Breaking News

ಬೆಳಗಾವಿ

ಕುಡಚಿ ಠಾಣೆಯ ಕರ್ತವ್ಯದಲ್ಲಿದ್ದ ಹವಾಲ್ದಾರ್ ಹೃದಯಾಘಾತದಿಂದ ಸಾವು

ಕುಡಚಿ ಠಾಣೆಯ ಕರ್ತವ್ಯದಲ್ಲಿದ್ದ ಹವಾಲ್ದಾರ್ ಹೃದಯಾಘಾತದಿಂದ ಸಾವು ಕುಡಚಿ: ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಹವಾಲ್ದಾರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕುಡಚಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯಲ್ಲಪ್ಪ ಭೋಜ ಅವರಿಗೆ ರವಿವಾರ ರಾತ್ರಿ ಇದ್ದಕ್ಕಿದ್ದಂತೆ ತೀವ್ರ ಎದೆ ನೋವು ಕಾಣಿಸಿಕೊಂಡಾಗ ಅವರು ತಮ್ಮ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಾರೆ, ನಂತರ ಅವರನ್ನು ತಕ್ಷಣವೇ ಮಹಾರಾಷ್ಟ್ರದ ಸಾಂಗಲಿ ನಗರದ ಭಾರತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು …

Read More »

ಸರಿಯಾಗಿ ಬಾಳಿ ಎಂದು ಬುದ್ದಿವಾದ ಹೇಳಲು ಹೋದವರ ಮೇಲೆಯೇ ಹಲ್ಲೆ

ಸರಿಯಾಗಿ ಬಾಳಿ ಎಂದು ಬುದ್ದಿವಾದ ಹೇಳಲು ಹೋದವರ ಮೇಲೆಯೇ ಹಲ್ಲೆ ಮೊಮ್ಮಕ್ಕಳ ಮೇಲಿನ ಹ* ಲ್ಲೆ ಪ್ರಶ್ನಿಸಿದಕ್ಕೆ ಅಜ್ಜಿ, ಮಗ ಹಾಗೂ ಮಗಳ ಮೇಲೆ ಮಾರಣಾಂತಿಕ ಹ*ಲ್ಲೆ‌ ಆರೋಪ ಕೊಡಲಿ ಹಾಗೂ ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಆರೋಪ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಘಟನೆ ಘಟನೆಯಲ್ಲಿ ಉಮರಾಣಿ ಗ್ರಾಮದ ಭೀಮಾ ಜಿಡ್ಡಿಮನಿ( 20), ಶೋಭಾ ಶಂಕರ್ ಜಿಡ್ಡಿಮನಿ( 40), ವಿಠ್ಠಲ ಶಂಕರ ಜಿಡ್ಡಿಮನಿಗೆ ಗಂಭೀರ ಗಾಯ ಗಂಭೀರ …

Read More »

ನಾಯಿ ಕಚ್ಚಿ ಆರು ತಿಂಗಳ ಬಳಿಕ ವ್ಯಕ್ತಿ ಸಾವು

ಬೈಲಹೊಂಗಲ : ನಾಯಿ ಕಚ್ಚಿ ಆರು ತಿಂಗಳ ಬಳಿಕ ವ್ಯಕ್ತಿ ಸಾವು ನಾಯಿ ಕಡಿದು ಆರು ತಿಂಗಳ ಬಳಿಕ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕು ತಿಗಡಿ ಗ್ರಾಮದಲ್ಲಿ ನಡೆದಿದೆ ಶಿವಶಂಕರ್ ಬಸವಣ್ಣಪ್ಪ ಪರಸಪ್ಪಗೋಳ ಎಂಬ ವ್ಯಕ್ತಿ ಮನೆಯಲ್ಲಿ ಸಾಕಿದ್ದ ನಾಯಿಗೆ ಹುಚ್ಚುನಾಯಿಯೊಂದು ಕಚ್ಚಿತ್ತು . ನಂತರ ಆ ಸಾಕು ನಾಯಿಯು ಶಿವಶಂಕರ ಅವರನ್ನು ಕಚ್ಚಿತ್ತು ಚಿಕಿತ್ಸೆ ಪಡೆದುಕೊಳ್ಳದೆ ಅವರು ನಿರ್ಲಕ್ಷ ತೋರಿದ್ದರು. ಆರು ತಿಂಗಳ ನಂತರ …

Read More »

