Breaking News

ಬೆಳಗಾವಿ

ಚಿಕ್ಕಬಾಗೇವಾಡಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

“ಚಿಕ್ಕಬಾಗೇವಾಡಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಚಿಕ್ಕಬಾಗೇವಾಡಿ ಗ್ರಾಮದ ಬಳಿ ಎರಡು ಕಾರುಗಳ ಮಧ್ಯೆಭೀಕರ ಆಫಘಾತ ಸಂಭವಿ‌ಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿರೇಬಾಗೇವಾಡಿ ಗ್ರಾಮದ ನಿವಾಸಿ ಅನಿಸ್‌ ಮುಸ್ತಾಕ ಸೈಯದ್‌ (ಕಾರ್‌ ಚಾಲಕ– 30), ಇವರ ಪತ್ನಿ ಅಯಿಮಾನ ಅನಿಸ್‌ ಸೈಯದ್‌ (24) ಇವರಿಬ್ಬರ ಮಗು ಅಹ್ಮದ್‌ ಅನಿಸ್‌ ಸೈಯದ್‌ (1.5) ಮೃತಪಟ್ಟವರು. ಅನಿಸ್‌ ಅವರ ಹಸೋದರಿ ಆಯಿಷಾ ಅನ್ವರ ಸೈಯದ್‌ …

Read More »

ಹಜ್ ಯಾತ್ರೆಗೆ ತೆರಳುತ್ತಿರುವ ಮುಸ್ಲಿಂ ಬಾಂಧವರನ್ನು ಶುಭ ಹಾರೈಸಿ ಬೀಳ್ಕೊಟ್ಟ ಪಿಎಸ್ಐ ಹಾಗೂ ವಿವಿಧ ಮುಖಂಡರು

ಖಾನಾಪೂರ : ಹಜ್ ಯಾತ್ರೆಗೆ ತೆರಳುತ್ತಿರುವ ಮುಸ್ಲಿಂ ಬಾಂಧವರನ್ನು ಶುಭ ಹಾರೈಸಿ ಬೀಳ್ಕೊಟ್ಟ ಪಿಎಸ್ಐ ಹಾಗೂ ವಿವಿಧ ಮುಖಂಡರು ಹೌದು ಶಾಂತಿ ಸೌಹಾರ್ದತೆ ಮತ್ತು ನಮ್ಮ ದೇಶದ ಭಾವೈಕ್ಯತೆಯ ಬಗ್ಗೆ ಬೇಡಿಕೊಂಡು ಜನರಲ್ಲಿ ಪ್ರೀತಿ ಪ್ರೇಮದಿಂದ ಜೀವನ ಸಾಗಿಸಲು ಆ ಅಲ್ಲಾಹನ ಬಳಿ ಬೇಡಿಕೊಂಡು ಬನ್ನಿ ಎಂದು ನಂದಗಡ ಪೋಲಿಸ್ ಠಾಣೆಯ ಪಿಎಸ್ಐ ಬಾದಾಮಿ ಅವರು ಹಜ್ ಯಾತ್ರೆಗೆ ತೆರಳಿದ ಮುಸ್ಲಿಂ ಬಂಧು, ಸಹೋದರಿಯರಲ್ಲಿ ಕೇಳಿಕೊಂಡರು ನಂದಗಡದ ಗ್ರಾಮ ಪಂಚಾಯಿತಿ …

Read More »

ಬೆಳಗಾವಿ ಸ್ವರೂಪ ನರ್ತಕಿ ಚಿತ್ರಮಂದಿರದಲ್ಲಿ ಮರಣೋತ್ತರ ಅಂಗಾಂಗ ದಾನದ ಕುರಿತು ಜಾಗೃತಿ ಫಲಕ… ರೋಟರಿ ಡಿಸ್ಟ್ರಿಕ್ಸ್ 3170ನ ವತಿಯಿಂದ ಜಾಗೃತಿ…

ಬೆಳಗಾವಿ ಸ್ವರೂಪ ನರ್ತಕಿ ಚಿತ್ರಮಂದಿರದಲ್ಲಿ ಮರಣೋತ್ತರ ಅಂಗಾಂಗ ದಾನದ ಕುರಿತು ಜಾಗೃತಿ ಫಲಕ… ರೋಟರಿ ಡಿಸ್ಟ್ರಿಕ್ಸ್ 3170ನ ವತಿಯಿಂದ ಜಾಗೃತಿ… ಬೆಳಗಾವಿ ಸ್ವರೂಪ ನರ್ತಕಿ ಚಿತ್ರಮಂದಿರದಲ್ಲಿ ರೋಟರಿ ಡಿಸ್ಟ್ರಿಕ್ಸ್ 3170ನ ವತಿಯಿಂದ ಮರಣೋತ್ತರ ಅಂಗಾಂಗ ದಾನದ ಕುರಿತು ಜಾಗೃತಿ ಮೂಡಿಸುವ ಫಲಕವನ್ನು ಅಳವಡಿಸಲಾಯಿತು. ಮರಣೋತ್ತರ ಅಂಗಾಂಗ ದಾನವು ಮಹತ್ವದ ಕಾರ್ಯವಾಗಿದೆ. ಈ ಹಿನ್ನೆಲೆ ಮರಣೋತ್ತರ ಅಂಗಾಂಗ ದಾನದ ಕುರಿತು ಜಾಗೃತಿ ಮೂಡಿಸಲು ರೋಟರಿ ಡಿಸ್ಟ್ರಿಕ್ಸ್ 3170ನ ವತಿಯಿಂದ ಬೆಳಗಾವಿ ಸ್ವರೂಪ …

