Breaking News
Home / ಜಿಲ್ಲೆ / ಬೆಳಗಾವಿ (page 332)

ಬೆಳಗಾವಿ

2023 ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಯರಗಟ್ಟಿ: 2023 ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಲಲಿಅ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅಭಿವೃದ್ದಿ ಕಾಮಗಾರಿಗಳು ನಡೆದಿದ್ದವು. ಆದ್ರೆ ಬಿಎಸ್ ವೈ ಸರ್ಕಾರದಲ್ಲಿ ಯಾವುದೆ ಕೆಲಸಗಳು ನಡೆಯುತ್ತಿಲ್ಲ. ಕೆಲವು ಕಾಮಗಾರಿಗಳ ಅನುದಾನವು ವಾಪಸ್ ಹೋಗಿದೆ. ಜನತೆ ಬೇಸತ್ತು ಹೋಗಿದ್ದು ಮುಂದಿನ ಚುನಾವಣೆಯಲ್ಲಿ …

Read More »

ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಆಯ್ಕೆಯ ಪ್ರಮಾಣ ಪತ್ರ ವಿತರಿಸಿದ ಜಿಲ್ಲಾ ಸಂಚಾಲಕ ರವೀಂದ್ರ ಸಣ್ಣಕ್ಕಿ

ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ತಾಲೂಕಾ ವಿವಿಧ ಸಮಿತಿಯ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ ಪಟ್ಟಣ ಗಂಗಾನಗರದ ಡಾ: ಅಂಬೇಡ್ಕರ ಭವನದಲ್ಲಿ ಶನಿವಾರದಂದು ಜರುಗಿತು ಪದಾಧಿಕಾರಿಗಳ ಆಯ್ಕೆ: ತಾಲೂಕಾ ಗೌರವಾಧ್ಯಕ್ಷ-ಮರೇಪ್ಪ ವಾಯ್.ಮರೆಪ್ಪಗೋಳ, ಸಂಚಾಲಕ-ಯಲ್ಲಪ್ಪ ಸಂ.ಸಣ್ಣಕ್ಕಿ, ಸಂಘಟನಾ ಸಂಚಾಲಕರು- ಲಕ್ಕಪ್ಪ ಯ.ತೆಳಗಡೆ, ಸುರೇಶ ದೇ.ಸಣ್ಣಕ್ಕಿ, ಸಹ ಸಂಚಾಲಕರು-ಸಿದ್ದಪ್ಪ ಯ.ಹಾದಿಮನಿ, ಖಜಾಂಚಿ-ರಾಮಪ್ಪ ಸಂ.ಬಂಗೆನ್ನವರ, ಅಲ್ಪಸಂಖ್ಯಾತರ ಘಟಕದ ಸಂಚಾಲಕ-ವಿಜಯ ಜಾ.ಮೂಡಲಗಿ, ಸಂಘಟನಾ ಸಂಚಾಲಕರು-ಅಶೋಕ ಸಿ.ಮೂಡಲಗಿ, ಲಾಲಸಾಬ ಬ.ಸಿದ್ಧಾಪೂರ, ಸಹ …

Read More »

ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಸವದತ್ತಿ: ‘ ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಒಡೆಯರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ಪಕ್ಷವೆಂದ್ರೆ ಗುಂಪುಗಾರಿಕೆ ಎನ್ನುವುದು ಸಹಜ. ಸವದತ್ತಿ ಅಷ್ಟೇ ಅಲ್ಲ, ನಮ್ಮ ಪಕ್ಷದಲ್ಲಿಯೂ ಇದೆ, ಎಲ್ಲ ಪಕ್ಷದಲ್ಲಿಯೂ …

Read More »

ಪೊಲೀಸ್ ಇಲಾಖೆ ‘ ಒಂದೇ ದೇಶ, ಒಂದೇ ತುರ್ತು ಕರೆ-112’ ಎಂಬ ಉದ್ದೇಶದಿಂದ ಜನರ ರಕ್ಷಣೆಗೆ ತುರ್ತು ಸೇವಾ  ಸ್ಪಂದನ ಸಹಾಯ ವ್ಯವಸ್ಥೆ

