ಕನ್ನಡಿಗರಿಗೆ ಎಂ.ಇ.ಎಸ್ ಮುಖಂಡ ಶುಭಂ ಸಾಳುಂಕೆ ದಮ್ಕಿ ಹಾಕಿರುವ ಹಿನ್ನೆಲೆಯಲ್ಲಿ ಗುರುವಾರ ಬೆಳಗಾವಿಯ ಚನಮ್ಮ ವೃತ್ತದಲ್ಲಿ ಕರವೆ ಪ್ರವಿಣ ಶೆಟ್ಟಿ ಬಣದಿಂದ ಪ್ರತಿಭಟನೆ ಮಾಡಲಾಯಿತು. ಕೆಲ ದಿನಗಳಹಿಂದ ಎಂ.ಇ.ಎಸ್ ಮುಖಂಡ ಶುಭಂ ಸಾಳುಂಕೆ ಕೆಂಪು,ಹಳದಿ ಬಣ್ಣದ ಶಾಲು ಧ್ವಜ ನಮ್ಮ ಮುಂದೆ ಬಂದರೆ ಅಟ್ಟಾಡಿಸಿ ಹೊಡೆಯುದಾಗಿ ಹೇಳಿಕೆ ನೀಡುವ ಮೂಲಕ ಕನ್ನಡಿಗರನ್ನು ಕೆರಳಿಸಿದರು. ಈ ಕುರಿತು ಮಾತನಾಡಿರುವ ಪ್ರವೀಣ ಕುಮಾರ ಶೆಟ್ಟಿ ಎಂ.ಇ ಎಸ್, ಶಿವಸೇನೆ ಕನ್ನಡಿಗರನ್ನು ಕೆರಳಿಸಿದೆ. ನಮ್ಮ …
Read More »ಬೆಳಗಾವಿ ಚುನಾವಣೆ | ಹೈಕಮಾಂಡ್ ನಿರ್ಧಾರಕ್ಕೆ ಬದ್ಧ : ಸತೀಶ್ ಜಾರಕಿಹೊಳಿ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಬಿಜೆಪಿ ಕಾಂಗ್ರೆಸ್ ನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಯಾರಿಗೆ ಟಿಕೆಟ್ ನೀಡಬೇಕು ಅನ್ನೋ ಲೆಕ್ಕಾಚಾರ ಎರಡೂ ಪಕ್ಷಗಳಲ್ಲಿ ನಡೆಯುತ್ತಿದೆ. ಅದರಲ್ಲೂ ಕಾಂಗ್ರೆಸ್ ನಿಂದ ಈ ಬಾರಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಣಕ್ಕಿಳಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇದೀಗ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿ ಲೋಕಸಭೆ ಉಪಚುನಾವಣೆ ಘೋಷಣೆಯಾಗಿದೆ. ನಾಲ್ಕು ದಿನದ ನಂತರ ಸಭೆ …
Read More »ಗೋಕಾಕ ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನುರುಲ್ಲಾ ಕೋತ್ವಾಲಗೌಡ..
ಗೋಕಾಕ: ನಗರದಲ್ಲಿ “ನಗರ ಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಇಂದು ನುರುಲ್ಲಾ ಕೋತ್ವಾಲಗೌಡ ಅವರು ನಗರಸಭೆ ಕಾರ್ಯಲಯದ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ 26 ನೇ ವಾರ್ಡ ನಂಬರನಿಂದ ಸ್ಪರ್ಧಿಸುತ್ತಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ಅವರು ವಾರ್ಡ್ ನಂಬರ 26ನೇ ವಾರ್ಡಿನಿಂದ ನಾನು ಸ್ಪರ್ಧಿಸುತ್ತಿದ್ದು, ಮೊದಲು ನಮ್ಮ ಸಹೋದರ ಸ್ಪರ್ಧಿಸುತ್ತಿದ್ದು ಅವರು ಅಗಲಿದ ಬಳಿಕ ಅವರ ಸ್ಥಾನದಲ್ಲಿ ನಾನು ಸ್ಪರ್ಧಿಸುತ್ತಿದೆನೆ. ಇದರ ಬಗ್ಗೆಯು ಜಾರಕಿಹೊಳಿ ಮೂರು ಸಹೋದರರ …
Read More »ಕನ್ನಡ ದ್ರೋಹಿ MES ನಿಷೇಧಿಸಿ: ಶುಭಂ ಸೆಳಕೆ ಗಡಿಪಾರು ಮಾಡಿ ಎಂದು ಕನ್ನಡ ಸಂಘಟನೆ ಆಗ್ರಹ..
