Breaking News
Home / ಜಿಲ್ಲೆ / ಬೆಳಗಾವಿ (page 372)

ಬೆಳಗಾವಿ

ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸುರೇಶ ಅಂಗಡಿ ಕೊಡುಗೆ

ಬೆಳಗಾವಿ: ಬೆಳಗಾವಿ- ಕಿತ್ತೂರು-ಧಾರವಾಡ ನಡುವೆ ರೈಲು ಮಾರ್ಗ ನಿರ್ಮಿಸಲು ₹927.40 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಈಚೆಗೆ ತಿಳಿಸಿ, ಈ ಭಾಗಕ್ಕೆ ದೊಡ್ಡ ಕೊಡುಗೆ ತಂದಿರುವುದಾಗಿ ಹರ್ಷ ವ್ಯಕ್ತಪಪಡಿಸಿದ್ದರು. ’73 ಕಿ.ಮೀ. ಉದ್ದದ ಈ ಯೋಜನೆ ಇಲ್ಲಿನ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಇದಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಬೆಳಗಾವಿ, ದೇಸೂರು, ಕಣವಿಕರವಿನಕೊಪ್ಪ, ಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ, ಹುಲಿಕಟ್ಟಿ, …

Read More »

BIG BREAKING ಸುರೇಶ್ ಅಂಗಡಿ ದೆಹಲಿ ಏಮ್ಸ್ ಆಸ್ಪತ್ರೆ ಯಲ್ಲಿ ವಿಧಿವಶ

ಬೆಳಗಾವಿ ಸಂಸದ ನಮ್ಮ ಬೆಳಗಾವಿ ಜನ ನಾಯಕ ಸುರೇಶ್ ಅಂಗಡಿ ವಿಧಿವಶ ಸಪ್ಟೆಂಬರ್ 11ರಂದು ಕ ರೋನ ಧೃಡ ಆಗಿದ್ದರ್ ಬಗ್ಗೆ ಟ್ವೀಟ್ ಯಾವುದೇ ಲಕ್ಷಣ ಇಲ್ಲ ಆದ್ರೂ ಚಿಕಿತ್ಸೆ ತಿಗೊಳುತ್ತಿದ್ದೇನೆ ಎಂದು ಟ್ವೀಟ್ ದೆಹಲಿ ಏಮ್ಸ್ ಆಸ್ಪತ್ರೆ ಯಲ್ಲಿ ರೈಲ್ವೇ ಸಚಿವ ಸುರೇಶ್ ಅಂಗಡಿ ವಿಧಿವಶ  ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ (55) ಅವರು ದಿಲ್ಲಿಯ …

Read More »

ತರಕಾರಿಗಳ ಬೆಲೆಗಳು ಗಗನಕ್ಕೇರಿರುವುದರಿಂದ ಜನ ತತ್ತರಿಸಿ ಹೋಗಿದ್ದಾರೆ.

ಬೆಳಗಾವಿ :ಅತ್ತ ಕೊರೊನಾ ಬಿಟ್ಟು ಬಿಡದೇ ಕಾಡುತ್ತಿದೆ. ಇತ್ತ ಚೇತರಿಸಿಕೊಳ್ಳಲಾಗದ ಸ್ಥಿತಿಯಲ್ಲಿ ಜನ ಇದ್ದಾರೆ. ಇದರ ನಡುವೆ ಒಂದೊಂದೆ ಬೆಲೆ ಏರಿಕೆಗಳು ಜನರ ಕೈ ಸುಡುತ್ತಿವೆ. ಇದರ ಮಧ್ಯೆ ತರಕಾರಿ ಬೆಲೆಗಳು ಗಗನಕ್ಕೇರುತ್ತಿವೆ. ಮೊದಲೇ ದುಡಿಮೆ ಇಲ್ಲದೆ ಆರ್ಥಿಕ ಬಿಕ್ಕಟ್ಟು ಉಂಟಾಗುತ್ತಿರುವ ಬೆನ್ನಲ್ಲೇ ಇದೀಗ ತರಕಾರಿಗಳ ಬೆಲೆಗಳು ಗಗನಕ್ಕೇರಿರುವುದರಿಂದ ಜನ ತತ್ತರಿಸಿ ಹೋಗಿದ್ದಾರೆ. ಹೌದು, ಉತ್ತರ ಕರ್ನಾಟಕದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ನಾಶವಾಗುತ್ತಿವೆ. ಹೀಗಾಗಿ ತರಕಾರಿಗಳ ಬೆಲೆ ಏರಿಕೆ …

Read More »

ಅಥಣಿ …..ಎರಡನೇ ದಿನ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ.

