ಗೋಕಾಕ: ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ ಜನ್ಮ ದಿನಾಚರಣೆ ನಿಮಿತ್ಯ ಭಾವಚಿತ್ರಕ್ಕೆ ಪೂಜೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಸನತ ಜಾರಕಿಹೊಳಿ ಅವರು ನೆರವೇರಿಸಿದರು. ಚಿತ್ರದಲ್ಲಿ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಆಯ್.ಎಸ್.ಪವಾರ, ಎನ್.ಕೆ.ಮಿರಾಶಿ, ಡಾ: ಎಸ್.ಎಮ್.ನದಾಫ, ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗನೀಸ, ಪಿ.ವಿ.ಚಚಡಿ ಇದ್ದಾರೆ.
Read More »ಇದೇ ಶನಿವಾರ (ಎ.17) ನಡೆಯುವ ಉಪಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ನನ್ನ ಗೆಲುವಿಗೆ ಸಹಕರಿಸಬೇಕು”.:
ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಮಾರೀಹಾಳ, ಬಾಳೇಕುಂದ್ರಿ, ಮೋದಗಾ, ಬಾಳೇಕುಂದ್ರಿ ಕೆ.ಎಚ್., ಮುತಗಾ, ಸಾಂಬ್ರಾ, ತಾರೀಹಾಳ, ಕೆ.ಕೆ. ಕೊಪ್ಪ ಗ್ರಾಮಗಳಲ್ಲಿ ಇಂದು ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ, ಮತಯಾಚಿಸಲಾಯಿತು. ಪ್ರಚಾರದಲ್ಲಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿವಿಧ ಮುಖಂಡರು ಸಾಥ್ ನೀಡಿದರು. “ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತುಂಬಾ ಕಷ್ಟಪಡುತ್ತಿದ್ದಾರೆ. ಬಿಜೆಪಿ ಸರ್ಕಾರವನ್ನು ನಿಯಂತ್ರಣ ಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳ …
Read More »ಗ್ರಾಮೀಣ ಪ್ರದೇಶದ ಸಾಂಬ್ರಾ ಗ್ರಾಮಕ್ಕೆ ಶ್ರೀ ಸತೀಶಣ್ಣನವರ ಜೊತೆ ಪ್ರಚಾರ
ಬೆಳಗಾವಿ ಗ್ರಾಮೀಣ ಪ್ರದೇಶದ ಸಾಂಬ್ರಾ ಗ್ರಾಮದಕ್ಕೆ ಇವತ್ತು ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಸಲುವಾಗಿ ತೆರಳಿ ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಹಾಗೂ ಮಹಾನ್ ನಾಯಕರಾದ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯ ನಿಮಿತ್ಯ ಅವರ ಪುತ್ಥಳಿಗೆ ಗೌರವಾರ್ಪಣೆಯನ್ನು ಸಲ್ಲಿಸಿ ಶ್ರೀ ಸತೀಶಣ್ಣನವರ ಜೊತೆ ಪ್ರಚಾರವನ್ನು ಕೈಗೊಂಡು ಮತ ಯಾಚಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಬೀರದೇವರ ಮಂದಿರಕ್ಕೆ ಸಹ ತೆರಳಿ ಆಶೀರ್ವಾದವನ್ನು ಪಡೆದು, ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ …
Read More »ಮುಷ್ಕರದ ಮಧ್ಯೆಯೂ ಬಸ್ ಚಲಾಯಿಸಿದ ಡ್ರೈವರ್ಗೆ ತಾಳಿ ಹಾಕಲು ಮುಂದಾದ ಮಹಿಳೆ
ಬೆಳಗಾವಿ: ಸಾರಿಗೆ ನೌಕರರ ಮುಷ್ಕರ ಇಂದು ವಿಭಿನ್ನ ಸ್ವರೂಪ ಪಡೆದುಕೊಂಡಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಯ ತೀವ್ರತೆ ಹೆಚ್ಚಾಗಿದೆ. ಅದರಂತೆ ಬೆಳಗಾವಿ ಬಸ್ ನಿಲ್ದಾಣದ ಘಟಕದ ಬಸ್ ಡ್ರೈವರ್ ಒಬ್ಬರಿಗೆ ಮಹಿಳೆಯರು ತೀವ್ರ ತರಾಟೆ ತೆಗೆದುಕೊಂಡ ಪ್ರಸಂಗ ನಡೆಯಿತು. 6 ನೇ ವೇತನ ಆಯೋಗಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಕುಟುಂಬಸ್ಥರು ಭಿಕ್ಷೆ ಬೇಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ ಕೆಎಸ್ಆರ್ಟಿಸಿ ಬಸ್ ಬರುವುದನ್ನ ನೋಡಿದ ಮಹಿಳೆಯರು ಬಸ್ ತಡೆದು …
Read More »ಯುಗಾದಿ ಹಬ್ಬದಂದೆ ಸಚಿವೆ ಶಶಿಕಲಾ ಜೊಲ್ಲೆಗೆ ಮಾತೃ ವಿಯೋಗ.