ಘಟಪ್ರಭಾ: ಬೆಳಗಾವಿಯಲ್ಲಿ ಇರುವ ಕನ್ನಡ ನಾಡ ದ್ರೋಹಿ ಶುಭಂ ಸೆಳಕೆ ಇತನು ಕನ್ನಡದ ಶಾಲು ಹಾಕಿಕೊಂಡು ಅಲೆದಾಡುವವರ ವಿರುದ್ಧ ಅಟ್ಟಿಸಿಕೊಂಡು ಹೊಡೆಯುವ ಕನ್ನಡಿಗರಿಗೆ ಬೆದರಿಕೆ ಹಾಕಿದ್ದಾನೆ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶಿಸಿ ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಮೃತ್ಯುಂಜಯ ಸರ್ಕಲನಲ್ಲಿ ಪ್ರತಿಭಟನೆ ಮಾಡಲಾಯಿತು. ಶ್ರೀಶೈಲ ಬ್ಯಾಕೂಡ ನಿರೀಕ್ಷಕರು, ಘಟಪ್ರಭಾ ಪೋಲಿಸ್ ಠಾಣೆ ಇವರ ಮುಖಾಂತರ ಲಕ್ಷ್ಮಣ ಣ ನಿಂಬರಗಿ ಪೋಲಿಸ್ ಅಧಿಕ್ಷಕರು ಬೆಳಗಾವಿ ಅವರಿಗೆ ಮನವಿ …
Read More »ಬೆಳಗಾವಿಯಲ್ಲಿ ನಿಗೂಢ ಸೋಂಕು : 10ಕ್ಕೂ ಹೆಚ್ಚು ಜಾನುವಾರುಗಳು ಸಾವು
ಬೆಳಗಾವಿ : ಜಿಲ್ಲೆಯ ಟಿಳಕವಾಡಿ ಭಾಗದಲ್ಲಿ ಹಲವು ದಿನಗಳಿಂದ ನಿಗೂಢ ಸೋಂಕು ಕಾಣಿಸಿಕೊಂಡ ಪರಿಣಾಮ 10ಕ್ಕೂ ಜಾರುವಾರು ಬಲಿಯಾಗಿವೆ. ಜಾನುವಾರುಗಳಿಗೆ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲಿ ಸಾವನ್ನಪ್ಪುತ್ತಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೊಸ ಸೋಂಕಿನ ಭೀತಿ ಆರಂಭವಾಗಿದೆ. ಪಶು ವೈದ್ಯರು ಮೃತ ಜಾನುವಾರುಗಳ ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದಾರೆ. ಜೀವನೋಪಾಯಕ್ಕೆ ಸಾಕಿದ್ದ ಜಾನುವಾರಗಳು ಸಾವನ್ನಪ್ಪಿರೋದು ಕಂಡು ಮಾಲೀಕರು ಕಣ್ಣೀರು ಹಾಕುತ್ತಿದ್ದರೆ, ಸಾರ್ವಜನಿಕರು ಭೀತಿಯಲ್ಲಿ ಇದ್ದಾರೆ.
