Breaking News
Home / ಜಿಲ್ಲೆ / ಬೆಳಗಾವಿ (page 330)

ಬೆಳಗಾವಿ

ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನ ವಿರೋಧಿ: ಸತೀಶ ಜಾರಕಿಹೊಳಿ 

ರಾಯಬಾಗ:  ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನ ವಿರೋಧಿ ಕಾಯ್ದೆಗಳ ಜಾರಿಗೆ ತರುವ ಮೂಲಕ  ಜನ ಸಾಮಾನ್ಯರಿಗೆ ತೊಂದರೆಗೀಡು ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ವಾಗ್ದಾಳಿ ನಡೆಸಿದರು. ತಾಲಕಿನ ಕುಡಚಿಯಲ್ಲಿ  ಮಂಗಳವಾರ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ರಾಜ್ಯ ಸರ್ಕಾರ ಇತ್ತೀಚಿಗೆ ಗೋ ಹತ್ಯೆ ನಿಷೇಧ ಜಾರಿಗೆ ತಂದಿದೆ. ಇದರಿಂದ ರೈತಾಪಿ ವರ್ಗಕ್ಕೆ ತುಂಬ ನಷ್ಟವಾಗಲಿದೆ ಅಂತಾ ಹೇಳಿದರು.  ಕೃಷಿ …

Read More »

ಗೋಕಾಕ್ ಶಹರ ಪೊಲೀಸ್ ಠಾಣೆಯಿಂದ ಭರ್ಜರಿ ಬೇಟೆ

  ಗೋಕಾಕ ಶಹರ ನಗರದಲ್ಲಿ ಜರುಗುತ್ತಿದ್ದ ಬೈಕ್‌ ಕಳ್ಳತನಗಳ ಪ್ರಕರಣದ ತನಿಖೆಯನ್ನು ಬೆಳಗಾವಿ ಎಸ್,ಪಿ, ಲಕ್ಷ್ಮಣ ನಿಂಬರಗಿ ಮತ್ತು ಹೆಚ್ಚುವರಿ ಎಸ್,ಪಿ, ಅಮರನಾಥ ರೆಡ್ಡಿ, ಗೋಕಾಕ ಡಿ,ಎಸ್,ಪಿ, ಜಾವೇದ ಇನಾಮದಾರ,ಸಿ,ಪಿ,ಆಯ್,ಗೋಪಾಲ ರಾಠೋಡ,ಇವರ ಮಾರ್ಗದರ್ಶನದಲ್ಲಿ ಪಿ,ಎಸ್,ಆಯ್,ಶ್ರೀ ಕೆ,ಬಿ,ವಾಲಿಕಾರ (ಕಾಸು) ,ಪಿ,ಎಸ್,ಆಯ್,ಶ್ರೀ ಅಮಿನಬಾಂವಿ,(ಸಿಬಿ)ಗೋಕಾಕ. ಶಹರ ಠಾಣೆಯ ಸಿಬ್ಬಂದಿಗಳಾದ ಬಿ,ಎಸ್,ಸಿದ್ನಾಳ, ಎಲ್,ಎಸ್ನಾಡಗೌಡರ,ಕೆ,ಬಿ,ಹಕ್ಯಾಗೋಳ,ಸಿ,ಎಸ್,ಬೀರಾದರ,ಆರ್,ಆರ್,ಮುರನಾಳ,ಎಸ್,ವಾಯ್,ಕುರಿ,ಎಂ,ಆರ್,ಅಂಬಿ,ಇವರು ಕಾರ್ಯಾಚರಣೆ ನಡೆಸಿ ಒರ್ವನನ್ನು ವಿಚಾರಣಗೆ ಒಳಪಡಿಸಿದಾಗ ಅವನಿಂದ ಕಳ್ಳತನ ಮಾಡಿದ 4 ಮೋಟಾರ್‌ ಬೈಕ್‌, 2 ಸೈಕಲ್ ಹಾಗೂ 4 ಮೊಬೈಲ್ಗಳನ್ನು …

Read More »

ಮೂಡಲಗಿಯಲ್ಲಿ ಅರಭಾವಿ ಮಂಡಲದ ನೂತನ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ ಗುಂಪು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರದಂದು ಪಟ್ಟಣದ ಕರೆಮ್ಮಾದೇವಿ ವೃತ್ತದಲ್ಲಿ ಅರಭಾಂವಿ ಮಂಡಲ ಭಾರತೀಯ ಜನತಾ ಪಕ್ಷದ ನೂತನ ಕಾರ್ಯಲಯವನ್ನು ಉದ್ಘಾಟಿಸಿ   ಮಾತನಾಡಿದ …

Read More »