ದೇವರಾಜ ಅರಸು ಕಾಲನಿಯಲ್ಲಿ ನಮೋಕಾರ ಮಂತ್ರ ದಿನಾಚರಣೆ

ಬೆಳಗಾವಿ : ದೇವರಾಜ ಅರಸು ಕಾಲನಿಯಲ್ಲಿ ನಮೋಕಾರ ಮಂತ್ರ ದಿನಾಚರಣೆ ಬೆಳಗಾವಿ ಬಸವನ ಕುಡಚಿಯಲ್ಲಿರುವ ದೇವರಾಜ ಅರಸು ಕಾಲನಿಯ ಗಾಜಿನ ಮನೆಯಲ್ಲಿ ನಮೋಕಾರ ಮಂತ್ರ ಪಠಣ ಕಾರ್ಯಕ್ರಮ ನಡೆಯಿತು ಬುಧವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಭಗವಾನ್ ಮಹಾವೀರ 1008 ತೀರ್ಥಂಕರರ ಫೋಟೋಗೆ ಹಾರ ಹಾಕಿ ಪೂಜೆ ಸಲ್ಲಿಸಲಾಯಿತು. ಆ ನಂತರ” ಜೈ ಜಿನೇಂದ್ರ ನಮೋ ಅರಿಹಂತಾನಂ ನಮೋ ಸಿದ್ಧಾನಂ ನಮೋಕರ್”ಎಂಬ ಮಹಾಮಂತ್ರವನ್ನು ನೆರೆದಿದ್ದವರೆಲ್ಲರೂ ಪಠಿಸಿದರು. ಜೈನ ಸಮಾಜದ …

Read More »

ಜಿಲ್ಲಾಧಿಕಾರಿ ಮೊಹ್ಮದ ರೋಷನ್ ಅವರನ್ನು ಸನ್ಮಾನಿಸಿ ಆಶೀರ್ವದಿಸಿದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

ಬೆಳಗಾವಿ : ಜಿಲ್ಲಾಧಿಕಾರಿ ಮೊಹ್ಮದ ರೋಷನ್ ಅವರನ್ನು ಸನ್ಮಾನಿಸಿ ಆಶೀರ್ವದಿಸಿದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಬೆಳಗಾವಿ ಜಿಲ್ಲಾಧಿಕಾರ ಮೊಹಮ್ಮದ್ ರೋಷನ್ ಅವರಿಗೆ ಶುಕ್ರವಾರ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಗೌರವಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಬೆಳಗಾವಿ ಜಿಲ್ಲೆ ತುಂಬಾ ದೊಡ್ಡ ಜಿಲ್ಲೆ. ಇಲ್ಲಿ ಎಲ್ಲಾ ಸಂಪ್ರದಾಯದ ಮಠ, ಮಾನ್ಯಗಳು ಒಳ್ಳೆಯ ಕಾರ್ಯ ಮಾಡುತ್ತಿದೆ. ಅದರಲ್ಲಿಯೂ …

Read More »

ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಅವಜಿ ಯವರ ಅಮಾನತ್ತಿಗೆ ಆಗ್ರಹ

ಹುಕ್ಕೇರಿ : ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಅವಜಿ ಯವರ ಅಮಾನತ್ತಿಗೆ ಆಗ್ರಹ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಪೋಲಿಸ್ ಇನ್ಸಪೇಕ್ಟರ ಶಿವಶಂಕರ ಅವಜಿ ಯವರನ್ನು ಅಮಾನತ್ತ ಮಾಡಬೇಕು ಎಂದು ಆಗ್ರಹಿಸಿ ವಿವಿಧ ದಲಿತ ಸಂಘಟನ೩ಗಳು ಮತ್ತು ಅಂಬೇಡ್ಕರ್ ಜನ ಜಾಗ್ರತೆ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಜರುಗಿಸಿ ಪೋಲಿಸ್ ಠಾಣೆ ಎದುರು ಧರಣಿ ಕುಳಿತರು. ಮಾದ್ಯಮಗಳೊಂದಿಗೆ ಮಾತನಾಡಿದ ಮುಖಂಡ ಮಲ್ಲಿಕಾರ್ಜುನ ರಾಶಿಂಗೆ ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಶಿವಶಂಕರ ಅವುಜಿ ದಲಿತ ವಿರೋಧಿಯಾಗಿದ್ದು, …

Read More »

ಒಂದೇ ತಿಂಗಳಲ್ಲಿ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಎರಡು ಬಾರಿ ರೌಡಿಗಳ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿ: ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುವವರನ್ನು ಪೊಲೀಸರು ರೌಡಿಶೀಟರ್ ಪಟ್ಟಿಗೆ ಸೇರಿಸಿರುತ್ತಾರೆ. ಅದಾದ ಬಳಿಕ‌ವೂ ಯಾವುದಾದ್ರೂ ಪ್ರಕರಣಗಳಲ್ಲಿ ಅವರ ಪಾತ್ರ ಕಂಡು ಬಂದರೆ ರೌಡಿಶೀಟರ್ ಹಣೆ ಪಟ್ಟಿಯಲ್ಲೇ ಮುಂದುವರಿಯುತ್ತಾರೆ. ಇನ್ನು 10 ವರ್ಷಗಳಲ್ಲಿ ಯಾವುದೇ ಕೃತ್ಯದಲ್ಲಿ ಭಾಗಿಯಾಗದಿದ್ದರೆ ಅಂತಹವರನ್ನು ಆ ಪಟ್ಟಿಯಿಂದ ತೆಗೆಯಲಾಗುತ್ತದೆ. ಹಾಗಾದರೆ ಬೆಳಗಾವಿ ನಗರದಲ್ಲಿ ಎಷ್ಟು ಜನರ ಮೇಲೆ ರೌಡಿಶೀಟರ್​ ಕೇಸ್ ದಾಖಲಾಗಿದೆ? ರೌಡಿಗಳಿಗೆ ಪೊಲೀಸ್ ಕಮಿಷನರ್ ಹೇಳೋದೇನು? ಇಲ್ಲಿದೆ ಈಟಿವಿ ಭಾರತ ವಿಶೇಷ ವರದಿ. ಹೌದು, ಬೆಳಗಾವಿ ಅತ್ಯಂತ ಸೂಕ್ಷ್ಮ ನಗರ. …