Read More »

625ಕ್ಕೆ 625! ಬೆಳಗಾವಿ ರೈತನ ಮಗಳ ಸಾಧನೆ, ವೈದ್ಯೆಯಾಗುವ ಕನಸು

ಬೆಳಗಾವಿ: ಎಸ್ಎಸ್ಎಲ್​ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ಬೆಳಗಾವಿಯ ವಿದ್ಯಾರ್ಥಿನಿ ರೂಪಾ ಚನಗೌಡ ಪಾಟೀಲ್​ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ರೂಪಾ ಪಾಟೀಲ್​ ಬೈಲಹೊಂಗಲ ತಾಲ್ಲೂಕಿನ ದೇವಲಾಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ. ಫಲಿತಾಂಶ ಪ್ರಕಟವಾದಾಗ ತಮ್ಮ ಅಜ್ಜಿಯ ಊರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಕಬನೂರ ಗ್ರಾಮದಲ್ಲಿದ್ದರು. ಅಜ್ಜಿ ಮನೆಯಲ್ಲೇ ಸಂಭ್ರಮಾಚರಣೆ ಮಾಡಿದರು. ಸಿಹಿ ಸವಿದು ಸಂಭ್ರಮಿಸಿದರು. ರೂಪಾ ತಂದೆ ಚನಗೌಡ ರೈತರಾಗಿದ್ದು, ತಾಯಿ ಲತಾ …

Read More »

ಬೆಳಗಾವಿಯಲ್ಲಿ ಬಸವಜಯಂತಿ; ಚಿನ್ನದ ಉದ್ಯಮಿಯಿಂದ ಪಂಚಲೋಹದ ಕೊಡಂಚು ಉಡುಗೊರೆ!

ಬೆಳಗಾವಿಯಲ್ಲಿ ಬಸವಜಯಂತಿ; ಚಿನ್ನದ ಉದ್ಯಮಿಯಿಂದ ಪಂಚಲೋಹದ ಕೊಡಂಚು ಉಡುಗೊರೆ! ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಪ್ರಯುಕ್ತ ಗ್ರಾಮೀಣ ಪ್ರದೇಶದ ರೈತ ಕುಟುಂಬ ಎತ್ತಿನ ಜೋಡಿಗಳಿಗೆ ಸಾಮಾಜಿಕ ಕಾರ್ಯಕರ್ತ ಹಾಗೂ ಬಂಗಾರದ ಉದ್ಯಮಿ ಪಂಚಲೋಹದ ಬೆಳ್ಳಿಯ ಕೊಡಂಚು ಉಡುಗೊರೆಯಾಗಿ ನೀಡಿದ್ದಾರೆ‌. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಹಾಗೂ ಗ್ರಾಮದಲ್ಲಿ ಬಸವೇಶ್ವರ ಜಾತ್ರಾಮಹೋತ್ಸವ ಪ್ರಯುಕ್ತ ಎತ್ತುಗಳ ಭವ್ಯ …

Read More »

ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಬಸವ ಮಂಟಪ ಪ್ರತಿಷ್ಠಾನ

ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಬಸವ ಮಂಟಪ ಪ್ರತಿಷ್ಠಾನ ಹಾಗೂ ರಾಷ್ಟ್ರೀಯ ಬಸವ ದಳ, ಗೋಕಾಕ ಘಟಕದ ವತಿಯಿಂದ ಗೋಕಾಕ ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಬಸವಣ್ಣನವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ವೇಳೆ‌ ಶ್ರೀಗಳ ಆಶೀರ್ವಾದ ಹಾಗೂ ಸನ್ಮಾನ ಸ್ವೀಕರಿಸಿ, ಮಾತನಾಡಿದೆ. #PriyankaJarkiholi

Read More »

ಗೋಕಾಕ ನಗರದಲ್ಲಿ ಶ್ರೀ ಬಸವ ಜಯಂತಿ ಆಚರಣೆ.

