ಬೆಳಗಾವಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇಲ್ಲಿನ ಜಿಲ್ಲಾಸ್ಪತ್ರೆ (ಬಿಮ್ಸ್)ಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ಪಿಪಿಇ ಉಡುಪು ಧರಿಸಿ ಕೋವಿಡ್ ವಾರ್ಡ್ಗೆ ಹೋಗಿದ್ದ ಅವರು ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಶುಚಿತ್ವ ಇಲ್ಲದಿರುವುದನ್ನು ಕಂಡು ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ಹಾಗೂ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ‘ಕೂಡಲೇ ವ್ಯವಸ್ಥೆ ಸರಿಪಡಿಸಬೇಕು. ಶುಚಿತ್ವ ಕಾಪಾಡಿಕೊಳ್ಳಬೇಕು. ಸೋಂಕಿತರಿಗೆ ಪೌಷ್ಟಿಕ ಆಹಾರ ನೀಡಬೇಕು’ ಎಂದು …
Read More »ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಂದ ಒಟ್ಟಾರೆ 45,29,250 ರೂ. ದಂಡ ಸಂಗ್ರಹ: M.G..ಹಿರೇಮಠ
ಬೆಳಗಾವಿ : ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಂದ ಒಟ್ಟಾರೆ 45,29,250 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವ ಕುರಿತು 36,352 ಪ್ರಕರಣಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ 240 ಪ್ರಕರಣಗಳು ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ಅಡಿಯಲ್ಲಿ 117 ಪ್ರಕರಣಗಳು ದಾಖಲಿಸಲಾಗಿದೆ ಎಂದು …
Read More »ಕೋವಿಡ್ ವಾರ್ಡ್ ನ ಸ್ಥಿತಿ ಕಂಡು ಇದೇನು ಆಸ್ಪತ್ರೆಯೇ, ದನದ ಕೊಟ್ಟಿಗೆ ಇದಕ್ಕಿಂತ ಚೆನ್ನಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕ ವಿನಯ್ ಜಾಸ್ತಿಕೊಪ್ಪಗೆ ಅವರನ್ನು ತರಾಟೆಗೆ ತೆಗೆದುಕೊಂಡ ಲಕ್ಷ್ಮಣ ಸವದಿ
ಬೆಳಗಾವಿ: ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ, ಕೋವಿಡ್ ಸೋಂಕಿತರಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಮಾಧ್ಯಮಗಳ ವರದಿ ನಂತರ ಆಸ್ಪತ್ರೆಗೆ ಶನಿವಾರ ಬೆಳಗ್ಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಆಸ್ಪತ್ರೆಯ ಅವ್ಯವಸ್ಥೆ ಕಂಡು ಹೌಹಾರಿದರು. ಕೋವಿಡ್ ವಾರ್ಡ್ ನ ಸ್ಥಿತಿ ಕಂಡು ಇದೇನು ಆಸ್ಪತ್ರೆಯೇ, ದನದ ಕೊಟ್ಟಿಗೆ ಇದಕ್ಕಿಂತ ಚೆನ್ನಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕ ವಿನಯ್ ಜಾಸ್ತಿಕೊಪ್ಪಗೆ ಅವರನ್ನು ತರಾಟೆಗೆ ತೆಗೆದುಕೊಂಡರು ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ …
Read More »ಕೋವಿಡ್ ಸೋಂಕಿತ ವೃದ್ಧ ದಂಪತಿಯನ್ನು ಅಪಾರ್ಟ್ ಮೆಂಟ್ ನಿಂದ ಹೊರದಬ್ಬಿದ ಅಮಾನುಷ ಕೃತ್ಯ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ: ಕೋವಿಡ್ ಸೋಂಕಿತ ವೃದ್ಧ ದಂಪತಿಯನ್ನು ಅಪಾರ್ಟ್ ಮೆಂಟ್ ನಿಂದ ಹೊರದಬ್ಬಿದ ಅಮಾನುಷ ಕೃತ್ಯ ಬೆಳಗಾವಿಯಲ್ಲಿ ನಡೆದಿದೆ. ಆಹಾರ, ಆಶ್ರಯವಿಲ್ಲದೆ ಬೀದಿ ಬದಿಯಲ್ಲಿದ್ದ ವೃದ್ಧ ದಂಪತಿಯನ್ನು ಕೊನೆಗೆ ಕೆಲವು ಸಾಮಾಜಿಕ ಕಾರ್ಯಕರ್ತರು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ ಘಟನೆ ನಡೆದಿದೆ. ಮಹದೇವ ದೇವನ್(70 ವ) ಮತ್ತು ಅವರ ಪತ್ನಿ 65 ವರ್ಷದ ಶಾಂತ ಹಿಂಡ್ವಾಡಿ ಅಪಾರ್ಟ್ ಮೆಂಟ್ ಕಾಂಪ್ಲೆಕ್ಸ್ ನ ಕ್ವಾರ್ಟರ್ಸ್ ನಲ್ಲಿ ವಾಸಿಸುತ್ತಿದ್ದರು. ಅಲ್ಲಿ ಮಹದೇವ್ ವಾಚ್ ಮೆನ್ ಆಗಿ …