ಬೆಳಗಾವಿ: ಹುಲಿಯ ಉಗುರು, ಆನೆ ದಂತದ ಕಡಗ ಮಾರಾಟ, ವ್ಯಕ್ತಿಯ ಬಂಧನ

ಬೆಳಗಾವಿ: ಹುಲಿ ಉಗುರುಗಳು ಮತ್ತು ಆನೆ ದಂತದಿಂದ ಮಾಡಿದ ಕಡಗಗಳನ್ನು ಮಾರುವ ಉದ್ದೇಶದಿಂದ ತಮ್ಮ ಬಳಿ ಇಟ್ಟುಕೊಂಡಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದವರು ಬಂಧಿಸಿದ್ದಾರೆ. ನಗರದ ಶಹಾಪುರದ ಕಾಕೇರಿ ಚೌಕ್ ನಿವಾಸಿ ಶ್ರೀರಾಮ ಅರ್ಜುನಸಾ ಬಾಕಳೆ (46) ಬಂಧಿತ. ಅವರಿಂದ 2 ಕಡಗ ಹಾಗೂ 5 ಹುಲಿ ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಳಗಾವಿ ಅರಣ್ಯ ಸಂಚಾರಿ ದಳದ ಪಿಎಸ್‌ಐ ರೋಹಿಣಿ ಪಾಟೀಲ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.ಆರೋಪಿ ವಿರುದ್ಧ …

Read More »

ಬೆಣಚಿನಮರಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಗೋಕಾಕ ತಾಲ್ಲೂಕಿನ 34 ಬೆಣಚಿನಮರಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ (1) ಸಾಮಾನ್ಯ ವರ್ಗ ಮಹಿಳೆ ವಾರ್ಡ್ ಸಂಖ್ಯೆ -03 ಶ್ರೀಮತಿ ಸುನಂದಾ ಪ್ರಕಾಶ ಬಂಡಿವಡ್ಡರ್ (2) ಸಾಮಾನ್ಯ ವರ್ಗ ಮಹಿಳೆ ವಾರ್ಡ್ ಸಂಖ್ಯೆ -05 ಶ್ರೀಮತಿ ಮಂಜುಳಾ ಲಕ್ಷ್ಮಣ್ ಪಾಟೀಲ್ (3) ಎಸ್.ಟಿ. ವರ್ಗ ಮಹಿಳೆ ವಾರ್ಡ್ ಸಂಖ್ಯೆ-01 ಶ್ರೀಮತಿ ಸುರೇಖಾ ಮಯೂರ್ ಕುರಿ     ಗೋಕಾಕ್ ತಾಲೂಕಿನ ಶಾಸಕರಾದ ಸನ್ಮಾನ್ಯ ಶ್ರೀ ರಮೇಶಣ್ಣ ಲಕ್ಷ್ಮಣರಾವ್ …

Read More »

ಸುದ್ದಿಗಳ ಸತ್ಯಾಸತ್ಯತೆ ಪರಾಮರ್ಶಿಸಿ ಪ್ರಕಟಿಸಬೇಕು: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿಗಳು ವ್ಯಾಪಕವಾಗಿರುವ ಪ್ರಸ್ತುತ ಸನ್ನಿವೇಶದಲ್ಲಿ ಯಾವುದೇ ಸುದ್ದಿ ಇರಲಿ ಪ್ರತ್ಯಕ್ಷವಾಗಿ ನೋಡಿದರೂ ಪ್ರಮಾಣಿಸಿ ನೋಡು ಎಂಬಂತೆ ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿದ ಬಳಿಕವೇ ಮಾಧ್ಯಮಗಳು ಪ್ರಕಟಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಾಧ್ಯಮದವರಿಗಾಗಿ ಏರ್ಪಡಿಸಲಾಗಿದ್ದ “ಫ್ಯಾಕ್ಟ್ ಚೆಕ್” ಕುರಿತ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಸುದ್ದಿಗಳಿಂದ ಕೆಲವೊಮ್ಮೆ ಜನರಲ್ಲಿ …

Read More »

ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಸ್ಪೋರ್ಟ್ಸ್ ಇಂಡೋರ್ ಸ್ಟೇಡಿಯಂ ನಿರ್ಮಿಸಲು ಶಾಸಕ ಅಭಯ ಪಾಟೀಲ ಪ್ರಸ್ತಾವನೆ

