Breaking News

ಬೆಳಗಾವಿ

ಬೆಳಗಾವಿಯಲ್ಲಿಂದು ನಡೆದ ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಹಾಲು ಒಕ್ಕೂಟ, ಜಿಲ್ಲಾ ಸಹಕಾರಿ ಯೂನಿಯನ್ ದಿಗ್ಧರ್ಶಕರ ಸಭೆಯಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಬೆಳಗಾವಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಇಲ್ಲಿಯ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಜಿಲ್ಲಾ ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರುಗಳ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅವರು ಕೋರಿಕೊಂಡರು. ಈ ಚುನಾವಣೆ ಬಿಜೆಪಿ ಮತ್ತು ಕಾಂಗ್ರೇಸ್ …

Read More »

ಲಖನ್ ಜಾರಕಿಹೊಳಿ ಪಕ್ಷೇತರ ನಿಂತಿದ್ದು ಬಹಳ ಖುಷಿಯಾಗಿದೆ.: ರಮೇಶ್ ಜಾರಕಿಹೊಳಿ‌

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇ ಒಳ್ಳೆಯದಾಯ್ತು ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ‌ ಅಚ್ಚರಿಯ ಹೇಳಿಕೆ ನೀಡಿದರು. ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಾನೇ ನಿಲ್ಲಿಸಿದ್ದೇನೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಲಖನ್ ಜಾರಕಿಹೊಳಿ ಪಕ್ಷೇತರ ನಿಂತಿದ್ದು ಬಹಳ ಖುಷಿಯಾಗಿದೆ. ಲಖನ್ ಜಾರಕಿಹೊಳಿ ನಿಂತಿದ್ದೇ ಒಳ್ಳೆಯದಾಯ್ತು, ಇಲ್ಲವಾದರೆ ಅವಿರೋಧ …

Read More »

ಹೊಸ ರೂಪಾಂತರಿ ಒಮಿಕ್ರೋನ್ ಕೋವಿಡ್ ಆತಂಕ ಹಿನ್ನೆಲೆ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್

ಬೆಳಗಾವಿ: ಹೊಸ ರೂಪಾಂತರಿ ಒಮಿಕ್ರೋನ್ ಕೋವಿಡ್ ಆತಂಕ ಹಿನ್ನೆಲೆ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ವ್ಯಾಕ್ಸಿನ್​​​ ಮತ್ತು ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿಯಿರುವ ಕೋಗನೊಳ್ಳಿ ಚೆಕ್ ಪೋಸ್ಟ್​ನಲ್ಲಿ‌ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ. ಮಹಾರಾಷ್ಟ್ರದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೋವಿಡ್ ತಪಾಸಣೆ ನಡೆಸುತ್ತಿದ್ದು, ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಗಡಿಯೊಳಗೆ ಪ್ರವೇಶ ಕಲ್ಪಿಸಲಾಗುತ್ತಿದ್ದು, ಲಸಿಕೆ ಪಡೆಯದಿರುವ ಪ್ರಯಾಣಿಕರನ್ನು ಮರಳಿ ಮಹಾರಾಷ್ಟಕ್ಕೆ …

Read More »

ನಡು ರಸ್ತೆಯಲ್ಲಿಯೇ ಭಾರಿ ವಾಹನಗಳನ್ನು ನಿಲ್ಲಿಸಿ ವಿವಿಧ ವಸ್ತುಗಳ ಲೋಡಿಂಗ್, ಅನ್‍ಲೋಡಿಂಗ್ ಮಾಡುತ್ತಿರುವುದಕ್ಕೆ ಸಾರ್ವಜನಿಕರ ತೀವ್ರ ಆಕ್ರೋಶ

ಬೆಳಗಾವಿಯ ಯಡಿಯೂರಪ್ಪ ಮಾರ್ಗದಲ್ಲಿ ನಡು ರಸ್ತೆಯಲ್ಲಿಯೇ ಭಾರಿ ವಾಹನಗಳನ್ನು ನಿಲ್ಲಿಸಿ ವಿವಿಧ ವಸ್ತುಗಳ ಲೋಡಿಂಗ್, ಅನ್‍ಲೋಡಿಂಗ್ ಮಾಡುತ್ತಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ಯಡಿಯೂರಪ್ಪ ಮಾರ್ಗದ ರಸ್ತೆ ರಾಷ್ಟ್ರೀಯ ಹೆದ್ದಾರಿ-4ರಿಂದ ಬೆಳಗಾವಿ ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ. ದಿನನಿತ್ಯ ಸಾವಿರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತವೆ. ಇಂತಹ ಸಮಯದಲ್ಲಿಯೇ ಬೇಕಾಬಿಟ್ಟಿಯಾಗಿ ದೊಡ್ಡ ಕ್ಯಾಂಟರ್‍ಗಳನ್ನು ನಡು ರಸ್ತೆಯಲ್ಲಿಯೇ ನಿಲ್ಲಿಸಿ, ಲೋಡ್, ಅನ್‍ಲೋಡ್ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಇಷ್ಟೇಲ್ಲಾ …