Read More »ಲಕ್ಷ್ಮಿ ನಿವ್ಸ್ ಫೇಸ್ ಬುಕ್ ಪೇಜ್ ಹ್ಯಾಕ್ ಮಾಡಿದ್ದಾರೆ, ಏನೇ ತಪ್ಪು ಸಂದೇಶ ಬಂದ್ರು ವಾಹಿನಿಯ ವೀಕ್ಷಕರು ತಪ್ಪು ತಿಳಿಯಬೇಡಿ…
ಎಲ್ಲಾ ಲಕ್ಷ್ಮಿ news ವೀಕ್ಷಕರಿಗೆ ನಮಸ್ಕಾರ .. ಒಂದು ವಿಷಾದದ ಸಂಗತಿ , ನಮ್ಮ ಹಾಗುವನಿಮ್ಮೆಲ್ಲರ್ ಗೋಕಾಕ ನ ಲಕ್ಷ್ಮಿ news ವಾಹಿನಿ ಫೇಸ್ಬುಕ್ ಪೇಜ ಅನ್ನ ಯಾರೋ ಕಿಡಿ ಗೆಡಿ ಗಳು ನಿನ್ನೆ ಹ್ಯಾಕ್ ಮಾಡಿದ್ದಾರೆ. ಹಾಗೂ ಅದರಲ್ಲಿ ಅಶ್ಲೀಲ ಚಿತ್ರ ಗಳನ್ನ ಹಾಕುತ್ತಿದ್ದಾರೆ, ದಯವಿಟ್ಟು ಯಾರು ವಾಹಿನಿಯ ಬಗ್ಗೆ ತಪ್ಪು ತಿಳುವಳಿಕೆ ಯನ್ನ ತಿಳಿಬೇಡಿ ಇದು ಯಾರೋ ಕುತಂತ್ರಿ ಗಳ ಕೆಲ್ಸ ಹಾಗೂ ತಾವು ಕಂಡಂತೆ ನಮ್ಮ …
Read More »ಇಬ್ಬರು ಸಹೋದರರು ಸೇರಿಂತೆ ಬೆಳಗಾವಿ ಜಿಲ್ಲೆಯಲ್ಲಿ ಮೂವರು ಶಿಕ್ಷಕರು ಕೋವಿಡ್ಗೆ ಪ್ರಾಣ ಕಳೆದುಕೊಂಡಿದ್ದಾರೆ.
ಚಿಕ್ಕೋಡಿ: ಒಂದೇ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಸಹೋದರರಿಬ್ಬರು ಮಹಾಮಾರಿ ಕೊರೊನಾಗೆ ಬಲಿಯಾಗಿರುವ ಘಟನೆ ತೋಪಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಗರ್ಲಜುಂಜಿಯ ಗ್ರಾಮದ ಪಿ.ಕೆ ಕುಂಬಾರ ಹಾಗೂ ಅವರ ತಮ್ಮ ನಾರಾಯಣ್ ಕೆ.ಕುಂಬಾರ ಮೃತರು. ಈ ಇಬ್ಬರು ಸಹೋದರರು ತೋಪಿನಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಲವು ವರ್ಷಗಳಿಂದ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ತಮ್ಮನಾದ ನಾರಾಯಣ್ ಕೆ.ಕುಂಬಾರಗೆ ಕಳೆದ ಹತ್ತು ದಿನಗಳ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಇದಾದ ಬಳಿಕ ಆತನಿಂದ …
Read More »ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದ ರಾಹುಲ್ ಜಾರಕಿಹೊಳಿ
ಗೋಕಾಕ: ಯಮಕನಮರಡಿ ಮತಕ್ಷೇತ್ರದ 6 ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕೊರೊನಾ ವಾರಿಯರ್ಸ್ ಗಳಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, “ಕೋವಿಡ್ ನಿಯಂತ್ರಣದಲ್ಲಿ ಕೊರೊನಾ ವಾರಿಯರ್ಸ್ ಗಳ ಪಾತ್ರ ಮಹತ್ವದ್ದಾಗಿದೆ. ವಾರಿಯರ್ಸ್ ಗಳು ಸಾರ್ವಜನಿಕರೊಂದಿಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಜನರು ಕೂಡ ಕೊರೊನಾ ವಾರಿಯರ್ಸ್ ಗಳೊಂದಿಗೆ ಸಹಕರಿಸಬೇಕು” ಎಂದು …
Read More »ಇಂಜಿನಿಯರಿಂಗ್ ಪದವಿ ಸೇರಿದ್ದು ಬಿಟ್ಟರೆ ಬರೋಬ್ಬರಿ 20 ಕ್ಕೂ ಹೆಚ್ಚು ವಿಷಯಗಳಲ್ಲಿ ಬ್ಯಾಕ್ ಲಾಕ್ ಇಟ್ಟುಕೊಂಡಿದ್ದಾಳೆ! ಇಂಜಿನಿಯರಿಂಗ್ ಪದವಿಯೂ ಮುಗಿಸಿರಲಿಲ್ಲ.