ಬೆಳಗಾವಿ :  ಪೊಲೀಸ್ ಇಲಾಖೆ ‘ ಒಂದೇ ದೇಶ, ಒಂದೇ ತುರ್ತು ಕರೆ-112’ ಎಂಬ ಉದ್ದೇಶದಿಂದ ಜನರ ರಕ್ಷಣೆಗೆ ತುರ್ತು ಸೇವಾ  ಸ್ಪಂದನ ಸಹಾಯ ವ್ಯವಸ್ಥೆ ಕಲ್ಪಿಸಲಿದ್ದು,  ಸೇವೆ ನೀಡಲು ಸಿದ್ದವಾಗಿರುವ ವಾಹನಗಳಿಗೆ ಬೆಳಗಾವಿ ಕಮೀಷನರ್ ಡಾ.ಕೆ.ತ್ಯಾಗರಾಜನ್ ಅವರು ಭಾನುವಾರ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಅವರು,  ಪೊಲೀಸ್, ಅಗ್ನಿ, ವೈದ್ಯಕೀಯ ಅಥವಾ ಯಾವುದೇ ತುರ್ತು ಸಂದರ್ಭಗಳಲ್ಲಿ ತ್ವರಿತ ಸೇವೆ ನೀಡಲು ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಸ್ಥಾಪಿಸಲಾಗಿದೆ. …

Read More »

ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಮಕ್ಕಳು ಹಾಗೂ ಕುಟುಂಬ ಸಮೇತರಾಗಿ ಸಾರಿಗೆ ನೌಕರರು ಪ್ರತಿಭಟನೆ

ಬೆಳಗಾವಿ: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅರೆಬೆತ್ತಲಾಗಿ, ತಲೆಯ ಮೇಲೆ ಇಟ್ಟಿಗೆ ಹೊತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಮಕ್ಕಳು ಹಾಗೂ ಕುಟುಂಬ ಸಮೇತರಾಗಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ತಲೆಯ ಮೇಲೆ ಇಟ್ಟಿಗೆ ಹೊತ್ತು, ಮಂಡಿಯಲ್ಲಿ ನಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಒಂದೆಡೆ ಪ್ರತಿಭಟನಾ ನಿರತ ಸಾರಿಗೆ ನೌಕರರು, ಮಕ್ಕಳನ್ನು ಹೆಗಲ …

Read More »

ಮೂರು ದಿನದಲ್ಲಿ ಸಾರಿಗೆ ಇಲಾಖೆಗೆ 17 ಕೋಟಿ ಲಾಸ್

ಮೂರು ದಿನದಲ್ಲಿ ಸಾರಿಗೆ ಇಲಾಖೆಗೆ 17 ಕೋಟಿ ಲಾಸ್ ಬೆಂಗಳೂರು:  ಕಳೆದ ಮೂರು ದಿನಗಳಿಂದ ಸಾರಿಗೆ ಸಿಬ್ಬಂದಿ ನಡೆಸುತ್ತಿರುವ  ಮುಷ್ಕರದಿಂದಾಗಿ  ರಾಜ್ಯಾದ್ಯಂತ ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ  ಆದಾಯಕ್ಕೆ ಭಾರೀ ನಷ್ಟ ಉಂಟಾಗಿದೆ.  ರಾಜ್ಯದಾದ್ಯಂತ ಪ್ರತಿ ದಿನ  ಸಾರಿಗೆ ಇಲಾಖೆಗೆ ಸುಮಾರು 7 ಕೋಟಿ ರೂ.  ಆದಾಯ ಬರುತ್ತಿತ್ತು.  ಆದ್ರೆ  ಮುಸ್ಕರ್ ಆರಂಭದ ಮೊದಲ  ದಿನ ರಾಜ್ಯಾದ್ಯಂತ 1464 ಬಸ್ ಗಳು ಸಂಚಾರ ಮಾಡಿದ್ದು, ಒಟ್ಟು 4.5 ಕೋಟಿ ರೂ. …

Read More »

ಖಾಸಗಿ ವಾಹನಗಳು ರಸ್ತೆಗಿಳಿಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಸಾರಿಗೆ ನೌಕರ

ಬೆಳಗಾವಿ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ನಾಳೆಯಿಂದ ಖಾಸಗಿ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲು ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಮುಷ್ಕರ ನಿರತ ನೌಕರರ ಆಕ್ರೋಶ ಭುಗಿಲೆದ್ದಿದ್ದು, ಖಾಸಗಿ ವಾಹನಗಳು ರಸ್ತೆಗಿಳಿಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಬಸ್ ನಿಲ್ದಾಣದಲ್ಲಿ ಮಾತನಾಡಿದ ಮುಷ್ಕರ ನಿರತ ಸಿಬ್ಬಂದಿ, ನಾಳೆ ಬೆಳಗಾವಿಯಲ್ಲಿ ಯಾವುದೇ ಖಾಸಗಿ ಬಸ್ ಸಂಚಾರಕ್ಕೂ ಅವಕಾಶ ನೀಡಲ್ಲ. ಒಂದು ವೇಳೆ ಖಾಸಗಿ ಬಸ್ ಗಳ ಓಡಾಟ ಆರಂಭವಾದರೆ ಕಲ್ಲು …