ಬೆಳಗಾವಿ: ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಸ್ಪೋರ್ಟ್ಸ್ ಇಂಡೋರ್ ಸ್ಟೇಡಿಯಂ ನಿರ್ಮಿಸಲು ಶಾಸಕ ಅಭಯ ಪಾಟೀಲ ಪ್ರಸ್ತಾವನೆಯನ್ನು ಸಿದ್ಧಪಡಿಸುತ್ತಿದ್ದಾರೆ. ಬೆಳಗಾವಿಯ ಯಳ್ಳೂರು ಗ್ರಾಮದ ಹದ್ದಿಯಲ್ಲಿರುವ 40 ಎಕರೆ ಸರ್ಕಾರಿ ಜಾಗದಲ್ಲಿ ಸುಧಾರಿತ ಶೈಲಿಯಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಶಾಸಕ ಅಭಯ ಪಾಟಲ ಇಂದು ಕ್ರೀಡಾ ಇಲಾಖೆಯ ಆಯುಕ್ತ ಶ್ರೀನಿವಾಸ ಜೊತೆಗೆ ಯಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಜಾಗ ಪರಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಅಭಯ ಪಾಟೀಲ, ಬೆಳಗಾವಿ ನಗರ …

Read More »

ಕಾಯಕಶ್ರೀ ಪ್ರಶಸ್ತಿಗೆ ಈ ಬಾರಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಅಧ್ಯಕ್ಷ ಶ್ರೀ ರವಿಶಂಕರ್ ಗುರೂಜಿ ಆಯ್ಕೆ

ಗೋಕಾಕ: ಪ್ರತಿ ವರ್ಷ ಶ್ರೀ ಮಠದಿಂದ ಕೊಡಮಾಡುವ ಕಾಯಕಶ್ರೀ ಪ್ರಶಸ್ತಿಗೆ ಈ ಬಾರಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಅಧ್ಯಕ್ಷ ಶ್ರೀ ರವಿಶಂಕರ್ ಗುರೂಜಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ರವಿವಾರದಂದು ಸಾಯಂಕಾಲ ನಗರದ ಶೂನ್ಯ ಸಂಪಾದನ ಮಠದ ೧೬ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭದ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡುತ್ತಿದ್ದರು. ಈ ಬಾರಿಯು ಲಿಂಗೈಕ್ಯ ಬಸವ …

Read More »

ಕೃಷ್ಣಾ ನದಿಯಲ್ಲಿ ಮುಳುಗಿ ಯುವಕ ಸಾವು

ಸುರಪುರ: ತಾಲೂಕಿನ ವಾಗಣಗೇರಾ ಗ್ರಾಮದ ಹನುಮಾನ ದೇವರ ಕಾರ್ತಿಕೋತ್ಸವದ ಅಂಗವಾಗಿ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಗಂಗಾ ಸ್ನಾನಕ್ಕೆಂದು ನದಿಗೆ ಹೋದಾಗ, ನದಿಯಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾಂತೇಶ ಕವಡಿಮಟ್ಟಿ(19) ಮೃತ ಯುವಕ. ಸೆಳ್ಳಗಿ ಗ್ರಾಮದ ಬಳಿಯಲ್ಲಿನ ಕೃಷ್ಣಾ ನದಿಗೆ ಹನುಮಾನ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಹೋಗಲಾಗಿತ್ತು. ಈ ವೇಳೆ ಗಂಗಾ ಸ್ನಾನಕ್ಕೆಂದು ತೆರಳಿದ ವೇಳೆ ನೀರಿನ ಸುಳಿವಿಗೆ ಸಿಲುಕಿ ಈ ದುರ್ಘಟನೆ ನಡೆದಿದೆ. ಯುವಕನ ಸಾವಿನ …

Read More »

ಬೆನಚಿನಮರಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

:ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಬೆನಚಿನಮರಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಪಂಚಾಯಿತಿಯ. ಸಾಮಾನ್ಯ ವರ್ಗ ಮಹಿಳಾ ಮೀಸಲು ಕ್ಷೇತ್ರದ.ವಾರ್ಡ ನಂ.3 ಸುನಂದಾ ಪ್ರಕಾಶ್ ವಡ್ಡರ.     ವಾರ್ಡ್ ನಂ 5. ಮಂಜುಳಾ ಲಕ್ಷ್ಮಣ ಪಾಟೀಲ್. ಹಿಂದುಳಿದ (ಅ) ವರ್ಗ ಮಹಿಳಾ ಮೀಸಲು ಕ್ಷೇತ್ರದಿಂದ ಎರಡು ಮಹಿಳಾ ಅವಿರೋಧವಾಗಿ ಆಯ್ಕೆಯಾಗಿದೆ ಹೀಗಾಗಿ ಈ ಆಯ್ಕೆ ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆ ಬಾಕಿ ಇದೆ. ರಾಜಕೀಯ ಪಕ್ಷಗಳಿಗೆ …

Read More »