ಬೆಳಗಾವಿ: ಇಂದು ಯುಗಾದಿ ಹಬ್ಬ. ಹೊಸ ಯುಗದ ಆರಂಭ. ಎಲ್ಲರ ಮನೆಯಲ್ಲಿ ಸಂಭ್ರಮ ಮನೆ ಮಾಡಿರುತ್ತೆ. ಆದ್ರೆ ಇಂತಹ ಹಬ್ಬದ ದಿನದಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರ ತಾಯಿ ಮೃತಪಟ್ಟಿದ್ದಾರೆ. ವಯೋಸಹಜ ಕಾಯಿಲೆಯಿಂದ ಸೇವಂತಾ ಹರದಾರೆ(90) ಮಹಾರಾಷ್ಟ್ರದ ಕೊಲ್ಹಾಪುರ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಹಬ್ಬದ ದಿನದಂದೇ ಸಚಿವೆ ಶಶಿಕಲಾ ಜೊಲ್ಲೆಗೆ ಮಾತೃ ವಿಯೋಗ ಉಂಟಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಸೇವಂತಾ ಹರದಾರೆಯವರು ಕೆಲ ದಿನಗಳಿಂದ ಮಹಾರಾಷ್ಟ್ರದ …
Read More »ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರು ಭಾವನಾತ್ಮಕವಾಗಿ ಮತ ಯಾಚನೆ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ದಿನ ಸಮೀಪಿಸುತ್ತಿದ್ದಂತೆಯೇ, ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರು ಭಾವನಾತ್ಮಕವಾಗಿ ಮತ ಯಾಚನೆ ಮಾಡುತ್ತಿದ್ದಾರೆ. ‘ಅವರನ್ನ (ಪತಿ ಸುರೇಶ ಅಂಗಡಿ) ಮಧ್ಯ ದಾರಿಯಲ್ಲೇ ದೇವರು ಕರೆಸಿಕೊಂಡ. ಅವರು ನನ್ನ ಬಿಟ್ಟು ಹೊರಟ್ರು. ಅವರು ಜೀವನ ಪೂರ್ತಿ ನಿಮಗಾಗಿ ದುಡಿದವರು, ನೀವು ನನ್ನ ಕೈ ಬಿಡಬೇಡಿ’ ಎಂದು ಮತದಾರರನ್ನು ಕೋರುತ್ತಿದ್ದಾರೆ. ಹೀಗೊಂದು ಪೋಸ್ಟ್ ಅನ್ನು ಬಿಜೆಪಿಯು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದೆ. …
Read More »ಬೆಳಗಾವಿ ಲೋಕಸಭಾ ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರ ಮತಬೇಟೆ
ಬೆಳಗಾವಿ: ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಮತಬೇಟೆಗೆ ಅಖಾಡಕ್ಕೆ ಇಳಿದಿದ್ದು, ರಕ್ಷಾ ರಾಮಯ್ಯ ನೇತೃತ್ವದಲ್ಲಿ ಮೊದಗಾ ಗ್ರಾಮದಲ್ಲಿ ಬೈಕ್ ರ್ಯಾಲಿ ಕೈಗೊಳ್ಳುವ ಮುಖೇನ ಸತೀಶ್ ಜಾರಕಿಹೊಳಿ ಪರ ಮತ ಪ್ರಚಾರ ನಡೆಸಲಾಯಿತು. ಈ ವೇಳೆ ಮಾತನಾಡಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯನವರು ಯುವ ಕಾಂಗ್ರೆಸ್ ಶಕ್ತಿಯಿಂದಾಗಿಯೇ ಭಾರತವು ಇಂದು …
Read More »ಗೋಕಾಕ ಮತ್ತು ಅರಬಾವಿ ಕ್ಷೇತ್ರದ ಮೇಲೆ ಹೆಚ್ಚಿನ ಗಮನ ಬೆಳಗಾವಿಗೆ ಮತ್ತೆ ಸಿಎಂ B.S.Y.
ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಳೆದುಕೊಳ್ಳುವ ಆತಂಕದಲ್ಲಿರುವ ಭಾರತೀಯ ಜನತಾ ಪಾರ್ಟಿ ಈಗ ಗೋಕಾಕ ಮತ್ತು ಅರಬಾವಿ ಕ್ಷೇತ್ರದ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಿದೆ. ಗೋಕಾಕ ಮತ್ತು ಅರಬಾವಿ ಕ್ಷೇತ್ರದಲ್ಲಿ ಜಾರಕಿಹೊಳಿ ಕುಟುಂಬದ ಮತಗಳು ಹೆಚ್ಚಿದ್ದು, ಆ ಮತಗಳು ಸತೀಶ್ ಜಾರಕಿಹೊಳಿಗೆ ಹೋದಲ್ಲಿ ಬಿಜೆಪಿ ಬೆಳಗಾವಿ ಕ್ಷೇತ್ರವನ್ನು ಕಳೆದುಕೊಳ್ಳುವ ಆತಂಕ ಉಂಟಾಗಿದೆ. ರಮೇಶ …
Read More »”ಉತ್ತರ ಕರ್ನಾಟಕಕ್ಕೆ ಪ್ರಮುಖ ಇಲಾಖೆಗಳ ಕಚೇರಿ ಸ್ಥಳಾಂತರಕ್ಕೆ ಕಾನೂನಾತ್ಮಕ ಹೋರಾಟ”
ಬೆಂಗಳೂರು, ಎ. 11: ಉತ್ತರ ಕರ್ನಾಟಕದ ಜನತೆಯ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿರುವ ಪ್ರಮುಖ ಇಲಾಖೆಯ ಕಚೇರಿಗಳನ್ನು ಉತ್ತರ ಕರ್ನಾಟಕ ಭಾಗಕ್ಕೆ ಸ್ಥಳಾಂತರಿಸಬೇಕು. ಈ ಕುರಿತಂತೆ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಉತ್ತರ ಕರ್ನಾಟಕ ರೈತರ ಅಭಿವೃದ್ದಿ ಸಂಘದ ಅಧ್ಯಕ್ಷ ಯಾಸೀರ್ ಜವಳಿ, ನ್ಯಾಯವಾದಿ ಶೇಖ್ ಸೌದ್ ತಿಳಿಸಿದ್ದಾರೆ. ರವಿವಾರ ನಗರದ ಪ್ರೆಸ್ಕ್ಲಬ್ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019ರಲ್ಲಿಯೇ ರಾಜ್ಯ ಸರಕಾರ ಗೆಜೆಟ್ ಹೊರಡಿಸಿ ಅನೇಕ ಪ್ರಮುಖ ಇಲಾಖೆ ಕಚೇರಿಗಳನ್ನು …
Read More »ಹನಿ ಟ್ರ್ಯಾಪ್ಗೆ ಬಳಸಿ ಕೊಳ್ಳಲಾಗಿದೆ ಎಂದುಉಲ್ಟಾ ಹೊಡೆದ್ರ ಸಿಡಿ ಲೇಡಿ.?
;ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬೀಗ್ ಟ್ವಿಸ್ಟ್ ಸಿಕ್ಕಿದೆ. ಯುವತಿ ಹೇಳಿಕೆಯಿಂದ ಕೇಸ್ ಹೊಸ ತಿರುವು ಪಡೆದುಕೊಂಡಿದೆ. ಸಿಡಿ ಲೇಡಿ ಎಸ್ ಐಟಿ ಅಧಿಕಾರಿಗಳ ಮುಂದೆ ಉಲ್ಟಾ ಹೊಡೆದಿದ್ದಾಳೆ. ಮತ್ತೊಮ್ಮೆ ಜಡ್ಜ್ ಮುಂದೆ ಹಾಜರು ಪಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾಳೆ. ನನ್ನನ್ನು ಹನಿ ಟ್ರ್ಯಾಪ್ ಗೆ ಬಳಸಿಕೊಂಡು ಈ ರೀತಿ ಕೃತ್ಯ ಎಸಲಾಗಿದ್ದು, ನರೇಶ್ ಗೌಡ , ಶ್ರವಣ್ ಅವರೇ ಕಾರಣ ಎಂದು ನೇರ ಆರೋಪ …
Read More »
Laxmi News 24×7