Breaking News

ಬೆಳಗಾವಿ

ನವೆಂಬರ್ ಮೊದಲ ವಾರದಲ್ಲಿ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ? ದೆಹಲಿಯಲ್ಲೇ ಬೀಡುಬಿಟ್ಟ ರಮೇಶ್ ಜಾರಕಿಹೊಳಿ

ಬೆಳಗಾವಿ: ನವೆಂಬರ್ ಮೊದಲ ವಾರದಲ್ಲಿ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಆಗುವ ಬಗ್ಗೆ ಸುಳಿವು ಲಭಿಸಿದೆ. ಈ ಸುಳಿವು ಸಿಗುತ್ತಿದ್ದಂತೆ ಶಾಸಕ ರಮೇಶ್‌ ಜಾರಕಿಹೊಳಿ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಈ ಸಲ ಶತಾಯಗತಾಯ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಜಾರಕಿಹೊಳಿ ಯೋಜನೆ ರೂಪಿಸಿಕೊಂಡಿದ್ದಾರೆ. ಕಳೆದ 3 ದಿನದಿಂದ ರಮೇಶ್ ಜಾರಕಿಹೊಳಿ‌ ದೆಹಲಿಯಲ್ಲಿ ಇದ್ದಾರೆ. ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸಿದ್ದಾರೆ. ಕೊಟ್ಟ ಮಾತಿನಂತೆ ಮತ್ತೆ ಸಚಿವ ಸ್ಥಾನವನ್ನು …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕಬ್ಬು ನುರಿಸಲೂ ಪ್ರಾರಂಭ

ಗೋಕಾಕ: ಕಬ್ಬಿನ ಒಂದು ಹಂಗಾಮಿ ಶುರು ಆಗುತ್ತಿದ್ದಂತೆ ಸುಮಾರು ಕಡೆ ಕಬ್ಬಿನ ಕಟಾವು, ಗಾಡಿ ಗಳ ಸದ್ದು , ರೈತರ ಮುಖದಲ್ಲಿ ಒಂದು ಆಶಾದಾಯಕ ಕಳೆ ಶುರು ಆಗುತ್ತೆ. ಮೊನ್ನೆ ಯಾಷ್ಟೆ ಬಾಯ್ಲರ್ ಪೂಜೆ ಮಾಡಿದ ಹಿರೆನಂದಿ ಯಲ್ಲಿರುವ ಶ್ರೀ ಸಂತೋಷ್ ಜಾರಕಿಹೊಳಿ ಅವರ ನೇತೃತ್ವ ದ ಸೌಭಾಗ್ಯ ಲಕ್ಷ್ಮಿ ಕಾರ್ಖಾನೆ ಕಬ್ಬನ್ನು ನುರಿಸುವುದಕ್ಕೆ ಮುಂದಾಗಿದೆ ಬಹುಶಃ ನಮ್ಮ ಬೆಳಗಾವಿ ಜಿಲ್ಲೆಯಲ್ಲಿ ಇದು ಪ್ರಥಮ್ ಕಾರ್ಖಾನೆ ಇರಬಹುದು ಕಬ್ಬನ್ನು ನುರಿಸಲು …

Read More »

ನಿಲ್ಲದ IT ಬೇಟೆ.. ಬೆಳಗಾವಿಯ ಜಯಶೀಲ ಶೆಟ್ಟಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಶಾಕ್

ಬೆಳಗಾವಿ: ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸುತ್ತಿರುವ ಐಟಿ ಅಧಿಕಾರಿಗಳು ಇಂದು ಕೂಡ ಹಲವು ಭಾಗಗಳಲ್ಲಿ ದಾಳಿಯನ್ನ ಮುಂದುವರಿಸಿದ್ದಾರೆ. ಅದರಂತೆ ಇಂದು ಕೂಡ ದಾಳಿ ಕಂಟಿನ್ಯೂ ಆಗಿದ್ದು ಜಿಲ್ಲೆಯ ಉದ್ಯಮಿ ಹಾಗೂ ನೀರಾವರಿ ಇಲಾಖೆ ಗುತ್ತಿಗೆದಾರ ಜಯಶೀಲ ಶೆಟ್ಟಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಜಿಲ್ಲೆಯ ಘಟಪ್ರಭಾದಲ್ಲಿರುವ ಉದ್ಯಮಿ ಜಯಶೀಲ ಶೆಟ್ಟಿ ಮನೆ ಮೇಲೆ 16 ಜನ ಆದಾಯ ತೆರಿಗೆ ಅಧಿಕಾರಿಗಳ …