ಅಥಣಿ …..ಎರಡನೇ ದಿನ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ. ಅಥಣಿ: ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ತಳವಾರ ಸಮುದಾಯದ ಕೆಲವು ಬಾಂಧವರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪಟ್ಟನದ ಮಿನಿ ವಿಧಾನಸೌಧದಲ್ಲಿ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಪರಿವಾರ-ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿದವರು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಲು ಮುಂದಾಗಲಿ ಎಂದು ಒತ್ತಾಯಿಸಿ ತಳವಾರ ಸಮಾಜದ ಮುಖಂಡ ರಾಜು ಜಮಖಂಡಿಕರ ಮುಂದಾಳತ್ವದಲ್ಲಿ ಪ್ರತಿಭಟನೆ ಕೈಗೊಂಡು, ವಿಧಾನಸಭಾ ಕಲಾಪ ಮುಗಿಯುವವರೆಗೆ …

Read More »

ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಗೋಕಾಕ ನಗರಸಭೆವತಿಯಿಂದ ಇಂದು ಗೋಕಾಕ ನಗರದಲ್ಲಿ ದಿನಾಚರಣೆ ಆಚರಣೆ ಮಾಡಿದರು.

ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಗೋಕಾಕ ನಗರಸಭೆವತಿಯಿಂದ  ಇಂದು ಗೋಕಾಕ ನಗರದಲ್ಲಿ ದಿನಾಚರಣೆ ಆಚರಣೆ ಮಾಡಿದರು. ಭಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ. ಕೋವಿದ19 ನಲ್ಲಿ ಪೌರಕಾರ್ಮಿಕರು ಮಾಡಿದ ಸೇವೆ ಯಾವ ಸೇವೆಗಿಂತ ಕಮ್ಮಿಯಿಲ್ಲ.ನಾವು ಮಾಡಿದ ಸೇವೆಯನ್ನು ನೋಡಿ ಪ್ರದಾನ ಮಂತ್ರಿ ನರೇಂದ್ರ ಮೋದಿಯವರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಡಿದ್ದರು. ನಾವು ಪ್ರತಿ ವರ್ಷದಂತೆ ಈ ವರ್ಷಕೂಡ ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಸಂತಕಾರ ಮಾಡಲಾಯಿತು. ಮತ್ತು covied19 ನಲ್ಲಿ ನಮ್ಮ ಜೀವವನ್ನು …

Read More »

NHM ಸಿಬ್ಬಂದಿಗಳಿಂದ ನಾಳೆಯಿಂದ ಮುಷ್ಕ್ ರ

ಗೋಕಾಕ :ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ವೈದ್ಯಕೀಯ , ಅರೆ ವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿಗಳು ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ, HR Policy ಮತ್ತು ಇತರೇ ಬೇಡಿಕೆಗಳ ಈಡೇರಿಕೆಗೆ ಇಂದು ತಹಸೀಲ್ದಾರ್ ಗೋಕಾಕ ಮತ್ತು ತಾಲೂಕಾ ಆರೋಗ್ಯ ಅಧಿಕಾರಗಳು  ಇವರಿಗೂ ಸಹ ಮನವಿ ಪತ್ರ ನೀಡಿದರು ಇನ್ನೂ ಮುಂದುವರೆದು, ಇಲಾಖೆ ಖಾಯಂ ನೌಕರರನ್ನು ಅವಲಂಬಿಸಿದೆ ಮತ್ತು ಎಲ್ಲಾ ಜಿಲ್ಲೆಯಲ್ಲಿ …

Read More »

ಕೆಪಿಸಿಸಿ ವಕ್ತಾರರಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕ :ಡಿ ಕೆ ಶಿವಕುಮಾರ್ ಆದೇಶ

ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಆದೇಶ ಹೊರಡಿಸಿದ್ದಾರೆ. ಯಾವುದೇ ವಿಷಯವನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಲಕ್ಷ್ಮಿ ಹೆಬ್ಬಾಳ್ಕರ್​ ಅವರಿಗಿದೆ. ಇದನ್ನು ಗಮನಿಸಿ ಅವರಿಗೆ ಈ ಮಹತ್ವದ ಹುದ್ದೆಯನ್ನು ನೀಡಲಾಗಿದೆ ಎಂದು ಡಿಕೆಶಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಮಾಧ್ಯಮಗಳಲ್ಲಿ ನಮ್ಮ ವಿಚಾರ, ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ. ತಮಗಿರುವ ಅನುಭವ, ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ …

Read More »

ಪ್ರಥಮ ಭಾಷೆಗೆ 481 ವಿದ್ಯಾರ್ಥಿಗಳು ಗೈರು ಹಾಜರು

ಬೆಳಗಾವಿ: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ 2ನೇ ದಿನವಾದ ಮಂಗಳವಾರ ಪ್ರಥಮ ಭಾಷೆ ವಿಷಯದ ಪರೀಕ್ಷೆ ನಡೆಯಿತು. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ನೋಂದಾಯಿಸಿದ್ದ 2,700 ಮಂದಿಯಲ್ಲಿ 2,540 ವಿದ್ಯಾರ್ಥಿಗಳು ಹಾಜರಾದರು. 160 ಮಂದಿ ಗೈರು ಹಾಜರಾದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 4,005 ಮಕ್ಕಳು ನೋಂದಾಯಿಸಿದ್ದರು. ಇವರಲ್ಲಿ 3,684 ಮಂದಿ ಹಾಜರಾದರು. 321 ವಿದ್ಯಾರ್ಥಿಗಳು ಗೈರು ಹಾಜರಾದರು. ಯಾರೂ ಡಿಬಾರ್‌ ಆಗಿಲ್ಲ ಎಂದು ಡಿಡಿಪಿಐಗಳಾದ ಎ.ಬಿ. ಪುಂಡಲೀಕ ಹಾಗೂ ಗಜಾನನ ಮನ್ನಿಕೇರಿ ತಿಳಿಸಿದ್ದಾರೆ.

Read More »

ಬ್ಯಾಂಕ್ ಸಿಬ್ಬಂದಿ ಸಾಲ ಕೊಡತಿಲ್ಲ: ಅಂತ ತಹಸೀಲ್ದಾರ್ ಕಛೇರಿ ಮುಂದೆ ವಿಷ್ಯದ ಬಾಟಲಿ ಇಡಿದು ಆತ್ಮಹತ್ಯೆ ಮುಂದಾದ ರೈತರು

ಚಿಕ್ಕೋಡಿ : ಹಾರೋಗೇರಿ ಪಿಕೆಪಿಎಸ್ ಬ್ಯಾಂಕ್ ನ ಸಿಬ್ಬಂದಿಗಳು ಬೆಳೆ ಸಾಲ ನೀಡುತ್ತಿಲ್ಲ. ಮುಚ್ಚಿಹೋಗಿರುವ ಬ್ಯಾಂಕ್ ನಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕೊಡಿ ಅಂತ ಕಾಡುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆ ಹರಿಸುವಂತೆ ರಾಯಬಾಗ ತಹಶೀಲ್ದಾರ್ ಕಚೇರಿಯ ಮುಂದೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ರೈತ ಲಕ್ಷ್ಮಣ ತಿಪ್ಪಣ್ಣ ವಡಗೋಲೆ ವಿಷದ ಬಾಟಲಿ ಹಿಡಿದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ ಷಡಕ್ಷರಿ ಬ್ಯಾಂಕ್ ನಲ್ಲಿ ಅಲಖನೂರ ಗ್ರಾಮದ ರೈತ ಲಕ್ಷ್ಮಣ …

Read More »

ವಿವಿಧ ಬೇಡಿಕೆಗೆ ಆಗ್ರಹಿಸಿ ಬೀದಿಗಿಳಿದ ಆಶಾ ಕಾರ್ಯಕರ್ತೆಯರು

ಬೆಳಗಾವಿ: ಮಾಸಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬೃಹತ್​ ಜಾಥಾ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು . ಮಾಸಿಕ 12 ಸಾವಿರ ವೇತನ ನೀಡಬೇಕು ಹಾಗೂ ಈ ಹಿಂದೆ ಬಾಕಿ ಉಳಿಸಿಕೊಂಡಿರುವ ವೇತನವನ್ನು ಬಿಡುಗಡೆಗೊಳಿಸಬೇಕು ಅಂತ ಒತ್ತಾಯಿಸಿದ್ರು. ಕೊರೊನಾ ವಾರಿಯರ್​ಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಅಂತ ರಾಜ್ಯ ಸರ್ಕಾರದ …

Read More »