Read More »

ತಾವೇ ಬೂತ್ ಎಜೇಂಟ್ ಆಗ್ತಾರಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ,

  ತಾವೇ ಬೂತ್ ಎಜೇಂಟ್ ಆಗ್ತಾರಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಗೋಕಾಕ ಚುನಾವಣಾ ವ್ಯವಸ್ಥೆ ಹೇಗಿದೆ ಎಲ್ಲರಿಗೂ ಗೊತ್ತೆ ಇದೆ, ಹೀಗಾಗಿ ನಾನೇ ಬೂತ್ ಎಜೆಂಟ್ ಆಗಿ ಚುನಾವಣೆಯ ದಿನ ಕೂರುತ್ತೆನೆ ಎಂದ ಸತೀಶ್, ಗೋಕಾಕದ ಹಿಲ್ ಗಾರ್ಡನ್ ನಲ್ಲಿ ಮಾಧ್ಯಮಗಳಿಗೆ ಸತೀಶ್ ಹೇಳಿಕೆ, ಗುಜನಾಳ ಗ್ರಾಂ ಪಂ ನಲ್ಲಿ ನಾನೇ ಬೂತ್ ಎಜೆಂಟ್ ಆಗುವೆ, ಪೂಜಾರಿ ಮಮದಾಪೂರ ದಲ್ಲಿ ಬೂತ್ ಏಜೆಂಟ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದ …

Read More »

ದಿನಕ್ಕೊಂದು ತಾಲ್ಲೂಕಿನಲ್ಲಿ ಮಿಂಚಿನ ಓಡಾಟ ನಡೆಸಿರುವ ರಮೇಶ್ ಜಾರಕಿಹೊಳಿ

ಬೆಳಗಾವಿ-ವಿಧಾನ ಪರಿಷತ್ರಿನ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರ ಪರವಾಗಿ ಮಿಂಚಿನ ಪ್ರಚಾರ ನಡೆಸಿದ್ದಾರೆ. ದಿನಕ್ಕೊಂದು ತಾಲ್ಲೂಕಿನಲ್ಲಿ ಮಿಂಚಿನ ಓಡಾಟ ನಡೆಸಿರುವ ರಮೇಶ್ ಜಾರಕಿಹೊಳಿ ನಿನ್ನೆ ಗುರುವಾರ ಖಾನಾಪೂರ ತಾಲ್ಲೂಕಿನಲ್ಲಿ ಭರ್ಜರಿ ಪ್ರಚಾರ ಮಾಡಿದ್ದಾರೆ. ಒಂದೇ ದಿನ ಖಾನಾಪೂರ ತಾಲ್ಲೂಕಿನ 50 ಕ್ಕೂ ಹೆಚ್ವು ಗ್ರಾಮ ಪಂಚಾಯತಿ ಸದಸ್ಯರನ್ನು ಭೇಟಿಯಾಗಿ ‌ಮತಯಾಚನೆ ಮಾಡುವ ಮೂಲಕ ರಾಜಕೀಯ ವಿರೋಧಿಗಳಿಗೆ ನಡುಕ ಹುಟ್ಟಿಸಿದ್ದಾರೆ. …

Read More »

ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ

ಬೆಳಗಾವಿ : ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರಾತ್ರಿ ಸಭೆ ನಡೆಸಲಾಯಿತು. ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರುಗಳು ಪಾಲ್ಗೊಂಡು …

Read More »

ಕಬ್ಬು ಪೂರೈಸಿದ ಬಾಕಿ ಹಣ ನೀಡುವಂತೆ ಆಗ್ರಹಿಸಿ ರಾಮದುರ್ಗ ಶಾಸಕ ಮಹದೇವಪ್ಪ ಯಾದವಾಡ ಮನೆ ಎದುರು ರೈತರು ಪ್ರತಿಭಟನೆ

