Breaking News

ಬೆಳಗಾವಿ

ಬೆಳಗಾವಿ ಗಡಿಯಲ್ಲಿ ಜಾರಿಯಾಗದ ಕಟ್ಟುನಿಟ್ಟಿನ ಕ್ರಮ; ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಾಗಿ ಕೊರೋನಾತಂಕ

ಬೆಳಗಾವಿ: ಸರ್ಕಾರ ಕೋವಿಡ್ ಎರಡನೇ ಅಲೆಯಿಂದ ಜನರನ್ನ ರಕ್ಷಣೆ ಮಾಡಬೇಕು ಅಂತ ಟಫ್ ರೂಲ್ಸ್ ಜಾರಿಗೆ ತಂದಿದೆ.‌ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಎಂಟ್ರಿಯಾಗ ಬೇಕಾದರೆ ಖಾಸಗಿ ಸರ್ಕಾರಿ ವಾಹನಗಳ ಮೂಲಕ ಬರುವವರು ಕೈಲಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹಿಡಿದೇ ಬರಬೇಕು ಅಂತಿದೆ ಆದರೆ ಕರ್ನಾಟಕದ ಗಡಿಯಲ್ಲಿ ಕಟ್ಟುನಿಟ್ಟಾದ ಕ್ರಮ ಜಾರಿಗೆ ಬರ್ತಿಲ್ಲಾ. ಬಾರ್ಡರ್ ನಲ್ಲಿ ಚೆಕ್ ಪೊಸ್ಟ್ ನಿರ್ಮಾಣ ಆಗಿದೆ ಖಾಸಗಿ ಕಾರಿನಲ್ಲಿ ಬರೋರನ್ನ ಮಾತ್ರ ತಪಾಸಣೆ ಮಾಡುತ್ತಿರುವ ಪೊಲೀಸರು ಬೈಕ್ …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆಯ ರಾಜಕೀಯ ಲೆಕ್ಕಾಚಾರ ಅದಲು-ಬದಲು!

ಬೆಳಗಾವಿ(ಮಾರ್ಚ್ 10): ಸದ್ಯ ರಾಜ್ಯದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ಜೋರಾಗಿ ಸದ್ದು ಮಾಡುತ್ತಿದೆ. ಈ ಷಡ್ಯಂತ್ರದ ಹಿಂದೆ ಇರೋದು ಯಾರು ಎಂಬುದು ನನಗೆ ಗೊತ್ತಿದೆ. ಶೀಘ್ರದಲ್ಲಿ ದೂರು ದಾಖಲಿಸಿ ಕಾನೂನು ಹೋರಾಟ ಮಾಡುತ್ತೇನೆ. ನನಗೆ ಈಗ ಅಧಿಕಾರ ಮುಖ್ಯವಲ್ಲ, ಮನೆತನದ ಮರ್ಯಾದೆ ಮುಖ್ಯ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಅಷ್ಟೇ ಅಲ್ಲ ಕಾನೂನು ಹೋರಾಟಕ್ಕೆ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಪ್ರಕರಣ …

Read More »

ಒಡೆದ ಪೈಪ್‌ಲೈನ್: ಅಪಾರ ಪ್ರಮಾಣದ ನೀರು ಪೋಲು

ಬೆಳಗಾವಿ: ಇಲ್ಲಿನ ಗೋವಾವೇಸ್ ಸಮೀಪದ ರಸ್ತೆ ಬದಿಯಲ್ಲಿ ಕಾಮಗಾರಿಯೊಂದಕ್ಕಾಗಿ ಮಂಗಳವಾರ ಬೆಳಿಗ್ಗೆ ನೆಲ ಅಗೆಯುವಾಗ ಪೈಪ್‌ಲೈನ್‌ ಒಡೆದ ಪರಿಣಾಮ ಅಪಾರ ಪ್ರಮಾಣದ ನೀರು ಪೋಲಾಯಿತು. ಸುಮಾರು ಮುಕ್ಕಾಲು ತಾಸು ನೀರು ದೊಡ್ಡ ಮಟ್ಟದ ಕಾರಂಜಿಯ ರೀತಿ ಚಿಮ್ಮುತ್ತಿತ್ತು. ಇದರಿಂದ ರಸ್ತೆ ತುಂಬೆಲ್ಲಾ ನೀರು ಸಂಗ್ರಹವಾಗಿತ್ತು. ವಾಹನಗಳ ಸಂಚಾರಕ್ಕೂ ಅಡಚಣೆ ಉಂಟಾಯಿತು. ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನಗಳ ಮೇಲೂ ನೀರು ಬಿದ್ದಿತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿದೆ. ಸ್ಥಳೀಯರು ಮಾಹಿತಿ …