Read More »

ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ನಾಪತ್ತೆ: ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ ಅಧಿಕಾರಿಗಳು

ಮೂಡಲಗಿ: ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ಗುರುವಾರ ರಾತ್ರಿ ನಾಪತ್ತೆಯಾಗಿರುವ ಘಟನೆ ಕಮಲದನ್ನಿಯಲ್ಲಿ ನಡೆದಿದೆ. ಉದಯ ಪರಿಶುರಾಮ ಹಾದಿಮನಿ (17) ನಾಪತ್ತೆಯಾದ ಯುವಕ. ಮೂಡಲಗಿ ತಾಲೂಕಿನ ಕಮಲದಿನ್ನಿಯ, ಘಟಪ್ರಭಾ ನದಿಯಲ್ಲಿ ಯುವಕ ನಿನ್ನೆ ಸಂಜೆ ವೇಳೆಗೆ ಮೀನು ಹಿಡಿಯಲು ಹೋಗಿದಾಗ ಆಕಸ್ಮಿಕ ಜಾರಿ ಬಿದಿದ್ದು, ನೀರಿನ ರಭಸಕ್ಕೆ ಉದಯ ಕೊಚ್ಚಿ ಹೋಗಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಗ ನಾಪತ್ತೆ ಬಳಿಕ ಕುಟುಂಬಸ್ಥರ ಆಕ್ರಂದನ ಮುಗಿಲು …

Read More »

ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ*

*ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ*   *ಗೋಕಾಕ ನಗರದಲ್ಲಿರುವ ಸಮಸ್ತ ನಾಗರಿಕರು “ಬೃಹತ್ ವ್ಯಾಕ್ಸಿನೇಷನ್” ಮೇಳದ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸಮಸ್ತ ಗೋಕಾಕ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ*   *ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಮಾಹಿತಿ*   *08/10/21** * *COVID* **VACCINE*CENTERS* **GOKAK * *CITY* 1)Mayur school covaxin 100 doses Covishield 150 doses. 2)Valmiki ground Covishield …

Read More »

ಮಹಾಮಳೆಗೆ ಕುಸಿದುಬಿದ್ದ ಮನೆ.. ಒಂದೇ ಕುಟುಂಬದ 7 ಮಂದಿ ಸಾವು

ಬೆಳಗಾವಿ: ನಿನ್ನೆಯಿಂದ ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆಗೆ ಮನೆ ಬಿದ್ದು ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಮಳೆಗೆ ಮನೆ ಕುಸಿದಿದ್ದರಿಂದ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮತ್ತಿಬ್ಬರು ಸಾವಿನ ಕದ ತಟ್ಟಿದ್ದಾರೆ. ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಭೀಮಪ್ಪಾ ಖನಗಾವಿ ಕುಟುಂಬದ ಸದಸ್ಯರಾಗಿದ್ದಾರೆ. ಮೃತರನ್ನು ಗಂಗವ್ವ ಖನಗಾವಿ (50), ಸತ್ಯವ್ವ ಖನಗಾವಿ (45), ಪೂಜಾ …

Read More »

ಹಸಿರುಕ್ರಾಂತಿ ಸಂಸ್ಥಾಪಕ ಸಂಪಾದಕರಾದ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ನಿಧನ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ *ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು * ಅವರು ಬೆಳಗಾವಿ ಜಿಲ್ಲೆ ಗೋಕಾಕದಲ್ಲಿ ಬುಧವಾರ ದಿ.6 ರಂದು ಮುಂಜಾನೆ ಕೊನೆಯುಸಿರೆಳೆದರು… ಜನ್ಮತಃ ಹೋರಾಟದ ಮನೋಭಾವದ *ಕಲ್ಯಾಣರಾವ್ ಮುಚಳಂಬಿಯವರು * ಬುಧವಾರ ಮುಂಜಾನೆ ಸಾವಳಗಿ ಬಳಿ ಹೋರಾಟದ ಅಂಗವಾಗಿ ಪಾದಯಾತ್ರೆಯೊಂದರಲ್ಲಿ‌ ಪಾಲ್ಗೊಂಡಿದ್ದರು. ಹೋರಾಟಗಾರನೊಬ್ಬ ಹೋರಾಟದ ಸಮಯದಲ್ಲಿಯೇ ಅಸುನೀಗಿರುವುದು ಅವರ‌ ವ್ಯಕ್ತಿತ್ವದ ಸಾಧನೆಗೆ ಸಿಕ್ಕ ಗೌರವ.. ರಾಜ್ಯದ ರೈತ ಹೋರಾಟದಲ್ಲೇ ತಮ್ಮ …