Read More »

ಬೇಡಿಕೆ ಸಧ್ಯಕ್ಕೆ ಈಡೇರಿಸಲಾಗದು ಸಚಿವ ಸವದಿ ಎಂದು ಸ್ಪಷ್ಟಪಡಿಸಿದ್ದಾರೆ. ಲಕ್ಷ್ಮಣ ಸವದಿ

ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ತೀವ್ರಗೊಂಡಿದ್ದು, ಈ ನಡುವೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಸಧ್ಯಕ್ಕೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸವದಿ, ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಸಾರಿಗೆ ಸಿಬ್ಬಂದಿಗಳ ಮನವೊಲಿಕೆ ಮಾಡಿ ಕೆಲಸಕ್ಕೆ ಹಾಜರಾಗಲು ಮನವಿ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳ ಜೊತೆ ಒಂದು ಸುತ್ತಿನ ಸಭೆ ನಡೆದಿದೆ. ನಮ್ಮ ಹಣಕಾಸಿನ ಇತಿಮಿತಿಯೊಳಗೆ ನೌಕರರ ಬೇಡಿಕೆ …

Read More »

ಲೋಕಲ್‌ ದಂಗಲ್: ಬೆಳಗಾವಿ ಚು. ವೀಕ್ಷಕರಾಗಿ ಇಬ್ರಾಹಿಂ ಮೈಗೂರ ನಿಯೋಜನೆ

ಬೆಳಗಾವಿ: ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ 2020 ಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಗೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ (ಆಡಳಿತ ಮತ್ತು ಮಾನವ ಸಂಪನ್ಮೂಲ) ಇಬ್ರಾಹಿಂ ಮೈಗೂರ ಅವರನ್ನು ಚುನಾವಣಾ ವೀಕ್ಷಕರಾಗಿ ನಿಯೋಜನೆ ಮಾಡಲಾಗಿದೆ. ವೀಕ್ಷಕರು, 11 ಡಿ. 2020 ರಿಂದ ಬೆಳಗಾವಿಯಲ್ಲಿ ಸರ್ಕಿಟ್ ಹೌಸ್ ಹಳ ಕಟ್ಟಡದ ಕೊಠಡಿ ಸಂಖ್ಯೆ 9 ರಲ್ಲಿ ವಾಸ್ತವ್ಯ ಮಾಡಲಿದ್ದು, ಜಿಲ್ಲಾದ್ಯಂತ ಎಲ್ಲ ತಾಲೂಕುಗಳಿಗೆ ಭೇಟಿ ನೀಡುವರು. ಈ ಅವಧಿಯಲ್ಲಿ ಸಾರ್ವಜನಿಕರು ಅವರನ್ನು ಸಂಪರ್ಕಿಸಬಹುದಾಗಿದೆ. …

Read More »

ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು

ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು ಗೋಕಾಕದ ನಾಕಾ ನಂ,1ಒಂದರಲ್ಲಿ ನಗರಕ್ಕೆ ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ ವೇಳೆಯಲ್ಲಿ ಅಚಾನಕಗಾಗಿ ವಿದ್ಯುತ ಸ್ಪರ್ಶವಾಗಿ ಮೇಲಿಂದ ಬಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಗೋಕಾಕದಲ್ಲಿ ನಡೆದಿದೆ,.   ರಾಮಗಾನಟ್ಟಿ ಗ್ರಾಮದ ನಾಗಪ್ಪ ಬರಮಣ್ಣ ಹಿಡಕಲ್ (26) ಎಂಬ ಯುವಕ ಗೋಕಾಕ ನಗರಕ್ಕೆ ಸರಬರಾಜು ಮಾಡುತ್ತಿರುವ 24×7 ದಲ್ಲಿ ಕಾರ್ಯನಿರ್ವಹಿಸುತ್ತಿದಗದ ಎನ್ನಲಾಗಿದೆ,ಸದರಿ ಗಾಯಗೊಂಡ ವ್ಯಕ್ತಿಯನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ …

Read More »