Read More »ಸಿಡಿ’ಯಲ್ಲಿರುವಳು ನಾನಲ್ಲ ನನ್ನಂತೆ ಕಾಣುವ ಹುಡುಗಿಯ ದೃಶ್ಯ ಎಡಿಟ್ ಮಾಡಿದ್ದಾರೆ. ಅದು ನಕಲಿ ಸಿಡಿ,: ನನ್ನ ಮಗಳು ಹಾಗೆ ಹೇಳಿದ್ದಳು ಎಂದ ಸಂತ್ರಸ್ತೆಯ ತಾಯಿ
ಬೆಳಗಾವಿ: ‘ಸಿಡಿ’ಯಲ್ಲಿರುವಳು ನಾನಲ್ಲ ಎಂದು ಮಗಳು ಹೇಳಿದಳು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ನನ್ನಂತೆ ಕಾಣುವ ಹುಡುಗಿಯ ದೃಶ್ಯ ಎಡಿಟ್ ಮಾಡಿದ್ದಾರೆ. ಅದು ನಕಲಿ ಸಿಡಿ, ಆ ಸಿಡಿಯಲ್ಲಿ ನನ್ನ ಪಾತ್ರವೇ ಇಲ್ಲ ಎಂದು ಸಿಡಿ ವೈರಲ್ ಆದಾಗ ಕೇಳಿದ್ದಕ್ಕೆ ನನ್ನ ಮಗಳು ಹಾಗೆ ಹೇಳಿದ್ದಳು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ಮನೆಗೆ ವಾಪಸ್ ಬಂದಾಗ ಹೇಳುವೆ ಎಂದಿದ್ದಳು. ಸದ್ಯಕ್ಕೆ ಏನೂ ಹೇಳುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದ್ದಳು. ನಾನೆಲ್ಲಿದ್ದೀನಿ ಎನ್ನುವುದೂ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ ಕಾಂಗ್ರೆಸ್ಸ್ ಹಾಗೂ ಬಿಜೆಪಿಯಿಂದ ಸ್ಪ್ರದಿಸೋ ಅಭರ್ಥಿ ಗಳು ಯಾರು ಗೊತ್ತಾ..?
ಬೆಂಗಳೂರು: ಬೆಳಗಾವಿ ಲೋಕಸಭೆ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 23 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಮಾರ್ಚ್ 31 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 3 ರಂದು ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದ್ದು, ಏಪ್ರಿಲ್ 17 ರಂದು ಮತದಾನ ನಡೆಯಲಿದೆ. ಮೇ 2 ರಂದು ಮತ ಎಣಿಕೆ ನಡೆಸಲಾಗುವುದು. ಬೆಳಗಾವಿ ಲೋಕಸಭೆ ಸದಸ್ಯರಾಗಿದ್ದ ಕೇಂದ್ರ …
Read More »ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಹೊಸ ತಿರುವು : ಯುವತಿಯ ಅಪಹರಣವಾಗಿದೆ ಎಂದು ಪೋಷಕರ ದೂರು
ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೂಂದು ಮಹತ್ವದ ತಿರುವು ಸಿಕ್ಕಿದ್ದು, ಸಿಡಿಯಲ್ಲಿರುವ ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಯುವತಿಯ ಪಾಲಕರು ಬೆಳಗಾವಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ದ್ದಾರೆ. ಇದರೊಂದಿಗೆ ಪ್ರಕರಣ ಮತ್ತೂಂದು ಮಜಲು ಪಡೆದುಕೊಂಡಿದೆ. ಬೆಳಗಾವಿಯ ಹನುಮಾನ ನಗರದ ನಿವಾಸಿಯಾದ ಯುವತಿಯ ಪಾಲಕರು ತಮ್ಮ ಮಗಳನ್ನು ಮಾ.2ರಂದು ಬೆಂಗಳೂರಿನಲ್ಲಿ ಅಪಹರಣ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದು, ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ತಮ್ಮ ಮಗಳನ್ನು …
Read More »ಕೆಂಪು, ಹಳದಿ ಬಾವುಟ ಹಾಕಿಕೊಂಡು ಓಡಾಡಿದ್ರೆ ಅಟ್ಟಾಡಿಸಿ ಹೊಡೀತಾನಂತೆ…!!