Read More »

ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: ಇಂದಿರಾ ಕ್ಯಾಂಟೀನ್ ಗೂ ಇಲ್ಲ ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳ ನಿರ್ವಹಣೆಗೆ ಅನುದಾನ ನೀಡಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ‘ಅನ್ನಭಾಗ್ಯ’ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು ಬಿಜೆಪಿ ಸರ್ಕಾರ 5 ಕೆಜಿಗೆ ಇಳಿಕೆ ಮಾಡಿದೆ. ಆದರೆ, ಸಿಎಂ ಯಡಿಯೂರಪ್ಪ ಮಂಡಿಸಿದ ಬಜೆಟ್ ನಲ್ಲಿ ಪಡಿತರ ಹೆಚ್ಚಳದ ಬಗ್ಗೆ ಪ್ರಸ್ತಾಪಿಸಿಲ್ಲ. ‘ಅನ್ನಭಾಗ್ಯ’ ಮತ್ತು ‘ಕ್ಷೀರ ಭಾಗ್ಯ’ …

Read More »

ಬೆಳಗಾವಿಯಲ್ಲಿ ಆತ್ಮನಿರ್ಭರ ಮಹಿಳೆ; ರೊಟ್ಟಿ ತಯಾರಿಸಿ 40 ಕುಟುಂಬಗಳಿಗೆ ಆಸರೆಯಾದ ಮಹಾದೇವಿ ಕಬ್ಬೂರು

ಬೆಳಗಾವಿ (ಮಾ. 7): ಗ್ರಾಮೀಣ ಭಾಗದಲ್ಲಿ ಹೆಣ್ಣು ಎಂದರೆ ಕೇವಲ ಅಡುಗೆ ಮಾಡೋದು ಮಕ್ಕಳು ಸಂಸಾರ ನೋಡಿಕೊಂಡು ಹೋಗುವವರೇ ಜಾಸ್ತಿ. ಆದರೆ, ಇಲ್ಲೋರ್ವ ಮಹಿಳೆ ತನ್ನ ಸಂಸಾರ ಜೊತೆಗೆ ಇತರೆ 40 ಜನರ ಸಂಸಾರಕ್ಕೂ ಆಸರೆಯಾಗಿದ್ದಾರೆ. ಅವರ ಒಂದೇ  ಒಂದು ಕೆಲಸ 40 ಕುಟುಂಬಗಳಿಗೆ ಆಸರೆಯಾಗಿದೆ. ಹಾಗಾದರೆ ಯಾರು ಆ ಮಹಿಳೆ? ಏನು ಆ ಕೆಲಸ ಅಂತೀರಾ? ಈ ಸ್ಟೋರಿ ಓದಿ… ‘ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ಆಳಬಲ್ಲದು’ ಎಂಬ …

Read More »

ಬೆಳಗಾವಿಯಲ್ಲಿ ಆರಂಭಗೊ0ಡಿದೆ ಪಾಲಿಕೆಯ ಕನ್ನಡ ಧ್ವಜ ತೆರವುಗೊಳಿಸುವಂತೆ ಎಂಇಎಸ ಪ್ರತಿಭಟನಾ ಮೆರವಣಿಗೆ..

ಬೆಳಗಾವಿ ಮಹಾಪಾಲಿಕೆ ಎದುರಿನ ಕನ್ನಡ ಧ್ವಜವನ್ನ ತೆರವುಗೊಳಿಸಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ಮಧ್ಯವರ್ತಿ ಮಹಾರಾಷ್ಟç ಏಕೀಕರಣ ಸಮೀತಿಯ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನಾ ರ‍್ಯಾಲಿಯನ್ನ ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಧರ್ಮವೀರ ಸಂಭಾಜೀ ಮಹಾರಾಜರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ್ಲ ಮಧ್ಯವರ್ತಿ ಮಹಾರಾಷ್ಟç ಏಕೀಕರಣ ಸಮೀತಿಯ ನೇತೃತ್ವದಲ್ಲಿ ಮೆರವಣಿಗೆ ಆರಂಭಗೊAಡಿತು. ಈ ವೇಳೆ ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಭಗವಾ ಧ್ವಜವನ್ನ ಹಾರಿಸಲೇ ಬೇಕೆಂದು ಘೋಷಣೆಗಳನ್ನ ಕೂಗಿದರು. ಮಾಜಿ ಮಹಾಪೌರ ಸರೀತಾ ಪಾಟೀಲ ಅವರು …