ಬೆಳಗಾವಿ: ಕಬ್ಬು ಪೂರೈಸಿದ ಬಾಕಿ ಹಣ ನೀಡುವಂತೆ ಆಗ್ರಹಿಸಿ ರಾಮದುರ್ಗ ಶಾಸಕ ಮಹದೇವಪ್ಪ ಯಾದವಾಡ ಮನೆ ಎದುರು ರೈತರು ಪ್ರತಿಭಟನೆ ನಡೆಸಿದರು. ಉದಪುಡಿ ಗ್ರಾಮದ ಬಳಿಯಿರುವ ಶಿವಸಾಗರ ಸಹಕಾರಿ ಸಕ್ಕರೆ ಕಾರ್ಖಾನೆಗೆ ರೈತರು ಪೂರೈಸಿದ್ದ ಕಬ್ಬಿಗೆ ಈವರೆಗೆ ಹಣ ನೀಡಿಲ್ಲ. ಕಾರ್ಖಾನೆ ಅಧ್ಯಕ್ಷರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ ರೈತರು, ಬಾಕಿ ಹಣ ನೀಡುವವರೆಗೂ ಕಾರ್ಖಾನೆ ಮುಚ್ಚುವಂತೆ ಆಗ್ರಹಿಸಿದರು. ಸಕ್ಕರೆ ಸಚಿವರಿಂದ ಸೂಕ್ತ ಭರವಸೆ ಸಿಗುವವರೆಗೂ ಮನೆಗಳಿಗೆ ತೆರಳುವುದಿಲ್ಲ ಎಂದು ಧರಣಿ …

Read More »

ಛೋಟಾ ಸಾಹುಕಾರರ ಪ್ರಚಾರ ಇಂದಿನಿಂದ ಪ್ರಾರಂಭ ,ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಕೂಡ ಭೇಟಿ ನೀಡಿದ ಲಖನ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಲೋಕಸಭೆ ಚುನಾವಣೆ ಫುಲ್ ಜೋರಾಗಿ ಪ್ರಚಾರ ನಡೆಸಿದ್ದಾರೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಿನ್ನೆ ವರೆಗೂ ಸುಮ್ಮನಿದ್ದ ಛೋಟಾ ಸಾಹುಕಾರ ಇಂದಿನಿಂದ ಪ್ರಚಾರ ಪ್ರಾರಂಭ ಮಾಡಿದ್ದಾರೆ ಯರಗಟ್ಟಿ ಯಲ್ಲಿ ಕಾರ್ಯಕರ್ತರಿಗೆ ಭೇಟಿಯಾದಲಖನ ಜಾರಕಿಹೊಳಿ ಅವರು ಎಲ್ಲ ಕಾರ್ಯ ಕರ್ತರನ್ನು ಒಗ್ಗೂಡಿಸಿ ಮಾತ ಯಾಚನೆ ಮಾಡಿದ್ದಾರೆ . ಬಹುಶಃ ಲಖನ ಜಾರಕಿಹೊಳಿ ಅವರ ನಾಮ ನಿರ್ದೇಶನ ಮಾಡಲು ಬಂದ ದಿನವೇ ಅವರು ಗೆದ್ದ ಹಾಗೆ ಎಂದು ಎಲ್ಲ ಅಭಿಮಾನಿ …

Read More »

ಹೆಬ್ಬಾಳ್ಕರ್-ಜಾರಕಿಹೊಳಿ ಕುಟುಂಬಕ್ಕೆ ಪ್ರತಿಷ್ಠೆಯಾದ ಪರಿಷತ್ ಚುನಾವಣೆ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ಜಿಲ್ಲಾ ರಾಜಕಾರಣದ ಕಡು ವೈರಿಗಳೆಂದೇ ಬಿಂಬಿತರಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಮತ್ತೊಂದು ಸೆಣಸಾಟಕ್ಕೆ ಪರಿಷತ್ ಚುನಾವಣೆ ಕಣ ವೇದಿಕೆಯಾಗಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಕಾಂಗ್ರೆಸ್ ‌ಅಭ್ಯರ್ಥಿ ಆಗಿ ಕಣಕ್ಕಿಳಿದಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಸಹೋದರ ಲಖನ್ ಜಾರಕಿಹೊಳಿ‌ ಪಕ್ಷೇತರ ಅಭ್ಯರ್ಥಿ ಆಗಿ ಕಣದಲ್ಲಿದ್ದಾರೆ. ತಮ್ಮ ಸಹೋದರರನ್ನು ಗೆಲ್ಲಿಸಲೇಬೇಕು ಎಂದು ಪಣತೊಟ್ಟಿರುವ …

Read More »