Home / ಜಿಲ್ಲೆ / ಬೆಳಗಾವಿ (page 348)

ಬೆಳಗಾವಿ

ಬಿಜಗುಪ್ಪಿ ಗ್ರಾಮದಲ್ಲಿ ಜಗಜ್ಯೋತಿ‌ ಬಸವೇಶ್ವರರ ಮೂರ್ತಿ ಭಗ್ನವಾಗಿದೆ.

ರಾಮದುರ್ಗ–  ಬಿಜಗುಪ್ಪಿ ಗ್ರಾಮದಲ್ಲಿ ಜಗಜ್ಯೋತಿ‌ ಬಸವೇಶ್ವರರ ಮೂರ್ತಿ ಮೂರ್ತಿ ಭಗ್ನವಾಗಿದೆ.       ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಬಸವಣ್ಣನವರ ಮೂರ್ತಿಯ ಕೈಯನ್ನು ಕಿಡಿಗೇಡಿಗಳು ಮುರಿದಿದ್ದಾರೆ.  ಸುದ್ದಿ ತಿಳಿದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.  ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲಿಸಿದರು. ಒಂದು ವಾರದ ಒಳಗಾಗಿ ಆರೋಪಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಒಂದು …

Read More »

ಖಾನಾಪುರ ಸ್ಥಾನ ಕೊನೆ ಗಳಿಗೆಯಲ್ಲಿ ಸೋಲು : ಶಾಸಕ ಸತೀಶ್ ಜಾರಕಿಹೊಳಿ

  ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ವ್ಯಕ್ತಿಗತ ಅವರ ಗೌರವ, ಸ್ಥಾನದ ಮೇಲೆ ನಡೆಯುತ್ತದೆ. ಖಾನಾಪುರ ನಿರ್ದೇಶಕರ ಸ್ಥಾನ ಗೆಲ್ಲುವ ಎಲ್ಲ ಅವಕಾಶಗಳು ಇತ್ತು. ಆದರೆ ಕೊನೆ ಗಳಿಗೆಯಲ್ಲಿ ಸಮಸ್ಯೆಯಾಗಿ, ಸೋತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿ, ಡಿಸಿಸಿ ಬ್ಯಾಂಕ್ ರೈತರು ಇರುವಂತಹ ಬ್ಯಾಂಕ್ ಆಗಿದೆ. ಇಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಂತ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್, …

Read More »

ಡಿಸಿಎಂ ಲಕ್ಷ್ಮಣ ಸವದಿಗೆ ತಿರುಗೇಟು ನೀಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ : ಇತ್ತಿಚೇಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದ್ದು, ಅವನತಿಯ ಅಂಚಿನಲ್ಲಿದೆ ಎಂಬ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿದ ಅವರು, ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇರುತ್ತದೆ. ಅದೇನು ಹೊಸದಲ್ಲ. ಬಿಜೆಪಿ ಪಕ್ಷದಲ್ಲಿಯೂ ಸಹ ಮೂರು ಗುಂಪುಗಳು ಇವೆ. ದೆಹಲಿ ಅಲ್ಲಿ ಒಂದು ಗುಂಪು, ಕರ್ನಾಟಕದಲ್ಲಿ ಎರಡು ಇದಾವೆ ಎಂದು …

Read More »

ಬಿಜೆಪಿ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಸಚಿವ ಜಾರಕಿಹೊಳಿ‌

  ಗೋಕಾಕ್ ಗ್ರಾಮೀಣ ಮಂಡಲ ಬಿಜೆಪಿ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಜಲಸಂಪನ್ಮೂಲ ಸಚಿವರಾದ  ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ಗೋಕಾಕ್ ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ್ ಗ್ರಾಮೀಣ ಮಂಡಲ ವತಿಯಿಂದ ಎರಡು ದಿನಗಳ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಮತ್ತಿತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

Read More »

ಹಿರಿಯರ ಆಶೀರ್ವಾದವೇ ನನಗೆ ಶ್ರೀರಕ್ಷೇ: ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಕ್ಷೇತ್ರದ ಜನರ ಆಶಿರ್ವಾದ ಎಲ್ಲಕ್ಕಿಂತ ದೊಡ್ಡದು. ನನಗೆ ಗ್ರಾಮೀಣ ಕ್ಷೇತ್ರದ ಜನರ ಆಶಿರ್ವಾದ ಸಿಕ್ಕಿದೆ. ಜನರು ನನ್ನ ಮೇಲೆ ಪ್ರೀತಿ, ವಿಶ್ವಾಸವಿಟ್ಟು ಆಶಿರ್ವದಿಸಿದ್ದಾರೆ. ಇದಕ್ಕಿಂತ ಸುದೈವ ಬೇರೆ ಇಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದಲ್ಲಿ ಶ್ರೀ ಮಸ​ಣಾ​ಯಿ ದೇವಸ್ಥಾನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ ​ಅವರು ಮಾತನಾಡುತ್ತಿದ್ದರು. ನನ್ನನ್ನು ಕಳೆದ ಚುನಾವಣೆಯಲ್ಲಿ …

Read More »

ಓಡ್ನಿ-ತೋಡ್ನಿ ಸೇರಿ ಒಟ್ಟಾರೆ ಪ್ರತಿ ಟನ್ ಕಬ್ಬಿಗೆ 3050 ರೂ. ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ.ಗಳನ್ನು ಮುಂಗಡ ಹಣವನ್ನಾಗಿ ಪಾವತಿಸಲು ನಿರ್ಧರಿಸಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕ, ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಶುಕ್ರವಾರದಂದು ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಪ್ರತಿ 15 ದಿನಗಳಿಗೊಮ್ಮೆ ನಿರಂತರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಪಾವತಿಸಲಾಗುವುದು ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರವು …

Read More »

ರಾಮದುರ್ಗ ಪಿಕೆಪಿಎಸ್ ಪ್ರತಿನಿಧಿಯಾಗಿ ಧವನ್ ಆಯ್ಕೆ

ಬೆಳಗಾವಿ ಬೆಳಗಾವಿ ಡಿಸಿಸಿ ಬ್ಯಾಂಕಿಗೆ ನೇಕಾರ ಸಹಕಾರಿ ಸಂಘದ ಪ್ರತಿನಿಧಿಯಾಗಿ ಸತೀಶ್ ಜಾರಕಿಹೊಳಿ ಆಪ್ತ ಕೃಷ್ಣಾ ಅನಿಗೋಳ್ಕರ್ ಜಯಭೇರಿ ಬಾರಿಸಿದ್ದಾರೆ. ರಾಮದುರ್ಗ ಪಿಕೆಪಿಎಸ್ ಪ್ರತಿನಿಧಿಯಾಗಿ ಧವನ್ ಆಯ್ಕೆ ಯಾಗಿದ್ದಾರೆ. ಖಾನಾಪೂರ ಕ್ಷೇತ್ರದಲ್ಲಿ ರಮೇಶ್ ಸಾಹುಕಾರ್ ಕ್ಯಾಂಡಿಡೇಟ್ ಅರವಿಂದ್ ಪಾಟೀಲ ರೋಚಕ ಗೆಲವು ಸಾಧಿಸಿದ್ದಾರೆ

Read More »

ಸಿಎಂ ಬದಲಾವಣೆ ಇಲ್ಲ – ರಮೇಶ್ ಜಾರಕಿಹೊಳಿ‌*

  ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ‌, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಇತ್ತೀಚೆಗೆ ಸಿಎಂ ಯಡಿಯೂರಪ್ಪನವರೇ ಸಿದ್ದರಾಮಯ್ಯನವರಿಗೆ ಉತ್ತರ ಕೊಟ್ಟಿದ್ದಾರೆ.ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು …

Read More »

ಅರವಿಂದ್ ಪಾಟೀಲ ಬಿಜೆಪಿಗೆ,ಸಿಎಂ ಸಹಮತ- ಡಿಸಿಎಂ ಸವದಿ

ಬೆಳಗಾವಿ-ಡಿಸಿಸಿ ಬ್ಯಾಂಕ್ ಚುನಾವಣೆ ಇಂದು ನಡೆಯುತ್ತಿದೆ. 16 ನಿರ್ದೇಶಕ ಸ್ಥಾನದ ಪೈಕಿ ಈಗಾಗಲೇ 13ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದಾರೆ. ಮೂರು ಕ್ಷೇತ್ರದಲ್ಲಿ ಮಾತ್ರ ಚುನಾವಣೆ ನಡೆಯುತ್ತಿದೆ. ಖಾನಾಪುರ ಕ್ಷೇತ್ರದಲ್ಲಿ ಎನೂ ಕುತೂಹಲ ಇಲ್ಲ ಮತದಾರರು ಜಾನರಿದ್ದಾರೆ. ಎಂದು ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆಯ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಖಾನಾಪುರ ತಾಲೂಕಿನಲ್ಲಿ ಕಾಂಗ್ರೆಸ್ ಶಾಸಕರು ಸ್ಪರ್ಧೆ, ಮಾಜಿ ಶಾಸಕ ಅರವಿಂದ್ ಪಾಟೀಲ್ …

Read More »

ನ್ಯಾಯ ಎಲ್ಲಿದೆ…? ಅಂತಾ ಇವರು ಕೇಳುತ್ತಿದ್ದಾರೆ….!

ಬೆಳಗಾವಿ- ಗಂಡ,ಹೆಂಡತಿ,ಇಬ್ಬರು ಹೆಣ್ಣು ಮಕ್ಕಳೊಂದಿದೆ ಬೆಳಗಾವಿಯ ಡಿಸಿ ಕಚೇರಿಯ ಎದುರು ಕುಳಿತುಕೊಂಡಿದ್ದಾರೆ.ನ್ಯಾಯ ಎಲ್ಲಿದೆ ಅಂತಾ ಕೇಳುತ್ತಿದ್ದಾರೆ. ನ್ಯಾಯ ಸಿಗೋವರೆಗೂ ಅಹೋರಾತ್ರಿ ಧರಣಿ ಮಾಡುತ್ತೇವೆ,ಅಲ್ಲಿಯವರೆಗೆ ಇಲ್ಲಿಯೇ ಕುಳಿತುಕಿಳ್ಳುತ್ತೇವೆ ಅಂತ,ಈ ಕುಟುಂಬ ಡಿಸಿ ಕಚೇರಿ ಎದುರು ಧರಣಿ ಆರಂಭಿಸಿದೆ. ರಾಯಬಾಗ ತಾಲ್ಲೂಕಿನ, ನರಸಲಾಪೂರ ಗ್ರಾಮದ ಸಂಗೀತಾ ಬಂಡು ಚಾವರೆ ಕುಟುಂಬ ನ್ಯಾಯಕ್ಕಾಗಿ ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ.ಈವರ ಪಾಲಿಗೆ ಬರುವ ಜಮೀನು ಮತ್ತು ಆಸ್ತಿಯನ್ನು,ಇವರ ಸಮಂಧಿಕರು ಮಾಡಿಕೊಡುತ್ತಿಲ್ಲ,ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಎನ್ನುವ ಕಾರಣಕ್ಕಾಗಿ ನಮಗೆ …

Read More »