ಬೆಂಗಳೂರು, : ಇಂಜಿನಿಯರಿಂಗ್ ಪದವೀಧರೆಯಾಗಿದ್ದ ಯುವತಿಗೆ ಕೆಲಸದ ಅಮಿಷೆ ಒಡ್ಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಂತ್ರಸ್ತ ಯುವತಿ ಹೊರಸಿರುವ ಆರೋಪ. ವಿಪರ್ಯಾಸವೆಂದರೆ ಆಕೆ ಇಂಜಿನಿಯರಿಂಗ್ ಪದವಿ ಸೇರಿದ್ದು ಬಿಟ್ಟರೆ ಬರೋಬ್ಬರಿ 20 ಕ್ಕೂ ಹೆಚ್ಚು ವಿಷಯಗಳಲ್ಲಿ ಬ್ಯಾಕ್ ಲಾಕ್ ಇಟ್ಟುಕೊಂಡಿದ್ದಾಳೆ! ಇಂಜಿನಿಯರಿಂಗ್ ಪದವಿಯೂ ಮುಗಿಸಿರಲಿಲ್ಲ. ಇನ್ನು ಸರ್ಕಾರಿ ಕೆಲಸ ಕೇಳಿಕೊಂಡು ಸಂತ್ರಸ್ತ ಯುವತಿ ಹೋಗಿದ್ದು ಯಾಕೆ? ಜಲ ಸಂಪನ್ಮೂಲ ಖಾತೆ ಮಾಜಿ …
Read More »ಕೋರೋಣ ವಾರಿಯರ್ಸ್ ಗೆ ಬಿಜೆಪಿ ಗೃಹ ಕಚೇರಿಯಲ್ಲಿ ಕೋವಿಡ್ ಕಿಟ್ ರಮೇಶ್ ಜಾರಕಿಹೊಳಿವಿತರಣೆ ಮಾಡಿದರು
ಗೋಕಾಕ: ಮತಕ್ಷೇತ್ರದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರು ಇಂದು ನಗರದ ಗೃಹ ಕಛೇರಿಯಲ್ಲಿ ವೈಯಕ್ತಿಕವಾಗಿ ತಾಲೂಕಿನ ಕೊರೋನಾ ವಾರಿಯರ್ಸಗಳಾದ. ಗ್ರಾಮ ಪಂಚಾಯಿತಿ,ಪಟ್ಟಣ ಪಂಚಾಯಿತಿ,ಪತ್ರಕರ್ತರು,ಪುರಸಭೆ,ನಗರಸಭೆ,ಕಂದಾಯ ಇಲಾಖೆ,ಆಶಾ ಕಾರ್ಯಕರ್ತೆಯರು,ಆರೋಗ್ಯ ಇಲಾಖೆ ಸಿಬ್ಬಂದಿಗಳು ಸೈನಿಟೈಜರ, ಹ್ಯಾಂಡ್ ಗ್ಲೋಸ್,ಮಾಸ್ಕ್, ಫೇಸ್ ಶಿಲ್ಡ್ ಸೇರಿದಂತೆ ಕೋವಿಡ್ ರಕ್ಷಾ ಕಿಟ್ ವಿತರಣೆ ಮಾಡಿದರು. ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯ ಟಿ.ಆರ್ ಕಾಗಲ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು
Read More »ಕೃಷಿ ಇಲಾಖೆ ವತಿಯಿಂದ ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ
ಗೋಕಾಕ :ಮತಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ನಗರದ ಗೃಹ ಕಚೇರಿಯಲ್ಲಿ ಗೋಕಾಕ್ ಕೃಷಿ ಇಲಾಖೆ ವತಿಯಿಂದ. ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ ಆರ್ ಕಾಗಲ್ ಹಾಗೂ ಪೌರಾಯುಕ್ತರಾದ ಶಿವಾನಂದ ಹಿರೇಮಠ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿ ಗಳಾದ ಎಮ್ಎಮ್ ನದಾಫ ಅಶೋಕ ಮೇಸ್ತ್ರಿ ಉಪಸ್ಥಿತರಿದ್ದರು …
Read More »
Laxmi News 24×7