ಗೋಕಾಕ ನಗರದಲ್ಲಿ ಶ್ರೀ ಬಸವ ಜಯಂತಿ ಆಚರಣೆ. ಗೋಕಾಕ : ಶ್ರೀ ಬಸವ ಜಯಂತಿ ನಿಮಿತ್ತವಾಗಿ ಇಂದು ನಗರದ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿ, ಜಯಂತಿ ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಿ ಸಿ ಕೊಣ್ಣೂರ ಅವರು ಮಾತನಾಡಿ ಜಗದ್ಗುರು ಬಸವೇಶ್ವರರು ಬೋಧಿಸಿದ ಸಮಾನತೆ, ಸತ್ಯತೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ನಾವು ಪಾಲಿಸೋಣ. ಅವರ ಆದರ್ಶಗಳು ನಮ್ಮ ಜೀವನದ ಪಥವನ್ನು ಬೆಳಗಿಸಲಿ, ನಾವು …

Read More »

ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶೈಲ್ ಕಾಂಬಳೆ ಸೂಚನೆ

ಬೆಳಗಾವಿವಾಣಿಜ್ಯ ಪ್ರದೇಶ ಸೇರಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶೈಲ್ ಕಾಂಬಳೆ ಸೂಚನೆ ನೀಡಿದರು‌. ಮಂಗಳವಾರ ಬೆಳಗಾವಿ ಪಾಲಿಕೆ ಸಭಾಂಗಣದಲ್ಲಿ ಆರೋಗ್ಯ ಸ್ಥಾಯಿ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಬೀದಿ ನಾಯಿಗಳ ಸಂತಾನ ಹರಣ ಮಾಡುವುದಾದರೆ ಮಾಡಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ …

Read More »

ಬಿಮ್ಸ್’ ಮಹಾವಿದ್ಯಾಲಯದಿಂದ ಕೊಡಗು ಮೂಲದ ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಕಾಣೆ !!!

ಬಿಮ್ಸ್’ ಮಹಾವಿದ್ಯಾಲಯದಿಂದ ಕೊಡಗು ಮೂಲದ ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಕಾಣೆ !!! ಕೊಡಗಿನಿಂದ ಬೆಳಗಾವಿ ಬಿಮ್ಸ್’ಗೆ ಎಂ.ಬಿ.ಬಿ.ಎಸ್ ಕಲಿಯಲು ಬಂದಿದ್ದ ವಿದ್ಯಾರ್ಥಿ ಹಾಸ್ಟೇಲಿನಿಂದ ಕಾಣೆಯಾಗಿರುವ ಘಟನೆ ನಡೆದಿದೆ. ಬೆಳಗಾವಿಯ ಬಿಮ್ಸ್ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎಂ.ಬಿ.ಬಿ.ಎಸ್. ಕಲಿಯುತ್ತಿದ್ದ ಕೊಡಗು ಮೂಲದ ಆಲನ್ ಕೃಷ್ಣಾ (19) ಏಪ್ರೀಲ್ 24 ರಿಂದ ನಾಪತ್ತೆಯಾಗಿದ್ದಾರೆ. ಈ ಕುರಿತು ಆಲನ್ ತಂದೆ ಸಸಿ ವಿ.ಕೆ. ಅವರು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತನ ಕುರಿತು ಮಾಹಿತಿ …

Read More »

ಡಿ.ಕೆ. ಹೇರೆಕರ ಜ್ವೇಲರ್ಸ್’ನಲ್ಲಿ ಅಕ್ಷಯ ತೃತೀಯಾ ಆಫರ್… ಚಿನ್ನ ಖರೀದಿಸಿ….ಬೆಳ್ಳಿ ಉಡುಗೊರೆಯಾಗಿ ಪಡೆಯಿರಿ…

ಡಿ.ಕೆ. ಹೇರೆಕರ ಜ್ವೇಲರ್ಸ್’ನಲ್ಲಿ ಅಕ್ಷಯ ತೃತೀಯಾ ಆಫರ್… ಚಿನ್ನ ಖರೀದಿಸಿ….ಬೆಳ್ಳಿ ಉಡುಗೊರೆಯಾಗಿ ಪಡೆಯಿರಿ… ಇಂದೇ ತ್ವರೆ ಮಾಡಿ…!! ಅಕ್ಷಯ ತೃತೀಯಾದಂದು ಚಿನ್ನ ಬೆಳ್ಳಿ ಖರೀದಿಸಲು ಯೋಚಿಸುತ್ತಿದ್ದೀರಾ. ಹಾಗಾದೇ ನಿಮಗಾಗಿ ಡಿ ಕೆ ಹೇರೇಕರ ಜ್ವೇಲರ್ಸ್ ತೆಗೆದುಕೊಂಡು ಬಂದಿದೆ ಅಕ್ಷಯ ತೃತೀಯಾ ಆಫರ್. ಚಿನ್ನ ಖರೀದಿಸುವ ಗ್ರಾಹಕರಿಗೆ ನೀಡಲಾಗುತ್ತಿದೆ ಬೆಳ್ಳಿಯ ಆಭರಣದ ಉಡುಗೊರೆ. ಹೌದು, ಅಕ್ಷಯ ತೃತೀಯಾ ದಿನದಂದು ಚಿನ್ನ ಖರೀದಿಸಿದರೆ ಚಿನ್ನ ವೃದ್ಧಿಯಾಗುತ್ತದೆ ಎಂದು ನಮ್ಮ ಹಿರಿಯರು ಹೇಳಿದ್ದಾರೆ.ಈ ಅಮೃತ …

Read More »