ಬೆಳಗಾವಿ: ಕನ್ನಡಿಗರನ್ನೆ ಅಟ್ಟಾಡಿಸಿ ಹೊಡ್ತಿವಿ ಎಂದು ಬೆಳಗಾವಿಯಲ್ಲಿ ಎಂಇಎಸ್ ಮುಖಂಡ ಹೂಂಕರಿಸಿ ಸಂಕಷ್ಟಕ್ಕೆ ಬಿದ್ದಿದ್ದಾನೆ. ಬೆಳಗಾವಿ ನೆಲದಲ್ಲಿ ನಿಂತುಕೊಂಡು ಈ ರೀತಿ ಧಮ್ಕಿ ಹಾಕಿದವ ಎಂಇಎಸ ಮುಖಂಡ ಶುಭಂ ಸಾಳುಂಕೆ. ಬೆಳಗಾವಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಎರಡು ಒಂದಾಗಿವೆ ಎಂದಿರುವ ಸಾಳುಂಕೆ, ಹಳದಿ ಕೆಂಪು ಬಣ್ಣದ ಶಾಲು ಧರಿಸಿದವರನ್ನು ಸಿಕ್ಕ ಸಿಕ್ಕಲ್ಲಿ ನಾವು ಹೊಡ್ತಿವಿ ಎಂದಿದ್ದಾನೆ. ನಮ್ಮ ಶಾಂತಿಯುತ ಹೋರಾಟವನ್ನ ತಪ್ಪಾಗಿ ಅರ್ಥೈಸಿಕೊಳ್ಳಬೇಡಿ ಎಂದು ಕನ್ನಡಿಗರು ಮತ್ತು ಸರಕಾರಕ್ಕೆ ಎಚ್ಚರ …
Read More »ಶಿವಸೇನೆ ಕಚೇರಿ ಮುಚ್ಚಿಸಲು ವಾಹನಗಳ ಜಪ್ತಿಗೆ ಕನ್ನಡ ಕ್ರಿಯಾ ಸಮಿತಿ ಆಗ್ರಹ
ಕರ್ನಾಟಕ, ಕನ್ನಡಿಗರ ವಿರುದ್ಧವೇ ನಾಡದ್ರೋಹಿ ಚಟುವಟಿಕೆ ನಡೆಸುವ ಶಿವಸೇನೆಗೆ ಕರ್ನಾಟಕದ ನೆಲದಲ್ಲಿಯೇ ಕಾರ್ಯಾಲಯ ನಡೆಸಲು ಅವಕಾಶ ಮಾಡಿಕೊಡುವದು ಎಷ್ಟು ಸರಿ? ನಮ್ಮ ವಿರುದ್ಧವೇ ಪಿತೂರಿ ನಡೆಸುವ ಇಂಥ ಸಂಘಟನೆಯ ವಾಹನಗಳು ನಮ್ಮ ಮುಂದೆಯೇ ನಾಮಫಲಕ ಹಾಕಿಕೊಂಡು ಸಂಚರಿಸಲು ಅವಕಾಶ ಮಾಡಿಕೊಡುವದು ಎಷ್ಟು ಸಮಂಜಸ? ಕೂಡಲೇ ಶಿವಸೇನೆಯ ಬೆಳಗಾವಿ ಕಾರ್ಯಾಲಯವನ್ನು ಮುಚ್ಚಿಸಬೇಕು ಮತ್ತು ಈ ಸಂಘಟನೆಯ ವಾಹನಗಳನ್ನು ಜಪ್ತಿ ಮಾಡಬೇಕೆಂದು ಆಗ್ರಹಿಸುವ ಮನವಿಯನ್ನು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ …
Read More »
Laxmi News 24×7