Read More »

ಶ್ರೀ ಗ್ರಾಮ ದೇವತಾ ಜಾತ್ರಾ ಕಮೀಟಿ ಗೋಕಾಕ ಪ್ಲೇವನಾಮ ಸಂವತ್ಸರ, ಅಶ್ವಿಜ ಮಾಸ ಶ್ರವನ್ನರಾತ್ರಾ ಕಾರ್ಯಕ್ರಮಗಳು

* ಶ್ರೀ ಗ್ರಾಮ ದೇವತಾ ಜಾತ್ರಾ ಕಮೀಟಿ ಗೋಕಾಕ ಪ್ಲೇವನಾಮ ಸಂವತ್ಸರ, ಅಶ್ವಿಜ ಮಾಸ ಶ್ರವನ್ನರಾತ್ರಾ ಕಾರ್ಯಕ್ರಮಗಳು 06/10/2021 ಬುಧವಾರ : ಅಶ್ವಿಜ ಶುದ್ಧ ಪ್ರತಿಪದಾ   ನವರಾತ್ರಿ ಪ್ರಾರಂಭ   07/10/2021 ಗುರುವಾರ : ಘಟಸ್ಥಾಪನೆ   10/10/2021 ಭಾನುವಾರ : ಲಲಿತಾ ಪಂಚಮಿ   13/10/2021 ಬುಧವಾರ   ( ಉಪಾಂಗ ಲಲಿತಾ ವೃತ್ತಂ ) : ದುರ್ಗಾಷ್ಟಮಿ   – ನವಚಂಡಿ ಹವನ ರಾತ್ರಿ ಪ್ರಾರಂಭ …

Read More »

ರಾಜ್ಯಮಟ್ಟದ ಗಾಲಿ ಕುರ್ಚಿ ರಗ್ಬಿ ಟೂರ್ನಿಯಲ್ಲಿ ಪ್ರಥಮ ಸ್ಥಾನ ಬೆಳಗಾವಿಗೆ

ಬೆಳಗಾವಿ: ಬೆಳಗಾವಿ ತಂಡವು ಜಿಲ್ಲಾ ಅಂಗವಿಕಲರ ಸೇವಾ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಗಾಲಿ ಕುರ್ಚಿ ರಗ್ಬಿ ಟೂರ್ನಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಬಾಗಲಕೋಟೆ ತಂಡ ದ್ವಿತೀಯ ಮತ್ತು ಮೈಸೂರು ತಂಡದವರು ತೃತಿಯ ಸ್ಥಾನ ಪಡೆದರು. ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರಹುಸೇನ ಪಠಾಣ ಹಾಗೂ ಸುರೇಶ ಯಾದವ ಪ್ರತಿಷ್ಠಾನದ ಅಧ್ಯಕ್ಷ ಸುರೇಶ ಯಾದವ ವಿಜೇತ ತಂಡಗಳಿಗೆ …

Read More »

ರೈತರಿಗೆ ಭದ್ರತೆ ನೀಡಲು ಆಗ್ರಹ

ಬೆಳಗಾವಿ: ಉತ್ತರಪ್ರದೇಶದ ಲಿಖಿಂಪುರ್‌ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಬೆಂಗಾವಲು ವಾಹನ ಹರಿಸಿ ನಾಲ್ವರು ರೈತರನ್ನು ಬಲಿ ಪಡೆದ ಆರೋಪಿಯನ್ನು ಗೂಂಡಾ ಕಾಯ್ದೆಯಲ್ಲಿ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆಯವರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು ಈ ವೇಳೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಸಿದಗೌಡ ಮೋದಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ …

Read More »