಬಡ ರೈತನ ಹೊಲದಲ್ಲಿ ನಿನ್ನೆ ಮಧ್ಯಾಹ್ನ ಏಕಾಏಕಿ ವಿದ್ಯುತ್ ತಂತಿಗಳ ನಡುವೆ ಘರ್ಷಣೆ ಉಂಟಾಗಿ ಕಬ್ಬಿನ ಹೊಲಕ್ಕೆ ಬೆಂಕಿ ಹತ್ತಿ ಸುಮಾರು ಎರಡೂವರೆ ಎಕರೆ ಕಬ್ಬು ಸುಟ್ಟು ಕರಕಲಾಗಿದೆ.ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಆರಿಸಿದ್ದಾರೆ.ಆದರೆ …
Read More »ಬೆಳಗಾವಿಗೆ ಮತ್ತೊಂದು ಸಚಿವ ಸ್ಥಾನಕ್ಕೆ ಬೇಡಿಕೆ; ಉಮೇಶ್ ಕತ್ತಿ ನಿವಾಸದಲ್ಲಿ ಗೌಪ್ಯ ಸಭೆ
ಬೆಳಗಾವಿ: ರಾಜ್ಯ ಸಚಿವ ಸಂಪುಟ (Cabinet) ಪುನಾರಚನೆ ವಿಚಾರಕ್ಕೆ ಸಂಬಂಧಿಸಿ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಆಹಾರ ಸಚಿವ ಉಮೇಶ್ ಕತ್ತಿ (Umesh Katti) ನೇತೃತ್ವದಲ್ಲಿ ನಿನ್ನೆ (ಜ.22) ಗೌಪ್ಯ ಸಭೆ ನಡೆದಿದೆ. ಜಾರಕಿಹೊಳಿ ಸಹೋದರರನ್ನ ಹೊರಗಿಟ್ಟು ಉಮೇಶ್ ಕತ್ತಿ ಜಿಲ್ಲೆಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಉಮೇಶ್ ಕತ್ತಿ ನಿವಾಸದಲ್ಲಿ ಸಭೆ ನಡೆದಿದ್ದು, ಬೆಳಗಾವಿ ಪಾಲಿಕೆ ಮೇಯರ್, ಉಪ ಮೇಯರ್ ಆಯ್ಕೆ ವಿಚಾರದ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ. …
Read More »ಪಾದಯಾತ್ರೆ ಹತ್ತಿಕ್ಕಲು ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ: ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆರೋಪಿಸಿದರು. ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ಯಶಸ್ವಿ ಆಗಬಾರದು, ಪಾದಯಾತ್ರೆ ಬೆಂಗಳೂರು ತಲುಪಬಾರದು ಎಂಬ ಉದ್ದೇಶ ಸರ್ಕಾರದಾಗಿತ್ತು. ಈಗ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯುವ ಮೂಲಕ ಅದನ್ನು ಬಿಜೆಪಿ ಸರ್ಕಾರವೇ ಸಾಬೀತು ಮಾಡಿದೆ …
Read More »ಯುವಕರ ಪಾಲಿನ ಸ್ಪೂರ್ತಿ ಚಿಲುಮೆ ಸುಭಾಷ್ ಚಂದ್ರ ಬೋಸ್: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು, ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜಯಂತಿಯನ್ನು ಆಚರಿಸಿದರು, ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಿದರು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ನೇತಾಜಿ ಅವರ ಭಾವಚಿತ್ರಕ್ಕೆ ಪುಷ್ಪ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ಸ್ವಾತಂತ್ರ್ಯ ಸೇನಾನಿ ನೇತಾಜಿ …
Read More »ಬ್ಯಾಂಕ್ ಮ್ಯಾನೇಜರ್ ಮಹಾ ಯಡವಟ್ಟು ಕೊವಿಡ್ ಪರಿಹಾರದ ಚೆಕ್ ಜಮೆಯಾಗದೆ ಫಲಾನುಭವಿಗಳ ಅಲೆದಾಟ..!
ಬ್ಯಾಂಕ್ ಮ್ಯಾನೇಜರನಿಂದ ಮಹಾ ಎಡವಟ್ಟಿನಿಂದ ಕೋವಿಡ್ ಪರಿಹಾರ ಚೆಕ್ ಡ್ರಾ ಆಗದೆ ಫಲಾನುಭವಿಗಳು ಪರದಾಟನಡೆಸಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ನಡೆದಿದೆ.ಕೊವಿಡ್ ಸಂದರ್ಭದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ ಸರಕಾರ ನೀಡಿದ ಪರಿಹಾರದ ಚೆಕ್ ಚೆಕ್ ಡ್ರಾ ಆಗದೇ ಫಲಾನುಭವಿಗಳು ಪರದಾಟ ನಡೆಸಿದ್ದಾರೆ. ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರ 1 ಲಕ್ಷ ರೂ ಪರಿಹಾರ ಘೋಷಣೆ ಮಾಡಿತ್ತು. ಕೊವಿಡ್ನಿಂದ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರದ ಚೆಕ್ ಡ್ರಾ …
Read More »