Read More »

ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಾಳೆ ಮಂಗಳವಾರ ಸಂಜೆ 6 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು …

Read More »

ಜನಪರ-ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ

  ಗೋಕಾಕ : 8ನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ, ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಸರ್ವತೋಮುಖ ಏಳ್ಗೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಶೇಷ ಆದ್ಯತೆ ನೀಡುವ ಮೂಲಕ ಸರ್ವರಿಗೂ ಸಮಪಾಲು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರದಂದು 2021-22 ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಪತ್ರವನ್ನು ಮಾರ್ಚ್ 8 ರ ವಿಶ್ವ ಮಹಿಳಾ ದಿನಾಚರಣೆಯಂದು ಮಂಡಿಸಿರುವ ಮುಖ್ಯಮಂತ್ರಿಗಳು …

Read More »

ಪಾಲಿಕೆ ಎದುರು ಭಗವಾ ಧ್ವಜ ಹಾರಿಸಲು ಯತ್ನ,ಎಂಈಎಸ್ ಕಾರ್ಯಕರ್ತೆಯರ ವಶಕ್ಕೆ

ಬೆಳಗಾವಿ- ಮಹಾನಗರ ಪಾಲಿಕೆಯ ಎದರು ಭಗವಾ ಧ್ವಜ ಹಾರಿಸಲು ಯತ್ನಿಸಿದ ಐವರು ಮಹಿಳಾ ಕಾರ್ಯಕರ್ತೆಯರನ್ನು ಪೋಲೀಸರು ವಶಕ್ಕೆ ಪಡೆದಿದಿದ್ದಾರೆ.     ಬೆಳಗಾವಿ ಮಹಾನಗರ ಪಾಲಿಕೆಯ ಎದರು ಕನ್ನಡಿಗರು ಕನ್ನಡ ಧ್ವಜ ಹಾರಿಸಿದ್ದನ್ನು ವಿರೋಧಿಸಿ,ಎಂಈಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಬೆಳಗಾವಿಯ ಕಾಲೇಜು ರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿರುವಾಗ,ಇನ್ನೊಂದೆಡೆ ಮಹಿಳಾ ಕಾರ್ಯಕರ್ತೆಯರು ಪಾಲಿಕೆ ಎದರು ಭಗವಾ ಧ್ವಜ ಹಾರಿಸುವ ವಿಫಲ ಯತ್ನ ನಡೆಸಿದ್ದಾರೆ. ಸುಮಾರು ಐದು ಜನ ಮಹಿಳಾ ಕಾರ್ಯಕರ್ತೆ ಯರು …

Read More »

ಬಿಲ್ಲವರ ಸಮಾಜದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಸಮಾರಂಭ …

ಬೆಳಗಾವಿ: ಬಡಮಕ್ಕಳಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಸನ್ಮಾನ ಹಾಗೂ ಉನ್ನತ ಮಟ್ಟಕ್ಕೆ ಪ್ರೋತ್ಸಾಹ ನೀಡುತ್ತಿರುವ ಬಿಲ್ಲವರ ಸಮಾಜದ ಕಾರ್ಯ ಮೆಚ್ಚುಂವತದ್ದು, ಮಕ್ಕಳಿಗೆ ಶಿಕ್ಷಣ ಪ್ರಮುಖವಾಗಿದೆ. ಏಕಾಗ್ರತೆಯಿಂದ ಓದಿನತ್ತ ಗಮನ ಹರಿಸಿ ಸಮಾಜಮುಖಿ ಕಾರ್ಯಗಳನ್ನು ಮಾಡಬೇಕೆಂದು ಧಾರವಾಡ ೨ ನೇ ಜಿಲ್ಲಾ ಸತ್ರ ನ್ಯಾಯಾಧೀಶೆ ಪಂಚಾಕ್ಷರಿ ಎಮ್.ಸುವರ್ಣ ಹೇಳಿದರು. ಇಲ್ಲಿನ ಶಹಾಪುರ ವಿಜಯಲಕ್ಷ್ಮಿ ಸಭಾ ಭವನದಲ್ಲಿ ರವಿವಾರ ೭ ರಂದು ಬಿಲ್ಲವರ ಅಸೋಸಿಯೇಶನ್ ಸಂಘದಿಂದ ಆಯೋಜಿಸಿದ ಬಿಲ್ಲವರ ಸಂಘದ …

Read More »