Breaking News

ಬೆಳಗಾವಿ

ಬೇಣಚಿನ ಮರಡಿ ಗ್ರಾಮಕ್ಕೆ ಸಂತೋಷ್ ಜಾರಕಿಹೊಳಿ ಅವರ ಸೌಹಾರ್ದತೆಯ ಭೇಟಿ…

ಗೋಕಾಕ: ಜಿಲ್ಲೆಯಾದ್ಯಂತ ಎಲ್ಲ ಎಲ್ಲಾಕಡೆ ಕಬ್ಬಿನ ನುರಿಸುವ ಕಾರ್ಯಕ್ರಮ ಶುರುವಾಗಿದೆ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಇಂದು ಬೇಣಚಿನ ಮರಡಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯತಿ ಸದಸ್ಯರನ್ನ ಭೇಟಿ ಮಾಡಿದ್ದಾರೆ ಇದೊಂದು ಸೌಹಾರ್ದತೆಯ ಭೇಟಿ ಯಾಗಿತ್ತು ಇನ್ನು ಗ್ರಾಮಕ್ಕೆ ಆಗಮಿಸಿದ ಸಾಹು ಕಾರರಿಗೇ ಗ್ರಾಮದಲ್ಲಿ ಅತ್ಯಂತ ಸರಳ ರೀತಿಯಲ್ಲಿ ಬರಮಾಡಿ ಕೊಂಡ ಗ್ರಾಮಸ್ಥರು ಸನ್ಮಾನ ಕಾರ್ಯಕ್ರಮ ಕೂಡ ಮಾಡಿದ್ದಾರೆ.   ಇನ್ನೇನು ಕಬ್ಬಿನ ಸೀಸನ್ ಪ್ರಾರಂಭ ವಾಗಿದೆ …

Read More »

ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ

ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ   ಕಾರ್ಯಕ್ರಮದ ಭಾಗವಾಗಿ ರಡ್ಡೆರಹಟ್ಟಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ 32 ಅರ್ಜಿಗಳನ್ನು ಸ್ವೀಕರಿಸಲಾಯಿತು. ಸಸಿ ನೆಡುವ ಕಾರ್ಯಕ್ರಮ, ಮಕ್ಕಳೊಡನೆ ಸಂವಾದ, ಕಾನೂನು ಅರಿವು ಮತ್ತು ವಾರ್ಡ್ ಗಳ ಬೇಟಿ ಕಾರ್ಯಕ್ರಮ ಮಾಡಲಾಯಿತು. ಆರೋಗ್ಯ ಶಿಬಿರವನ್ನು ಸಹ ಆಯೋಜಿಸಲಾಗಿತ್ತು. ಸದರಿ ಶಿಬಿರದಲ್ಲಿ NCD ಕಾಯ೯ಕ್ರಮ ಒಟ್ಟು ಕೇಸ್-107 NEW BP ಕೇಸ್- …

Read More »

ಸನ್ 2021-22 ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ

    ಸತೀಶ ಶುಗರ್ಸ ಲಿಮಿಟೆಡ್, ಹುಣಶ್ಯಾಳ ಪಿ.ಜಿ ಸತೀಶ ಶುಗರ್ಸ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಸನ್ 2021-22ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ದಿನಾಂಕ 15.10.2021 ರಂದು ಜಿಲ್ಲೆಯ ರೈತ ಮುಖಂಡರು, ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಅಧಿಕಾರಿ ವರ್ಗದವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ಸಂಸ್ಥೆಯ ಚೇರಮನ್‍ರು ಮತ್ತು ಮುಖ್ಯ ಹಣಕಾಸಿನ ಅಧಿಕಾರಿಗಳಾದ ಶ್ರೀ.ಪ್ರದೀಪಕುಮಾರ ಇಂಡಿ ಇವರು ಇದೇ ಸಮಯದಲ್ಲಿ ಮಾತನಾಡುತ್ತಾ ಜಿಲ್ಲೆಯ ಸತೀಶ ಶುಗರ್ಸ ಕಾರ್ಖಾನೆಯ ರೈತ …

Read More »

ಛತ್ರಪತಿ ಶಿವಾಜಿ ಮೂರ್ತಿ ನಿರ್ಮಾಣ ಕಾಮಗಾರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು

ಬೆಳಗಾವಿ: ಹೊನಗಾ ಗ್ರಾಮದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಲಾಗಿರುವ ಛತ್ರಪತಿ ಶಿವಾಜಿ ಮೂರ್ತಿ ನಿರ್ಮಾಣ ಕಾಮಗಾರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಚಾಲನೆ ನೀಡಿದರು. ಮೂರ್ತಿ ಪ್ರತಿಷ್ಠಾಪಿಸಲು ಕಟ್ಟೆ ಹಾಗೂ ಸುತ್ತಲೂ ಉದ್ಯಾನ ನಿರ್ಮಿಸಲಾಗುತ್ತಿದ್ದು, ಇದಕ್ಕೆ ರಾಹುಲ್ ಅವರು ಇಂದು ಪೂಜೆ ನೆರವೇರಿಸಿದರು. ಈ ಕಾಮಗಾರಿಗೆ ಕೆಲವು ತಿಂಗಳ ಹಿಂದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿ, ಚಾಲನೆ ನೀಡಿದ್ದರು. ಕಾಮಗಾರಿಗೆ ಈಗಾಗಲೇ ಅಡಿಪಾಯ ಹಾಕಲಾಗಿದ್ದು, …

Read More »

ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ

ಬೆಳಗಾವಿ: ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಅಂಗವಾಗಿ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ವೀರಾಪುರ ಗ್ರಾಮಕ್ಕೆ ಶನಿವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶಿಥಿಲಗೊಂಡ ಮನೆಗಳು, ರಸ್ತೆ, ಚರಂಡಿ ಮೊದಲಾದ ಮೂಲಸೌಕರ್ಯಗಳ ಕೊರತೆಗಳು ಸ್ವಾಗತ ಕೋರಿದವು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿಯಿಂದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ನಲ್ಲಿ ತೆರಳಿದ ಅವರನ್ನು ಗ್ರಾಮಸ್ಥರು ಸಂಭ್ರಮದಿಂದ ಬರಮಾಡಿಕೊಂಡರು. ಬಳಿಕ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳಿಗೆ ‘ಸಮಸ್ಯೆಗಳ ಗುಡ್ಡ’ವೇ ಎದುರಾಯಿತು. ಒಂದೊಂದು …

Read More »

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಮತ್ತೆ ಪ್ರಾರಂಭ : ಆರ್ ಅಶೋಕ್

ಬೆಂಗಳೂರು: ಜನಪ್ರಿಯ ಹಾಗೂ ಜನಸ್ನೇಹಿ ಕಾರ್ಯಕ್ರಮ “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಕಾರ್ಯಕ್ರಮ ಕೋವಿಡ್ ನಂತರ ಪುನಃ ಆರಂಭಿಸುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಸುರಹೊನ್ನೆ ಮತ್ತು ಕುಂದೂರು ಗ್ರಾಮದಲ್ಲಿ ನಾಳೆ ಈ ಕಾರ್ಯಕ್ರಮ ನಡೆಯಲಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಸುರಹೊನ್ನೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಕಂದಾಯ ಸಚಿವ ಆರ್ ಅಶೋಕ್ ಕಾರ್ಯಕ್ರಮಮನ್ನು ಉದ್ಘಾಟನೆ ಮಾಡಲಿದ್ದಾರೆ. ಅಲ್ಲದೆ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ …

Read More »

18 ಮಹಿಳಾ ಸಂಘಗಳಿಗೆ ಪ್ರೋತ್ಸಾಹಧನ ವಿತರಣೆ

ಬೆಳಗಾವಿ: ಗ್ರಾಮೀಣ ಕ್ಷೇತ್ರದ 18 ಮಹಿಳಾ ಸಂಘಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪ್ರೋತ್ಸಾಹಧನವನ್ನು ಈಚೆಗೆ ವಿತರಿಸಿದರು. ತಾಲ್ಲೂಕಿನ ಸಾಂಬ್ರಾ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆಕ್ ಗಳನ್ನು ನೀಡಲಾಯಿತು. 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗುಡಿ ಕೈಗಾರಿಕೆ ಮತ್ತು ಕೌಶಲ ಅಭಿವೃದ್ಧಿ ಪ್ರೋತ್ಸಾಹಿಸಲು ಈ ವರ್ಷ ರಾಜ್ಯದ 700 ಹೆಚ್ಚು ಸ್ವಸಹಾಯ ಸಂಘಗಳ ಸಂಘಗಳಿಗೆ ಸರ್ಕಾರ ಪ್ರೋತ್ಸಾಹಧನ ನೀಡುತ್ತಿದೆ. ಸಾಮಾನ್ಯ ವರ್ಗದವರಿಗೆ …

Read More »

ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ ಮಾಡಲು ಅನುಮತಿ ಕೊಡೋದಿಲ್ಲ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ-ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ ಮಾಡಲು ಅನುಮತಿ ಕೊಡೋದಿಲ್ಲ ಎಂದು ನೇರವಾಗಿ,ಬಹಿರಂಗವಾಗಿ ಹೇಳಿದ ಮೊದಲ ಜಿಲ್ಲಾಧಿಕಾರಿ ಹಿರೇಮಠ ಇದರಲ್ಲಿ ಎರಡು ಮಾತಿಲ್ಲ. ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಬೆಳಗಾವಿಯ ಎಲ್ಲ ಕನ್ನಡ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ‌.ಜಿ ಹಿರೇಮಠ ಅವರು ಈಬಾರಿ ರಾಜ್ಯೋತ್ಸವದ ದಿನ ಎಂಈಎಸ್ ಗೆ ಕಪ್ಪು ದಿನ ಆಚರಿಸಲು ಅನುಮತಿ ಕೊಡೋದಿಲ್ಲ ಎಂದು ನೇರವಾಗಿ ಹೇಳುವ ಮೂಲಕ ಗಡಿನಾಡಿನ ಹೋರಾಟದಲ್ಲಿ ಹೊಸ ದಾಖಲೆ ಮಾಡಿದ್ದಾರೆ. ಬೆಳಗಾವಿಯಲ್ಲಿ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸದ್ದಿಲ್ಲದೇ ಕೆಲಸ ಶುರು ಮಾಡಿದ ಶ್ರದ್ಧಾ

ಬೆಳಗಾವಿ (ಅಕ್ಟೋಬರ್. 14): ಬೆಳಗಾವಿ ಜಿಲ್ಲೆ ರಾಜ್ಯದಲ್ಲಿ ಕುಟುಂಬ (Belagavi Family Politics) ರಾಜಕೀಯಕ್ಕೆ ಹೆಸರುವಾಸಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಜಾರಕಿಹೊಳಿ, ಕತ್ತಿ, ಕೌಜಲಗಿ ಹಾಗೂ ಜೊಲ್ಲೆ ಕುಟುಂಬ ಪಾರುಪತ್ಯ‌ ಸಾಧಿಸಿವೆ. ಈಗ ಈ ಪಟ್ಟಿಗೆ ಅಂಗಡಿ ಹಾಗೂ ಶೆಟ್ಟರ್​ ಕುಟುಂಬ ಸೇರ್ಪಡನೆಯಾಗುವ ಸಾಧ್ಯತೆ ಇದೆ. ಸುರೇಶ್​ ಅಂಗಡಿ (Late mp Suresh Angadi) ಕುಟುಂಬದ ಶ್ರದ್ಧಾ ಶೆಟ್ಟರ್ (shraddha shetter )ಸಹ ಸಕ್ರಿಯ ರಾಜಕೀಯದತ್ತ ಒಲವು ವ್ಯಕ್ತಪಡಿಸಿದ್ದಾರೆ. ಈ ಹಿಂದೆ …

Read More »

ಟಿಳಕವಾಡಿ ಪೊಲೀಸರ ಕಾರ್ಯಾಚರಣೆ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಬಂಧನ

ಬೆಳಗಾವಿ ನಗರದಲ್ಲಿ ದ್ವಿಚಕ್ರ ವಾಹನಗಳ ಕಳ್ಳತನ ಆರೋಪಿಯನ್ನು ಬಂಧಿಸಿರುವ ಟಿಳಕವಾಡಿ ಠಾಣೆ ಪೊಲೀಸರು 9 ಲಕ್ಷ ರೂ. ಮೌಲ್ಯದ 11 ಮೋಟಾರ್ ಸೈಕಲ್ ವಶಪಡಿಸಿಕೊಂಡಿದ್ದಾರೆ. ಖಡೇಬಜಾರ ಉಪವಿಭಾಗ ಎಸಿಪಿ ಚಂದ್ರಪ್ಪ ಹಾಗೂ ಪಿಐ ಟಿಳಕವಾಡಿ ರಾಘವೇಂದ್ರ ಹವಾಲದಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿ ಮಕಬುಲ ಅಹ್ಮದ @ಅಸ್ಲಂ. ತಂದೆ ಮೆಹಬೂಸಾಬ ಬಿಕ್ಕನಬಾಯಿ (೨೭) (ಸಾ|| ಬೀರಬಲ್ ಓಣಿ ಹುಬ್ಬಳ್ಳಿ ಹಾಲಿ: ಹಾಲಿ ಹಳೆ ಹುಬ್ಬಳ್ಳಿ) …

Read More »