Read More »

ಬೆಳಗಾವಿಯಲ್ಲಿ ಪೊಲೀಸ ಠಾಣೆ ಎದುರು ದಿಢೀರ್ ಭಜರಂಗದಳ ಕಾರ್ಯಕರ್ತರ ಪ್ರತಿಭಟನೆ

ಬೆಳಗಾವಿಯಲ್ಲಿ ಪೊಲೀಸ ಠಾಣೆ ಎದುರು ದಿಢೀರ್ ಭಜರಂಗದಳ ಕಾರ್ಯಕರ್ತರ ಪ್ರತಿಭಟನೆ!* ಭಜರಂಗದಳದ ಕಾರ್ಯಕರ್ತರ ಮೇಲೆ ವಿನಾಕಾರಣ ಗೂಂಡಾ ಕಾಯ್ದೆಯಡಿ ಕೇಸ್ *ರೊಚ್ಚಿಗೆದ್ದ ಭಜರಂಗದಳ ಕಾರ್ಯಕರ್ತರು, ಮಹಿಳೆಯರಿಂದ ದಿಢೀರ್ ಪೊಲೀಸ ಠಾಣೆ ಎದುರಿಗೆ ಪ್ರತಿಭಟನೆ!* ಬೆಳಗಾವಿಯಲ್ಲಿ ಅಶ್ವತ್ಥಾಮ ಮಂದಿರ ಮೇಲೆ ಕಲ್ಲು ಎಸೆತದ ಬಗ್ಗೆ ಪೊಲೀಸ ಕಮಿಷನರ್ ಮನವಿ ಸಲ್ಲಿಕೆ ಅದೇ ಉದ್ದೇಶ ಇಟ್ಟುಕೊಂಡು ಭಜರಂಗದಳ ಇಬ್ಬರು ಕಾರ್ಯಕರ್ತರ ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡುತ್ತಿದ್ದಾರೆ ದೇಶದ‌ ಪರವಾಗಿ ಭಜರಂಗದಳ ಕಾರ್ಯಕರ್ತರು ಕೆಲಸ …

Read More »

ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ

ಬೆಳಗಾವಿ :ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿಯ ಕಮಕಾರಟ್ಟಿ ಘಾಟ್ ಬಳಿ ಮೂರು ಕೆಎಸ್‌ಆರ್‌ಟಿಸಿ ಬಸ್, ಮೂರು ಲಾರಿ, ಒಂದು ಬೈಕ್ ಹಾಗೂ ಕಂಟೇನರ್ ವಾಹನದ ನಡುವೆ ಭೀಕರ ಅಪಘಾ**ತ ಸಂಬಂಧಿಸಿದ್ದು ಬಸ್ ಪ್ರಯಾಣಿಕರಿಗೆ ಸಣ್ಣಪುಟ ಗಾ**ಯವಾದ ಘಟನೆ ಮಂಗಳವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು ಪುಣೆ ಹೆದ್ದಾರಿಯಲ್ಲಿ ನಡೆದ ಘಟನೆ ನಡೆದಿದೆ. ಮೊದಲು ನಿಯಂತ್ರಣ ತಪ್ಪಿ ಪಲ್ಟಿಯಾದ ಕಂಟೇನರ್ ವಾಹನ. ಕಂಟೇನರ್ ವಾಹನಕ್ಕೆ ಡಿಕ್ಕಿ ಆಗುತ್ತೆ ಅಂತಾ ಬಸ್ …

Read More »

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಭಾಷಣ ಎಂಇಎಸ್ ಮುಖಂಡ ಶುಭಂ ಸೇಳಕೆ ಬಂಧಿಸಿ ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆ ತಂದಿದ್ದಾರೆ.

ಬೆಳಗಾವಿ :ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಭಾಷಣ ಮಾಡಿರ ಆರೋಪದ ಮೇಲೆ ಪುಂಡ ಎಂಇಎಸ್ ಮುಖಂಡ ಶುಭಂ ಸೇಳಕೆಯನ್ನು ಸೋಮವಾರ ಮಾಳಮಾರುತಿ ಪೊಲೀಸರು ಬಂಧಿಸಿ ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆ ತಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರಿಗೆ ಗಡಿ ಭಾಷೆಯ ಪ್ರಸ್ತಾಪ ಮಾಡಿವಪ್ರಚೋದನಕಾರಿ ಭಾಷಣ ಮಾಡಿದ ಪರಿಣಾಮ ಪೊಲೀಸರು ಬಂಧಿಸಿ ಕ್ರಮ ಜರುಗಿಸಿದ್ದಾರೆ.

Read More »